Breaking News

ರಾಷ್ಟ್ರೀಯ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ 2ನೇ ಬಲಿ,

ಕಾರವಾರ, ಫೆ.26: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ( Kyasanur Forest Disease- KFD) 2ನೇ ಬಲಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊರ್ಲಕೈ ಗ್ರಾಮದ 60 ವರ್ಷದ ವೃದ್ಧೆ ಮಂಗನ ಕಾಯಿಲೆಗೆ ಬಲಿಯಾಗಿದ್ದಾರೆ (Death). 20 ದಿನದಿಂದ ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆ ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಸಿದ್ದಾಪುರ ತಾಲೂಕಿನಲ್ಲಿ KFD ಪ್ರಕರಣಗಳ ಸಂಖ್ಯೆ 43ಕ್ಕೇರಿದೆ. 20 ದಿನಗಳಿಂದ ಮಂಗನ ಕಾಯಿಲೆಯಿಂದ ಬಳಲುತ್ತಿದ್ದ …

Read More »

ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕೆಲಸಕ್ಕೆ ತೊಂದರೆ ಆಗುತ್ತಿದೆ: ಕಾಂಗ್ರೆಸ್ ಶಾಸಕ

ಕಲಬುರಗಿ, ಫೆಬ್ರವರಿ 26: ಗ್ಯಾರಂಟಿ ಯೋಜನೆಗಳಿಂದ (Guarantee Schemes) ಅಭಿವೃದ್ಧಿ ಕೆಲಸಕ್ಕೆ ತೊಂದರೆ ಆಗುತ್ತಿದೆ ಎಂದು ಕಲಬುರಗಿ (Kalaburagi) ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಲ್ಲಮಪ್ರಭು ಪಾಟೀಲ್ (Congress MLA Allamprabhu Patil) ಹೇಳಿದ್ದಾರೆ. ರವಿವಾರ (ಫೆಬ್ರವರಿ 25) ರಂದು ಕಲಬುರಗಿಯಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗೆ 65 ಸಾವಿರ ಕೋಟಿ ಹಣ ಖರ್ಚಾಗುತ್ತಿದೆ. ಎಲ್ಲ ಹೆಣ್ಣು ಮಕ್ಕಳು ಸರ್ಕಾರಿ ಬಸ್​ನಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಉಚಿತ ಅಕ್ಕಿ, ತಲಾ ಎರಡು ಸಾವಿರ ಹಣ ಮಹಿಳೆಯರ ಖಾತೆ …

Read More »

ಚಿಕ್ಕೋಡಿಯಲ್ಲಿ ಜೀವ ಪಣಕ್ಕಿಟ್ಟು ಮೆಟ್ಟಿಲ್ಲಿಲ್ಲದ ಬಾವಿಗೆ ಇಳಿದು ನೀರು ತರುವ ಸ್ಥಿತಿ

ಚಿಕ್ಕೋಡಿ, ಫೆ.26: ಬೇಸಿಗೆ ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ ನೀರಿಗಾಗಿ ಹಾಹಾಕಾರ ಎದ್ದಿದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ನೀರಿಗಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ (Drinking Water Crisis). ಕೃಷ್ಣಾ ನದಿ ಕೂಗಳತೆ ದೂರದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಗೌಡೇನವಾಡಿ ವಸತಿ ತೋಟದಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಜೀವ ಜಲಕ್ಕಾಗಿ ಜೀವ ಕೈಯಲ್ಲಿ ಹಿಡಿದು ನೀರು ತುಂಬಿಸೋ ಸ್ಥಿತಿ ಇಲ್ಲಿದೆ. ಇನ್ನೂರಕ್ಕೂ ಅಧಿಕ ಮನೆಗಳಿರುವ ಈ ತೋಟದಲ್ಲಿ ನೀರಿಲ್ಲದೇ …

Read More »

