ಚಿತ್ರದುರ್ಗ : ಜನರಿಗೆ ಆಸೇ ತೋರಿಸಿ ಹಣ ಡಬಲ್ ಮಾಡಿಕೊಡ್ತೀನಿ ಎಂದು ಜನರಿಗೆ ಕೋಟಿ ಕೋಟಿ ಹಣ ವಂಚಿಸಿದ ಪ್ರಕರಣ ಚಿತ್ರದುರ್ಗದಲ್ಲಿ ಬೆಳಕಿದೆ ಬಂದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ (Holalkere) ತಾಲೂಕಿನ ಚಿಕ್ಕಜಾಜೂರಿನಲ್ಲಿ (Chikkajajur) ಕಳೆದ ಡಿಸೆಂಬರ್ 15ರಂದು ಈ ಘಟನೆ ನಡೆದಿದ್ದುತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಆಂಧ್ರ ಪ್ರದೇಶ (Andhra Pradesh) ಮೂಲದ ಕೋಡೆ ರಮಣಯ್ಯ (Kode Ramanaiah) ಎಂದು ಗುರುತಿಸಲಾಗಿದೆ. ಈತ ಹಣವನ್ನು ಡಬಲ್ ಮಾಡುವುದಾಗಿ ಆನ್ …
Read More »ರೈಲಿನಲ್ಲಿ ಮಹಿಳೆಯರ ಸರ ಕಸಿದು ಪರಾರಿಯಾಗುತ್ತಿದ್ದ ಚಾಲಾಕಿಗಳ ಬಂಧನ
ಬೆಂಗಳೂರು: ರೈಲಿನಲ್ಲಿ ಪ್ರಯಾಣಿಸುವ ಮಹಿಳೆಯರ ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದ ಕಳ್ಳರಿಬ್ಬರನ್ನು (Chain theft) ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ದಂಡು (Bengaluru Dandu) ಎಂದು ಕರೆಯಲ್ಪಡುವ ಈ ಕಳ್ಳರ ಗುಂಪು, ರೈಲಿನಲ್ಲಿ ಮಹಿಳೆಯರ ಸರ ಕಸಿದು ಪರಾರಿಯಾಗುತ್ತಿದ್ದರು. ಬಂಧಿತರನ್ನು ಬಾಲಾಜಿ (Balaji) ಹಾಗೂ ಕಮಲನಾಥನ್ (Kamalnath) ಎಂದು ಗುರುತಿಸಲಾಗಿದೆ. ಜನವರಿ 18 ರಂದು ಬೆಂಗಳೂರು-ಜೋಲಾರ್ಪೇಟೆ (Bengaluru-Jolarpete) ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸುಮಿತ್ರಾ (Sumitra) ಎಂಬುವವರ ಸರವನ್ನು, ಬಂಗಾರಪೇಟೆಯ (Bangarpete) ಬಿಸಾನತ್ತಂ ಬಳಿ ಸರ …
Read More »ಮತದಾನ ಮಾಡುವ ಶಿಕ್ಷಕರಿಗೆ ಸಾಂದರ್ಭಿಕ ರಜೆ
