ಬೆಂಗಳೂರು: ಲೋಕಸಭಾ ಚುನಾ ವಣೆಯ ಹೊಸ್ತಿಲಲ್ಲಿ ಬಿಜೆಪಿ ವಿರುದ್ಧ ಮತ್ತೂಂದು ತನಿಖಾಸ್ತ್ರ ಬಳಕೆಗೆ ಕಾಂಗ್ರೆಸ್ ಮುಂದಾಗಿದೆ. ಬಿಜೆಪಿ ಆಡಳಿತಾವಧಿಯಲ್ಲಿ ನಡೆದ ಪಿಎಸ್ಐ ನೇಮಕ ಹಗರಣದ ಬಗ್ಗೆ ವಿಶೇಷ ತನಿಖಾ ಸಮಿತಿ (ಎಸ್ಐಟಿ) ರಚಿಸಿ ತನಿಖೆ ನಡೆಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಿಎಂ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಣಯವೂ ಸೇರಿ ಒಟ್ಟು 48 ವಿಷಯಗಳಿಗೆ ಅನುಮೋದನೆ ನೀಡಲಾಗಿದೆ. ಈ ಬಗ್ಗೆ ಕಂದಾಯ …
Read More »ಮಾರ್ಚ್ 16ಕ್ಕೆ ಬಹು ನಿರೀಕ್ಷಿತ ಲೋಕಸಭಾ ಚುನಾವಣಾ ದಿನಾಂಕ ಘೋಷಣೆ
ನವದೆಹಲಿ: ದೇಶದ ಜನರು ಬಹುದಿನಗಳಿಂದ ಕಾತುರದಿಂದ ಕಾಯುತ್ತಿದ್ದ ಲೋಕ ಸಭಾ ಚುನಾವಣೆಗೆ ದಿನಾಂಕ ನಿಗದಿಗೊಳಿಸುವ ಸಮಯ ಹತ್ತಿರ ಬಂದಿದೆ. ಹೌದು ಬಹುನಿರೀಕ್ಷಿತ ಲೋಕಸಭಾ ಚುನಾವಣೆಗೆ ನಾಳೆ( ಮಾರ್ಚ್ 16) ಮಧ್ಯಾಹ್ನ ದಿನಾಂಕ ಘೋಷಣೆ ಮಾಡಲಾಗುವುದೆಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಹೊಸದಾಗಿ ಚುನಾಯಿತ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರೊಂದಿಗೆ ನಾಳೆ ಮಧ್ಯಾಹ್ನ 3 ಗಂಟೆಗೆ ದೆಹಲಿಯ ವಿಜ್ಞಾನ …
Read More »ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ’ ಬಿಗ್ ರಿಲೀಫ್
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಹೈಕೋರ್ಟ್ ಅಪೆಕ್ಸ್ ಬ್ಯಾಂಕ್ ಸಾಲ ಮರುಪಾವತಿ ಮಾಡದೇ ವಂಚನೆ ಪ್ರಕರಣದಲ್ಲಿ ಬಿಗ್ ರಿಲೀಫ್ ನೀಡಿದೆ. ಅದೇ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸದಂತೆ ಹೈಕೋರ್ಟ್ ಸಿಐಡಿಗೆ ಸೂಚಿಸಿದೆ. ಇಂದು ಅಪೆಕ್ಸ್ ಸಹಕಾರಿ ಬ್ಯಾಂಕ್ ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಸಲ್ಲಿಸಲಾಗಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠವು ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರದ ಪರ ಎಸ್ಪಿಪಿ ಬ್ಯಾತ ಎನ್ ಜಗದೀಶ್ ಅವರು ರಮೇಶ್ ಜಾರಕಿಹೊಳಿಯವರು ಸಿಐಡಿ ನೋಟಿಸ್ …
Read More »ಪ್ರಧಾನಿ ಮೋದಿ ರೋಡ್ ಶೋ’ಗೆ ಅನುಮತಿ ನಿರಾಕರಣೆ