ಗೃಹ ಸಚಿವರ ಮನೆಯೊಳಗೆ ನುಗ್ಗಿ ಕದ್ದು ಹಾಲು ಕುಡಿದ ಕೋತಿ

ತುಮಕೂರು, ಫೆಬ್ರವರಿ 26: ಬೆಕ್ಕು ಕದ್ದು ಹಾಲು ಕುಡಿಯುವುದನ್ನು ನೋಡಿದ್ದೇವೆ. ಆದರೆ ಇಲ್ಲೊಂದು ಕೋತಿ ಗೃಹ ಸಚಿವರ ಮನೆಯಲ್ಲಿ ಕದ್ದು ಹಾಲು ಕುಡಿದಿದೆ. ಗೃಹ ಸಚಿವ ಡಾ. ಜಿ ಪರಮೇಶ್ವರ್ (G Parmeshwar)​ ಅವರು ಇಂದು (ಫೆ.26) ತುಮಕೂರಿನ (Tumakur) ಸಿದ್ದಾರ್ಥ ನಗರದಲ್ಲಿರುವ ಮನೆಯಲ್ಲಿ ಜನರಿಂದ ಅಹವಾಲು ಸ್ವೀಕರಿಸುತ್ತಿದ್ದರು. ಈ ವೇಳೆ ಮನಗೆ ಬಂದ ಕೋತಿ, ನೆರವಾಗಿ ಒಳಗೆ ನುಗ್ಗಿದೆ. ಬಳಿಕ ಫ್ರೀಡ್ಜ್ ಬಾಗಿಲು ತೆಗೆದು ಹಾಲಿ ಪಾಕೇಟ್ ತೆಗೆದುಕೊಂಡು, ಮೆಟ್ಟಿಲಿನ …

Read More »

ಗದಗ ನಗರಸಭೆ ಯಡವಟ್ಟು, ಜೀವಂತವಾಗಿದ್ದರೂ ಬಡ ಕುಟುಂಬದವರಿಗೆ ಮರಣ ಪ್ರಮಾಣ ಪತ್ರ,

ತಮ್ಮದೇ ಮರಣ ಪ್ರಮಾಣ ಪತ್ರವನ್ನು ಕೈಯಲ್ಲಿ ಹಿಡಿದು ಅಲೆಯುತ್ತಿರೋ ಬಡ ಕುಟುಂಬ.. ಗದಗ ಬೆಟಗೇರಿ ನಗರಸಭೆ ಅಧಿಕಾರಿಗಳ ಮಹಾ ಯಡವಟ್ಟಿನಿಂದ ಆ ಬಡ ಕುಟುಂಬ ಕಂಗಾಲು.. ಮನೆ ಯಜಮಾನನ ಕಿಲಾಡಿ ಬುದ್ದಿಗೆ ನಲುಗಿದ ಬಡ ಕುಟುಂಬ ಸದಸ್ಯರು. ಹೌದು ಈ ಎಲ್ಲಾ ವಿದ್ಯಮಾನಗಳು ಕಾಣಸಿಗೋದು ಗದಗ ನಗರದ ಖಾನತೋಟದಲ್ಲಿ… ಆ ಮನೆಯ ಯಜಮಾನ ಮಾಡಿರುವ ಘನಂದಾರಿ ಕೆಲಸಕ್ಕೆ ಇಡೀ ಕುಟುಂಬ ವಿಲವಿಲ ಅಂತಿದೆ. ಹೌದು ತನ್ನ ಪತ್ನಿ ಮತ್ತು ಇಬ್ಬರು …

Read More »