ಬೆಂಗಳೂರು: ಕರ್ನಾಟಕ ವಿಧಾನ ವರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಿಬಿಎಂಪಿ ಹಾಗೂ ರಾಮನಗರ ಜಿಲ್ಲೆ ಉಪ ಚುನಾವಣೆ ಫೆ.16 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಉಪ ಚುನಾವಣೆ ನಡೆಯತ್ತಿರುವ ವಿಧಾನ ವರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಪ್ರಕ್ಷಣಿಕ ಸಂಸ್ಥೆಗಳಲ್ಲಿ, ಕೆಲಸ ನಿರ್ವಹಿಸುತ್ತಿರುವ ಅರ್ಹ …
Read More »ಫೆಬ್ರವರಿ 23ರ ಬಳಿಕ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಸಿಎಂ-ಡಿಸಿಎಂ
ಬೆಂಗಳೂರು: ವಿನಾನಸಭಾ ಚುನಾವಣೆ ಗೆಲ್ಲಲು ಮಾಡಿದ್ದ ಪ್ಲ್ಯಾನ್ ಮೂಲಕವೇ ಲೋಕಸಭಾ ಚುನಾವಣೆ (Lokasabha Election) ಗೆಲ್ಲಲು ಕಾಂಗ್ರೆಸ್ (Congress) ಮುಂದಾಗಿದೆ. ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಫೆಬ್ರವರಿ 23ರ ಬಳಿಕ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ವಿಧಾನಸಭೆ ಚುನಾವಣೆ ಮಾದರಿಯಲ್ಲೇ ಲೋಕಸಭಾ ಚುನಾವಣೆ ಪ್ರಚಾರಕ್ಕೂ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತ್ಯೇಕವಾಗಿ ವಿವಿಧ …
Read More »ಕಾರ್ಖಾನೆಯಿಂದ ಬೆಳೆ ನಷ್ಟ: ಅಧಿಕಾರಿಗಳ ಪರಿಶೀಲನೆ
ಹಂದಿಗುಂದ: ‘ಗೋದಾವರಿ ಬಯೊರಿಫೈನರಿಸ್ ಸಕ್ಕರೆ ಕಾರ್ಖಾನೆಯಿಂದ ಹೊರಮ್ಮುವ ಬೂದಿ ಹಾಗೂ ಕಲುಷಿತ ನೀರಿನಿಂದ ಬೆಳಗಾವಿ ಜಿಲ್ಲೆಯ ಗಡಿ ಭಾಗದ ಹಳ್ಳಿಗಳಲ್ಲಿ ಬೆಳೆಗಳು ಹಾಳಾಗುತ್ತಿವೆ’ ಎಂದು ರೈತರು ಮಾಲಿನ್ಯ ನಿಯಂತ್ರಣ ಮಂಡಳಿಗೆ ಸಲ್ಲಿಸಿದ ದೂರು ಆಧರಿಸಿ ಮಂಗಳವಾರ, ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು. ರಾಯಬಾಗ ತಾಲ್ಲೂಕಿನ ಮರಾಕುಡಿ ಹಾಗೂ ಕಪ್ಪಲಗುದ್ದಿ ಗ್ರಾಮಗಳಿಗೆ ಭೇಟಿ ನೀಡಿದ ಅಧಿಕಾರಿಗಳು, ರೈತರು ಬೆಳೆದ ಬೆಳೆಗಳ ಮೇಲೆ ಬಿದ್ದಿರುವ ಕಾರ್ಖಾನೆಯ ಬೂದಿ ಹಾಗೂ …
Read More »ಟೆಂಪೊ- ಟ್ರ್ಯಾಕ್ಟರ್ ಡಿಕ್ಕಿ: 13 ಪೊಲೀಸರಿಗೆ ಗಾಯ
