Breaking News

ರಾಷ್ಟ್ರೀಯ

ವಿಫ‌ಲ ಕೊಳವೆ ಬಾವಿ ಮುಚ್ಚಿದರೆ 500 ರೂ. ಬಹುಮಾನ: ಕೊಪ್ಪಳದ ರೈತನಿಂದ ಘೋಷಣೆ

ಗಂಗಾವತಿ: ಕೊಪ್ಪಳ ಜಿಲ್ಲೆಯಲ್ಲಿರುವ ನಿರುಪಯುಕ್ತ ತೆರೆದ ಕೊಳವೆ ಬಾವಿ ಮುಚ್ಚುವವರಿಗೆ 500 ರೂ. ಬಹುಮಾನ ನೀಡುವುದಾಗಿ ನಗರದ ರೈತ ಗ್ಯಾರೇಜ್‌ ಶಿವಣ್ಣ ಎಂಬವರು ಘೋಷಿಸುವ ಮೂಲಕ ಗಮನ ಸೆಳೆದಿದ್ದಾರೆ. ಕೊರೆಯಿಸಿದ ವಿಫ‌ಲ ಕೊಳವೆ ಬಾವಿಯನ್ನು ಮುಚ್ಚದಿದ್ದರೆ ಆಗುವ ಅನಾಹುತ ಗೊತ್ತಿದ್ದರೂ ಜನ ಅವುಗಳನ್ನು ಮುಚ್ಚಲು ಮುಂದಾಗುತ್ತಿಲ್ಲ. ಈ ಕುರಿತು ಬೀದಿ ನಾಟಕಗಳನ್ನು ಮಾಡಿದ್ದೇನೆ. ಆದರೂ ಜನ ಎಚ್ಚೆತ್ತುಕೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.

Read More »

ಕುಮಾರಸ್ವಾಮಿ ಆಸ್ತಿ ಮೌಲ್ಯ 219 ಕೋಟಿ ರೂ.; ಮಾಜಿ ಸಿಎಂ ಬಳಿ ಸ್ವಂತ ಕಾರು ಇಲ್ಲ!

ಮಂಡ್ಯ: ಮಂಡ್ಯ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ ಎಚ್.ಡಿ.ಕುಮಾರಸ್ವಾಮಿ ಪ್ರಮಾಣ ಪತ್ರದಲ್ಲಿ ಒಟ್ಟು 219 ಕೋಟಿ ರೂ.ಆಸ್ತಿ ಘೋಷಣೆ ಮಾಡಿಕೊಂಡಿದ್ದು, ಚರಾಸ್ತಿ, ಸ್ಥಿರಾಸ್ತಿ ಎರಡರಲ್ಲೂ ಕುಮಾರಸ್ವಾಮಿಗಿಂತ ಪತ್ನಿ ಅನಿತಾ ಕುಮಾರಸ್ವಾಮಿ ಹೆಚ್ಚು ಶ್ರೀಮಂತರಾಗಿದ್ದಾರೆ. ಕುಮಾರಸ್ವಾಮಿ ಬಳಿ 10.41 ಕೋಟಿ ರೂ. ಹಾಗೂ ಅನಿತಾ ಅವರ ಬಳಿ 90.32 ಕೋಟಿ ರೂ. ಚರಾಸ್ತಿ ಇದೆ. ಕುಮಾರಸ್ವಾಮಿ ಅವರ ಹಿಂದೂ ಅವಿಭಕ್ತ ಕುಟುಂಬದ ಆಸ್ತಿಯಾಗಿ 1.20 ಕೋಟಿ ರೂ. …

Read More »

