ಬೆಂಗಳೂರು: ರಾಜ್ಯದಲ್ಲಿನ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ( sub-registrar’s office ) ಸಾರ್ವಜನಿಕರಿಗೆ ಮತ್ತಷ್ಟು ಜನಸ್ನೇಹಿ ಸೇವೆ ನೀಡಲು ಏಪ್ರಿಲ್.1ರಿಂದ ಭಾನುವಾರವೂ ಕಾರ್ಯನಿರ್ವಹಿಸುವಂತೆ ಸರ್ಕಾರ ಅಧಿಕೃತ ಆದೇಶ ಮಾಡಿದೆ. ಈ ಕುರಿತಂತೆ ನೋಂದಣಿ ಮತ್ತು ಮುದ್ರಾಂಕದ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಉತ್ತಮ ಸೇವೆಯನ್ನು ನೀಡುವ ಹಾಗೂ ಆಡಳಿತ ಸುಧಾರಣೆ ಮತ್ತು ಜನಸ್ನೇಹಿ ಆಡಳಿತಕ್ಕಾಗಿ ಪ್ರಾಯೋಗಿಕವಾಗಿ ಮೊದಲನೇ ಹಂತದಲ್ಲಿ ಮಾರ್ಚ್ 2024 …
Read More »ಅಣ್ಣಾಮಲೈ ವಾರ್ನಿಂಗ್, ದಳಪತಿ ವಿಜಯ್ ಜೊತೆ ಏನಿದು ಕಿರಿಕ್?
ತಮಿಳುನಾಡು ರಾಜಕೀಯದಲ್ಲಿ ಅಣ್ಣಾಮಲೈ ಹವಾ ಬಲು ಜೋರಾಗಿದ್ದು, ಲೋಕಸಭೆಗೂ ಮೊದಲು ದಕ್ಷಿಣ ಭಾರತದ ಪ್ರಮುಖ ರಾಜ್ಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಗೆಲುವಿಗಾಗಿ ಎನ್ಡಿಎ & ಇಂಡಿಯಾ ಮೈತ್ರಿಕೂಟಗಳ ನಡುವೆ ತಿಕ್ಕಾಟ ಬಲು ಜೋರಾಗಿರುವ ಸಮಯದಲ್ಲೇ ನಟ ದಳಪತಿ ವಿಜಯ್ ಕೊಟ್ಟಿರುವ ಹೇಳಿಕೆ ಸಂಚಲನ ಸೃಷ್ಟಿ ಮಾಡಿದೆ.ಹಾಗೇ ವಿಜಯ್ ಅವರು ಕೊಟ್ಟಿದ್ದ ಹೇಳಿಕೆಗೆ ಈಗ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ ಅಣ್ಣಾಮಲೈ.2024ರ ಲೋಕಸಭೆ ಚುನಾವಣೆ ಅಖಾಡ ರಂಗೇರಿದ್ದು, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ …
Read More »ST ವರ್ಗದವರಿಗೆ ಗುಡ್ ನ್ಯೂಸ್ 5 ಲಕ್ಷ ರೂ.ಗಳಷ್ಟು ಸಹಾಯಧನ
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತ್ತಕೋತ್ತರ ಪದವಿ ಪಡೆದ ಪರಿಶಿಷ್ಠ ಪಂಗಡದ ನಿರುದ್ಯೋಗಿ ಯುವಕ, ಯುವತಿಯರು ಜಿಲ್ಲಾ ಅಥವಾ ತಾಲ್ಲೂಕು ಮಟ್ಟದಲ್ಲಿ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮ ಕ್ಷೇತ್ರಗಳಲ್ಲಿ ಉದ್ದಿಮೆ ಸ್ಥಾಪಿಸಲು ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ. ಯುಟ್ಯೂಬ್ ಚಾನೆಲ್, ಸೋಶಿಯಲ್ …
Read More »ಪಶ್ಚಿಮ ಬಂಗಾಳ ಸಿಎಂ ‘ಮಮತಾ ಬ್ಯಾನರ್ಜಿ’ಗೆ ಗಂಭೀರ ಗಾಯ,
