Breaking News

ರಾಷ್ಟ್ರೀಯ

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆ ಮೇಲೆ ಚುನಾವಣಾಧಿಕಾರಿ ದಾಳಿ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು. ಬುಧವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಸಚಿವರು ಸುಮಾರು 500 ಜನ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರ ಸಭೆ ನಡೆಸುತ್ತಿದ್ದರು. ಇದರ ಸುದ್ದಿ ತಿಳಿದ ಕೂಡಲೆ ಜಿಲ್ಲಾ ಚುನಾವಣಾಧಿಕಾರಿ ನಿತೇಶ ಪಾಟೀಲ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಸಭೆ ನಡೆಸುತ್ತಿರುವದನ್ನು ಚಿತ್ರೀಕರಿಸಿಕೊಂಡು ಅಂಗನವಾಡಿ ಹಾಗೂ ಆಶಾ …

Read More »

ನವ ವಧುವಿನಂತೆ ಕಂಗೊಳಿಸುತ್ತಿರುವ ರಶ್ಮಿಕಾ

ಮುಂಬೈ: 2021 ರಲ್ಲಿ ಬಿಡುಗಡೆಯಾದ ‘ಪುಷ್ಪ: ದಿ ರೈಸ್’ ಮ್ಯಾಜಿಕ್ ಮೂರು ವರ್ಷಗಳ ನಂತರವೂ ಮುಂದುವರಿಯುತ್ತಿದೆ. ಇಷ್ಟರಲ್ಲಿಯೇ ತಿಳಿಯಲಿದೆ ಜನರು ಯಾವ ಪರಿ ಸಿನಿಮಾ ಇಷ್ಟಪಟ್ಟಿದ್ದಾರೆಂದು. ಇದರಲ್ಲಿ ಅಲ್ಲು ಅರ್ಜುನ್‌ ಪಾತ್ರದ ಬಗ್ಗೆಯೂ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು. ರಶ್ಮಿಕಾ ಮಂದಣ್ಣ ನಾಯಕಿ ಪಾತ್ರದಲ್ಲಿ ನಟಿಸಿದ್ದರು. ಅವರ ನಟನೆಯೂ ಜನಮನ ಗೆದ್ದಿತ್ತು. ಇದೀಗ ಪುಷ್ಪ ಮುಂದಿನ ಸೀಕ್ವೆಲ್‌ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಸದ್ಯ ಈ ಚಿತ್ರದ ಪೋಸ್ಟರ್ ಮತ್ತು ಟೀಸರ್ ಅಭಿಮಾನಿಗಳ ಕುತೂಹಲವನ್ನು …

Read More »

ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರೋದು ಡೌಟ್- ಸಿ.ಟಿ.ರವಿ

ಬೆಂಗಳೂರು: ನಾನೇ ಸ್ಟ್ರಾಂಗ್ ಎನ್ನುವ ಸಿದ್ದರಾಮಯ್ಯನವರೇ ನಿಮ್ಮ ಪರಿಸ್ಥಿತಿ ಏನಿದೆ; 5 ವರ್ಷ ಸಿಎಂ ಆಗಿರುವ ಖಾತರಿಯೇ ನಿಮಗಿಲ್ಲ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ತಿಳಿಸಿದರು. ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನೇ 5 ವರ್ಷ ಸಿಎಂ, ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಎಂದು ಹೇಳಿಸಿಕೊಳ್ಳುವ ಸ್ಥಿತಿ ಅವರದು. ದುರ್ಬಲ …

Read More »

ನಾನು ಗೆಲ್ಲೋದು ಖಚಿತ, ವಿಜಯೇಂದ್ರ ರಾಜ್ಯಾಧ್ಯಕ್ಷರ ಹುದ್ದೆ ಕಳೆದುಕೊಳ್ಳುತ್ತಾರೆ.- ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ: ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷರ ಪಟ್ಟವನ್ನು ಬಿ.ವೈ ವಿಜಯೇಂದ್ರ ಕಳೆದುಕೊಳ್ಳಲಿದ್ದಾರೆ ಎಂಬುದಾಗಿ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಲೋಕಸಭಾ ಚುನಾವಣೆಯಲ್ಲಿ ನಾನು ಗೆಲ್ಲುತ್ತೇನೆ. ಇದು ಇಡೀ ರಾಜ್ಯದಲ್ಲೇ ಚರ್ಚೆಯಾಗಲಿದೆ. ನನ್ನ ಪುತ್ರನನ್ನು ಎಂಎಲ್ಸಿ ಮಾಡ್ತೀವಿ ಅಂದಿದ್ದರು, ನನ್ನ ರಾಜ್ಯಪಾಲರನ್ನಾಗಿ ಮಾಡ್ತೀವಿ ಅಂದಿದ್ದರು. ಆದ್ರೇ ನನಗೆ ಯಾವುದು ಬೇಡ ಎಂದರು. ಲೋಕಸಭಾ ಚುನಾವಣೆ ಮುಗಿದು ಫಲಿತಾಂಶ ಘೋಷಣೆಯಾದ ಬಳಿಕ …

