ಬೆಂಗಳೂರು: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮತ್ತು ಕನ್ನಡದಲ್ಲಿ ಐಎಎಸ್ (IAS) ಬರೆದು ಪಾಸಾದ ನಾಡಿನ ಮೊದಲಹೆಮ್ಮೆಯ ಕುವರ ಕೆ ಶಿವರಾಮ್(K Shivaram) ಕೊನೆಯುಸಿರೆಳೆದಿದ್ದಾರೆ. ದಕ್ಷ ಆಡಳಿತಾಧಿಕಾರಿಯಾಗಿ ಹೆಸರು ಮಾಡಿದ್ದ ಶಿವರಾಮು ಸ್ಯಾಂಡಲ್ ವುಡ್ ನಟ (actor) ಕೂಡ ಆಗಿದ್ದರು ಹಾಗೂ ನಿವೃತ್ತಿಯ ಬಳಿಕ ರಾಜಕೀಯಕ್ಕಿಳಿದು ಜನಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಅವರ ನಿಧನ ಕೇವಲ ಸಂಬಂಧಿಕರಿಗೆ ಮತ್ತು ಅಭಿಮಾನಿಗಳಿಗೆ ಮಾತ್ರವಲ್ಲ, ಅವರನ್ನು ಬಲ್ಲ ಅನೇಕರಿಗೆ ಆಘಾತಕಾರಿ ಸಂಗತಿಯಾಗಿದೆ ಎಂದು ಅವರ ಒಡನಾಡಿ …
Read More »ಪುಲ್ವಾಮಾ ಹತ್ಯೆ: ಪ್ರಕರಣದ ತನಿಖೆ ಏನಾಯ್ತು? ಅಯೋಗ್ಯ ಬಿಜೆಪಿಗರು ಸ್ಪಷ್ಟಪಡಿಸಲಿ- ಕೃಷ್ಣ ಬೈರೇಗೌಡ ಕಿಡಿ
ಬೆಂಗಳೂರು: ಐದು ವರ್ಷಗಳ ಹಿಂದೆ ಪುಲ್ವಾಮಾದಲ್ಲಿ ಜೀವ ಚೆಲ್ಲಿದ 40 ಜನ ಭಾರತೀಯ ಸೈನಿಕರ ಹತ್ಯೆಗೆ ಕಾರಣ ಯಾರು? ಈ ಕೃತ್ಯಕ್ಕೆ ಬಳಸಿದ ಆರ್ಡಿಎಕ್ಸ್ ಎಲ್ಲಿಂದ ಬಂತು? ಈ ಪ್ರಕರಣದ ತನಿಖೆ ಏನಾಯ್ತು? ಎಂಬುದನ್ನು ಅಯೋಗ್ಯ ಬಿಜೆಪಿ ನಾಯಕರು ಸ್ಪಷ್ಟಪಡಿಸಲಿ ಎಂದು ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಯಲ್ಲಿಂದು ಆಗ್ರಹಿಸಿದರು. ಬುಧವಾರ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಶಾಸಕ ವಿ ಸುನೀಲ್ ಕುಮಾರ್ ಮಾತನಾಡುತ್ತಾ ಕಾಂಗ್ರೆಸ್ ವಿರುದ್ಧ ಕಿಡಿಕಾರುವ ಬರದಲ್ಲಿ, “ಕೇಂದ್ರ ಸರ್ಕಾರ …
Read More »ನಾಸೀರ್ ಹುಸೇನ್ ಅವರನ್ನು ವಿಚಾರಣೆಗೆ ಒಳಪಡಿಸಬೇಕು: ಶೋಭಾ ಕರಂದ್ಲಾಜೆ
ಉಡುಪಿ: ಪಾಕಿಸ್ತಾನ ಜಿಂದಾಬಾದ್ (Pro Pakistan Slogan) ಎಂದು ಕೂಗುವ ಮಾನಸಿಕತೆ ಇದ್ದವರನ್ನು ಪೊಲೀಸರು ವಿಧಾನಸೌಧ ಒಳಗೆ ಹೇಗೆ ಬಿಟ್ಟರು?. ರಾಜ್ಯಸಭಾ ಸದಸ್ಯ ಸಯ್ಯದ್ ನಾಸೀರ್ ಹುಸೇನ್ (Syed Naseer Hussain) ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ (Vidhan Soudha) ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವ ಬಗ್ಗೆ ಉಡುಪಿಯಲ್ಲಿ (Udupi) ಮಾತನಾಡಿದ ಸಚಿವೆ ಶೋಭಾ ಕರಂದ್ಲಾಜೆ, ಸಯ್ಯದ್ ನಾಸೀರ್ …
Read More »ದೇಶದ್ರೋಹಿಗಳನ್ನು ಬಂಧಿಸಲು ಯಾಕಿಷ್ಟು ತಡ..? ವಿಜಯೇಂದ್ರ
