ಮಳೆ.. ಮಳೆ.. ಮಳೆ.. ಹೀಗೆ ಮಳೆಗಾಗಿ ಕಾದು ಕುಳಿತಿದ್ದ ಕನ್ನಡಿಗರಿಗೆ ಇದೀಗ ಸಿಹಿಸುದ್ದಿ ಸಿಕ್ಕಿದೆ. ನಿನ್ನೆ ಕೊಡಗು, ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಬಿದ್ದಿದೆ. ಹಾಗೇ ಇದೇ ಸಮಯದಲ್ಲಿ ಮುಂದಿನ ಕೆಲವೇ ದಿನದಲ್ಲಿ ಮಳೆ ವಿಚಾರದಲ್ಲಿ ಭರ್ಜರಿ ಸಿಹಿಸುದ್ದಿ ಸಿಗುವುದು ಪಕ್ಕಾ ಆಗಿದೆಹಾಗಾದ್ರೆ ಏನದು ಸಿಹಿಸುದ್ದಿ..? ಕರ್ನಾಟಕದ ಯಾವ ಯಾವ ಜಿಲ್ಲೆಯಲ್ಲಿ ಭರ್ಜರಿ ಮಳೆ ಬೀಳಲಿದೆ? ಬನ್ನಿ ಪೂರ್ತಿ ಮಾಹಿತಿ ತಿಳಿಯೋಣ. ಅಂತೂ ಕರ್ನಾಟದಲ್ಲಿ ಮಳೆಯ …
Read More »10ರಂದು ಮರಾಠ ಸಮಾಜದ ಶಕ್ತಿ ಪ್ರದರ್ಶನ: ಪದ್ಮಾಕರ ಪಾಟೀಲ
ಬೀದರ್: ‘ಏ.10ರಂದು ಭಾಲ್ಕಿ ಪಟ್ಟಣದಲ್ಲಿ ಮರಾಠ ಸಮಾಜದ ಶಕ್ತಿ ಪ್ರದರ್ಶನ ಹಾಗೂ ಬಹಿರಂಗ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ಸಮಾಜದ ಮುಖಂಡರೂ ಆದ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪದ್ಮಾಕರ ಪಾಟೀಲ ತಿಳಿಸಿದರು. ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಕಲ ಮರಾಠ ಸಮಾಜದಿಂದ ಸಮಾವೇಶ ಹಮ್ಮಿಕೊಳ್ಳಲಾಗಿದೆ.ಅಂದಿನ ಸಮಾವೇಶದಲ್ಲಿ ಸುಮಾರು 1 ಲಕ್ಷ ಮರಾಠ ಸಮುದಾಯದವರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದರು. ಸಮಾಜವು ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದಿದ್ದು, 2ಎ ಮೀಸಲಾತಿ ಕಲ್ಪಿಸುವುದು, …
Read More »ಮತ್ತೋಮ್ಮೆ ಮಾನವಿಯತೆ ಮೇರದ ಸತೀಶ್ ಜಾರಕಿಹೊಳಿ ಫೌಂಡೇಶನ್..!