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಎಂಸಿ ತನ್ನ ಎಕ್ಸ್ ಹ್ಯಾಂಡಲ್ನಲ್ಲಿ ಈ ಮಾಹಿತಿಯನ್ನ ನೀಡಿದ್ದು, ನಮ್ಮ ಅಧ್ಯಕ್ಷರು ಗಂಭೀರ ಗಾಯದಿಂದ ಬಳಲುತ್ತಿದ್ದಾರೆ ಎಂದು ಟಿಎಂಸಿ ಬರೆದಿದೆ. ಅವರಿಗಾಗಿ ಪ್ರಾರ್ಥಿಸಿ ಎಂದಿದ್ದಾರೆ. ಸಿಎಂ ಮಮತಾ ಅವರ ಚಿತ್ರವೂ ಹೊರಬಂದಿದ್ದು, ಅದರಲ್ಲಿ ಅವರ ಹಣೆಯಿಂದ ರಕ್ತ ಹೊರಬರುತ್ತಿರುವುದನ್ನ ಕಾಣಬಹುದು. ಅವರನ್ನ ಕೋಲ್ಕತ್ತಾದ ಎಸ್ಎಸ್ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
Read More »CAA: ಪೌರತ್ವ ತಿದ್ದುಪಡಿ ಕಾಯ್ದೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಅಮಿತ್ ಶಾ
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಎಂದಿಗೂ ಹಿಂಪಡೆಯುವುದಿಲ್ಲ ಮತ್ತು ಬಿಜೆಪಿ ನೇತೃತ್ವದ ಸರ್ಕಾರವು ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಪಾದಿಸಿದ್ದಾರೆ. “ನಮ್ಮ ದೇಶದಲ್ಲಿ ಭಾರತೀಯ ಪೌರತ್ವವನ್ನು ಖಚಿತಪಡಿಸಿಕೊಳ್ಳಲು ಇದು ನಮ್ಮ ಸಾರ್ವಭೌಮ ಹಕ್ಕು, ನಾವು ಅದರಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಮತ್ತು ಸಿಎಎ ಅನ್ನು ಎಂದಿಗೂ ಹಿಂತೆಗೆದುಕೊಳ್ಳುವುದಿಲ್ಲ” ಎಂದು ಬಿಜೆಪಿಯ ಹಿರಿಯ ನಾಯಕ ಎಎನ್ಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ವಿವಾದಾತ್ಮಕ ಪೌರತ್ವ …
Read More »ಹಾವೇರಿ, ಧಾರವಾಡ ಟಿಕೆಟ್ ವಂಚಿತ ಜಗದೀಶ್ ಶೆಟ್ಟರ್ಗೆ ಮತ್ತೊಂದು ಆಫರ್ ನೀಡಿದ ಅಮಿತ್ ಶಾ!
ಬೆಳಗಾವಿ, ಮಾರ್ಚ್ 14: ಹಾವೇರಿ ಮತ್ತು ಧಾರವಾಡ ಕ್ಷೇತ್ರಗಳಲ್ಲಿ ಬಿಜೆಪಿ (BJP) ಟಿಕೆಟ್ ದೊರೆಯದೆ ಅಸಮಾಧಾನಗೊಂಡಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್ (Jagadish Shettar) ಅವರ ಮನವೊಲಿಕೆಗೆ ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅಖಾಡಕ್ಕೆ ಇಳಿದಿದ್ದಾರೆ. ಶೆಟ್ಟರ್ಗೆ ದೂರವಾಣಿ ಕರೆ ಮಾಡಿ ಮಾತನಾಡಿರುವ ಅಮಿತ್ ಶಾ, ಬೆಳಗಾವಿಯಿಂದ ಸ್ಪರ್ಧೆ ಮಾಡುವಂತೆ ಸೂಚನೆ ನೀಡಿದ್ದಾರೆ. ಸದ್ಯ ಬಿಜೆಪಿ 20 ಮಂದಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಮುಂದಿನ …
Read More »ಪ್ರತಾಪ್ ಸಿಂಹಗೆ ಟಿಕೆಟ್ ಕೈತಪ್ಪಲು ಅಸಲಿ ಕಾರಣ ಇಲ್ಲಿದೆ ನೋಡಿ!