ರಾಜ್ಯದಲ್ಲಿ ಮೊದಲ ಹಂತದ ನಾಮಪತ್ರ ಸಲ್ಲಿಕೆ ಅಂತ್ಯ : ಪ್ರಚಾರ ಅಬ್ಬರ ಶುರು

ಬೆಂಗಳೂರು,- ಪ್ರಸಕ್ತ ಲೋಕಸಭಾ ಸಾರ್ವತ್ರಿಕ ಚುನಾವಣೆಯ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದು ಮುಕ್ತಾಯವಾಗಿದ್ದು, ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ಪ್ರಾರಂಭವಾಗಿದೆ.ನಾಮಪತ್ರ ಸಲ್ಲಿಕೆಗೆ ಕಡೆ ದಿನವಾದ ಇಂದು ಬಹುತೇಕ ಎಲ್ಲಾ ಅಭ್ಯರ್ಥಿಗಳು ತನ್ನ ಉಮೇದುವಾರಿಕೆಯನ್ನು ಸಲ್ಲಿಸಿದರು.

Read More »

ಬಂತು.. ಬಂತು.. ಮಳೆ ಬಂತು!

ಮಳೆ.. ಮಳೆ.. ಮಳೆ.. ಹೀಗೆ ಮಳೆಗಾಗಿ ಕಾದು ಕುಳಿತಿದ್ದ ಕನ್ನಡಿಗರಿಗೆ ಇದೀಗ ಸಿಹಿಸುದ್ದಿ ಸಿಕ್ಕಿದೆ. ನಿನ್ನೆ ಕೊಡಗು, ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಬಿದ್ದಿದೆ. ಹಾಗೇ ಇದೇ ಸಮಯದಲ್ಲಿ ಮುಂದಿನ ಕೆಲವೇ ದಿನದಲ್ಲಿ ಮಳೆ ವಿಚಾರದಲ್ಲಿ ಭರ್ಜರಿ ಸಿಹಿಸುದ್ದಿ ಸಿಗುವುದು ಪಕ್ಕಾ ಆಗಿದೆಹಾಗಾದ್ರೆ ಏನದು ಸಿಹಿಸುದ್ದಿ..? ಕರ್ನಾಟಕದ ಯಾವ ಯಾವ ಜಿಲ್ಲೆಯಲ್ಲಿ ಭರ್ಜರಿ ಮಳೆ ಬೀಳಲಿದೆ? ಬನ್ನಿ ಪೂರ್ತಿ ಮಾಹಿತಿ ತಿಳಿಯೋಣ. ಅಂತೂ ಕರ್ನಾಟದಲ್ಲಿ ಮಳೆಯ …

Read More »

10ರಂದು ಮರಾಠ ಸಮಾಜದ ಶಕ್ತಿ ಪ್ರದರ್ಶನ: ಪದ್ಮಾಕರ ಪಾಟೀಲ

ಬೀದರ್‌: ‘ಏ.10ರಂದು ಭಾಲ್ಕಿ ಪಟ್ಟಣದಲ್ಲಿ ಮರಾಠ ಸಮಾಜದ ಶಕ್ತಿ ಪ್ರದರ್ಶನ ಹಾಗೂ ಬಹಿರಂಗ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ಸಮಾಜದ ಮುಖಂಡರೂ ಆದ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪದ್ಮಾಕರ ಪಾಟೀಲ ತಿಳಿಸಿದರು. ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಕಲ ಮರಾಠ ಸಮಾಜದಿಂದ ಸಮಾವೇಶ ಹಮ್ಮಿಕೊಳ್ಳಲಾಗಿದೆ.ಅಂದಿನ ಸಮಾವೇಶದಲ್ಲಿ ಸುಮಾರು 1 ಲಕ್ಷ ಮರಾಠ ಸಮುದಾಯದವರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದರು. ಸಮಾಜವು ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದಿದ್ದು, 2ಎ ಮೀಸಲಾತಿ ಕಲ್ಪಿಸುವುದು, …

Read More »

ಮತ್ತೋಮ್ಮೆ ಮಾನವಿಯತೆ ಮೇರದ ಸತೀಶ್ ಜಾರಕಿಹೊಳಿ ಫೌಂಡೇಶನ್..!

