Breaking News

ರಾಷ್ಟ್ರೀಯ

ಸಾಮಾನ್ಯ ಕಾರ್ಯಕರ್ತರನ್ನೂ ಬೆಳೆಸಿದ ಕಾಂಗ್ರೆಸ್‌’

ಅರಬಾವಿ: ’25 ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತೆಯಾಗಿ ರಾಜಕೀಯ ಜೀವನ ಆರಂಭಿಸಿದ ನಾನು, ಇಂದು ಏಳು ಕೋಟಿ ಜನಸಂಖ್ಯೆ ಪ್ರತಿನಧಿಸಲು ಏಕೈಕ ಮಹಿಳಾ ಮಂತ್ರಿಯಾಗಿದ್ದೇನೆ. ಸಾಮಾನ್ಯ ಕಾರ್ಯಕರ್ತರಿಗೆ ಕಾಂಗ್ರೆಸ್ ಪಕ್ಷದಲ್ಲಿ ತೋರುವ ಮಹತ್ವ ಇದು. ಇದನ್ನು ಗಮನಿಸಿ ಸ್ಥಳೀಯ ಅಭ್ಯರ್ಥಿ, ನಿಮ್ಮ ಮನೆ ಮಗ ಮೃಣಾಲ್‌ ಹೆಬ್ಬಾಳ್ಕರ್ ಅವರನ್ನು ಬೆಂಬಲಿಸಿ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು. ಅರಬಾವಿ‌ ವಿಧಾನಸಭಾ ಕ್ಷೇತ್ರದ …

Read More »

ನಾಮಪತ್ರ ಸಲ್ಲಿಸಲು ‘ಕಾಲ’ ನೋಡಲ್ಲ: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ‘ನಾಮಪತ್ರ ಸಲ್ಲಿಸುವಾಗ ಮೌಢ್ಯ ಅನುಸರಿಸಲ್ಲ. ಒಳ್ಳೆಯ ಕಾಲ, ಕೆಟ್ಟ ಕಾಲ ಎಂಬುದು ಇಲ್ಲ. ನಮ್ಮ ಎಲ್ಲ ಶಾಸಕರು ಲಭ್ಯವಿದ್ದ ದಿನ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಗಳು ಪ್ರಿಯಾಂಕಾ ನಾಮಪತ್ರ ಸಲ್ಲಿಸುವರು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನಾವು ಒಳ್ಳೆಯದು ಮಾಡಿದರೆ ಒಳ್ಳೆಯದಾಗುತ್ತದೆ. ಕೆಟ್ಟದ್ದು ಮಾಡಿದರೆ ಕೆಟ್ಟದ್ದಾಗುತ್ತದೆ. ಕಾಲದ ಮೇಲೆ ಯಾವುದೂ ಅವಲಂಬಿತವಲ್ಲ. ಬೇರೆಡೆ ಅಭ್ಯರ್ಥಿಗಳು ನಾಮಪತ್ರ …

Read More »

ಡಾ.ಅಂಜಲಿ ನಾಮಪತ್ರ ಸಲ್ಲಿಕೆ ಏ.16ರಂದು

ಖಾನಾಪುರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಅಂಜಲಿ ನಿಂಬಾಳಕರ ಏ.16ರಂದು ಕಾರವಾರದ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷದ ಮುಖಂಡ ಭರತೇಶ ತೋರೋಜಿ ಹೇಳಿದರು. ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಡಾ.ಅಂಜಲಿ ಅವರೊಂದಿಗೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಮಾಜಿ ಸಚಿವ ಆರ್.ವಿ ದೇಶಪಾಂಡೆ, ಶಾಸಕರಾದ …

Read More »