ಕೊಯಮತ್ತೂರು : ಪ್ರಧಾನಿ ನರೇಂದ್ರ ಮೋದಿ ಅವರ ಉದ್ದೇಶಿತ ರೋಡ್ ಶೋಗೆ ತಮಿಳುನಾಡಿನ ಕೊಯಮತ್ತೂರು ಆಡಳಿತ ಅನುಮತಿ ನಿರಾಕರಿಸಿದೆ. ಲೋಕಸಭಾ ಚುನಾವಣೆಯನ್ನ ಗಮನದಲ್ಲಿಟ್ಟುಕೊಂಡು, ಮಾರ್ಚ್ 18 ರಂದು ಪ್ರಧಾನಿ ಮೋದಿಯವರ 3.6 ಕಿ.ಮೀ ಉದ್ದದ ರೋಡ್ ಶೋ ನಡೆಸಲು ಅನುಮತಿ ಕೋರಿ ಭಾರತೀಯ ಜನತಾ ಪಕ್ಷ ಗುರುವಾರ ಕೊಯಮತ್ತೂರು ನಗರ ಪೊಲೀಸರಿಗೆ ಜ್ಞಾಪಕ ಪತ್ರವನ್ನ ಸಲ್ಲಿಸಿತ್ತು. ಕೊಯಮತ್ತೂರು ಆಡಳಿತವು ವಿವಿಧ ಕಾರಣಗಳನ್ನ ನೀಡಿ ಅನುಮತಿ ನಿರಾಕರಿಸಿದೆ. ಮೂಲಗಳ ಪ್ರಕಾರ, ಅನುಮತಿ …
Read More »ರಾಜ್ಯ ಸರ್ಕಾರದಿಂದ ಏ.1ರಿಂದ ಭಾನುವಾರವೂ ‘ಸಬ್ ರಿಜಿಸ್ಟ್ರಾರ್ ಕಚೇರಿ’ ತೆರೆಯಲು ಅಧಿಕೃತ ಆದೇಶ
ಬೆಂಗಳೂರು: ರಾಜ್ಯದಲ್ಲಿನ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ( sub-registrar’s office ) ಸಾರ್ವಜನಿಕರಿಗೆ ಮತ್ತಷ್ಟು ಜನಸ್ನೇಹಿ ಸೇವೆ ನೀಡಲು ಏಪ್ರಿಲ್.1ರಿಂದ ಭಾನುವಾರವೂ ಕಾರ್ಯನಿರ್ವಹಿಸುವಂತೆ ಸರ್ಕಾರ ಅಧಿಕೃತ ಆದೇಶ ಮಾಡಿದೆ. ಈ ಕುರಿತಂತೆ ನೋಂದಣಿ ಮತ್ತು ಮುದ್ರಾಂಕದ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಉತ್ತಮ ಸೇವೆಯನ್ನು ನೀಡುವ ಹಾಗೂ ಆಡಳಿತ ಸುಧಾರಣೆ ಮತ್ತು ಜನಸ್ನೇಹಿ ಆಡಳಿತಕ್ಕಾಗಿ ಪ್ರಾಯೋಗಿಕವಾಗಿ ಮೊದಲನೇ ಹಂತದಲ್ಲಿ ಮಾರ್ಚ್ 2024 …
Read More »ಅಣ್ಣಾಮಲೈ ವಾರ್ನಿಂಗ್, ದಳಪತಿ ವಿಜಯ್ ಜೊತೆ ಏನಿದು ಕಿರಿಕ್?
ತಮಿಳುನಾಡು ರಾಜಕೀಯದಲ್ಲಿ ಅಣ್ಣಾಮಲೈ ಹವಾ ಬಲು ಜೋರಾಗಿದ್ದು, ಲೋಕಸಭೆಗೂ ಮೊದಲು ದಕ್ಷಿಣ ಭಾರತದ ಪ್ರಮುಖ ರಾಜ್ಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಗೆಲುವಿಗಾಗಿ ಎನ್ಡಿಎ & ಇಂಡಿಯಾ ಮೈತ್ರಿಕೂಟಗಳ ನಡುವೆ ತಿಕ್ಕಾಟ ಬಲು ಜೋರಾಗಿರುವ ಸಮಯದಲ್ಲೇ ನಟ ದಳಪತಿ ವಿಜಯ್ ಕೊಟ್ಟಿರುವ ಹೇಳಿಕೆ ಸಂಚಲನ ಸೃಷ್ಟಿ ಮಾಡಿದೆ.ಹಾಗೇ ವಿಜಯ್ ಅವರು ಕೊಟ್ಟಿದ್ದ ಹೇಳಿಕೆಗೆ ಈಗ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ ಅಣ್ಣಾಮಲೈ.2024ರ ಲೋಕಸಭೆ ಚುನಾವಣೆ ಅಖಾಡ ರಂಗೇರಿದ್ದು, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ …
Read More »ST ವರ್ಗದವರಿಗೆ ಗುಡ್ ನ್ಯೂಸ್ 5 ಲಕ್ಷ ರೂ.ಗಳಷ್ಟು ಸಹಾಯಧನ
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತ್ತಕೋತ್ತರ ಪದವಿ ಪಡೆದ ಪರಿಶಿಷ್ಠ ಪಂಗಡದ ನಿರುದ್ಯೋಗಿ ಯುವಕ, ಯುವತಿಯರು ಜಿಲ್ಲಾ ಅಥವಾ ತಾಲ್ಲೂಕು ಮಟ್ಟದಲ್ಲಿ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮ ಕ್ಷೇತ್ರಗಳಲ್ಲಿ ಉದ್ದಿಮೆ ಸ್ಥಾಪಿಸಲು ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ. ಯುಟ್ಯೂಬ್ ಚಾನೆಲ್, ಸೋಶಿಯಲ್ …
