Breaking News

ರಾಷ್ಟ್ರೀಯ

ಯಡಿಯೂರಪ್ಪ ಸಿಎಂ ಆಗಿದ್ದಾಗ ಅನುದಾನ ಕೇಳಿದ್ರೆ ವಿಷ ಕುಡಿಯಲು ಹಣವಿಲ್ಲ ಅಂದಿದ್ರು: ಸವದಿ

ಚಿಕ್ಕೋಡಿ, ಮಾರ್ಚ್​​ 25: ಬಿಎಸ್​​ ಯಡಿಯೂರಪ್ಪ(BS Yediyurappa)ಸಿಎಂ ಆಗಿದ್ದಾಗ ಅನುದಾನ ಕೇಳಿದ್ದೆ. ನನಗೆ ವಿಷ ಕುಡಿಯಲೂ ಹಣವಿಲ್ಲ, ನಿನಗೆ ಎಲ್ಲಿಂದ ಅನುದಾನ ಕೊಡಲಿ ಎಂದಿದ್ದರು ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬಿಎಸ್​ ಯಡಿಯೂರಪ್ಪ ಮತ್ತು ಈಶ್ವರಪ್ಪ ರಾಜ್ಯದಲ್ಲಿ ಬಿಜೆಪಿ ಬಲಪಡಿಸಿದರು. ಆದರೆ, K.S.ಈಶ್ವರಪ್ಪ ಮಗನಿಗೆ ಟಿಕೆಟ್ ನೀಡಲಿಲ್ಲ. ಜಗದೀಶ್​​ ಶೆಟ್ಟರ್‌ಗೆ ಮೊದಲು ಬಾಲ ಕಟ್ ಮಾಡಿದರು. …

Read More »

ಮೈಸೂರು ರೆಸಾರ್ಟ್​​ನಲ್ಲಿ ಕುಳಿತು ಸಿಎಂ ಸಿದ್ದರಾಮಯ್ಯ ಆಪರೇಷನ್ ಹಸ್ತ

ಮೈಸೂರು, ಮಾರ್ಚ್​ 26: ಲೋಕಸಭೆ ಚುನಾವಣೆಯಲ್ಲಿ (Lok Sabha Elction) ಮೈಸೂರು ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರನ್ನು ಗೆಲ್ಲಿಸಲು ಪಣ ತೊಟ್ಟಿರುವ ಸಿಎಂ ಸಿದ್ದರಾಮಯ್ಯ (Siddaramaiah) ಮೂರು ದಿನಗಳ ಮೈಸೂರು (Mysuru) ಪ್ರವಾಸದಲ್ಲಿದ್ದಾರೆ. ಇದೇ ವೇಳೆ, ಮೈಸೂರಿನ ರೆಸಾರ್ಟ್​ನಲ್ಲಿ ಕುಳಿತುಕೊಂಡೇ ‘ಆಪರೇಷನ್ ಹಸ್ತ’ಕ್ಕೆ (Operation Hasta) ಮುಂದಾಗಿದ್ದಾರೆ. ಮಾಜಿ ಸಿಎಂ, ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಆಪ್ತರಿಗೆ ಸಿಎಂ ಸಿದ್ದರಾಮಯ್ಯ ಗಾಳ ಹಾಕಿದ್ದಾರೆ ಎನ್ನಲಾಗಿದೆ. ಯಡಿಯೂರಪ್ಪ ಆಪ್ತ ಹೆಚ್​​ವಿ ರಾಜೀವ್ ನಂತರ …

Read More »

`CBSE’ 10,12 ನೇ ತರಗತಿಯ ಪಠ್ಯಕ್ರಮ ಬಿಡುಗಡೆ : ಇಲ್ಲಿದೆ ಡೌನ್ಲೋಡ್ ಮಾಡಿಕೊಳ್ಳುವ ಸುಲಭ ವಿಧಾನ

ನವದೆಹಲಿ : ಏಪ್ರಿಲ್ 1, 2024 ರಿಂದ, ಸಿಬಿಎಸ್‌ಇಯ ಹೊಸ ಶೈಕ್ಷಣಿಕ ವರ್ಷ ಅಂದರೆ 2024-25 ರ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಸಿಬಿಎಸ್‌ಇ 10 ಮತ್ತು 12 ನೇ ತರಗತಿಯ ಪಠ್ಯಕ್ರಮವನ್ನು ಬಿಡುಗಡೆ ಮಾಡಿದೆ. 2025 ರಲ್ಲಿ ಹೋರ್ಡ್ ಪರೀಕ್ಷೆಯನ್ನು ತೆಗೆದುಕೊಳ್ಳುವ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) ನಿಂದ 10 ನೇ ತರಗತಿ ಅಥವಾ 12 ನೇ ತರಗತಿ ಮಂಡಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು …

Read More »

ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ : ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ದಾವಣಗೆರೆ : 2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಗಳೂರು ರಾಗಿ ಖರೀದಿ ಕೇಂದ್ರಕ್ಕೆ ರಾಗಿಯನ್ನು ನೀಡಿರುವ ಹೊರ ತಾಲ್ಲೂಕು, ಹೊರ ಜಿಲ್ಲೆಯಲ್ಲಿನ ಪಟ್ಟಿಯಲ್ಲಿರುವ ರೈತರು ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ರೈತರಿಂದ ಅರ್ಹ ದಾಖಲೆಗಳನ್ನು ಸಂಗ್ರಹಿಸಲು ಸೂಚಿಸಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ರೈತರು ಜಗಳೂರು ತಾಲ್ಲೂಕು ಕಚೇರಿಯ ಆಹಾರ ಶಾಖೆಯನ್ನು ಸಂಪರ್ಕಿಸಿ 7 ದಿನಗಳ ಒಳಗಾಗಿ ಸಂಬಂಧಪಟ್ಟ ದಾಖಲೆಗಳ ಜೆರಾಕ್ಸ್ ಪ್ರತಿ, 2022-23 ನೇ ಸಾಲಿನ ಮುಂಗಾರಿನ …

Read More »

ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ವಾಸಿಸುವ ಮರಾಠಿಗರಿಗಾಗಿ 2 ಕೋಟಿ ಬಿಡುಗಡೆ ಮಾಡಿದ ಮಹಾರಾಷ್ಟ್ರ

ಬೆಳಗಾವಿ. ಮಾರ್ಚ್​.21: ಈ ಹಿಂದೆ ಆರೋಗ್ಯ ವಿಮಾ ಯೋಜನೆ ವಿಚಾರದಲ್ಲಿ ಕೆಂಗಣ್ಣಿಗೆ ಗುರಿಯಾಗಿದ್ದ ಮಹಾರಾಷ್ಟ್ರ ಸರ್ಕಾರ ಅಂತಹದ್ದೇ ಮತ್ತೊಂದು ವಿವಾದಕ್ಕೆ ಕೈ ಹಾಕಿದೆ. ಕರ್ನಾಟಕದ ಗಡಿ ಜಿಲ್ಲೆಗಳಾದ ಬೀದರ್ ಮತ್ತು ಬೆಳಗಾವಿಯಲ್ಲಿ ಕೆಲವು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ಮಹಾರಾಷ್ಟ್ರ ಸರ್ಕಾರ (Maharashtra Government) 2 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ತಿಳಿದು ಬಂದಿದೆ. ಈ ಹಿಂದೆ, ಮಹಾರಾಷ್ಟ್ರ ಸರ್ಕಾರವು ತನ್ನ ಆರೋಗ್ಯ ವಿಮಾ ಯೋಜನೆಗೆ ನಿರ್ದಿಷ್ಟವಾಗಿ ಮರಾಠಿ ಮಾತನಾಡುವ ಜನಸಂಖ್ಯೆಯನ್ನು …

Read More »

ಶ್ರೀರಾಮ ಸರ್ವರಿಗೂ ಸೇರಿದವನು; ನನ್ನ ಹೆಸರಲ್ಲೇ ರಾಮನಿದ್ದಾನೆ;C.M.