ಮಾನ್ಯ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರು ಮತ್ತೋಮ್ಮೆ ಮಾನವಿಯತೆ ಮೇರದಿದಾರೆ ಬಡ ರೋಗಿಗಳಿಗೆ ಆಸರೆಯಾದ ಅವರ ಸತೀಶ್ ಜಾರಕಿಹೊಳಿ ಫೌಂಡೇಶನ್..! ಬೆಳಗಾವಿ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಮಾರನಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ಜಿಲ್ಲೆಯ ಬಡ ರೋಗಿಗಳಿಗೆ ವಿವಿಧ ಶಸ್ತ್ರ ಚಿಕಿತ್ಸೆಗಳನ್ನು ಉಚಿತ ಮಾಡಿಸುವ ಮೂಲಕ ಆಸರೆಯಾಗಿದೆ. ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕರ್ನಾಟಕ ರಾಜ್ಯದ ಹಾಗೂ ಮಹಾರಾಷ್ಟ್ರದ ಗಡಿಭಾಗದ “ಸೂಪರ್ ಸ್ಪೆಷಾಲಿಟಿ”ಆಸ್ಪತ್ರೆಗಳಲ್ಲಿ …
Read More »RCB ಟ್ರೋಫಿ ಗೆಲ್ಲದಿರುವುದಕ್ಕೆ ವಿರಾಟ್ ಕೊಹ್ಲಿಯೇ ಕಾರಣ
ಬೆಂಗಳೂರು, – ವಿಶ್ವದ ಅತ್ಯಂತ ಐಷಾರಾಮಿ ಕ್ರಿಕೆಟ್ ಲೀಗ್ (ಐಪಿಎಲ್) ಟೂರ್ನಿಯ 16 ಸೀಸನ್ಗಳು ಕಳೆದಿದ್ದರೂ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟ್ರೋಫಿ ಗೆಲ್ಲದೆ ಇರಲು ವಿರಾಟ್ ಕೊಹ್ಲಿಯೇ ಕಾರಣ ಎಂದು ಖ್ಯಾತ ಕ್ರಿಕೆಟಿಗ ಅಂಬಾಟಿ ರಾಯುಡು ಅವರು ತಿಳಿಸಿದ್ದಾರೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕನ್ನಡಿಗ ಕೆಎಲ್ ರಾಹುಲ್ ಸಾರಥ್ಯದ ಲಖನೌ ಸೂಪರ್ ಜಯಂಟ್ಸ್ ವಿರುದ್ಧ 28 ರನ್ಗಳ ಸೋಲು ಕಂಡಿತು. ಈ ಪಂದ್ಯದಲ್ಲಿ …
Read More »ಆಸ್ಪತ್ರೆಗೆ ದಾಖಲಾದ ನಟ ದರ್ಶನ್
Actor Darshan : ಸ್ಯಾಂಡಲ್ವುಡ್ ಚಾಲೆಜಿಂಗ್ ಸ್ಟಾರ್ ದರ್ಶನ್ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಅವರ ಕೈಗೆ ಶಸ್ತ್ರ ಚಿಕಿತ್ಸೆ ನಡೆಯಲಿದೆ ಎಂದು ತಿಳಿದು ಬಂದಿದೆ. ಇನ್ನು ಡಿಬಾಸ್ ಆದಷ್ಟು ಬೇಗ ಗುಣಮುಖರಾಗಲಿ ಅಂತ ಅವರ ಅಭಿಮಾನಿಗಳು ದೇವರಲ್ಲಿ ಪ್ರಾರ್ಥನೆ ಮಾಡುತ್ತಿದ್ದಾರೆ. ಹೌದು..ʼಡೆವಿಲ್ʼದಚ್ಚು ನಟನೆಯ ಮುಂಬರುವ ಬಹುನಿರೀಕ್ಷಿತ ಸಿನಿಮಾ. ಈ ಚಿತ್ರದ ಶೂಟಿಂಗ್ ವೇಳೆ ಡಿಬಾಸ್ ಅವರ ಕೈಗೆ ಪೆಟ್ಟಾಗಿತ್ತು. ಆದರೆ, ಅವರು, ಕೆಲವೊಂದಿಷ್ಟು ಸಿನಿಮಾ ಪ್ರಮೋಶನ್ ಮತ್ತು ಸಂಸದೆ …
Read More »ಭೇಟಿಗೆ ನಿರಾಕರಿಸಿದ ಅಮಿತ್ ಶಾ; ನಿರಾಶರಾಗಿ ವಾಪಸ್ಸಾದ ಈಶ್ವರಪ್ಪ
ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸೋನಿಯಾ ಗಾಂಧಿಯವರ ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ನಡೆಸಿರುವಂತೆ ತಾನು ಕರ್ನಾಟಕದಲ್ಲಿ ಬಿಎಸ್ ಯಡಿಯೂರಪ್ಪ ನಡೆಸುತ್ತಿರುವ ಕುಟುಂಬ ರಾಜಕಾರಣದ ವಿರುದ್ಧ ಹೋರಾಡುತ್ತಿರುವುದಾಗಿ ಹೇಳಿದ್ದೆ ಎಂದ ಈಶ್ವರಪ್ಪ, ತನ್ನ ಪ್ರಶ್ನೆಗಳು ಇರುಸು ಮುರುಸು ಸ್ಥಿತಿಯನ್ನು ಉಂಟು ಮಾಡುತ್ತವೆ ಅನ್ನೋದನ್ನು ಮನಗಂಡೇ ಅಮಿತ್ ಶಾ ತನ್ನನ್ನು ಭೇಟಿಯಾಗಲಿಲ್ಲ ಎಂದರು. ದೇವನಹಳ್ಳಿ: ಪಕ್ಷದ ವರಿಷ್ಠ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು (Amit Shah) ಭೇಟಿಯಾಗಲು ನಿನ್ನೆ ಉತ್ಸಾಹದಲ್ಲಿ …
Read More »ಕೊಳವೆಬಾವಿ ದುರಂತ: ವಿಜಯಪುರದಲ್ಲಿ ಇದೆ ಮೊದಲಲ್ಲ!