Read More »ಪಶ್ಚಿಮ ಬಂಗಾಳ ಸಿಎಂ ‘ಮಮತಾ ಬ್ಯಾನರ್ಜಿ’ಗೆ ಗಂಭೀರ ಗಾಯ,
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಎಂಸಿ ತನ್ನ ಎಕ್ಸ್ ಹ್ಯಾಂಡಲ್ನಲ್ಲಿ ಈ ಮಾಹಿತಿಯನ್ನ ನೀಡಿದ್ದು, ನಮ್ಮ ಅಧ್ಯಕ್ಷರು ಗಂಭೀರ ಗಾಯದಿಂದ ಬಳಲುತ್ತಿದ್ದಾರೆ ಎಂದು ಟಿಎಂಸಿ ಬರೆದಿದೆ. ಅವರಿಗಾಗಿ ಪ್ರಾರ್ಥಿಸಿ ಎಂದಿದ್ದಾರೆ. ಸಿಎಂ ಮಮತಾ ಅವರ ಚಿತ್ರವೂ ಹೊರಬಂದಿದ್ದು, ಅದರಲ್ಲಿ ಅವರ ಹಣೆಯಿಂದ ರಕ್ತ ಹೊರಬರುತ್ತಿರುವುದನ್ನ ಕಾಣಬಹುದು. ಅವರನ್ನ ಕೋಲ್ಕತ್ತಾದ ಎಸ್ಎಸ್ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
Read More »CAA: ಪೌರತ್ವ ತಿದ್ದುಪಡಿ ಕಾಯ್ದೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಅಮಿತ್ ಶಾ
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಎಂದಿಗೂ ಹಿಂಪಡೆಯುವುದಿಲ್ಲ ಮತ್ತು ಬಿಜೆಪಿ ನೇತೃತ್ವದ ಸರ್ಕಾರವು ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಪಾದಿಸಿದ್ದಾರೆ. “ನಮ್ಮ ದೇಶದಲ್ಲಿ ಭಾರತೀಯ ಪೌರತ್ವವನ್ನು ಖಚಿತಪಡಿಸಿಕೊಳ್ಳಲು ಇದು ನಮ್ಮ ಸಾರ್ವಭೌಮ ಹಕ್ಕು, ನಾವು ಅದರಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಮತ್ತು ಸಿಎಎ ಅನ್ನು ಎಂದಿಗೂ ಹಿಂತೆಗೆದುಕೊಳ್ಳುವುದಿಲ್ಲ” ಎಂದು ಬಿಜೆಪಿಯ ಹಿರಿಯ ನಾಯಕ ಎಎನ್ಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ವಿವಾದಾತ್ಮಕ ಪೌರತ್ವ …
Read More »ಹಾವೇರಿ, ಧಾರವಾಡ ಟಿಕೆಟ್ ವಂಚಿತ ಜಗದೀಶ್ ಶೆಟ್ಟರ್ಗೆ ಮತ್ತೊಂದು ಆಫರ್ ನೀಡಿದ ಅಮಿತ್ ಶಾ!
ಬೆಳಗಾವಿ, ಮಾರ್ಚ್ 14: ಹಾವೇರಿ ಮತ್ತು ಧಾರವಾಡ ಕ್ಷೇತ್ರಗಳಲ್ಲಿ ಬಿಜೆಪಿ (BJP) ಟಿಕೆಟ್ ದೊರೆಯದೆ ಅಸಮಾಧಾನಗೊಂಡಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್ (Jagadish Shettar) ಅವರ ಮನವೊಲಿಕೆಗೆ ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅಖಾಡಕ್ಕೆ ಇಳಿದಿದ್ದಾರೆ. ಶೆಟ್ಟರ್ಗೆ ದೂರವಾಣಿ ಕರೆ ಮಾಡಿ ಮಾತನಾಡಿರುವ ಅಮಿತ್ ಶಾ, ಬೆಳಗಾವಿಯಿಂದ ಸ್ಪರ್ಧೆ ಮಾಡುವಂತೆ ಸೂಚನೆ ನೀಡಿದ್ದಾರೆ. ಸದ್ಯ ಬಿಜೆಪಿ 20 ಮಂದಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಮುಂದಿನ …
Read More »