ನವದೆಹಲಿ: ದೇಶದ 12 ರಾಜ್ಯಗಳಲ್ಲಿ ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚಿದ್ದಾರೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳ ಚುನಾವಣೆ ಕುರಿತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ದೇಶದಲ್ಲಿ ಒಟ್ಟು 47.1 ಕೋಟಿ ಮಹಿಳೆಯರು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು. ‘ದೇಶದಲ್ಲಿ ಲಿಂಗಾನುಪಾತದ ಪ್ರಮಾಣ 1000 ಪುರುಷರಿಗೆ 948 ಮಹಿಳೆಯರಿದ್ದಾರೆ. ಲಿಂಗಾನುಪಾತವು 1000ಕ್ಕಿಂತ ಹೆಚ್ಚಿರುವ 12 ರಾಜ್ಯಗಳಿವೆ. ಅಂದರೆ ಈ …
Read More »ಮತ್ತೊಮ್ಮೆ ಸ್ವಪಕ್ಷೀಯರ ವಿರುದ್ಧ ಅಸಮಾಧಾನ ಹೊರಹಾಕಿದ ಬಿ. ಶಿವರಾಂ
ಬೇಲೂರು: ‘ಎಲ್ಲ ಚುನಾವಣೆಯಲ್ಲೂ ಪಕ್ಷದ ಕಾರ್ಯಕ್ರಮಕ್ಕೆ ಬರದೇ ಇರುವ ಇನ್ನೊಂದು ಗುಂಪು ಕಲೆಕ್ಷನ್ಗೆ ಕಾಯುತ್ತಾ ಇರುತ್ತದೆ. ಅವರು ಕಲೆಕ್ಷನ್ಗೆ ಹೊರತು ಕಾಂಗ್ರೆಸ್ ಪಕ್ಷಕ್ಕೆ ಕೆಲಸ ಮಾಡಲು ಅಲ್ಲ. ಇಷ್ಟೊತ್ತಿಗೆ ಅವನು ಸರಿಯಿಲ್ಲ, ಇವನು ಸರಿಯಲ್ಲ. ನಾವು ನಿಮಗೆ ಕೆಲಸ ಮಾಡ್ತೀವಿ ಎಂದು ರೇವಣ್ಣ ಅವರ ಹತ್ತಿರ ಮಾತನಾಡಿಕೊಂಡು ಬಂದಿರುತ್ತಾರೆ’ ಎಂದು ಕಾಂಗ್ರೆಸ್ ಮುಖಂಡ ಬಿ. ಶಿವರಾಂ ಹೇಳಿರುವುದು ಪಕ್ಷದ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಮಾಜಿ …
Read More »ಯುಗಾದಿ ವೇಳೆಗೆ ರಾಜ್ಯದಲ್ಲಿ ಭರ್ಜರಿ ಮಳೆ!
ಸುಡು ಬೇಸಿಗೆಯಿಂದ ಕಂಗಾಲಾಗಿರುವ ಕರ್ನಾಟಕ ಜನತೆಗೆ ಈ ಬಾರಿ ಯುಗಾದಿ ಡಬಲ್ ಖುಷಿ ತರಲಿದೆ. ಒಂದು ಕಡೆ ಹಬ್ಬದ ಸಂಭ್ರಮವಾದರೆ ಮತ್ತೊಂದು ಕಡೆ ರಾಜ್ಯದಲ್ಲಿ ಯುಗಾದಿ ವೇಳೆಗೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆಯ ಕಾರ್ಯಾಚರಣೆಯ ವಿಸ್ತೃತ ಶ್ರೇಣಿಯ ಮುನ್ಸೂಚನೆ (IMD ERF) ಪ್ರಕಾರ ಮಾರ್ಚ್ ಅಂತ್ಯದ ವೇಳೆಗೆ ಕರ್ನಾಟಕದ ಪಶ್ಚಿಮ ಘಟ್ಟಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ. ಏಪ್ರಿಲ್ 9ರಂದು ರಾಜ್ಯದಲ್ಲಿ ಯುಗಾದಿ ಹಬ್ಬದ …
Read More »ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಲಕ್ಷ್ಮಣರಾವ್ ಚಿಂಗಳೆ ನೇಮಕ
ಬೆಳಗಾವಿ: ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಚಿಕ್ಕೋಡಿ ಯ ಲಕ್ಷ್ಮಣರಾವ್ ಚಿಂಗಳೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಲಕ್ಷ್ಮಣರಾವ್ ಚಿಂಗಳೆ ಅವರು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಈಗ ಪ್ರಾಧಿಕಾರದ ಅಧ್ಯಕ್ಷರಾಗುವ ಮೂಲಕ ಚಿಂಗಳೆ ಅವರು ಉಳಿದ ಆಕಾಂಕ್ಷಿಗಳಿಗೆ ದಾರಿಮಾಡಿಕೊಟ್ಡಿದ್ದಾರೆ.