ಏ.8ರಿಂದ 11ರ ವರೆಗೆ ಜರುಗಲಿದೆ ವಿಧ ದಾಸೋಹಿ ದುರದುಂಡೀಶ್ವರ ಜಾತ್ರೆ

ಮೂಡಲಗಿ: ತಾಲ್ಲೂಕಿನ ಅರಭಾವಿಯ ದುರದುಂಡೀಶ್ವರರ ಜಾತ್ರೆಯು 12ನೇ ಪೀಠಾಧಿಪತಿ ಗುರುಬಸವಲಿಂಗ ಸ್ವಾಮೀಜಿ ಸಾನ್ನಿಧ್ಯದಲ್ಲಿ ಏ.8ರಿಂದ 11ರ ವರೆಗೆ ಜರುಗಲಿದೆ. ಗ್ರಾಮದಲ್ಲಿ ಈಗಾಗಲೇ ಹಬ್ಬದ ವಾತಾವರಣ ಮನೆ ಮಾಡಿದೆ. ಧಾರ್ಮಿಕ ಹಾಗೂ ಐತಿಹಾಸಿಕ ಹಿನ್ನೆಲೆಯಿರುವ ಮಠಗಳಲ್ಲಿ ಒಂದಾಗಿರುವ ಅರಭಾವಿಯ ದುರದುಂಡೀಶ್ವರ ಸಿದ್ಧ ಸಂಸ್ಥಾನ ಮಠವು ಜಾಗೃತ ಸ್ಥಳವಾಗಿದೆ. ಆಧ್ಯಾತ್ಮಿಕ, ಧಾರ್ಮಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕಾರ್ಯಗಳೊಂದಿಗೆ ತ್ರಿವಿಧ ದಾಸೋಹದ ತಾಣ ಮತ್ತು ಭಾವೈಕ್ಯದ ಕ್ಷೇತ್ರವೆನಿಸಿದೆ. ಐತಿಹ್ಯ: 600 ವರ್ಷಗಳ ಪೂರ್ವ ಇತಿಹಾಸವನ್ನು …

Read More »

ಕಲ್ಲೋಳಿ ಮಹಾಲಕ್ಷ್ಮಿ ಸೊಸೈಟಿಗೆ ₹2.51 ಕೋಟಿ ಲಾಭ: ಈರಣ್ಣ ಕಡಾಡಿ

ಮೂಡಲಗಿ: ‘ಕಲ್ಲೋಳಿಯ ಶ್ರೀ ಮಹಾಲಕ್ಷ್ಮಿ ಸೌಹಾರ್ದ ಸಹಕಾರಿ ಸೊಸೈಟಿಯು 2023-24ನೇ ಆರ್ಥಿಕ ವರ್ಷದ ಕೊನೆಯಲ್ಲಿ ₹2.51 ಕೋಟಿ ಲಾಭ ಗಳಿಸಿ ಪ್ರಗತಿಯಲ್ಲಿ ಸಾಗಿದೆ’ ಎಂದು ಸೊಸೈಟಿಯ ಅಧ್ಯಕ್ಷ ಈರಣ್ಣ ಕಡಾಡಿ ತಿಳಿಸಿದರು. ಸೊಸೈಟಿಯ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸದ್ಯ ಸೊಸೈಟಿಯಲ್ಲಿ 12,612 ಸದಸ್ಯರಿದ್ದು, ₹20.12 ಲಕ್ಷ ಶೇರು ಬಂಡವಾಳ, ₹6.96 ಕೋಟಿ ಕಾಯ್ದಿಟ್ಟ ನಿಧಿ, ₹71.10 ಕೋಟಿ ಠೇವು ಸಂಗ್ರಹ ಹಾಗೂ ₹66.71 ಕೋಟಿ ಸಾಲವನ್ನು ವಿತರಿಸಲಾಗಿದೆ’ ಎಂದು …

Read More »

ನಾಳೆ ಸಂಭವಿಸಲಿದೆ ‘ಖಗೋಳ ವಿಸ್ಮಯ’ : ಎಲ್ಲೆಲ್ಲಿ ಗೋಚರಿಸಲಿದೆ ವರ್ಷದ ಮೊದಲ ‘ಸೂರ್ಯಗ್ರಹಣ’

