Breaking News

ರಾಷ್ಟ್ರೀಯ

ಹೆತ್ತವರ ಕಣ್ಣಲ್ಲಿ ನೀರು ತರಿಸುವವರು ಮುಂದೆ ಪಶ್ಚಾತ್ತಾಪ ಪಡಬೇಕಾಗುತ್ತದೆ’ ಎಂದು ಬಬಲಾದಿಯ ಮೂಲಸಂಸ್ಥಾನ ಮಠದ ಸಿದ್ಧರಾಮೇಶ್ವರ ಸ್ವಾಮೀಜಿ

ಅಥಣಿ: ‘ಹೆತ್ತವರ ಕಣ್ಣಲ್ಲಿ ನೀರು ತರಿಸುವವರು ಮುಂದೆ ಪಶ್ಚಾತ್ತಾಪ ಪಡಬೇಕಾಗುತ್ತದೆ’ ಎಂದು ಬಬಲಾದಿಯ ಮೂಲಸಂಸ್ಥಾನ ಮಠದ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ನಂದೇಶ್ವರದಲ್ಲಿ ಸೋಮವಾರ ನಡೆದ ಗಡಾಮ ಮುತ್ಯಾ ಜಾತ್ರೆ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಅವರು, ‘ಇಂದು ಜನರ ನಡೆ, ನುಡಿ ಸರಿಯಾಗಿಲ್ಲ. ಸಂಸ್ಕಾರದ ಕೊರತೆಯಿಂದ ವೃದ್ಧಾಶ್ರಮ, ಅನಾಥಾಶ್ರಮ ಹೆಚ್ಚುತ್ತಿರುವೆ. ಜನರು ಸ್ವಾರ್ಥಿಯಾಗುತ್ತಿದ್ದಾರೆ. ಹಾಗಾಗಿ ಜನರು ತಮ್ಮ ಮನಃ ಪರಿವರ್ತನೆ ಮಾಡಿಕೊಳ್ಳಬೇಕು. ನಿರಂತರವಾಗಿ ಪರೋಪಕಾರ ಮಾಡಬೇಕು. ಸತ್ಕಾರ್ಯ ಮಾಡುವವರಿಗೆ …

Read More »

ಶಿಕ್ಷಕರ ಎಲ್ಲ ಸಮಸ್ಯೆಗಳಿಗೆ ಪರಿಹಾರ: ಹಣಮಂತ ನಿರಾಣಿ ಭರವಸೆ

ಬೆಳಗಾವಿ: ‘ಹಳೆ ಪಿಂಚಣಿ ಅನುಷ್ಠಾನ, ಅನುದಾನಿತ ಶಾಲೆಗಳಲ್ಲಿ ಖಾಲಿ ಹುದ್ದೆ ಭರ್ತಿ, ಬಡ್ತಿಯಲ್ಲಾದ ದೋಷ ಸರಿಪಡಿಸುವುದು ಸೇರಿದಂತೆ ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಭರವಸೆ ನೀಡಿದರು.   ನಗರದಲ್ಲಿ ಸೋಮವಾರ ನಡೆದ ಬೆಳಗಾವಿ ಜಿಲ್ಲಾ ಘಟಕದ ಪ್ರೌಢಶಾಲಾ ಸಹಶಿಕ್ಷಕರ ಸಂಘದ ವಾರ್ಷಿಕ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ‘ಹಲವು ವರ್ಷಗಳಿಂದ ಶಿಕ್ಷಕರ ಸಮಸ್ಯೆಗಳು ಬಾಕಿ ಇವೆ. ಹಂತಹಂತವಾಗಿ ಎಲ್ಲವನ್ನೂ …

Read More »

