ಬೆಂಗಳೂರು: ಜೈಲಿನಿಂದಲೇ ರೌಡಿಶೀಟರ್ ನಗ್ನ ವಿಡಿಯೋ ಕಳುಹಿಸಿ ಮಹಿಳೆಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ಸೇರಿದಂತೆ ಮೂವರು ಆರೋಪಿಗಳನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ಮನೋಜ್ ಅಲಿಯಾಸ್ ಕೆಂಚ, ಸುಭಾಷ್ ಹಾಗೂ ಯೋಗೇಶ್ ಬಂಧಿತ ಆರೋಪಿಗಳು. ರೌಡಿಶೀಟರ್ ಮನೋಜ್ ಜೈಲಿನಲ್ಲಿ ಕುಳಿತು ಮಾರ್ಫ್ ಮಾಡಿದ ಮಹಿಳೆಯ ಬೆತ್ತಲೆ ಫೋಟೋ, ವಿಡಿಯೋಗಳನ್ನು ಕಳುಹಿಸಿ ಮಹಿಳೆಯ ತಾಯಿಗೆ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದ. ನಿನ್ನ ಅಳಿಯನಿಗೆ ಫೋಟೋ, ವಿಡಿಯೋ ಕಳುಹಿಸಿ …
Read More »ನಾಲತವಾಡ: ಡಿಜಿಟಲ್ ಪೇ ಮೂಲಕ ಬಸ್ ಪ್ರಯಾಣ
ನಾಲತವಾಡ: ಬೆಳಗಾವಿಯಿಂದ ನಾಲತವಾಡಕ್ಕೆ ಹಲವು ವಿಶೇಷತೆ ಒಳಗೊಂಡ ಬೆಳಗಾವಿ ಡಿಪೊದ ನೂತನ ಬಸ್ ಓಡಿಸಲಾಗುತ್ತಿದೆ. ಈ ಬಸ್ನಲ್ಲಿ ಮಹಿಳೆಯರ ಸುರಕ್ಷತಾ ದೃಷ್ಟಿಯಿಂದ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇದೆ. ಬಸ್ನಲ್ಲಿ ಹೋಗೋಕೆ ಜೇಬ್ನಲ್ಲಿ ದುಡ್ಡು ಇರಲೇ ಬೇಕು ಎನ್ನುವಂತಿಲ್ಲ. ಬಸ್ಗಳಲ್ಲಿ ಟಿಕೆಟ್ ಪಡೆಯಲು ಬೆಳಗಾವಿಯ ಈ ಬಸ್ ಇನ್ನಷ್ಟು ಅನುಕೂಲ ಮಾಡಿಕೊಟ್ಟಿದೆ. ಇನ್ಮುಂದೆ ನಿಮ್ಮ ಮೊಬೈಲ್ನಲ್ಲಿ ಯುಪಿಐ ಪೇಮೆಂಟ್ ಅವಕಾಶ ಇದ್ರೆ ಸಾಕು ಬಸ್ನಲ್ಲಿ …
Read More »ಸಂಚಾರ ನಿಯಮ ಉಲ್ಲಂಘನೆ: 50 ಸಾವಿರಕ್ಕಿಂತ ಹೆಚ್ಚು ದಂಡವಿರುವ 85 ಬೈಕ್ ಸೀಜ್, ದಂಡ ವಸೂಲಿ
ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿ 50 ಸಾವಿರ ರೂ.ಗಿಂತ ಹೆಚ್ಚಿನ ಮೊತ್ತದ ದಂಡವಿದ್ದ ವಾಹನಗಳ ವಿರುದ್ದ ದಕ್ಷಿಣ ಸಂಚಾರ ವಿಭಾಗ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, 84 ದ್ವಿಚಕ್ರ ವಾಹನಗಳು ಮತ್ತು 1 ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಶಕ್ಕೆ ಪಡೆದಿರುವ ಈ ವಾಹನಗಳ ಮೇಲೆ 10,210 ಉಲ್ಲಂಘನಾ ಪ್ರಕರಣಗಳು ದಾಖಲಾಗಿದ್ದು, ಸುಮಾರು 1.07 ಕೋಟಿ ರೂಪಾಯಿ ದಂಡ ಸಂಗ್ರಹಿಸಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಚಾರ ಪೊಲೀಸರ ಬದಲಾಗಿ ಆತ್ಯಾಧುನಿಕ …
Read More »ರಾಜಕೀಯಕ್ಕೆ ಡಾಲಿ ಧನಂಜಯ: ಮೈಸೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕೆ?