ನವದೆಹಲಿ : ಏಪ್ರಿಲ್ 8ರ ನಾಳೆ ಸೂರ್ಯಗ್ರಹಣ ಸಂಭವಿಸಲಿದೆ. ಇದು ಈ ವರ್ಷದ ಮೊದಲ ಸೂರ್ಯಗ್ರಹಣವಾಗಿದೆ. ವೈಜ್ಞಾನಿಕ ದೃಷ್ಟಿಕೋನದಿಂದ, ಸೂರ್ಯಗ್ರಹಣವು ಕೇವಲ ಖಗೋಳ ಘಟನೆಯಾಗಿದೆ, ಆದರೆ ಧಾರ್ಮಿಕ ದೃಷ್ಟಿಕೋನದಿಂದ ಇದನ್ನು ಮಂಗಳಕರವೆಂದು ಪರಿಗಣಿಸಲಾಗುವುದಿಲ್ಲ. ಜ್ಯೋತಿಷ್ಯದ ಪ್ರಕಾರ, ಗ್ರಹಣ ಸಮಯದಲ್ಲಿ ನಮ್ಮ ಸುತ್ತಲಿನ ಎಲ್ಲವೂ ಪರಿಣಾಮ ಬೀರುತ್ತದೆ. ಸೂರ್ಯಗ್ರಹಣಕ್ಕೂ ಮೊದಲು, ವರ್ಷದ ಮೊದಲ ಚಂದ್ರ ಗ್ರಹಣವು ಮಾರ್ಚ್ 25 ರಂದು ಗೋಚರಿಸಿತು, ಇದು ಭಾರತದಲ್ಲಿ ಗೋಚರಿಸಲಿಲ್ಲ. ವಿಶೇಷವೆಂದರೆ ಎರಡೂ ಗ್ರಹಣ ದಿನಗಳು …

Read More »

4 ಕೋಟಿ ಹಣದೊಂದಿಗೆ ಬಿಜೆಪಿ ಸದಸ್ಯ ಸೇರಿ ಮೂವರ ಬಂಧನ

ಶನಿವಾರ ಚೆನ್ನೈನ ತಾಂಬರಂ ರೈಲು ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತ ಸೇರಿದಂತೆ ಮೂವರನ್ನು 4 ಕೋಟಿ ರೂ ನೊಂದಿಗೆ ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಹಣವನ್ನು ಹೆಚ್ಚಿನ ತನಿಖೆಗಾಗಿ ಆದಾಯ ತೆರಿಗೆ ಇಲಾಖೆಗೆ ಕಳುಹಿಸಲಾಗಿದೆ ಎಂದು ಚೆಂಗಲ್ಪಟ್ಟು ಡಿಇಒ ತಿಳಿಸಿದ್ದಾರೆ. ಆರೋಪಿಗಳಾದ ಬಿಜೆಪಿ ಸದಸ್ಯ ಹಾಗೂ ಖಾಸಗಿ ಹೋಟೆಲ್ ಮ್ಯಾನೇಜರ್ ಸತೀಶ್, ಆತನ ಸಹೋದರ ನವೀನ್ ಮತ್ತು ಒಬ್ಬ ಚಾಲಕ ಪೆರುಮಾಳ್ ಸೇರಿ ಆರು ಬ್ಯಾಗ್ ಗಳಲ್ಲಿ 4 ಕೋಟಿ ರೂ ಹಣವನ್ನು …

Read More »

ನಾಳೆ ಸಂಭವಿಸಲಿದೆ ‘ಖಗೋಳ ವಿಸ್ಮಯ’ : ಎಲ್ಲೆಲ್ಲಿ ಗೋಚರಿಸಲಿದೆ ವರ್ಷದ ಮೊದಲ ‘ಸೂರ್ಯಗ್ರಹಣ’