ಬಿಜೆಪಿ ಲೋಕಸಭಾ ಚುನಾವಣೆ 2024ರ ಕರ್ನಾಟಕದ ಅಭ್ಯರ್ಥಿಗಳನ್ನ ಘೋಷಣೆ ಮಾಡಿದ್ದು, ಮೊದಲೇ ಅಂದುಕೊಂಡಂತೆ ಹಲವು ಹಾಲಿ ಸಂಸದರಿಗೆ ಟಿಕೆಟ್ ಕೈತಪ್ಪಿದೆ. ಅದರಲ್ಲೂ ಈ ಪಟ್ಟಿಯಲ್ಲಿ ಮೈಸೂರು & ಕೊಡಗು ಕ್ಷೇತ್ರದ ಹಾಲಿ ಸಂಸದ ಪ್ರತಾಪ್ ಸಿಂಹ ಈಗ, ಮಾಜಿ ಸಂಸದ ಆಗೋದು ಪಕ್ಕಾ ಆಗಿದೆ. ತಮ್ಮದೇ ತಪ್ಪಿಗೆ ಬೆಲೆ ಕಟ್ಟಿದ ಸಿಂಹ?ಹೊರಗಡೆ ಈಗ ಓಡಾಡುತ್ತಿರುವ ವಿಚಾರ ಏನು ಅಂದ್ರೆ, ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಲು ಕಾರಣ ಬಿ.ಎಸ್. ಯಡಿಯೂರಪ್ಪ …
Read More »ಅತಂತ್ರ ಸ್ಥಿತಿಯಲ್ಲಿ ಸುಮಲತಾ ಅಂಬರೀಶ್ ರಾಜಕೀಯ ಭವಿಷ್ಯ
ಬೆಂಗಳೂರು,ಮಾ.14- ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರ ಬಹುತೇಕ ಜೆಡಿಎಸ್ ಪಾಲಾಗಿದ್ದು, ಹಾಲಿ ಸಂಸದೆ ಸುಮಲತಾ ಅಂಬರೀಶ್ ರಾಜಕೀಯ ಭವಿಷ್ಯ ಡೋಲಾಯಮಾನ ಸ್ಥಿತಿಗೆ ಬಂದಿದೆ. ಮೈತ್ರಿ ಧರ್ಮವನ್ನು ಪಾಲನೆ ಮಾಡಬೇಕಾದ ಇಕ್ಕಟ್ಟಿಗೆ ಸಿಲುಕಿರುವುದರಿಂದ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡಲು ಬಹುತೇಕ ತೀರ್ಮಾನಿಸಿದ್ದು, ಇದೇ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ಸುಮಲತಾ ಅಂಬರೀಶ್ ರಾಜಕೀಯ ಭವಿಷ್ಯಕ್ಕೆ ಮಂಕು ಆವರಿಸಿದೆ. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲೇಬಾಕಾದ ಅನಿವಾರ್ಯತೆ ಬಿಜೆಪಿಗೆ ಇದೆ. ಮಂಡ್ಯ …
Read More »ಬಿಜೆಪಿ ಟಿಕೆಟ್ ಪಡೆದ ಯದುವೀರ ಕೃಷ್ಣದತ್ತ ಒಡೆಯರ್ಗೆ ಮೊದಲನೇ ಶಾಕ್?
ಕರ್ನಾಟಕದಲ್ಲಿ ಇದೀಗ ಲೋಕಸಭೆ ಚುನಾವಣೆ ಅಬ್ಬರ ಜೋರಾಗಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಹಂತ ಹಂತವಾಗಿ ಟಿಕೆಟ್ ಘೋಷಣೆ ಮಾಡುತ್ತಿವೆ. ಹೀಗಿದ್ದಾಗ ಇದೀಗ ಮೈಸೂರು & ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್ ಸಿಕ್ಕಿದ್ದು ಮೈಸೂರಿನ ರಾಜವಂಶದ, ಯದುವೀರ ಕೃಷ್ಣದತ್ತ ಒಡೆಯರ್ ಅವರಿಗೆ.ಪ್ರತಾಪ್ ಸಿಂಹ ಅವರ ಕೈತಪ್ಪಿದ ಈ ಟಿಕೆಟ್ ಯದುವೀರ್ಗೆ ಸಿಕ್ಕಿದೆ. ಇದೇ ಖುಷಿ ಸಮಯದಲ್ಲೀಗ ಯದುವೀರ್ ಅವರಿಗೆ ದೊಡ್ಡ ಆಘಾತ ಕೂಡ ಎದುರಾಗಿದೆ!ಹೌದು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇದೆ. …
Read More »ಇನ್ನು ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ ರಾಯಚೂರಿನತ್ತ ಹೊರಟ್ಟಿದ್ದ ಜಗದೀಶ್ ಶೆಟ್ಟರ್ ಕಾರು ವಾಪಸ್ ಹುಬ್ಬಳ್ಳಿಯತ್ತ ತಿರುಗಿದೆ.
ಹುಬ್ಬಳ್ಳಿ, (ಮಾರ್ಚ್ 13): ಲೋಕಸಭಾ ಚುನಾವಣೆಗೆ (Loksabha Elections 2024) ಬಿಜೆಪಿ ಎರಡನೇ ಪಟ್ಟಿ ಪ್ರಕಟವಾಗಿದ್ದು, ಕರ್ನಾಟಕ ಒಟ್ಟು 8 ಹಾಲಿ ಬಿಜೆಪಿ(BJP) ಸಂಸದರಿಗೆ ಟಿಕೆಟ್ ಮಿಸ್ ಆಗಿದೆ. ಇನ್ನು ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುತ್ತಿದ್ದಂತೆಯೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ (jagadish shettar) ಅವರ ಕಾರು ವಾಪಸ್ ಹುಬ್ಬಳ್ಳಿ ಕಡೆ ತಿರುಗಿದೆ. ಹೌದು.. ಜಗದೀಶ್ ಶೆಟ್ಟರ್ ಬೆಳಗಾವಿ(Belagavi) ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದ್ರೆ, 2ನೇ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದಿರುವುದು …
Read More »
Laxmi News 24×7