ರಾಮದುರ್ಗ: ಜಗದೀಶ ಶೆಟ್ಟರ್ ಹೊರಗಿನವರಲ್ಲ. ಅವರು ಮುಖ್ಯಮಂತ್ರಿಯಾದವರು, ನಮ್ಮ ಏಳ್ಗೆಗಾಗಿ ಶ್ರಮಿಸಿದವರು. ಅವರನ್ನು ನಾವು ಎಂದಿಗೂ ಬೇರೆಯವರು ಎಂದು ಬಿಂಬಿಸಬಾರದು ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಕಟಕೋಳ ಗ್ರಾಮ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಸಿ, ಚುನಾವಣೆ ವೇಳೆಯಲ್ಲಿ ಕೆಲವರು ಜಾತಿ ವಿಷಬೀಜ ಬಿತ್ತಲು ಹೊರಟಿದ್ದಾರೆ ಎಂದರು. ನರೇಂದ್ರ ಮೋದಿ ಪ್ರಧಾನಿಯಾದರೆ ಬೆಳಗಾವಿಯಿಂದ ಗೆಲ್ಲುವ ಜಗದೀಶ ಶೆಟ್ಟರ್ ಅವರು ಕೇಂದ್ರ ಮಂತ್ರಿಯಾಗುತ್ತಾರೆ. ಅವರಿಂದ ಈ ಭಾಗದ ನೀರಾವರಿ …
Read More »ಇನ್ಮುಂದೆ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ವಾಹನಗಳು ಇರೋದು ಇಲ್ಲ: ಕೇಂದ್ರ ಸಚಿವ ನಿತಿನ್ ಗಡ್ಕರಿ
ನವದೆಹಲಿ: ಭಾರತವನ್ನು ಹಸಿರು ಆರ್ಥಿಕತೆಯನ್ನಾಗಿ ಮಾಡುವ ಮಹತ್ವಾಕಾಂಕ್ಷೆಯ ಭಾಗವಾಗಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಹೈಬ್ರಿಡ್ ವಾಹನಗಳ ಮೇಲಿನ ಜಿಎಸ್ಟಿಯನ್ನು ಕಡಿತಗೊಳಿಸಲು ಬಯಸಿದ್ದಾರೆ ಮತ್ತು 36 ಕೋಟಿಗೂ ಹೆಚ್ಚು ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಿಂದ ದೇಶವನ್ನು ಸಂಪೂರ್ಣವಾಗಿ ತೊಡೆದುಹಾಕುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳನ್ನು ಸಂಪೂರ್ಣವಾಗಿ ತೊಡೆದುಹಾಕಲು ಭಾರತಕ್ಕೆ ಸಾಧ್ಯವೇ ಎಂದು ಕೇಳಿದಾಗ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಗಡ್ಕರಿ ಅವರು “ನೂರು ಪ್ರತಿಶತ” …
Read More »ಕಾಂಗ್ರೆಸ್’ ಗೆ ಕೇಂದ್ರದಿಂದ ಬಿಗ್ ರಿಲೀಫ್ ; ಚುನಾವಣೆ ಮುಗಿಯುವವರೆಗೂ ‘ತೆರಿಗೆ’ ವಸೂಲಿ ಇಲ್ಲ
ನವದೆಹಲಿ : ಕಾಂಗ್ರೆಸ್ ಗೆ ಕೇಂದ್ರದಿಂದ ಬಿಗ್ ರಿಲೀಫ್ ಸಿಕ್ಕಿದ್ದು, ಚುನಾವಣೆ ಮುಗಿಯವರೆಗೂ ತೆರಿಗೆ ವಸೂಲಿ ಇಲ್ಲ ಎಂದು ಹೇಳಿದೆ. ಲೋಕಸಭಾ ಚುನಾವಣೆ ಮುಗಿಯುವರೆಗೂ ಬಾಕಿ ಉಳಿಸಿಕೊಂಡಿರುವ ಸುಮಾರು 3,500 ಕೋಟಿ ರೂ. ತೆರಿಗೆ ವಸೂಲಿ ಮಾಡಲು ಯಾವುದೇ ಕ್ರಮ ತೆಗೆದುಕೊಳ್ಳಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ಭರವಸೆ ನೀಡಿದೆ. ಜುಲೈ 24 ರವರೆಗೆ ಕಾಂಗ್ರೆಸ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ …
Read More »15 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಕಡಿತ, ಇಂದಿನಿಂದಲೇ ಜಾರಿ
ಬೆಂಗಳೂರು,- ಹದಿನೈದು ವರ್ಷಗಳ ಬಳಿಕ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ವಿದ್ಯುತ್ ಬಳಕೆಯ ದರವನ್ನು ಕಡಿತ ಮಾಡಲಾಗಿದ್ದು, ಇಂದಿನಿಂದಲೇ ಜಾರಿಗೆ ಬರಲಿದ್ದು, ಮೇ ತಿಂಗಳಿನಲ್ಲಿ ನೀಡಲಾಗುವ ಬಿಲ್ಗಳಿಗೆ ಅನ್ವಯವಾಗಲಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ(ಕೆಇಆರ್ಸಿ) ಕಳೆದ ಜನವರಿ ಮತ್ತು ಫೆಬ್ರವರಿಯಲ್ಲಿ ವಾರ್ಷಿಕ ಪ್ರಕ್ರಿಯೆಗಳನ್ನು ನಡೆಸಿ ಎಸ್ಕಾಂಗಳ ಪ್ರತಿಪಾದನೆ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ ಫೆ.22ರಂದು ಹೊರಡಿಸಿರುವ ಆದೇಶದ ಪ್ರಕಾರ ಹಿಂದಿನಿಂದ ಗೃಹ ಬಳಕೆಯ ವಿದ್ಯುತ್ ಮೇಲೆ 1 ರೂ. 10 ಪೈಸೆ ಕಡಿತವಾಗಲಿದೆ. ಈ …
Read More »ಚಂದ್ರು ಆಸ್ತಿ ₹ 410 ಕೋಟಿ, ಯದುವೀರ್ ಆಸ್ತಿ ₹ 6 ಕೋಟಿ: ಆದರೂ ಸ್ವಂತ ಕಾರಿಲ್ಲ!
ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿ ಆಸ್ತಿ ಮೌಲ್ಯ ₹6 ಕೋಟಿ ಇದ್ದರೆ, ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ದಂಪತಿ ₹410 ಕೋಟಿ ಮೌಲ್ಯದ ಆಸ್ತಿಯ ಒಡೆಯರಾಗಿದ್ದಾರೆ. ಒಂದು ಸಾಮ್ಯತೆ ಎಂದರೆ ಎರಡೂ ಕುಟುಂಬಗಳ ಬಳಿ ಸ್ವಂತ ಕಾರುಗಳಿಲ್ಲ. ಆದರೆ, ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಮೂರು ಟ್ರ್ಯಾಕ್ಟರ್ಗಳ ಮಾಲೀಕ. ಯದುವೀರ ಕುಟುಂಬ ಆರೂವರೆ ಕೆ.ಜಿ. ಚಿನ್ನ ಹೊಂದಿದ್ದರೆ, ವೆಂಕಟರಮಣೇಗೌಡ ಪತ್ನಿ ಕುಸುಮಾ 4.2 ಕೆ.ಜಿ …
Read More »ಬಾಚಿ ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 6.65 ಲಕ್ಷ ರೂ. ಸೀಜ್
ಚಿಕ್ಕೋಡಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಚುನಾವಣಾ ಅಕ್ರಮ ತಡೆಗಟ್ಟಲು ಪ್ರತಿಯೊಂದು ಸ್ಥಳದಲ್ಲೂ ಚೆಕ್ ಪೋಸ್ಟ್ಗಳನ್ನು ನಿರ್ಮಾಣ ಮಾಡಲಾಗಿದೆ. ಇದೀಗ ಬೆಳಗಾವಿ ಜಿಲ್ಲೆಯಲ್ಲಿ ದಾಖಲೆ ಇಲ್ಲದ 6.65 ಲಕ್ಷ ರೂಪಾಯಿಯನ್ನು ಚುನಾವಣಾ ಅಧಿಕಾರಿಗಳು ಸೀಜ್ ಮಾಡಿಕೊಂಡಿದ್ದಾರೆ. ಮಧ್ಯರಾತ್ರಿ 12.15ಕ್ಕೆ ಬೆಳಗಾವಿ ಗ್ರಾಮಾಂತರ ವಲಯದ ಬಾಚಿ ಚೆಕ್ಪೋಸ್ಟ್ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣವನ್ನು ವಶಕ್ಕೆ ಪಡೆಯಲಾಗಿದೆ. ಅಮುಲ್ ವಿದ್ಯಾಧರ್ ಎಂಬುವರಿಂದ ಪ್ರಶಾಂತ್ ದೀಕ್ಷಿತ ನೇತೃತ್ವದ ಎಸ್ಎಸ್ಟಿ …
Read More »ಪ್ರಧಾನಿ ಮೋದಿಯದ್ದು ಸುಳ್ಳಿನ ಪಿಕ್ಚರ್ ಬಾಕಿ ಇರಬಹುದು
ಮೈಸೂರು, ಏಪ್ರಿಲ್ 1: ಅಭಿವೃದ್ಧಿ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ನೀಡಿರುವ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ (Siddaramaiah) ಮೈಸೂರಿನಲ್ಲಿ (Mysuru) ತಿರುಗೇಟು ನೀಡಿದರು. ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಆಗಿದ್ದರೆ ತಾನೇ ಟ್ರೇಲರ್. ಅವರದ್ದು (ಮೋದಿ) ಸುಳ್ಳಿನ ಪಿಕ್ಚರ್ ಬಾಕಿ ಇರಬಹುದು ಎಂದು ವ್ಯಂಗ್ಯವಾಡಿದರು. ಬಿಜೆಪಿ 400 ಸೀಟ್ ಗೆಲ್ಲಬೇಕು ಎಂಬ ಮೋದಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಈ ಚುನಾವಣೆಯಲ್ಲಿ ಬಿಜೆಪಿ 200 ಸೀಟ್ ಗೆಲ್ಲುವುದು …
Read More »ಲೋಕಸಭಾ ಚುನಾವಣೆ ಹೊತ್ತಲ್ಲೇ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಸಂಕಷ್ಟ