ಶಿವಮೊಗ್ಗ : ದೇಶದ್ರೋಹಿಗಳನ್ನು(Anti nationals) ಬಂಧಿಸಲು ಯೋಚನೆ ಮಾಡಬೇಕಾ? ಸರ್ಕಾರ ಯಾಕಷ್ಟು ತಡ ಮಾಡುತ್ತಿದೆ? ಎಂದು ಪಾಕ್ ಪರ ಘೋಷಣೆ ಆರೋಪ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ(B Y Vijayendra) ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಶಿಕಾರಿಪುರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು ಪಾಕ್ ಪರ ಘೋಷಣೆ ಕೂಗಿದ್ದ ಜಾಗದಲ್ಲೇ ಅರನ್ನು ಬಂಧಿಸಬೇಕಿತ್ತು , ಆದರೆ ಸರ್ಕಾರ ಇನ್ನೂ ಮೀನಾಮೇಷ ಎಣಿಸುತ್ತಿದೆ, ಕಾಂಗ್ರೆಸ್ ದೇಶದ್ರೋಹಿಗಳನ್ನು ರಕ್ಷಿಸುವ 6ನೇ ಗ್ಯಾರೆಂಟಿ ಘೋಷಿಸಿದ್ದಾರೆ, …
Read More »ಯಾರಾದ್ರೂ ಪಾಕ್ ಪರ ಘೋಷಣೆ ಕೂಗಿದ್ರೆ ಒದ್ದು ಒಳಗೆ ಹಾಕುತ್ತೇವೆ : ಡಿಸಿಎಂ
ಬೆಂಗಳೂರು : ವಿಧಾನಸೌಧದಲ್ಲಿಕ ಯಾರೂ ಪಾಕ್ ಪರ ಘೋಷಣೆ ಕೂಗಿಲ್ಲ, ಒಂದು ವೇಳೆ ಪಾಕ್ ಪರ ಘೋಷಣೆ ಕೂಗಿದ್ರೆ ಒದ್ದು ಒಳಗೆ ಹಾಕುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಗಿಎ ಮಾತನಾಡಿದ ಅವರು, ವಿಧಾನಸೌಧದಲ್ಲಿ ಯಾರಾದ್ರೂ ಪಾಕ್ ಪರ ಘೋಷಣೆ ಕೂಗಿದ್ರೆ ಒದ್ದು ಒಳಗೆ ಹಾಕುತ್ತೇವೆ. ಸಂಪೂರ್ಣ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಈ ವಿಚಾರದಲ್ಲಿ ರಾಜಕೀಯ ಮಾಡಿ ಗೊಂದಲ ಸೃಷ್ಟಿಸಲು ಯತ್ನಿಸಲಾಗುತ್ತಿದೆ. ಯಾರೆಲ್ಲಾ ಸುಳ್ಳು …
Read More »ಕಾಂಗ್ರೆಸ್ನಲ್ಲಿ ಭುಗಿಲೆದ್ದ ಭಿನ್ನಮತ, ಬಂಡಾಯ ಶಮನಕ್ಕೆ ಸಿಎಂ ಬದಲಾವಣೆಗೆ ಮುಂದಾದ ಹೈಕಮಾಂಡ್!
ಶಿಮ್ಲಾ: ರಾಜ್ಯಸಭಾ ಚುನಾವಣೆ ನಡೆದ ಬಳಿಕ ಹಿಮಾಚಲ ಪ್ರದೇಶದಲ್ಲಿ ಆಡಳಿತದಲ್ಲಿರುವ (Himachal Pradesh Congress Crisis) ಕಾಂಗ್ರೆಸ್ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಹಿಮಾಚಲ ಪ್ರದೇಶದಲ್ಲಿ ಸಂಪೂರ್ಣ ಬಹುಮತವಿದ್ದರೂ ಸಹ ಕಾಂಗ್ರೆಸ್ ತನ್ನ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಅವರನ್ನು ರಾಜ್ಯಸಭೆಯಲ್ಲಿ ಗೆಲ್ಲಿಸಲು ಅಸಾಧ್ಯವಾದ ಬೆನ್ನಲ್ಲೇ ಪರಿಸ್ಥಿತಿಯ ಲಾಭ ಪಡೆದುಕೊಂಡ ಬಿಜೆಪಿ ಆಡಳಿತಾರೂಢ ಕಾಂಗ್ರೆಸ್ಗೆ ಇಕ್ಕಟ್ಟಿನ ಪರಿಸ್ಥಿತಿ ತಂದೊಡ್ಡಿದೆ. ಕಾಂಗ್ರೆಸ್ ಶಾಸಕರು ಅಡ್ಡಮತ ಹಾಕಿದ ಪರಿಣಾಮ ಬಿಜೆಪಿಗೆ ಪ್ಲಸ್ ಆಗುತ್ತಿದ್ದಂತೆ ಹಿಮಾಚಲ ಪ್ರದೇಶದ …
Read More »ರಾಷ್ಟ್ರಧ್ವಜಕ್ಕೆ ಅವಮಾನ ಮಾಡಬೇಡಿ : ಸಭಾಧ್ಯಕ್ಷ ಯು.ಟಿ.ಖಾದರ್
ಬೆಂಗಳೂರು,ಫೆ.28- ರಾಷ್ಟ್ರಧ್ವಜಕ್ಕೆ ಅವಮಾನ ಮಾಡಬೇಡಿ ಒಂದು ವೇಳೆ ಮಾಡಿದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ವಿಧಾನಸಭೆಯಲ್ಲಿ ತಿಳಿಸಿದರು. ಇಂದು ಬೆಳಿಗ್ಗೆ ಸದನ ಸಮಾವೇಶಗೊಂಡಾಗ ಸೋಮವಾರ ಸಕಾಲಕ್ಕೆ ಆಗಮಿಸಿದ್ದ ಶಾಸಕರ ಹೆಸರುಗಳನ್ನು ಪ್ರಕಟಿಸಿದ ನಂತರ ಸಭಾಧ್ಯಕ್ಷರು ಅಧಿಕಾರಿಗಳಿಂದ ನನಗೆ ಮಾಹಿತಿ ಬಂದಿದೆ. ರಾಷ್ಟ್ರಧ್ವಜವನ್ನು ಸದನದೊಳಗೆ ತಂದಿದ್ದಾರೆ ಎಂಬ ಮಾಹಿತಿ ಇದೆ. ನನ್ನ ಜವಾಬ್ದಾರಿ, ಕರ್ತವ್ಯವನ್ನು ನಿಭಾಯಿಸಬೇಕು. ಯಾರೂ ಕೂಡ ಅವಮಾನ ಮಾಡಬಾರದು. ಸದನದ ಹೊರಗೆ ನಡೆದಿರುವ ಘಟನೆ ಬಗ್ಗೆ …