ಗೋ ಬ್ಯಾಕ್​ ಶೋಭಾ ಕರಂದ್ಲಾಜೆ ಅಭಿಯಾನಕ್ಕೆ ಪೋಸ್ಟರ್​ ಅಂಟಿಸಿದ್ದ ಯುವಕರ ವಿರುದ್ಧ FIR

ಚಿಕ್ಕಮಗಳೂರು, ಫೆ.26: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ವರ್ಸಸ್ ಮಾಜಿ ಶಾಸಕ ಸಿ.ಟಿ ರವಿ (CT Ravi) ನಡುವೆ ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದ ಟಿಕೆಟ್ ಫೈಟ್ ಜೋರಾಗಿದೆ. ಗೋ ಬ್ಯಾಕ್, ಶೋಭಾ ಹಾಠಾವೋ ಎಂದು ಸಿ,ಟಿ.ರವಿ ಬೆಂಬಲಿಗರು ಅಭಿಯಾನ ನಡೆಸಿದ್ದಾರೆ. ಸದ್ಯ ಗೋ ಬ್ಯಾಕ್​ ಶೋಭಾ ಕರಂದ್ಲಾಜೆ ಅಭಿಯಾನ ವಿಚಾರ ಸಂಬಂಧ ಪೋಸ್ಟರ್​ ಅಂಟಿಸಿದ್ದ ನಾಲ್ವರು ಯುವಕರ ವಿರುದ್ಧ FIR ದಾಖಲಾಗಿದೆ. ಕಳೆದ ಜನವರಿ 01ರಿಂದ ಚಿಕ್ಕಮಗಳೂರು ಉಡುಪಿ …

Read More »

ಸಿಎಂ, ಡಿಸಿಎಂ ರನ್ನು ಭೇಟಿಯಾದ ಜನಾರ್ಧನ ರೆಡ್ಡಿ – ರಾಜ್ಯಸಭಾ ಚುನಾವಣೆಗೆ ಬೆಂಬಲ!

ಬೆಂಗಳೂರು : ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ (DCM D K Shivakumar) ಅವರನ್ನು ಶಾಸಕ ಜನಾರ್ಧನ ರೆಡ್ಡಿ (Gali Janardhan reddy) ಭೇಟಿಯಾಗಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ (Rajyasabha election) ಕಾಂಗ್ರೆಸ್‌ (Congress) ಗೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (Kalyan rajya pragati party) ಬೆಂಬಲ ಸೂಚಿಸುವ ಹಿನ್ನೆಲೆಯಲ್ಲಿ ಈ ಭೇಟಿ ನಡೆದಿದೆಯೆನ್ನಲಾಗಿದೆ.   ಫೆ. 27 ರಂದು ರಾಜ್ಯಸಭಾ ಚುನಾವಣೆ ನಡೆಯಲಿದ್ದು, ತಮ್ಮ …

Read More »

ಕಿರಾಣಿ ಅಂಗಡಿಯಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ಕೋರಿದ ಚಿತ್ರದುರ್ಗದ ಗ್ರಾಮಸ್ಥ

ಚಿತ್ರದುರ್ಗ: ಅಬಕಾರಿ ಇಲಾಖೆಯಿಂದ ಬಾರ್ ಲೈಸೆನ್ಸ್ ಸಿಗೋದು ತುಂಬಾ ಕಷ್ಟ. ಅಂಥದ್ದರಲ್ಲಿ ಇಲ್ಲೊಬ್ಬ ವ್ಯಕ್ತಿ ದಿನಸಿ ಅಂಗಡಿಯಲ್ಲಿ ಮದ್ಯ ಮಾರಾಟಕ್ಕೆ ಪರವಾನಗಿ ಕೊಡಿ ಎಂದು ಮನವಿ ಸಲ್ಲಿಸಿದ್ದಾನೆ. ಈ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ. ಕೋಟಿ ಕೋಟಿ ರೂ. ಹಣ ಕೊಟ್ಟರೂ ಮದ್ಯ ಮಾರಾಟದ ಲೈಸೆನ್ಸ್‌ ಸಿಗುವುದೇ ಕಷ್ಟವಾಗಿದೆ. ಅಂಥದ್ದರಲ್ಲಿ ಇಲ್ಲಿ ಕಿರಾಣಿ ಅಂಗಡಿಯಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ಕೋರಿ ಪತ್ರ ಬರೆದಿರುವುದನ್ನು ನೋಡಿ ಅಬಕಾರಿ ಇಲಾಖೆ ಅಧಿಕಾರಿಗಳು ನಗಾಡಿದ್ದಾರೆ. ರಾಜ್ಯದಲ್ಲಿ …

Read More »

ಸಿದ್ದರಾಮಯ್ಯ ಬಗ್ಗೆ ಅನಂತ್​ಕುಮಾರ್​ ಹೆಗಡೆ ವ್ಯಂಗ್ಯ; ಸಚಿವ ಎಚ್​.ಕೆ. ಪಾಟೀಲ್​ ತಿರುಗೇಟು!