ಗೋಕಾಕ: ತಾಲ್ಲೂಕಿನ ಹಿರೇನಂದಿ ಕ್ರಾಸ್ ಬಳಿ ರಸ್ತೆ ಮೇಲೆ ನಿಂತಿದ್ದ ಕಬ್ಬು ಹೇರಿದ ಟ್ರ್ಯಾಕ್ಟರ್ಗೆ ಟೆಂಪೊ ಟ್ರಾವಲರ್ ಡಿಕ್ಕಿ ಹೊಡೆದ ಪರಿಣಾಮ ಟೆಂಪೊದಲ್ಲಿದ್ದ 13 ಪೊಲೀಸ್ ಸಿಬ್ಬಂದಿ ಹಾಗೂ ಚಾಲಕ ಗಾಯಗೊಂಡ ಘಟನೆ ಸೋಮವಾರ ನಸುಕಿನಲ್ಲಿ ನಡೆದಿದೆ. ತೀವ್ರವಾಗಿ ಗಾಯಗೊಂಡ ದಾವಣೆಗೆರೆ ಜಿಲ್ಲೆಯ ಹೊನ್ನಾಳಿಯ ಕಡಬಕಟ್ಟಿ ಗ್ರಾಮದ ಅಣ್ಣಪ್ಪ, ಕೊಪ್ಪಳ ಜಿಲ್ಲೆ ಕನಕಗಿರಿಯ ಸೋಮನಾಥ ನಿಂಗಪ್ಪ ಕುಂಬಾರ, ಶಿವಮೊಗ್ಗ ಜಿಲ್ಲೆಯ ಸೊರಬದ ಸುಮಗಿ ಗ್ರಾಮದ ರಘು ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. …
Read More »ಪಂಚಮಸಾಲಿ 2ಎ ಮೀಸಲಾತಿ ಹೋರಾಟ ನಿಲ್ಲಿಸುವಂತೆ ಮಂತ್ರಿಯೊಬ್ಬ 10 ಕೋಟಿ ರೂ. ಆಮಿಶವೊಡ್ಡಿದ್ದ: ಬಸನಗೌಡ ಪಾಟೀಲ್ ಯತ್ನಾಳ್
ಶಿವಮೊಗ್ಗ:ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಹೋರಾಟ (Panchamasali 2A reservation protest) ಪುನಃ ಶುರುವಾಗಿದೆ. ಸಮುದಾಯದವರು ಶಿವಮೊಗ್ಗದಲ್ಲಿ ಕೂಡಲಸಂಗಮ ಮಠಾಧೀಶ ಬಸವಜಯ ಮೃತ್ಯುಂಜಯ ಸ್ವಾಮೀಜಿಯವರ (Basava Jaya Mruthyunjaya Swamy) ನೇತೃತ್ವದಲ್ಲಿ ನಗರದ ಶಿವಪ್ದ ನಾಯಕ್ ವೃತ್ತದಿಂದ ಗೋಪಿವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಚೌಕಿಮಠದಲ್ಲಿ ಜಯಮೃತ್ಯುಂಜಯ ಸ್ವಾಮೀಜಿಯವರು ಲಿಂಗ ಪೂಜೆ ನೆರವೇರಿಸಿದ ಬಳಿಕ ಪ್ರತಿಭಟನೆ ಯಲ್ಲಿ ಭಾಗಿಯಾಗಿರುವ ಶಾಸಕ ಬಸನನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಮಾತಾಡಿ, ಪಂಚಮಸಾಲಿ ಸಮಾಜದ ಹೋರಾಟವನ್ನು ಮೊಟಕುಗೊಳಿಸಲು …
Read More »ರಾಯಚೂರು: ವ್ಯಕ್ತಿ ನಾಪತ್ತೆ, 45 ದಿನದ ಬಳಿಕ ಬೆಟ್ಟದಲ್ಲಿ ಬಿದ್ದಿತ್ತು ಆತನ ಮುಂಡ,
ಮಂಗಳವಾರ : ಆತನ ಅಸ್ಥಿಪಂಜರ (Skeleton) ಪತ್ತೆಯಾಗಿದೆ. ಕೊರ್ತಕುಂದ ಗ್ರಾಮದ ರಸೂಲ್ ಸಾಬ್ (45) ಅನುಮಾನಾಸ್ಪದವಾಗಿ ಮೃತಪಟ್ಟಿರುವ ವ್ಯಕ್ತಿ. 