ಬೆಂಗಳೂರು: ವಿಧಾನಸಭಾ ಚುಣಾವಣೆಯಲ್ಲಿ ಬಹುಮತ ಪಡೆದ ಕಾಂಗ್ರೆಸ್ ಮುಂದಿನ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದೆ. ಕಾಂಗ್ರೆಸ್ ಗೆ ಲೋಕಸಭಾ ಚುನಾವಣೆಯಲ್ಲಿ ಠಕ್ಕರ್ ಕೊಡುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದ್ದು, ಕಾಂಗ್ರೆಸ್ ಮುಂದಿನ ಲೋಕಸಭಾ ಚುಣಾವಣೆಯನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ದೊಡ್ಡದೊಂದು ಸಂಚಲನ ಸೃಷ್ಟಿ ಮಾಡಲು ಕಾಂಗ್ರೆಸ್ ಕಾರ್ಯತಂತ್ರ ಸಿದ್ಧವಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯ ಕ್ಷೇತ್ರವಾಗಿರುವ ಮೈಸೂರು ಕ್ಷೇತ್ರವನ್ನು ಗೆಲ್ಲಲು ಒಂದು …
Read More »ರಂಭಾಪುರಿ ಶ್ರೀಗಳ ಕಾರಿನ ಮೇಲೆ ಚಪ್ಪಲಿ ಎಸೆತ
ಮಂಗಳೂರು ಸೇಂಟ್ ಜೆರೋಸಾ ಶಾಲೆಯ ಘಟನೆ ದುರದೃಷ್ಟಕರ ಎಂದಿರುವ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, ಈ ಕುರಿತು ಐಎಎಸ್ ಅಧಿಕಾರಿ ನೇತೃತ್ವದಲ್ಲಿ ಸಮಗ್ರ ತನಿಖೆಗೆ ಆದೇಶಿಸಲಾಗಿದೆ ಎಂದರು. ಜೆರೋಸಾ ಶಾಲೆ ಶಿಕ್ಷಕಿಯಿಂದ ಹಿಂದೂ ಧರ್ಮದ ಅವಹೇಳನ ಆರೋಪ ಸಂಬಂಧ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ಆಕಾಶ್ ಕೆ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ. …
Read More »ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಭಾರತದಲ್ಲಿ ಹಿಂದೆಂದೂ ಇರಲಿಲ್ಲ: ಸಿ.ಎಂ.
ಮಂಗಳೂರು (Mangaluru): ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಇರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಅವರು ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ (congress) ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಮೋದಿಯವರು ಇದುವರೆಗೂ ಹೇಳಿದ್ದರಲ್ಲಿ ಯಾವುದನ್ನಾದರೂ ಈಡೇರಿಸಿದ್ದಾರಾ? ಜನರ ಬದುಕಿಗೆ ನೆರವಾಗುವ, ದೇಶದ ಮಕ್ಕಳು-ಯುವಜನರ ಬದುಕು-ಭವಿಷ್ಯಕ್ಕೆ ಅನುಕೂಲ ಆಗುವ ಒಂದೇ ಒಂದನ್ನಾದರೂ ಈಡೇರಿಸಿದ್ದಾರಾ? ಎಂದು ಪ್ರಶ್ನಿಸಿದರು. ದಕ್ಷಿಣ ಕನ್ನಡದ ಜನತೆಗೆ ರಾಜಕೀಯ ಪ್ರಜ್ಞಾವಂತಿಕೆ ಹೆಚ್ಚಾಗಿದೆ. ಸತ್ಯ …
Read More »ಹಿತನನ್ನೇ ಕೊಂದ ಗೆಳೆಯರು; ಮೂವರು ಆರೋಪಿಗಳು ಅರೆಸ್ಟ್