ಬಾಗಲಕೋಟೆ: ಸಿದ್ದರಾಮಯ್ಯ ಸರ್ಕಾರದಲ್ಲಿ ಅಧಿಕಾರಿಗಳಿಗೆ, ಶಾಸಕರಿಗೆ ಪಗಾರ ಕೊಡಲು ಹಣವಿಲ್ಲ ಎಂದು ಸಂಸದ ಅನಂತಕುಮಾರ ಹೆಗಡೆ ಮಾಡಿದ ಟೀಕಾಪ್ರಹಾರಕ್ಕೆ ಪ್ರತಿಕ್ರಿಯಿಸಿದ ಸಚಿವ ಹೆಚ್.ಕೆ. ಪಾಟೀಲ್, ಯಾವ ಶಾಸಕ ಪಗಾರ ಇಲ್ಲದೇ ಇದ್ದಾರೆ? ಹೇಳಿ ನೋಡೋಣ ಎಂದು ಹೇಳಿದ್ದಾರೆ.   ಬಾಗಲಕೋಟೆಯ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದಲ್ಲಿ ಮಾತನಾಡಿದ ಸಚಿವ ಹೆಚ್.ಕೆ. ಪಾಟೀಲ್, ಯಾವ ಶಾಸಕ ಪಗಾರ ಇಲ್ಲದೆ ಇದ್ದಾರೆ ಹೇಳಿ? ನಾನು ಮಂತ್ರಿ ಇದ್ದೇನೆ, ಇಲ್ಲೇ ಶಾಸಕರು ಸಹ ಇದ್ದಾರೆ. ನಮ್ಮ …

Read More »

ಬೆಳಗಾವಿ: ಖ್ಯಾತ ವೈದ್ಯ ಡಾ.ಕೊಡಕಣಿ ನಿಧನ

ಬೆಳಗಾವಿ: ಇಲ್ಲಿನ ಖ್ಯಾತ ಪ್ರಸ್ತೂತಿ ಮತ್ತು ಸ್ತ್ರೀರೋಗ ತಜ್ಞ ವೈದ್ಯರಾಗಿದ್ದ ಡಾ.ಬಿ.ಎಸ್. ಕೊಡಕಣಿ (89) ಅವರು ಗುರುವಾರ ನಿಧನರಾದರು. 1959ರಲ್ಲಿ ಬರೋಡಾ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪಡೆದ ಅವರು 1962ರಲ್ಲಿ ಸ್ತ್ರೀರೋಗ ಶಾಸ್ತ್ರದಲ್ಲಿ ಎಂ.ಡಿ. ಪದವೀಧರರಾಗಿ, ಮುಂಬೈ ಆಸ್ಪತ್ರೆಯಲ್ಲಿ ನಾಲ್ಕು ವರ್ಷಗಳ ರಿಜಿಸ್ಟ್ರಾರ್‌ ಆಗಿ ಸೇವೆಸಲ್ಲಿಸಿದ್ದರು. 1966ರಲ್ಲಿ ಜವಾಹರಲಾಲ್‌ ನೆಹರು ವೈದ್ಯಕೀಯ ಮಹಾವಿದ್ಯಾಲಯದ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಮುಖ್ಯಸ್ಥರಾಗಿ ನೇಮಕಗೊಂಡರು. ಇಂಗ್ಲೆಂಡ್, ಯೂರೋಪ, ಕೆನಡಾ, ಅಮೆರಿಕಾಗಳಲ್ಲಿ ಉಪನ್ಯಾಸಕರಾಗಿ, …

Read More »