ಕ್ರೀಡಾಶಾಲೆ ಅವ್ಯವಸ್ಥೆ; ಸ್ವಯಂಪ್ರೇರಿತ ದೂರು ದಾಖಲು

ಬೆಳಗಾವಿ: ರಾಜ್ಯದ ಕ್ರೀಡಾಶಾಲೆಗಳು, ಕ್ರೀಡಾ ಹಾಸ್ಟೆಲ್‌ ಮತ್ತು ಜಿಲ್ಲಾ ಕ್ರೀಡಾಂಗಣಗಳ ಸ್ಥಿತಿಗತಿ ಕುರಿತು    ‘ಕ್ರೀಡಾ ಹಾಸ್ಟೆಲ್‌ ಮತ್ತು ಕ್ರೀಡಾಂಗಣಗಳಲ್ಲಿ ಕ್ರೀಡಾಪಟುಗಳಿಗೆ ತರಬೇತಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು. ಕ್ರೀಡಾ ಸೌಲಭ್ಯ ಅಭಿವೃದ್ಧಿ ದೃಷ್ಟಿಯಿಂದ ಕೈಗೊಂಡ ಕ್ರಮಗಳ ವರದಿಯನ್ನು ಒಂದು ವಾರದೊಳಗೆ ಆಯೋಗಕ್ಕೆ ಸಲ್ಲಿಸಬೇಕು’ ಎಂದು ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಅವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ‘ನಾನು ವಿವಿಧ ಜಿಲ್ಲೆಗಳಲ್ಲಿನ ಕ್ರೀಡಾ ಹಾಸ್ಟೆಲ್‌ಗಳಿಗೆ ಭೇಟಿ …

Read More »

ಚುನಾವಣೆ ಹೊತ್ತಲ್ಲೇ ಬೆಳಗಾವಿ ಜಿಲ್ಲೆ ವಿಭಜನೆಗೆ ಆಸಕ್ತಿ ತೋರಿಸಿದ ಸರ್ಕಾರ

ಬೆಳಗಾವಿ, ಫೆಬ್ರವರಿ 13: ಲೋಕಸಭೆ ಚುನಾವಣೆ (Lok Sabha Elections) ಇನ್ನೇನು ಸಮೀಪಿಸುತ್ತಿದೆ ಎಂಬ ಹೊತ್ತಿನಲ್ಲಿಯೇ ಬೆಳಗಾವಿ (Belagavi) ಜಿಲ್ಲೆ ವಿಭಜನೆ ಎಂಬ ಜೇನಗೂಡಿಗೆ ಕಾಂಗ್ರೆಸ್ ಸರ್ಕಾರ (Congress Government) ಕೈಹಾಕುತ್ತಿರುವಂತಿದೆ. ಬೆಳಗಾವಿ ಜಿಲ್ಲೆ ರಾಜಕೀಯ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಈ ಅಸ್ತ್ರವನ್ನು ಪ್ರಯೋಗ ಮಾಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ರಾಜ್ಯದಲ್ಲಿ ಯಾವುದೇ ಪಕ್ಷದ ಸರ್ಕಾರ ಬಂದರೂ ಬೆಳಗಾವಿ ಜಿಲ್ಲೆ ಅಧಿಕಾರದ ಕೇಂದ್ರ ಬಿಂದು. ಬೆಳಗಾವಿ ರಾಜಕಾರಣಿಗಳ ಪ್ರತಿಷ್ಠೆಗೆ ಸರ್ಕಾರಗಳೇ ಪತನವಾದ ಉದಾಹರಣೆಗಳೂ …

Read More »

ದೇವೇಗೌಡ್ರ ಸಭೆ ಅಂತ್ಯ: ಮಂಡ್ಯ ಜಿಡಿಎಸ್​ ಪಾಲು,

ಬೆಂಗಳೂರು, (ಫೆಬ್ರವರಿ 13): ಮಂಡ್ಯ ಲೋಕಸಭಾ (Mandya LokaSaba) ಕ್ಷೇತ್ರ ಈ ಬಾರಿ ಮತ್ತೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದು, ಬಹುತೇಕ ಜೆಡಿಎಸ್​ ಪಾಲಾಗುವುದು ಬಹುತೇಕ ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್​ ವರಿಷ್ಠ ಎಚ್​ಡಿ ದೇವೇಗೌಡ (HD Devegowda)ಅವರು ಇಂದು(ಫೆಬ್ರವರಿ 13) ತಮ್ಮ ಬೆಂಗಳೂರಿನ ನಿವಾಸದಲ್ಲಿ ಮಂಡ್ಯ ಜಿಲ್ಲಾ ಜೆಡಿಎಸ್​ ನಾಯಕರ ಸಭೆ ನಡೆಸಿದ್ದು, ಅಭ್ಯರ್ಥಿ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಅಲ್ಲದೇ ಯಾರು ಅಭ್ಯರ್ಥಿಯಾದರೆ ಹೇಗೆ ಎನ್ನುವ ಸಾಧಕ-ಬಾಧಕಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಿದ್ದಾರೆ. …