Read More »ಅನಂತಕುಮಾರ್ ಹೆಗಡೆಗೆ ಟಿಕೆಟ್ ಕೊಡಬಾರದು: ಛಲವಾದಿ ನಾರಾಯಣಸ್ವಾಮಿ
ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೂ ಮುಹೂರ್ತ ಫಿಕ್ಸ್
ಬೆಂಗಳೂರು: ಲೋಕಸಭಾ ಚುನಾವಣೆ (Lok sabha Election 2024) ಜೊತೆಯಲ್ಲಿ 26 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ (By Election) ನಡೆಯಲಿದೆ. ಏಳು ಹಂತಗಳಲ್ಲಿ ಉಪ ಚುನಾವಣೆ ನಡೆಯಲಿದೆ. 26 ವಿಧಾನಸಭಾ ಕ್ಷೇತ್ರಗಳ ಪೈಕಿ ಕರ್ನಾಟಕದ (Karnataka) ಒಂದು ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಸುರಪುರ (Surapur By Election) ಶಾಸಕ ರಾಜಾ ವೆಂಕಟಪ್ಪ ನಾಯಕ್ (Raja Venkatappa Naik) ಅಕಾಲಿಕ ನಿಧನ ಹಿನ್ನೆಲೆ ತೆರವಾದ ಕ್ಷೇತ್ರಕ್ಕೆ ಉಪ ಚುನಾವಣೆ …
Read More »ಖ್ಯಾತ ಗಾಯಕಿ ಅನುರಾಧಾ ಪೌಡ್ವಾಲ್ ಬಿಜೆಪಿ ಸೇರ್ಪಡೆ!
ಮುಂಬೈ: ಖ್ಯಾತ ಬಾಲಿವುಡ್ ಗಾಯಕಿ ಅನುರಾಧಾ ಪೌಡ್ವಾಲ್ ಶನಿವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ, ಚುನಾವಣಾ ಆಯೋಗವು ಲೋಕಸಭೆ ಚುನಾವಣೆಯ ದಿನಾಂಕವನ್ನು ಘೋಷಿಸುವ ಕೆಲವೇ ಗಂಟೆಗಳ ಮೊದಲು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಮಾಧ್ಯಮ ಉಸ್ತುವಾರಿ ಅನಿಲ್ ಬಲುನಿ ಮತ್ತು ಇತರ ನಾಯಕರ ಸಮ್ಮುಖದಲ್ಲಿ ಅನುರಾಧಾ ಕೇಸರಿ ಪಡೆಗೆ ಸೇರ್ಪಡೆಯಾದರು. ಗಾಯಕಿಯನ್ನು ಪಕ್ಷಕ್ಕೆ ಸ್ವಾಗತಿಸಿದ ಅರುಣ್ ಸಿಂಗ್ ಮಾತನಾಡಿ, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಕುಟುಂಬವು ವಿಸ್ತರಿಸಿದೆ. …
Read More »ಲೋಕಸಭೆ ಚುನಾವಣೆ 2024ರಲ್ಲಿ ಎಷ್ಟು ಕೋಟಿ ಭಾರತೀಯರಿಂದ ಮತದಾನ?