ಮಾನ್ಯ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರು ಮತ್ತೋಮ್ಮೆ ಮಾನವಿಯತೆ ಮೇರದಿದಾರೆ ಬಡ ರೋಗಿಗಳಿಗೆ ಆಸರೆಯಾದ ಅವರ ಸತೀಶ್ ಜಾರಕಿಹೊಳಿ ಫೌಂಡೇಶನ್..! ಬೆಳಗಾವಿ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಮಾರನಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ಜಿಲ್ಲೆಯ ಬಡ ರೋಗಿಗಳಿಗೆ ವಿವಿಧ ಶಸ್ತ್ರ ಚಿಕಿತ್ಸೆಗಳನ್ನು ಉಚಿತ ಮಾಡಿಸುವ ಮೂಲಕ ಆಸರೆಯಾಗಿದೆ.   ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕರ್ನಾಟಕ ರಾಜ್ಯದ ಹಾಗೂ ಮಹಾರಾಷ್ಟ್ರದ ಗಡಿಭಾಗದ “ಸೂಪರ್ ಸ್ಪೆಷಾಲಿಟಿ”ಆಸ್ಪತ್ರೆಗಳಲ್ಲಿ …

Read More »

RCB ಟ್ರೋಫಿ ಗೆಲ್ಲದಿರುವುದಕ್ಕೆ ವಿರಾಟ್ ಕೊಹ್ಲಿಯೇ ಕಾರಣ

ಬೆಂಗಳೂರು, – ವಿಶ್ವದ ಅತ್ಯಂತ ಐಷಾರಾಮಿ ಕ್ರಿಕೆಟ್ ಲೀಗ್ (ಐಪಿಎಲ್) ಟೂರ್ನಿಯ 16 ಸೀಸನ್ಗಳು ಕಳೆದಿದ್ದರೂ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟ್ರೋಫಿ ಗೆಲ್ಲದೆ ಇರಲು ವಿರಾಟ್ ಕೊಹ್ಲಿಯೇ ಕಾರಣ ಎಂದು ಖ್ಯಾತ ಕ್ರಿಕೆಟಿಗ ಅಂಬಾಟಿ ರಾಯುಡು ಅವರು ತಿಳಿಸಿದ್ದಾರೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕನ್ನಡಿಗ ಕೆಎಲ್ ರಾಹುಲ್ ಸಾರಥ್ಯದ ಲಖನೌ ಸೂಪರ್ ಜಯಂಟ್ಸ್ ವಿರುದ್ಧ 28 ರನ್ಗಳ ಸೋಲು ಕಂಡಿತು. ಈ ಪಂದ್ಯದಲ್ಲಿ …

Read More »

ಆಸ್ಪತ್ರೆಗೆ ದಾಖಲಾದ ನಟ ದರ್ಶನ್

Actor Darshan : ಸ್ಯಾಂಡಲ್‌ವುಡ್‌ ಚಾಲೆಜಿಂಗ್ ಸ್ಟಾರ್ ದರ್ಶನ್ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಅವರ ಕೈಗೆ ಶಸ್ತ್ರ ಚಿಕಿತ್ಸೆ ನಡೆಯಲಿದೆ ಎಂದು ತಿಳಿದು ಬಂದಿದೆ. ಇನ್ನು ಡಿಬಾಸ್‌ ಆದಷ್ಟು ಬೇಗ ಗುಣಮುಖರಾಗಲಿ ಅಂತ ಅವರ ಅಭಿಮಾನಿಗಳು ದೇವರಲ್ಲಿ ಪ್ರಾರ್ಥನೆ ಮಾಡುತ್ತಿದ್ದಾರೆ.   ಹೌದು..ʼಡೆವಿಲ್ʼದಚ್ಚು ನಟನೆಯ ಮುಂಬರುವ ಬಹುನಿರೀಕ್ಷಿತ ಸಿನಿಮಾ. ಈ ಚಿತ್ರದ ಶೂಟಿಂಗ್ ವೇಳೆ ಡಿಬಾಸ್‌ ಅವರ ಕೈಗೆ ಪೆಟ್ಟಾಗಿತ್ತು. ಆದರೆ, ಅವರು, ಕೆಲವೊಂದಿಷ್ಟು ಸಿನಿಮಾ ಪ್ರಮೋಶನ್‌ ಮತ್ತು ಸಂಸದೆ …

