Breaking News

ರಾಷ್ಟ್ರೀಯ

ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ದಿಂಗಾಲೇಶ್ವರ ಶ್ರೀಗಳಿಗೆ ಭಕ್ತರ ಒತ್ತಾಯ

ಧಾರವಾಡ: ಲೋಕಸಭಾ ಚುನಾವಣೆಗೆ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ಮಾಡಬೇಕೋ ಅಥವಾ ಬೇಡವೋ ಎಂಬ ವಿಚಾರವಾಗಿ ಧಾರವಾಡದ ಸೇವಾಲಯಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಭಕ್ತರ ಸಭೆ ಕರೆದಿದ್ದರು. ಸ್ವಾಮೀಜಿಗಳು ಸೇವಾಲಯಕ್ಕೆ ಬರುತ್ತಿದ್ದಂತೆ ಭಕ್ತಗಣ ಹೂವಿನ ಹಾಸಿಗೆ ಮೇಲೆ ಅವರನ್ನು ಬರಮಾಡಿಕೊಂಡರು. ನಾನು ಒಂದು ಗುರಿ ಇಟ್ಟುಕೊಂಡಿದ್ದು, ಆ ಗುರಿ ಮುಟ್ಟುವ ತನಕ ಕೊರಳಲ್ಲಿ ಮಾಲೆ ಹಾಕಿಕೊಳ್ಳುವುದಿಲ್ಲ ಎಂದು ಭಕ್ತರಿಗೆ ಇದೇ ಸಂದರ್ಭದಲ್ಲಿ ತಿಳಿಸಿದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಭಕ್ತರೊಂದಿಗೆ ಮಾತುಕತೆ …

Read More »

ಸುಮಲತಾಗೆ ಕೃತಜ್ಞತೆ ಸಲ್ಲಿಸಿ ದ ಹೆಚ್​ಡಿಕೆ

ಮಂಡ್ಯ: ಕ್ಷೇತ್ರ ಬಿಟ್ಟುಕೊಟ್ಟ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಅವರಿಗೆ ಮೈತ್ರಿ ಅಭ್ಯರ್ಥಿ ಹೆಚ್​ಡಿ ಕುಮಾರಸ್ವಾಮಿ (Former CM HD Kumaraswamy) ಕೃತಜ್ಞತೆ ಸಲ್ಲಿಸಿದ್ದಾರೆ. ಮಂಡ್ಯದ ಪಾಂಡವಪುರದ ಕ್ಯಾತನಹಳ್ಳಿಯಲ್ಲಿರುವ ರೈತ ನಾಯಕ ದಿವಂಗತ ಕೆಎಸ್​​ ಪುಟ್ಟಣ್ಣಯ್ಯ (KS Puttannaiah) ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ, ನಾಮಪತ್ರ ಸಲ್ಲಿಕೆಗೂ ಮೊದಲು ಹಿರಿಯ ಹೋರಾಟಗಾರರಿಗೆ ಪುಷ್ಷ ನಮನ ಸಲ್ಲಿಸುತ್ತಿದ್ದೇನೆ. ನಾಳೆ ಬೆಳಗ್ಗೆ ದೇವಸ್ಥಾನಕ್ಕೆ ಪೂಜೆ …

Read More »

ಯೋಧ’ ಸಿನಿಮಾ ಸೋಲಿಗೆ ಒಟಿಟಿ ಕಾರಣ ಎಂದ ರಾಶಿ ಖನ್ನಾ

ಒಬ್ಬರಿಗೆ ಸಿನಿಮಾ ಇಷ್ಟ ಆದರೆ, ಇನ್ನೂ ಕೆಲವರಿಗೆ ಸಿನಿಮಾ ಇಷ್ಟ ಆಗುವುದಿಲ್ಲ. ಇದು ಅವರವರಿಗೆ ಬಿಟ್ಟ ಆಯ್ಕೆ. ಅದೇ ರೀತಿ ‘ಯೋಧ’ ಚಿತ್ರವನ್ನು ಒಂದಷ್ಟು ಮಂದಿ ಇಷ್ಟಪಟ್ಟರೆ, ಇನ್ನೂ ಕೆಲವರು ಇಷ್ಟಪಟ್ಟಿಲ್ಲ. ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದು ಕೇವಲ 4 ಕೋಟಿ ರೂಪಾಯಿ. ಇತ್ತೀಚೆಗೆ ರಿಲೀಸ್ ಆದ ಸಿದ್ದಾರ್ಥ್ ಮಲ್ಹೋತ್ರ (Sidharth Malhotra) ಹಾಗೂ ರಾಶಿ ಖನ್ನಾ ನಟನೆಯ ‘ಯೋಧ’ ಸಿನಿಮಾ ಸಾಧಾರಣ ಹಿಟ್ ಎನಿಸಿಕೊಂಡಿದೆ. ಈ ಚಿತ್ರ ಅಂದುಕೊಂಡ ರೀತಿಯಲ್ಲಿ …