Read More »ಪಾಕಿಸ್ತಾನ ಪರ ಘೋಷಣೆ : ವಿಧಾನಪರಿಷತ್ನಲ್ಲೂ ಕೋಲಾಹಲ
ಬೆಂಗಳೂರು,ಫೆ.28- ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸಬೇಕೆಂದು ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ವಿಧಾನಪರಿಷತ್ನಲ್ಲಿ ಗದ್ದಲ ಕೋಲಾಹಲ ಸೃಷ್ಟಿಸಿತು. ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು ದಿನದ ಕಲಾಪವನ್ನು ಕೈಗೆತ್ತಿಕೊಳ್ಳಲು ಮುಂದಾದರು. ಈ ವೇಳೆ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ವಿಷಯ ಪ್ರಸ್ತಾಪಿಸಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಗದ್ದಲ ಏರ್ಪಟ್ಟು ಸದನವನ್ನು ಕೆಲ ಮುಂದೂಡಲಾಯಿತು. ವಿಷಯ ಪ್ರಸ್ತಾಪಿಸಿದ ಕೋಟಾ ಶ್ರೀನಿವಾಸ್ …
Read More »ಲೋಕಸಭಾ ಚುನಾವಣೆ: ಚಿಕ್ಕೋಡಿಯಿಂದ ಸ್ಪರ್ಧಿಸಲು ಅಮಿತ್ ಕೋರೆ ಆಸಕ್ತಿ
ಬೆಳಗಾವಿ: ‘ಲೋಕಸಭಾ ಚುನಾವಣೆಗೆ ಚಿಕ್ಕೋಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹಲವರು ಪ್ರಯತ್ನ ನಡೆಸಿದ್ದಾರೆ. ಟಿಕೆಟ್ ಸಿಕ್ಕರೆ ನನ್ನ ಪುತ್ರ ಅಮಿತ್ ಸ್ಪರ್ಧಿಸಬಹುದು’ ಎಂದು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು. ‘ಈ ಹಿಂದೆಯೇ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬೆಳಗಾವಿ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲು ಅಮಿತ್ಗೆ ಅವಕಾಶ ಬಂದಿತ್ತು. ಆಗ ಅಸಕ್ತಿ ಇರಲಿಲ್ಲ. ಆದರೆ, ಈಗ ಗೆಳೆಯರು ಸ್ಪರ್ಧಿಸಲು ಒತ್ತಡ ಹೇರಿದ್ದಾರೆ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು. ‘ಚಿಕ್ಕೋಡಿ …
Read More »ಶೈಕ್ಷಣಿಕ ಸುಧಾರಣೆಗೆ ಆದ್ಯತೆ: ಸಚಿವೆ
ಬೆಳಗಾವಿ: ‘2024-2028ರ ಅವಧಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡುವುದು ನನ್ನ ಉದ್ದೇಶ. ಅದಕ್ಕೆ ನಾನು ಬದ್ಧಳಾಗಿದ್ದೇನೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ತುಮ್ಮರಗುದ್ದಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸೋಮನಟ್ಟಿ ಗ್ರಾಮದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿದ ಹೆಚ್ಚುವರಿ ಕೊಠಡಿಗಳನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ‘ಕಳೆದ ಅವಧಿಯಲ್ಲಿ ಸಾಕಷ್ಟು …
Read More »