45 ದಿನಗಳ ಹಿಂದೆ ಹೊಲಕ್ಕೆ ಹೋದ ರಸೂಲ್ ಸಾಬ್ ಇದ್ದಕ್ಕಿದಂತೆ ನಾಪತ್ತೆಯಾಗಿದ್ದನು. ರಸೂಲ್ಗಾಗಿ ಕುಟುಂಬಸ್ಥರು 20 ಕ್ಕೂ ಹೆಚ್ಚು ಹಳ್ಳಿಗಳಲ್ಲಿ, ದೇವಸ್ಥಾನ, ದರ್ಗಾಗಳಲ್ಲಿ, ಬಸ್ ನಿಲ್ದಾಣಗಳಲ್ಲಿ ಹುಡುಕಾಡಿದರೂ ರಸೂಲ್ ಸಿಗಲ್ಲಿ. ಕೊನೆಗೆ ಕುಟುಂಬಸ್ಥರು ಕೈಚೆಲ್ಲಿ, ಪೊಲೀಸರಿಗೆ (Police) ದೂರು ನೀಡದೆ ಸುಮ್ಮನಾದರು. ಇದೆ ಫೆಬ್ರವರಿ 11 ರಂದು ಕೊರ್ತಕುಂದ ಹೊರಭಾಗದ …
Read More »ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ 1 ಕೋಟಿ ರೂ ಅಪಘಾತ ವಿಮಾ ಪರಿಹಾರ
ಬೆಂಗಳೂರು, ಫೆಬ್ರವರಿ 14: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(Karnataka State Road Transport Corporation)ವು ತನ್ನ ಸಿಬ್ಬಂದಿಗಳ ಅವಲಂಬಿತರ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕರ್ತವ್ಯದಲ್ಲಿರುವಾಗ ಅಥವಾ ಕರ್ತವ್ಯದಲ್ಲಿಲ್ಲದ ಸಂದರ್ಭದಲ್ಲಿ ಅಪಘಾತದಿಂದ ಮೃತಪಟ್ಟ ಅಥವಾ ಅಂಗನ್ಯೂನತೆಗೆ ಒಳಗಾದಲ್ಲಿ 1 ಕೋಟಿ ರೂ. ಅಪಘಾತ ವಿಮಾ ಪರಿಹಾರ ಒದಗಿಸುವ ಅಪಘಾತ ವಿಮಾ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆ ಜಾರಿ ನಂತರದಲ್ಲಿ 17 ಜನ ನೌಕರರು ವೈಯಕ್ತಿಕ ಅಥವಾ ಕರ್ತವ್ಯ …
Read More »ಶಾಸಕ ಗೋಪಾಲಯ್ಯಗೆ ಬೆದರಿಕೆ ಕೇಸ್: ಪದ್ಮರಾಜ್ಗೆ ಜಾಮೀನು, ಅಶೋಕ್ ವಿರುದ್ಧ ಕೇಳಿಬಂತು ಗಂಭೀರ ಆರೋಪ
ಬೆಂಗಳೂರು, ಮಾಜಿ ಕಾರ್ಪೊರೇಟರ್ ಪದ್ಮರಾಜ್ರಿಂದ ಶಾಸಕ ಕೆ.ಗೋಪಾಲಯ್ಯ(K Gopalaiah)ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ 39ನೇ ಎಸಿಎಂಎಂ ಕೋರ್ಟ್ನಿಂದ ಪದ್ಮರಾಜ್ಗೆ ಜಾಮೀನು ಮಂಜೂರು ಮಾಡಲಾಗಿದೆ. ಈ ಕುರಿತಾಗಿ ಮಾತನಾಡಿರುವ ಪದ್ಮರಾಜ್, 2010 ರಲ್ಲಿ ಬಿಜೆಪಿ ನಾಯಕರ ಆರ್. ಅಶೋಕ್, ನನ್ನ ಮೇಯರ್ ಮಾಡುತ್ತೇನೆ ಅಂತ ಒಂದು ಕೋಟಿ ರೂ. ಹಣ ತೆಗೆದುಕೊಂಡರು. ಇವತ್ತಿಗೂ ಮೇಯರ್ ಮಾಡಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಆ ಹಣ …
Read More »