ವಿಜಯಪುರ: ಜಿಲ್ಲೆಯಲ್ಲಿ ಕೊಳವೆಬಾವಿ ದುರಂತ ಸಂಭವಿಸುತ್ತಿರುವುದು ಇದೆ ಮೊದಲಲ್ಲ. ಈ ಹಿಂದೆ ಇದೇ ರೀತಿ ಎರಡು ಪ್ರಕರಣಗಳು ಘಟಿಸಿದ್ದ ಕಹಿ ಅನುಭವಗಳು ಜಿಲ್ಲೆಯ ಜನರ ಸ್ಮೃತಿಪಟಲದಲ್ಲಿವೆ. ಈ ಮೊದಲು 2008ರಲ್ಲಿ ಇಂಡಿ ತಾಲ್ಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಕಾಂಚನಾ ಎಂಬ ಬಾಲಕಿ ಮತ್ತು 2014ರಲ್ಲಿ ನಾಗಠಾಣ ಸಮೀಪದ ದ್ಯಾಬೇರಿ ಗ್ರಾಮದಲ್ಲಿ, ಯಾದಗಿರಿ ಜಿಲ್ಲೆಯಿಂದ ಕೂಲಿಗೆ ಬಂದಿದ್ದ ಹನುಮಂತ ಪಾಟೀಲ ಎಂಬುವವರ ಮೂರು ವರ್ಷದ ಹೆಣ್ಣು ಮಗು ಅಕ್ಷತಾ ಕೊಳವೆಬಾವಿಗೆ ಆಕಸ್ಮಿಕವಾಗಿ …
Read More »ಕಲಬುರಗಿ | ಶ್ರೇಯಾಂಕಗೆ ತವರಲ್ಲಿ ಅದ್ದೂರಿ ಸ್ವಾಗತ
ಜೇವರ್ಗಿ(ಕಲಬುರಗಿ ಜಿಲ್ಲೆ): ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಕ್ರಿಕೆಟ್ ಟೂರ್ನಿಯಲ್ಲಿ ಪ್ರಶಸ್ತಿ ವಿಜೇತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ಆಟಗಾರ್ತಿ ಶ್ರೇಯಾಂಕ ಪಾಟೀಲ ಅವರನ್ನು ಸ್ವಗ್ರಾಮ ಕೋಳಕೂರಿನಲ್ಲಿ ಬುಧವಾರ ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿದರು. ಶ್ರೇಯಾಂಕ ಮೂಲತಃ ಕಲಬುರಗಿ ಜಿಲ್ಲೆಯ ಕೋಳಕೂರ ಗ್ರಾಮದವರು. ತವರಿಗೆ ಬಂದ ಅವರನ್ನು ಗ್ರಾಮದ ಹೊರವಲಯದಿಂದ ಸಿದ್ಧಬಸವೇಶ್ವರ ದೇವಸ್ಥಾನದವರೆಗೆ ಭವ್ಯ ಮೆರವಣಿಗೆ ಮೂಲಕ ಕರೆತರಲಾಯಿತು. ಮೆರವಣಿಗೆ ಬಳಿಕ ಶ್ರೇಯಾಂಕ ಪಾಟೀಲ ಸಿದ್ಧಬಸವೇಶ್ವರರ ದರ್ಶನ ಪಡೆದರು. ಮೆರವಣಿಗೆಯಲ್ಲಿ …
Read More »ತೆರೆದ ಕೊಳವೆ ಬಾವಿಗೆ ಬಿದ್ದ ಮಗು! 12 ಗಂಟೆಗಳಿಂದ ನಿರಂತರ ಕಾರ್ಯಾಚರಣೆ, ಬದುಕಿಗಾಗಿ ಪ್ರಾರ್ಥನೆ