Read More »

ಬಣ್ಣ ಹಚ್ಚಿದ ಜಾನಪದ ಗಾಯಕ ಮಾಳು ನಿಪನಾಳ

ಕರಟಕ ದಮನಕ (Karataka Damanka) ಚಿತ್ರದ ಹಿತ್ಲಕ ಕರಿಬ್ಯಾಡ ಮಾವ ಹಾಡೂ ಹಿಟ್ ಆಗಿದೆ. ಸಿನಿಮಾ ಬರೋ ಮೊದ್ಲು, ಸಿನಿಮಾ ಬಂದ್ಮೇಲೆ ಹೀಗೆ ಎರಡೂ ಟೈಮ್‌ನಲ್ಲೂ ಈ ಹಾಡು ಹಿಟ್ (Song Hit) ಆಗಿ ವೈರಲ್ ಆಗಿದೆ. ಶಾಲೆಯ ಬಸ್‌ಗಳಲ್ಲೂ ಈ ಹಾಡು ಉತ್ತರ ಕರ್ನಾಟಕದಲ್ಲಿ ಕೇಳಿ ಬರುತ್ತದೆ. ಟ್ರ್ಯಾಕ್ಟರ್‌ನಲ್ಲಿ ಇದು ಕಾಮನ್ ಅನ್ನೋಮಟ್ಟಿಗೆ ಹಿಟ್ ಆಗಿದೆ. ಆದರೆ ಈಗ ವಿಷಯ ಇಲ್ಲ ಬಿಡಿ. ಈ ಹಾಡನ್ನ ಹಾಡಿರೋ ಉತ್ತರ …

Read More »

ಮೊದಲ ಹಂತದ ಲೋಕಸಭೆ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ನವದೆಹಲಿ: ಪ್ರಜಾಪ್ರಭುತ್ವದ ಹಬ್ಬವೆಂದೇ ಹೇಳಲಾಗುವ ಲೋಕಸಭೆ ಚುನಾವಣೆ ಇಂದಿನಿಂದ ಆರಂಭವಾಗಲಿದೆ, ಮೊದಲ ಹಂತದಲ್ಲಿ ಏಪ್ರಿಲ್ 19ರಂದು 21 ರಾಜ್ಯಗಳ 102 ಲೋಕಸಭಾ ಕ್ಷೇತ್ರಗಳಿಗೆ ಬುಧವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಮೊದಲ ಹಂತದಲ್ಲಿ ಅಂಡಮಾನ್ ಮತ್ತು ನಿಕೋಬಾರ್, ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ದೆಹಲಿ, ಹಿಮಾಚಲ ಪ್ರದೇಶ, ಗೋವಾ, ಗುಜರಾತ್, ಕೇರಳ, ತಮಿಳುನಾಡು, ಪಂಜಾಬ್, ತೆಲಂಗಾಣ, ಉತ್ತರಾಖಂಡ ಸೇರಿ ವಿವಿಧ ರಾಜ್ಯಗಳ 102 ಕ್ಷೇತ್ರಗಳಿಗೆ ಚುನಾವಣಾ ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದೆ. ಮಾರ್ಚ್ 27ರವರೆಗೆ ನಾಮಪತ್ರ …

Read More »

ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಬ್ರದರ್ಸ್ ಕುಕ್ಕರ್ ಹಂಚುತ್ತಿದ್ದಾರೆ : ಹೆಚ್‌ಡಿಕೆ ಆರೋಪ

ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಬ್ರದರ್ಸ್ ಕುಕ್ಕರ್ ಹಂಚುತ್ತಿದ್ದಾರೆ : ಹೆಚ್‌ಡಿಕೆ ಆರೋಪ   ಬೆಂಗಳೂರು,- ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮತದಾರರಿಗೆ ಹಂಚಲು ನಾಲ್ಕು ಲಕ್ಷ ಕುಕ್ಕರ್ಗಳನ್ನು ಕಾಂಗ್ರೆಸ್ನವರು ಲೋಡ್ ಮಾಡಿದ್ದಾರೆಂದು ಆರೋಪಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಚುನಾವಣಾ ಆಯೋಗ ಮಧ್ಯಪ್ರವೇಶ ಮಾಡಿ ಈ ರೀತಿಯ ಆಮಿಷವೊಡ್ಡುವುದನ್ನು ತಡೆಯಬೇಕೆಂದು ಒತ್ತಾಯಿಸಿದರು.