Read More »

ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಪ್ರಮುಖ ಸ್ವಾಮೀಜಿಗೆ ಬಿಜೆಪಿ ಟಿಕೆಟ್?‌

ಬೆಂಗಳೂರು: 2024ರ ಲೋಕಸಭೆ ಚುನಾವಣೆಗೆ ಸನ್ನದ್ದವಾಗುತ್ತಿರುವ ಬಿಜೆಪಿ, ರಾಜ್ಯದಲ್ಲಿ ಸೂಕ್ತ ಅಭ್ಯರ್ಥಿಗಳ ಆಯ್ಕೆಗೆ ಸರ್ಚಿಂಗ್‌ ನಡೆಸಿದೆ. ಗೆಲ್ಲುವ ಕುದುರೆಗಳ ಬೆನ್ನು ಬಿದ್ದಿರುವ ಕಮಲ ಪಕ್ಷ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರನ್ನು ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಚಿಂತನೆ ನಡೆಸಿದೆಯಂತೆ.   ಕಳೆದ 2019ರ ಚುನಾವಣೆಯಲ್ಲಿ ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ಪ್ರಯತ್ನವನ್ನು ನಡೆಸಿ ವಿಫಲವಾಗಿದ್ದ ಸಂಘ ಪರಿವಾರ ಮತ್ತು ಬಿಜೆಪಿ ಈ …

Read More »

ಕಗ್ಗಂಟಾಗಿಯೇ ಉಳಿದ ಕಾಂಗ್ರೆಸ್ ರಾಜ್ಯಸಭಾ ಅಭ್ಯರ್ಥಿ ಆಯ್ಕೆ; ನಾಮ ಪತ್ರ ಸಲ್ಲಿಸಲು ಮೂರೇ ದಿನ ಬಾಕಿ

ಬೆಂಗಳೂರು,: ರಾಜ್ಯಸಭೆ ಚುನಾವಣೆಗೆ (Rajya Sabha Election) ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದು ಕಾಂಗ್ರೆಸ್​ಗೆ (Congress) ಕಗ್ಗಂಟಾಗಿದೆ. ರಾಜ್ಯಸಭೆಗೆ ನಾಮ ಪತ್ರ ಸಲ್ಲಿಸಲು ಇನ್ನು ಮೂರೇ ದಿನ ಬಾಕಿ ಇದೆ. ಇದುವರೆಗೂ ಅಭ್ಯರ್ಥಿ ಯಾರಾಗಬೇಕು ಎಂಬ ಬಗ್ಗೆ ಅಂತಿಮ ನಿರ್ಧಾರ ಆಗಿಲ್ಲ. ರಾಜ್ಯ ನಾಯಕರ ಆಯ್ಕೆಗೆ ಇನ್ನೂ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ಹೈಕಮಾಂಡ್ ನಿಂದಲೇ ಹೊರ ರಾಜ್ಯದ ಒಂದು ಅಭ್ಯರ್ಥಿಯ ಫೈನಲ್ ಆಗುವ ಸಾಧ್ಯತೆ ಇದೆ. ಅಭಿಷೇಕ್ ಮನು ಸಿಂಘ್ವಿ ಅಥವಾ ರಘುರಾಂ ರಾಜನ್ …

Read More »