ಲೋಕಸಭೆ ಚುನಾವಣೆ 2024ರ ಚುನಾವಣಾ ದಿನಾಂಕ ಘೋಷಣೆ ಆಗಿದೆ. ಜಗತ್ತಿಗೆ ಜಗತ್ತೇ ಭಾರತದ ಲೋಕಸಭೆ ಚುನಾವಣೆಗೆ ಕಾಯುತ್ತಿದೆ. ಯಾಕಂದ್ರೆ ಭಾರತ ಈಗ ಜಾಗತಿಕ ಶಕ್ತಿ & ಪ್ರಬಲ ಆರ್ಥಿಕ ರಾಷ್ಟ್ರವಾಗಿ ಬೆಳೆಯುತ್ತಿದೆ. ಹೀಗಾಗಿ ಇಡೀ ಪ್ರಪಂಚ ಭಾರತದ ಲೋಕಸಭೆ ಚುನಾವಣೆ ಮೇಲೆ ಗಮನ ಇಟ್ಟು ಕೂತಿರುವ ಸಮಯದಲ್ಲೇ ಭಾರತೀಯ ಚುನಾವಣೆ ಆಯೋಗ ಮಹತ್ವದ ಘೋಷಣೆ ಹೊರಡಿಸಿದೆ. ಹಾಗಾದರೆ ಎಷ್ಟು ಕೋಟಿ ಭಾರತೀಯರು ವೋಟಿಂಗ್ ಮಾಡುತ್ತಿದ್ದಾರೆ ಗೊತ್ತಾ? ಯಾವಾಗ ಭಾರತದ ಲೋಕಸಭೆ …
Read More »ದ್ವೇಷ ಭಾಷಣ, ಜಾತಿ, ಧಾರ್ಮಿಕ ವಿಷಯದ ಮೂಲಕ ಮತಯಾಚನೆ ಮಾಡುವಂತಿಲ್ಲ
ನವದೆಹಲಿ: ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಅಭ್ಯರ್ಥಿಗಳಿಗೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜೀವ್ ಕುಮಾರ್, ಚುನಾವಣಾ ಪ್ರಚಾರದ ವೇಳೆ ಅಭ್ಯರ್ಥಿಗಳು ಗೌರವಯುತವಾಗಿ ನಡೆದುಕೊಳ್ಳಬೇಕು. ದ್ವೇಷ ಭಾಷಣ, ಶತ್ರುಗಳ ರೀತಿ ವರ್ತಿಸುವಂತಿಲ್ಲ. ಚುನಾವಣೆಯಿಂದ ಶತ್ರುಗಳು ಸ್ನೇಹಿತರಾಗಬಹುದು. ಅದಕ್ಕೆ ಸಾಕಷ್ಟು ಉದಾಹರಣೆಗಳು ಇವೆ ಎಂದಿದ್ದಾರೆ. ವಿಭಜಿಸಲು ಪ್ರೇರೇಪಿಸುವ ರಾಜಕೀಯ ಭಾಷಣ ಮಾಡುವಂತಿಲ್ಲ. ಈ ಬಗ್ಗೆ ಎಲ್ಲಾ ರಾಜಕೀಯ ಪಕ್ಷಗಳಿಗೆ …
Read More »ದೇಶದಲ್ಲಿ ಇಂದಿನಿಂದ ‘ನೀತಿ ಸಂಹಿತೆ’ ಜಾರಿ, ಏನಿದು.? ಯಾವುದರ ಮೇಲೆ ನಿರ್ಬಂಧ.? ಇಲ್ಲಿದೆ, ಮಾಹಿತಿ
ನವದೆಹಲಿ : ನವದೆಹಲಿ : ದೆಹಲಿ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸುತ್ತಿದ್ದು, ಲೋಕಸಭೆ ಚುನಾವಣಾಗೆ ದಿನಾಂಕವನ್ನ ಪ್ರಕಟಿಸಲಿದ್ದಾರೆ. ಇದರೊಂದಿಗೆ, ದೇಶಾದ್ಯಂತ ಮಾದರಿ ನೀತಿ ಸಂಹಿತೆ (MCC) ಸಹ ಜಾರಿಗೆ ಬರಲಿದೆ.ದೇಶದಲ್ಲಿ ನೀತಿ ಸಂಹಿತೆಯ ಇತಿಹಾಸ ಬಹಳ ಹಳೆಯದು. ಇದರ ಮೂಲವನ್ನ 1960ರ ಕೇರಳ ವಿಧಾನಸಭಾ ಚುನಾವಣೆಗಳಲ್ಲಿ ಗುರುತಿಸಬಹುದು, ಆಗ ಆಡಳಿತವು ರಾಜಕೀಯ ಪಕ್ಷಗಳಿಗೆ ನೀತಿ ಸಂಹಿತೆಯನ್ನ ರೂಪಿಸಲು ಪ್ರಯತ್ನಿಸಿತು. ಚುನಾವಣಾ ಆಯೋಗದ ಪ್ರಕಾರ, …
Read More »
Laxmi News 24×7