Read More »

ಏ.1ರಿಂದ ದುಬಾರಿಯಾಗಲಿವೆ ಔಷಧಗಳು

ಬೆಂಗಳೂರು,- ಏಪ್ರಿಲ್ 1ರಿಂದ ಔಷಧಗಳ ಬೆಲೆಯಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ. ಪೈನ್ಕಿಲ್ಲರ್, ಆಯಂಟಿ ಇನೆಕ್ಷನ್ ಸೇರಿದಂತೆ ಸುಮಾರು 800 ಪ್ರಮುಖ ಔಷಧಗಳ ಬೆಲೆಯಲ್ಲಿ ಏರಿಕೆ ಕಂಡು ಬರಲಿದೆ. ಹೋಲ್ಸೇಲ್ ಪ್ರೈಸ್ ಇಂಡೆಕ್ಸ್ ಬದಲಾವಣೆಯ ನಂತರ ರಾಷ್ಟ್ರೀಯ ಅಗತ್ಯ ಪಟ್ಟಿಯಲ್ಲಿ ಔಷಧಿಗಳ ಬೆಲೆಯಲ್ಲಿ ಶೇ.0.0055ರಷ್ಟು ಹೆಚ್ಚಳವನ್ನು ಸರ್ಕಾರ ಅನುಮೋದಿಸಲಿದೆ.   ಹಣದುಬ್ಬರದ ಪರಿಣಾಮವಾಗಿ ಔಷಧ ಕಂಪನಿಗಳು ಬೆಲೆ ಏರಿಕೆ ಮಾಡುವಂತೆ ಕೆಲ ದಿನಗಳಿಂದ ಬೇಡಿಕೆ ಇಟ್ಟಿದ್ದವು. 2022ರಲ್ಲಿ ಔಷಧಗಳ ಬೆಲೆಯನ್ನು ಶೇ.10ರಿಂದ 12ರವರೆಗೆ …

Read More »

ಹಾನಗಲ್​ನಲ್ಲಿ ತಾನೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯನ್ನೇ ಹತ್ಯೆಗೈದ ಯುವಕ

ಹಾವೇರಿ, ಮಾ.19: ಜಿಲ್ಲೆಯ ಹಾನಗಲ್​(Hangal)ಹೊರವಲಯದಲ್ಲಿತಾನೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯನ್ನ ಯುವಕನೊಬ್ಬ ಹತ್ಯೆಗೈದ ಘಟನೆ ನಡೆದಿದೆ. ಮೂಡೂರು ಗ್ರಾಮದ ದೀಪಾ ಮಂಜಪ್ಪ ಗೊಂದಿ(21) ಮೃತ ರ್ದುದೈವಿ. ಆರೋಪಿ ಮಾಲತೇಶ್ ಎಂಬಾತ ಮೊದಲು ವಿಷ ಕೊಟ್ಟು ಬಳಿಕ ದೀಪಾಳನ್ನು ನೇಣುಹಾಕಿದ್ದಾನೆ. ವಿಷಯ ತಿಳಿದ ಕೋಡಲೇ ಅರಳೇಶ್ವರ ಗ್ರಾಮದ ಆರೋಪಿ ಮಾಲತೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ನಡೆದು ಐದು ದಿನಗಳ ನಂತರ ಕೊಲೆ ಪ್ರಕರಣ ಬಯಲು   ಮುಂದಿನ ತಿಂಗಳ ಏಪ್ರಿಲ್​ 12ರಂದು ದೀಪಾ …

Read More »

ಯಾವ ಕುರಿಯನ್ನು ಎಲ್ಲಿ ನಿಲ್ಲಿಸಬೇಕು, ಹೇಗೆ ಬಲಿ ಕೊಡಬೇಕು ಬಿಜೆಪಿ ನಾಯಕರು ಶಿಸ್ತುಬದ್ಧವಾಗಿ ಪ್ಲ್ಯಾನ್ ಮಾಡಿದ್ದಾರೆ: ಸವದಿ

ಬೆಂಗಳೂರು: ಬಿಜೆಪಿ ತೊರೆದು ಕಾಂಗ್ರೆಸ್ ಗೆ ಬಂದು ಪುನಃ ಬಿಜೆಪಿಗೆ ವಾಪಸ್ಸು ಹೋದ ಜಗದೀಶ್ ಶೆಟ್ಟರ್ (Jagadish Shettar) ಅವರಿಗೆ ತಾನು ಮಾಡಿದ ಪ್ರಮಾದಕ್ಕೆ ಪಾಠ ಕಲಿಸುವ ಯೋಜನೆ ಬಿಜೆಪಿ ನಾಯಕರಿಗಿದೆಯೇ? ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೇಳುವ ಪ್ರಕಾರ ಶೆಟ್ಟರ್ ಅವರನ್ನು ಹರಕೆಯ ಕುರಿ ಮಾಡಲು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ (Belagavi Lok Sabha seat) ಕಣಕ್ಕಿಳಿಸುವ ಹುನ್ನಾರ ನಡೆದಿದೆ. ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸವದಿ, ಶೆಟ್ಟರ್ ಅವರಿಗೆ ಉದ್ದೇಶಪೂರ್ವಕವಾಗಿ …

Read More »