ಅಪ್ರಾಪ್ತ ವಯಸ್ಕರರು ವಾಹನ ಚಲಾಯಿಸಲು ಅನುಮತಿ ನೀಡಿದ್ದಕ್ಕೆ ಪೋಷಕರಿಗೆ 1.5 ಲಕ್ಷ ರೂ. ದಂಡ

ಬೆಂಗಳೂರು, : ಇತ್ತೀಚಿಗೆ ಅಪ್ರಾಪ್ತ ವಯಸ್ಕರರು (Children) ವಾಹನ ಚಲಾಯಿಸುವುದು (Vehicle Driving) ಹೆಚ್ಚಾಗಿದೆ. ಬೈಕ್​ ಅನ್ನು ಸರಿಯಾಗಿ ಬ್ಯಾಲೆನ್ಸ್​ ಮಾಡಲು ಬರದಿದ್ದರೂ, ಸಂಚಾರಿ ನಿಯಮಗಳ ಬಗ್ಗೆ ಅರಿವು ಇರದಿದ್ದರೂ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ಓಡಿಸುತ್ತಾರೆ. ಇದರಿಂದ ಅಪಘಾತ ಸಂಭವಿಸಿ ಜೀವಕ್ಕೆ ಕುಂದು ತಂದುಕೊಳ್ಳುತ್ತಾರೆ. ನಿಯಮ ಮೀರಿ ವಾಹನ ಚಲಾಯಿಸಿ ಅಪಘಾತ ಮಾಡಿದ ಆರು ಅಪ್ರಾಪ್ತ ವಯಸ್ಕರ ಪೋಷಕರಿಗೆ (Parents) ತಲಾ 25 ಸಾವಿರ ರೂ. ದಂಡ ವಿಧಿಸಲಾಗಿದೆ. ಈ ಎಲ್ಲ …

Read More »

ಮರಳು ದಂಧೆಗೆ ಕಾಂಗ್ರೆಸ್​​ ಮುಖಂಡ ಡಾ. ಶಶಿಧರ್ ಹಟ್ಟಿ ಬಲಿ

ಗದಗ, ಫ್ರಬವರಿ 13: ಮರಳು ದಂಧೆಗೆ (Illegal Sand Mining) ಕಾಂಗ್ರೆಸ್​​ (Congress) ಮುಖಂಡ ಡಾ. ಶಶಿಧರ್ ಹಟ್ಟಿ (Dr Shashidhar Hatti) ಬಲಿಯಾಗಿದ್ದಾರೆ. ಗದಗ ಜಿಲ್ಲೆ ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ಶಶಿಧರ್ ಡೆತ್​ನೋಟ್ ಬರೆದಿಟ್ಟು ಸೋಮವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು ಲುಂಗಿಯಿಂದ ನೇಣು ಬಿಗಿದುಕೊಂಡು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದಕ್ಕೂ ಮುನ್ನ ಮರಳು ದಂಧೆಕೋರ, ಕಾಂಗ್ರೆಸ್ ಮುಖಂಡ ಶರಣಗೌಡ ಪಾಟೀಲ್ ಹೆಸರನ್ನು ಡೆತ್​ನೋಟ್​ನಲ್ಲಿ ಉಲ್ಲೇಖಿಸಿದ್ದಾರೆ. ಎಲ್ಲಾ ಲೆಕ್ಕ ಕೊಟ್ಟರೂ ಶರಣಗೌಡ ಪದೇಪದೇ ಕಿರುಕುಳ ನೀಡುತ್ತಿದ್ದಾರೆ. ಹೀಗಾಗಿ …

Read More »

ಹಣಕಾಸು ಆಯೋಗದ ಮುಂದೆ ಸಿದ್ದರಾಮಯ್ಯನವರು ಸಮಸ್ಯೆ ಹೇಳಲಿ: ಪ್ರಹ್ಲಾದ್‌ ಜೋಶಿ

ಕೋಲಾರ: ತಿನ್ನಲು ನಾನು, ಯುದ್ಧಕ್ಕೆ ನೀವು ಹೋಗಿ ಅಂತಾ ಸಿದ್ದರಾಮಯ್ಯ (Siddaramaiah) ಹೇಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ತಿರುಗೇಟು ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತೆರಿಗೆ ವಂಚನೆ ಮಾಡಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪಕ್ಕೆ ತಿರುಗೇಟು ನೀಡಿದರು. ಸಿದ್ದರಾಮಯ್ಯನವರು ಹಣಕಾಸು ಆಯೋಗದ ಮುಂದೆ ಅವರ ಸಮಸ್ಯೆ ಹೇಳಲಿ ಎಂದು ಸವಾಲು ಹಾಕಿದರು. ಯುಪಿಎ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ 60 …

Read More »