ವಿಜಯಪುರ: ಆಟವಾಡುವ ಗುಂಗಿನಲ್ಲಿ ತೆರೆದಿದ್ದ ಕೊಳವೆ ಬಾವಿಗೆ ಎರಡು ವರ್ಷದ ಮಗುವೊಂದು ಆಯಾತಪ್ಪಿ ಬಿದ್ದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣದಲ್ಲಿ ಸಂಭವಿಸಿದೆ. ಸತತ 12 ಗಂಟೆಗಳಿಂದ ಕಾರ್ಯಾಚರಣೆ ನಡೆಸುತ್ತಿರುವ ರಕ್ಷಣಾ ತಂಡಕ್ಕೆ ಮಗುವನ್ನು ಹೊರತೆಗೆಯುವುದು ದೊಡ್ಡ ಸವಾಲಾಗಿದ್ದು, ಸದ್ಯ ಕಾರ್ಯಾಚರಣೆ ಕೆಲಸ ಮುಂದುವರೆದಿದೆ. ಭೀಮಾತೀರದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ಸಂಭವಿಸಿದ್ದು, 2 ವರ್ಷದ ಬಾಲಕ ಸಾತ್ವಿಕ್ ತೆರೆದ ಕೊಳವೆ ಬಾವಿಗೆ ಬಿದ್ದಿದ್ದಾನೆ. ಮಗುವಿನ ಕಾಲುಗಳ ಅಲುಗಾಟ ದೃಶ್ಯದಲ್ಲಿ ಸೆರೆಯಾಗಿದ್ದು, …
Read More »ರಾಹುಲ್ ಗಾಂಧಿ ‘ಭಾರತ್ ಜೋಡೋ ಯಾತ್ರೆ’ ಯಲ್ಲಿ ಭಾಗಿಯಾದ ಟ್ರಕ್ ಗಳ ಬಾಡಿಗೆ ಪಾವತಿಸಿಲ್ಲ : ಟ್ರಕ್ ಮಾಲೀಕರ ಆರೋಪ
ನವದೆಹಲಿ : ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಕಂಟೈನರ್ ಟ್ರಕ್ಗಳನ್ನು ಒದಗಿಸಿದ ಟ್ರಕ್ ಮಾಲೀಕರು, ಸಾರಿಗೆ ಕಂಪನಿಯು ಲಕ್ಷಾಂತರ ರೂಪಾಯಿಗಳ ಬಾಕಿಯನ್ನು ಪಾವತಿಸಿಲ್ಲ ಎಂದು ಆರೋಪಿಸಿದ್ದಾರೆ. ಬುಲಂದ್ಶಹರ್ನಲ್ಲಿ ರಾಹುಲ್ ಗಾಂಧಿ ಅವರ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಯಲ್ಲಿ ಭಾಗವಹಿಸಿದ ಕಂಟೈನರ್ ಟ್ರಕ್ ವಾಹನ ನಿರ್ವಾಹಕರು ತಮಗೆ ಇದುವರೆಗೆ ಬಾಡಿಗೆ ಪಾವತಿಸಿಲ್ಲ ಎಂದು ಆರೋಪಿಸಿದ್ದಾರೆ. ನೊಂದ ಟ್ರಕ್ ಮಾಲೀಕರು ನ್ಯಾಯಕ್ಕಾಗಿ ಒತ್ತಾಯಿಸುತ್ತಿದ್ದಾರೆ, ಬಾಕಿ ಪಾವತಿಸದ ಕಾರಣ …
Read More »