ನವದೆಹಲಿ : ಏಪ್ರಿಲ್ 8ರ ನಾಳೆ ಸೂರ್ಯಗ್ರಹಣ ಸಂಭವಿಸಲಿದೆ. ಇದು ಈ ವರ್ಷದ ಮೊದಲ ಸೂರ್ಯಗ್ರಹಣವಾಗಿದೆ. ವೈಜ್ಞಾನಿಕ ದೃಷ್ಟಿಕೋನದಿಂದ, ಸೂರ್ಯಗ್ರಹಣವು ಕೇವಲ ಖಗೋಳ ಘಟನೆಯಾಗಿದೆ, ಆದರೆ ಧಾರ್ಮಿಕ ದೃಷ್ಟಿಕೋನದಿಂದ ಇದನ್ನು ಮಂಗಳಕರವೆಂದು ಪರಿಗಣಿಸಲಾಗುವುದಿಲ್ಲ. ಜ್ಯೋತಿಷ್ಯದ ಪ್ರಕಾರ, ಗ್ರಹಣ ಸಮಯದಲ್ಲಿ ನಮ್ಮ ಸುತ್ತಲಿನ ಎಲ್ಲವೂ ಪರಿಣಾಮ ಬೀರುತ್ತದೆ. ಸೂರ್ಯಗ್ರಹಣಕ್ಕೂ ಮೊದಲು, ವರ್ಷದ ಮೊದಲ ಚಂದ್ರ ಗ್ರಹಣವು ಮಾರ್ಚ್ 25 ರಂದು ಗೋಚರಿಸಿತು, ಇದು ಭಾರತದಲ್ಲಿ ಗೋಚರಿಸಲಿಲ್ಲ. ವಿಶೇಷವೆಂದರೆ ಎರಡೂ ಗ್ರಹಣ ದಿನಗಳು …

Read More »

ಈಶ್ವರಪ್ಪ ಅವರ ವಿರುದ್ಧ ಎಫ್ ಐಆರ್ ದಾಖಲ

ಶಿವಮೊಗ್ಗ: ಲೋಕಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಚುನಾವಣಾಧಿಕಾರಿಯಿಂದ ಅಗತ್ಯ ಅನುಮತಿ ಪಡೆಯದೆ ರಾಜಕೀಯ ಕಾರ್ಯಕ್ರಮ ಆಯೋಜಿಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪ ಕೇಳಿಬಂದಿದೆ.ಈ ಹಿನ್ನೆಲೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ ಎಂದು ತಿಳಿದುಬಂದಿದೆ.   ಶುಕ್ರವಾರ ತೀ‍ರ್ಥಹಳ್ಳಿ ತಾಲ್ಲೂಕು ನೊಣಬೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅಂಬುತೀರ್ಥದ ದೇವಸ್ಥಾನ ಒಂದರಲ್ಲಿ ಪೂಜಾ ಕಾ‍ರ್ಯಕ್ರಮ ನೆರವೇರಿಸಿ ಅಲ್ಲೇ ಹತ್ತಿರದಲ್ಲೇ ಅರ್ಚಕರ ಮನೆ ಅಂಗಳದಲ್ಲಿ …

Read More »

ಬಸನಗೌಡ ಪಾಟೀಲ ಯತ್ನಾಳ್‌ ಹುಚ್ಚು ಶಾಸಕ: ಸಚಿವ ದಿನೇಶ್‌ ಗುಂಡೂರಾವ್‌ ಕಿಡಿ

ಬೆಂಗಳೂರು: ‘ಭಾರತೀಯ ಭ್ರಷ್ಟರ ಪಾರ್ಟಿಯಲ್ಲಿ ಯತ್ನಾಳ್‌ ಎಂಬ ಹುಚ್ಚು ಶಾಸಕ ಬಾಯಿಗೆ ಬಂದಂತೆ ಮಾತನಾಡುತ್ತಲೇ ಇರುತ್ತಾರೆ. ಯತ್ನಾಳ್‌ರಂತೆ ನಾವು ಮನೆ ಒಡೆಯುವ ಕೆಲಸ, ಕೀಳು ಭಾಷೆ ಬಳಕೆ ಮಾಡುವುದಿಲ್ಲ’ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಸಚಿವ ದಿನೇಶ್‌ ಗುಂಡೂರಾವ್‌ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ. ದೇಶ ವಿರೋಧಿ ಹೇಳಿಕೆ ನೀಡುವುದು ಅವರ ಚಟವಾಗಿದೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರ ಹೇಳಿಕೆಗೆ ‘X’ …

Read More »