ಕಲಬುರ್ಗಿ: ಕೊಟ್ಟ ಹಣ ವಾಪಾಸ್ ಕೇಳಿದ್ದಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕಲಬುರ್ಗಿ ಪೊಲೀಸರು ಬಂಧಿಸಿದ್ದಾರೆ. ರೋಹನ್ ಕೊಲೆಯಾದ ದುರ್ದೈವಿ. ನಾಲ್ವರು ಗೆಳೆಯರು ಸೇರಿ ರೋಹನ್ ನನ್ನು ಚಾಕುವಿನಿಂದ ಇರುದು ಹತ್ಯೆಗೈದಿದ್ದರು. ಕೃತ್ಯದ ಬಳಿಕ ಆರೋಪಿಗಳು ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸುನೀಲ್ ಸಿಂಗ್, ಭಗತ್ ಸಿಂಗ್, ಸೊಹೆಲ್ ಬಂಧಿತ ಆರೋಪಿಗಳು. ಓರ್ವ ಆರೋಪಿ ತಪ್ಪಿಸಿಕೊಂಡಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗಿದೆ. ರೋಹನ್ …
Read More »ಕಿರಾಣಿ ಅಂಗಡಿಯಲ್ಲಿ ಪತ್ನಿಗೆ ಐಸ್ ಕ್ಯಾಂಡಿ ಕೊಡಿಸಿದ ನಟ ಯಶ್
ಭಟ್ಕಳ ತಾಲೂಕಿನ ಶಿರಾಲಿಯ ಚಿತ್ರಾಪುರ ಮಠಕ್ಕೆ ರಾಕಿಂಗ್ ಸ್ಟಾರ್ ನಟ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿ ಭೇಟಿ ನೀಡಿದ್ದು, ದೇವರ ದರ್ಶನ ಪಡೆದುಕೊಂಡಿದ್ದಾರೆ. ಈ ವೇಳೆ ನಟ ಯಶ್ ಮಠದ ಬೀದಿಯಲ್ಲಿರುವ ಕಿರಾಣಿ ಅಂಗಡಿಗೆ ತೆರಳಿ ಪತ್ನಿಗೆ ಐಸ್ಕ್ಯಾಂಡಿ ಕೊಡಿಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ನಟ ಯಶ್ ಸರಳತೆಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಿರಾಣಿ ಅಂಗಡಿಯಲ್ಲಿ ನಟ ಯಶ್ ತನ್ನ ಪತ್ನಿ ರಾಧಿಕಾ …
Read More »ಕನ್ನಡ ನಾಮಫಲಕ ಅಳವಡಿಸಿಕೊಳ್ಳದ ಅಂಗಡಿಗಳಿಗೆ ಬೀಗ
ಬೆಂಗಳೂರು: ಮಳಿಗೆಗಳ ನಾಮಫಲಕದಲ್ಲಿ ಶೇ 60ರಷ್ಟು ಕನ್ನಡ ಬಳಸದ 18 ಉದ್ದಿಮೆಗಳನ್ನು ತಾತ್ಕಾಲಿಕವಾಗಿ ಬಿಬಿಎಂಪಿ ವತಿಯಿಂದ ಮುಚ್ಚಿಸಲಾಗಿದೆ. ಬ್ರಿಗೇಡ್ ರಸ್ತೆ, ಎಂ.ಜಿ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್ಗಳಲ್ಲಿ ಕನ್ನಡ ನಾಮಫಲಕ ಬಳಸದ ಅಂಗಡಿಗಳಿಗೆ ಬಿಬಿಎಂಪಿ ಪೂರ್ವ ವಲಯದ ಸಿಬ್ಬಂದಿ ಎಚ್ಚರಿಕೆ ನೀಡಿದರು. ಈಗಿರುವ ನಾಮಫಲಕಗಳಲ್ಲಿ ಇಂಗ್ಲಿಷ್ ಅಕ್ಷರಗಳನ್ನು ಮುಚ್ಚಿ, ಕನ್ನಡವನ್ನು ಚಿಕ್ಕದಾಗಿ ಕಾಣುವಂತೆ ಕೆಲವು ಮಾಡಿದ್ದಾರೆ. ಇದು ಸರಿಯಲ್ಲ. ಶೇ 60ರಷ್ಟು ಕನ್ನಡ ಇರಲೇಬೇಕು ಎಂದು ಮಳಿಗೆಯವರಿಗೆ ತಾಕೀತು ಮಾಡಿದರು. ವಲಯ …
Read More »ಕಲ್ಲಂಗಡಿ ತಿನ್ನಲು ಅಂಗಡಿಗೆ ಬಂದ ಕಾಡಾನೆ,
ಆನೇಕಲ್, ಫೆ.17: ತಮಿಳುನಾಡು ಹಾಗೂ ಕರ್ನಾಟಕ ಗಡಿ ಭಾಗದಲ್ಲಿಕಾಡಾನೆಗಳ(Wild Elephant) ಹಾವಳಿ ಹೆಚ್ಚಾಗುತ್ತಿದೆ. ಇದೀಗ ಬೆಂಗಳೂರಿನ ಆನೇಕಲ್ ತಾಲೂಕಿನ ಬಳಿ ಇರುವ ತಮಿಳುನಾಡಿಗೆ (Tamil Nadu) ಡೆಂಕಣಿಕೋಟೆ ಗ್ರಾಮಕ್ಕೆ ಒಂಟಿ ಸಲಗ ನುಗ್ಗಿದೆ. ಮುಂಜಾನೆ 5 ಗಂಟೆಯ ಸುಮಾರಿಗೆ ಗ್ರಾಮದ ಸುತ್ತಲೂ ಅಡ್ಡಾಡಿದ ಒಂಟಿ ಸಲಗ, ರಸ್ತೆ ಬದಿಯಲ್ಲಿ ಕಲ್ಲಂಗಡಿ ಅಂಗಡಿ ಬಳಿ ಹೋಗಿದೆ. ಈ ವೇಳೆ ಅಲ್ಲೇ ಗಾಢ ನಿದ್ರೆಗೆ ಜಾರಿದ್ದ ಅಂಗಡಿ ವ್ಯಾಪಾರಸ್ಥರಾದ ದಂಪತಿಗೆ ಇತರೆ ಗ್ರಾಮಸ್ಥರು ಬೊಬ್ಬೆ ಹಾಕಿ …
Read More »