Read More »

ನನಗೆ ಆಗದವರು ದ್ವೇಷದಿಂದ ನನ್ನ ಹೇಳಿಕೆಯನ್ನು ತಿರುಚಿದ್ದಾರೆ: ಶಿವಶಂಕರಪ್ಪ

ದಾವಣಗೆರೆ : ಸಂಸದ ಜಿಎಂ ಸಿದ್ದೇಶ್ವರ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ ಅಡುಗೆ ಮಾಡಲಿಕ್ಕೆ ಲಾಯಕ್ಕು ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕ ಶಾಮನವರು ಶಿವಶಂಕರಪ್ಪ ಅವರು ಇದೀಗ ಚುನಾವಣೆ ಆಯೋಗಕ್ಕೆ ಪತ್ರ ಬರೆಯುವ ಮೂಲಕ ಸ್ಪಷ್ಟನೆ ನೀಡಿದ್ದು, ನನಗೆ ಆಗದವರು ದ್ವೇಷದಿಂದ ಹೇಳಿಕೆಗಳನ್ನು ತಿರುವು ಸೃಷ್ಟಿಸಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ ಎಂದು ತಿಳಿದುಬಂದಿದೆ.

Read More »

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ – ಜಿ.ಟಿ.ಡಿ.

ರಾಜ್ಯದಲ್ಲಿ ಕೆಲವೇ ದಿನಗಳಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಆಗಲಿದೆ ಎಂಬುದು ಜಗಜ್ಜಾಹೀರಾಗಿರುವ ವಿಚಾರ. ಇದರಲ್ಲಿ ಎರಡು ಅನುಮಾನವಿಲ್ಲ. ಹೀಗಾಗಿಯೇ ಸಿಎಂ ಸಿದ್ಧರಾಮಯ್ಯ ಆತಂಕಕ್ಕೊಳಗಾಗಿದ್ದಾರೆ‌. ಪ್ರಚಾರದ ವೇದಿಕೆಯಲ್ಲಿ ನನಗೆ ವರುಣಾ ವಿಧಾನಸಭಾ ಕ್ಷೇತ್ರದಿಂದ 60 ಸಾವಿರ ಲೀಡ್ ಕೊಡಬೇಕು. ಆಗ ಮಾತ್ರ ನಾನು ಗಟ್ಟಿಯಾಗಿ ನಿಲ್ಲಬಹುದು‌ ಎಂದಿದ್ದಾರೆ ಎಂದು ಜೆಡಿಎಸ್‌‌ನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ತಿಳಿಸಿದ್ದಾರೆ.

Read More »

ಸುಳ್ಳುಗಳ ‘ಎಲೆಕ್ಟ್ರೊಲ್ ಬಾಂಡ್’ ಸರದಾರ ಅಮಿತ್ ಷಾ

ಬೆಂಗಳೂರು : ಸುಳ್ಳುಗಳ ಸರದಾರ ಎಲೆಕ್ಟ್ರೊಲ್ ಬಾಂಡ್ ಸರದಾರ ಅಮಿತ್ ಷಾ. ಕೇಂದ್ರ ಸಚಿವ ಅಮಿತ್ ಶಾ ಹಸಿ ಸುಳ್ಳುಗಳನ್ನು ಹರಿಬಿಟ್ಟಿದ್ದಾರೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದರು. ಅಮಿತ್ ಶಾ ಸೂರ್ಯನಿಗೆ ಟಾರ್ಚ್ ಹಿಡಿಯುವ ಕೆಲಸ ಮಾಡಿದ್ದಾರೆ.

Read More »

Dr. C.N. Manjunath: ಬಾವಾನನ್ನು ಗೆಲ್ಲಿಸಲು HDK ಪಣ

ಬೆಂಗಳೂರು: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಬೆಂಗಳೂರು ಗ್ರಾಮಾಂತರ (Bengaluru Rural) ಲೋಕಸಭಾ ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು , ಈ ಬಾರಿ ಇಲ್ಲಿ ಡಾ. ಮಂಜುನಾಥ್‌ (Dr. Manjunath) ಅವರನ್ನು ಗೆಲ್ಲಿಸಲೇಬೇಕೆಂದು ಪಣ ತೊಟ್ಟಿದ್ದಾರೆ. ಹೌದು. 2019ರ ಚುನಾವಣೆಯಲ್ಲಿ ಡಿಕೆ ಸುರೇಶ್‌ (DK Suresh) ಒಬ್ಬರೇ ಕರ್ನಾಟಕದಿಂದ ಕಾಂಗ್ರೆಸ್‌ (Congress) ಸಂಸದರಾಗಿ ಆಯ್ಕೆ ಆಗಿದ್ದರು. ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ನಡೆದ ಪರಿಣಾಮ ಡಿಕೆ ಸುರೇಶ್‌ 2.06 ಲಕ್ಷ ಮತಗಳಿಂದ ಬಿಜೆಪಿ …