Read More »

ಭೇಟಿಗೆ ನಿರಾಕರಿಸಿದ ಅಮಿತ್ ಶಾ; ನಿರಾಶರಾಗಿ ವಾಪಸ್ಸಾದ ಈಶ್ವರಪ್ಪ

ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸೋನಿಯಾ ಗಾಂಧಿಯವರ ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ನಡೆಸಿರುವಂತೆ ತಾನು ಕರ್ನಾಟಕದಲ್ಲಿ ಬಿಎಸ್ ಯಡಿಯೂರಪ್ಪ ನಡೆಸುತ್ತಿರುವ ಕುಟುಂಬ ರಾಜಕಾರಣದ ವಿರುದ್ಧ ಹೋರಾಡುತ್ತಿರುವುದಾಗಿ ಹೇಳಿದ್ದೆ ಎಂದ ಈಶ್ವರಪ್ಪ, ತನ್ನ ಪ್ರಶ್ನೆಗಳು ಇರುಸು ಮುರುಸು ಸ್ಥಿತಿಯನ್ನು ಉಂಟು ಮಾಡುತ್ತವೆ ಅನ್ನೋದನ್ನು ಮನಗಂಡೇ ಅಮಿತ್ ಶಾ ತನ್ನನ್ನು ಭೇಟಿಯಾಗಲಿಲ್ಲ ಎಂದರು.   ದೇವನಹಳ್ಳಿ: ಪಕ್ಷದ ವರಿಷ್ಠ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು (Amit Shah) ಭೇಟಿಯಾಗಲು ನಿನ್ನೆ ಉತ್ಸಾಹದಲ್ಲಿ …

Read More »

ಕೊಳವೆಬಾವಿ ದುರಂತ: ವಿಜಯಪುರದಲ್ಲಿ ಇದೆ ಮೊದಲಲ್ಲ!

ವಿಜಯಪುರ: ಜಿಲ್ಲೆಯಲ್ಲಿ ಕೊಳವೆಬಾವಿ ದುರಂತ ಸಂಭವಿಸುತ್ತಿರುವುದು ಇದೆ ಮೊದಲಲ್ಲ. ಈ ಹಿಂದೆ ಇದೇ ರೀತಿ ಎರಡು ಪ್ರಕರಣಗಳು ಘಟಿಸಿದ್ದ ಕಹಿ ಅನುಭವಗಳು ಜಿಲ್ಲೆಯ ಜನರ ಸ್ಮೃತಿಪಟಲದಲ್ಲಿವೆ. ಈ ಮೊದಲು 2008ರಲ್ಲಿ ಇಂಡಿ ತಾಲ್ಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಕಾಂಚನಾ ಎಂಬ ಬಾಲಕಿ ಮತ್ತು 2014ರಲ್ಲಿ ನಾಗಠಾಣ ಸಮೀಪದ ದ್ಯಾಬೇರಿ ಗ್ರಾಮದಲ್ಲಿ, ಯಾದಗಿರಿ ಜಿಲ್ಲೆಯಿಂದ ಕೂಲಿಗೆ ಬಂದಿದ್ದ ಹನುಮಂತ ಪಾಟೀಲ ಎಂಬುವವರ ಮೂರು ವರ್ಷದ ಹೆಣ್ಣು ಮಗು ಅಕ್ಷತಾ ಕೊಳವೆಬಾವಿಗೆ ಆಕಸ್ಮಿಕವಾಗಿ …

Read More »