ಚಾಮರಾಜನಗರ: ಇಂದು ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ, ಮೂರು ಜಿಲ್ಲೆಗಳ ವ್ಯಾಪ್ತಿಯ ಸಚಿವರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಮುಖಂಡರು, ಬೋರ್ಡ್ ಅಧ್ಯಕ್ಷರುಗಳು, ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ. ಇವೆರಡನ್ನೂ ಸೇರಿಸಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ. ಇವೆರಡೂ ಕಾಂಗ್ರೆಸ್ ಕ್ಷೇತ್ರಗಳು. ಮತ್ತೆ ನಮ್ಮ …

Read More »

ಸುತ್ತಲೂ ನದಿ: ಕಳಸದಲ್ಲಿ ನೀರಿಗೆ ಕೊರತೆ

ಕಳಸ: ಪಟ್ಟಣದ ಸುತ್ತಲೂ ಕಲಶದ ಆಕಾರದಲ್ಲಿ ಭದ್ರಾ ನದಿ ಹರಿಯುವುದರಿಂದಲೇ ಕಳಸ ಎಂಬ ಹೆಸರು ಬಂದಿದೆ. ಆದರೆ, ಪ್ರತಿ ಬೇಸಿಗೆಯಲ್ಲೂ ಕಳಸ ಪಟ್ಟಣಕ್ಕೆ ಕುಡಿಯುವ ನೀರಿನ ಸರಬರಾಜಿನಲ್ಲಿ ತೀವ್ರ ವ್ಯತ್ಯಯ ಆಗುತ್ತಲೇ ಇದೆ. ಕಳಸ ಗ್ರಾಮ ಪಂಚಾಯಿತಿಯು ಗಣಪತಿ ಕಟ್ಟೆಯ ನೀರಿನ ಟ್ಯಾಂಕ್ ತುಂಬಿಸಲು 3 ದಶಕದ ಹಿಂದೆಯೇ ವಿದ್ಯುತ್ ಚಾಲಿತ ಪಂಪ್ ಅಳವಡಿಸಿದೆ. ಈ ಬಿಳಿಯಾನೆ ಸಾಕಲಾರದೆ ಹೊನ್ನೆಕಾಡು ನೈಸರ್ಗಿಕ ನೀರಿನ ಯೋಜನೆಯನ್ನು ಕಳೆದ ದಶಕದಲ್ಲೇ ಕೋಟ್ಯಂತರ ವೆಚ್ಚದಲ್ಲಿ …

Read More »

ಲೋಕಸಭೆ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ ; ಶೆಟ್ಟರ್

ಹುಬ್ಬಳ್ಳಿ : ಲೋಕಸಭೆ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗುವುದು ಖಚಿತ, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೆ ನಾವು ಏನೂ ಆಪರೇಷನ್ ಮಾಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.   ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೆ ಎಂಬುದಕ್ಕೆ ಗುಪ್ಪಿ ಶಾಸಕರ ಬಹಿರಂಗ …

Read More »

ಸುಮಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ವರಿಷ್ಠರು ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದು ಅದು ಸಿಕ್ಕೇ ಸಿಗುತ್ತದೆ ಎಂಬ ಅತೀವ ಆತ್ಮವಿಶ್ವಾಸದಲ್ಲಿದ್ದ ಸುಮಲತಾ ಅಂಬರೀಶ್(Sumalatha Ambareesh) ಅವರಿಗೆ ಭಾರೀ ನಿರಾಸೆಯಾಗಿದೆ. ತಮ್ಮ ಮುಂದಿನ ನಡೆ ಬಗ್ಗೆ ಅವರು ಇದುವರೆಗೆ ಏನೂ ಹೇಳಿಲ್ಲ, ಅವರ ಆಪ್ತರಾಗಿರುವ ಶಶಿಕುಮಾರ್ ಹನಕೆರೆ ಮಾತಾಡಿದ್ದಾರೆ. ಪಕ್ಷೇತರ ಸಂಸದೆಯಾಗಿರುವ ಸುಮಲತಾ ಅವರು ಬಿಜೆಪಿಗೆ ಬೇಷರತ್ ಬೆಂಬಲ (unconditional support) ಘೋಷಿಸಿದಾಗ ಜೆಡಿಎಸ್ ಪಕ್ಷವು ಎನ್ ಡಿಎ ಮೈತ್ರಿಕೂಟದ ಭಾಗವಾಗಿರಲಿಲ್ಲ. ಬಿಜೆಪಿ ನಾಯಕರಿಗೆ …

Read More »

ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆ ಫಿಕ್ಸ್

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ನಾಳೆ ಶಾಸಕ ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ.   ಯಾವುದೇ ಷರತ್ತು ಇಲ್ಲದೆ ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇತ್ತೀಚೆಗಷ್ಟೇ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಜನಾರ್ದನ ರೆಡ್ಡಿ ಸಮಾಲೋಚನೆ ನಡೆಸಿದ್ದರು.

Read More »