Read More »

ಲೋಕಸಭೆ ಚುನಾವಣೆ ಜನರ ಸಮ್ಮುಖದಲ್ಲೇ ನನ್ನ ನಿರ್ಧಾರ ಪ್ರಕಟಿಸುತ್ತೇನೆ- ಸುಮಲತಾ

ಬೆಂಗಳೂರು: ಮಂಡ್ಯ ನಗರದ ಕಾಳಿಕಾಂಬ ಸಮುದಾಯ ಭವನದ ಆವರಣದಲ್ಲಿ ನಾಳೆ (ಬುಧವಾರ) ಬೆಳಿಗ್ಗೆ 10 ಗಂಟೆಗೆ ಬೆಂಬಲಿಗರ ಸಭೆ ನಡೆಸಲಿದ್ದೇನೆ. ಆ ಬಳಿಕ ಲೋಕಸಭೆ ಚುನಾವಣೆ ಸಂಬಂಧ ಜನರ ಸಮ್ಮುಖದಲ್ಲೇ ನನ್ನ ನಿರ್ಧಾರವನ್ನು ಪ್ರಕಟಿಸುತ್ತೇನೆ ಎಂ ದು ಸಂಸದೆ ಸುಮಲತಾ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋ ಸ್ಟ್ ಹಂ ಚಿಕೊಂಡಿರುವ ಅವರು, ನನ್ನ ಸ್ವಾಭಿಮಾನಿ ಮಂಡ್ಯದ ಬಂಧುಗಳೆ, ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ …

Read More »

ಮಧ್ಯಾಹ್ನದ ಬಿಸಿಯೂಟಕ್ಕೆ ಚಿತ್ರಾನ್ನ ಸೇವಿಸಿದ್ದ 15 ಮಕ್ಕಳಿಗೆ ವಾಂತಿ, ಭೇದಿ

ಕೊಪ್ಪಳ, ಮಾರ್ಚ್​​ 02: ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ 15 ಮಕ್ಕಳಿಗೆ(Childrens)ವಾಂತಿ, ಭೇದಿ ಉಂಟಾಗಿ ಅಸ್ವಸ್ಥರಾಗಿದ್ದ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಅಸ್ವಸ್ಥರಾಗಿದ್ದರು. ಮಧ್ಯಾಹ್ನ ಊಟಕ್ಕೆ ಚಿತ್ರಾನ್ನ ಸೇವಿಸಿದ ನಂತರ ಕೆಲಹೊತ್ತಿನಲ್ಲಿ ವಾಂತಿ ಭೇದಿಯಿಂದ ವಿದ್ಯಾರ್ಥಿಗಳು ಬಳಲಿದ್ದಾರೆ. ಕೂಡಲೇ ಅಸ್ವಸ್ಥ ಮಕ್ಕಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪಿಹೆಚ್​ಸಿಗೆ ಡಿಹೆಚ್​ಒ ಡಾ.ಲಿಂಗರಾಜ್​ ಭೇಟಿ ನೀಡಿ ಆರೋಗ್ಯ ವಿಚಾರಣೆ ಮಾಡಿದ್ದಾರೆ. ಸುದ್ದಿ …

Read More »

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿದ ರೈತರು

ಬೆಳಗಾವಿ, ಮಾರ್ಚ್​ 2: ರಾಜ್ಯದಲ್ಲಿ ಲೋಕಸಭೆ ಚುನಾವಣೆ(Lok Sabha Elections)ಕಾವು ರಂಗೇರುತ್ತಿದೆ. ಇದೇ ವೇಳೆ ರೈತರ ಆಕ್ರೋಶ ಕೂಡ ಜೋರಾಗಿದೆ. ಸರ್ಕಾರ ಸೇರಿದಂತೆ ಅಧಿಕಾರಿಗಳು, ಜನಪ್ರತಿನಿಧಿಗಳು ಚುನಾವಣೆಯಲ್ಲಿ ಬಿಜಿ ಇದ್ದು ಜಾನುವಾರುಗಳಿಗೆ ಮೇವಿಲ್ಲ. ನೀರಿಲ್ಲದೇ ಪರಿತಪ್ಪಿಸುತ್ತಿವೆ. ಬರ ಪರಿಹಾರವೂ ಇಲ್ಲ, ರೈತರ (Farmers) ಕಷ್ಟ ಹೇಳತಿರದ್ದಾಗಿದ್ದು ಇದರಿಂದ ಬೆಳಗಾವಿಯಲ್ಲಿ ರೈತರು ಇಂದು ಬೀದಿಗಿಳಿದಿದ್ದರು. ಕೇಂದ್ರ, ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದು, ಕೊನೆ ಘಳಿಗೆಯಲ್ಲಿ ರೈತರ ಹೋರಾಟ ತೀವ್ರ ಸ್ವರೂಪ …

Read More »