ಚಾಮರಾನಗರ, (ಏಪ್ರಿಲ್ 01): ಈ ಬಾರಿ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರವನ್ನು ಗೆಲ್ಲಲು ಖುದ್ದು ಸಿಎಂ ಸಿದ್ದರಾಮಯ್ಯ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಹೀಗಾಗಿ ಪುತ್ರ ಯತೀಂದ್ರಗೂ (Yathindra Siddaramaiah )ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕಿಳಿಯುವಂತೆ ಸೂಚನೆ ನೀಡಿದ್ದಾರೆ. ಅದರಂತೆ ಯತೀಂದ್ರ ಅವರು ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ನೇಹಿತ ಸುನೀಲ್ ಬೊಸ್ ಗೆಲುವಿಗಾಗಿ ಹಗಲಿರುಳು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಟ ನಡೆಸಿದ್ದಾರೆ. ಇದರ ಮಧ್ಯೆ ಯತೀಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್ …
Read More »ಕರ್ನಾಟಕದ ಆರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿಗೆ ‘ಅಸಮಾಧಾನ’ದ ಕಂಟಕ
ಬೆಂಗಳೂರು, ಏ.1: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ (Lok Sabha Elections) ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ವಿಧಾನಸಭೆ ಚುನಾವಣೆಯಲ್ಲಾದ ಹೀನಾಯ ಸೋಲಿನ ಕಹಿಯನ್ನು ಮರೆಯಲು ಬಿಜೆಪಿ (BJP) ಮುಂದಾಗಿದೆ. ಅಲ್ಲದೆ, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಎಲ್ಲಾ 28 ಕ್ಷೇತ್ರಗಳನ್ನು ಗೆದ್ದುಕೊಳ್ಳುವ ಟಾರ್ಗೆಟ್ ಇಟ್ಟುಕೊಂಡಿದೆ. ಆದರೆ, ಆರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಕಷ್ಟ ಎಂಬ ಮಾಹಿತಿ ಅರಿತ ಬಿಜೆಪಿ ಚಾಣಕ್ಯ ಎಂದು ಕರೆಯಲ್ಪಡುವ ಕೇಂದ್ರ ಗೃಹ ಸಚಿವಅಮಿತ್ …
Read More »ಮಗುವನ್ನ ಮಡಿಲಲ್ಲಿ ಮಲಗಿಸಿಕೊಂಡು ಭಿಕ್ಷಾಟನೆ ಮಾಡ್ತಿದ್ದ ತಾಯಿ-ಮಗುವಿನ ರಕ್ಷಣೆ
ಬೆಂಗಳೂರು ಗ್ರಾಮಾಂತರ, ಏ.01: ನಗರದ ಹೊರವಲಯದ ಆನೇಕಲ್(Anekal) ಪಟ್ಟಣದ ಶನಿಮಹಾತ್ಮ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಕಳೆದೊಂದು ವರ್ಷದಿಂದರಾಯಚೂರುಮೂಲದ ಮಹಿಳೆ ಮಗು ಹಿಡಿದುಕೊಂಡು ಭಿಕ್ಷೆ ಬೇಡುತ್ತಿರುವ ಬಗ್ಗೆ ಸ್ಥಳೀಯರು ಡಿಸಿಪಿಓಗೆ ದೂರು ನೀಡಿದ್ದರು. ನಂತರ ನಾಲ್ಕೈದು ಬಾರಿ ಅಧಿಕಾರಿಗಳು ಭಿಕ್ಷೆ ಬೇಡದಂತೆ ಎಚ್ಚರಿಕೆಯನ್ನು ಕೂಡ ನೀಡಿದ್ದರು. ಆದರೆ, ಮತ್ತೆ ದೇವಸ್ಥಾನದ ಮುಂಭಾಗದಲ್ಲಿ ಭಿಕ್ಷೆ ಬೇಡುತ್ತಿರುವ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಆಶಾ ನೇತೃತ್ವದ ತಂಡ ದಾಳಿ ಮಾಡಿ, ಇಬ್ಬರನ್ನು ರಕ್ಷಿಸಿದ್ದಾರೆ. …
Read More »
Laxmi News 24×7