ಕಿತ್ತೂರು: ಬ್ರಿಟಿಷರ ವಿರುದ್ಧ ಹೋರಾಡಿದ ವೀರ ಮಹಿಳೆ ವೀರರಾಣಿ ಚನ್ನಮ್ಮಳ ಕೋಟೆ ಅಭಿವೃದ್ಧಿ ಹೆಚ್ಚಿನ ಸಂಖ್ಯೆಯ ಪ್ರವಾಸಿಗರನ್ನು ಆಕರ್ಷಿಸುವಲ್ಲಿ ವಿಫಲವಾಗಿದೆ. ಕೋಟೆ ಪ್ರವೇಶಿಸುತ್ತಿದ್ದಂತೆ ಸಹಿಸಲಾಗದಷ್ಟು ಕೊಳೆತು ನಾರುವ ಕಸದ ವಾಸನೆ ಮೂಗಿಗೆ ಬಡಿಯುತ್ತದೆ. ಸಾರ್ವಜನಿಕರು, ಅಂಗಡಿಕಾರರು ತಾಜ್ಯ ವಸ್ತುಗಳನ್ನು ಕೋಟೆ ಮುಂಭಾಗ ಎಸೆಯುತ್ತಿರುವ ಪರಿಣಾಮ ಗಬ್ಬೆದ್ದು ನಾರುತ್ತಿದೆ. ಇತಿಹಾಸ ಸಾರುವ ಕಂದಕಗಳು ಕಸ ಕಡ್ಡಿ, ಸಾರಾಯಿ ಬಾಟಲಿಗಳಿಂದ ತುಂಬಿ ತುಳುಕುತ್ತಿವೆ. ನನೆಗುದಿಗೆ ಬಿದ್ದ ಧ್ವನಿ-ಬೆಳಕು: 2011ರಲ್ಲಿ ಕೋಟೆಯ ಆವರಣದಲ್ಲಿ ಎರಡು ಕೋಟಿ ರೂ. …
Read More »ಚನ್ಮಮ್ಮನ ಕಿತ್ತೂರು ಶಕ್ತಿ ಕೇಂದ್ರವಾಗಲಿ: ಶ್ರೀಬಸವ ಜಯ ಮೃತ್ಯುಂಜಯ ಸ್ವಾಮಿ
ಕಿತ್ತೂರು: ಐತಿಹಾಸಿಕ ಚನ್ಮಮ್ಮನ ಕಿತ್ತೂರು ಕರ್ನಾಟಕದ ಶಕ್ತಿ ಕೇಂದ್ರವಾಗಬೇಕು. ರಾಣಿ ಕಿತ್ತೂರು ಚನ್ನಮ್ಮನ ಲಿಂಗೈಕ್ಯ ಜ್ಯೋತಿಯು ಕೇವಲ ಲಿಂಗಾಯತ ಸಮಾಜದ ಜ್ಯೋತಿಯಾಗಬಾರದು, ಇಡಿ ರಾಜ್ಯದ 7 ಕೋಟಿ ಕನ್ನಡಿಗರ ಜ್ಯೋತಿಯಾಗಬೇಕು ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮಿಗಳು ಹೇಳಿದರು. ವೀರ ಮಹಿಳೆ ಕಿತ್ತೂರ ರಾಣಿ ಚನ್ನಮ್ಮನವರ 195 ನೇ ಪುಣ್ಯಸ್ಮರಣೋತ್ಸವದ ನಿಮಿತ್ತ ರಾಣಿ ಚನ್ನಮ್ಮನವರ ತವರು ಮನೆ ಕಾಕತಿಯಿಂದ ಆಗಮಿಸಿದ ಲಿಂಗೈಕ್ಯ ಜ್ಯೋತಿಯನ್ನು …
Read More »ಭರವಸೆಯ ಭವಿಷ್ಯಕ್ಕಾಗಿ ಫೆ. 16ರಂದು ದೂರದೃಷ್ಟಿಯ ಬಜೆಟ್ ಮಂಡನೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಜೆ ದಿನ ಭಾನುವಾರ ಕೂಡ ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದಾರೆ. ಭರವಸೆಯ ಭವಿಷ್ಯಕ್ಕಾಗಿ ದೂರ ದೃಷ್ಟಿ ಬಜೆಟ್ ಮಂಡಿಸುವುದಾಗಿ ಸಿಎಂ ತಿಳಿಸಿದ್ದಾರೆ. ಫೆಬ್ರವರಿ 16ರಂದು ಮಂಡಿಸುವ ಬಜೆಟ್ ಹಿನ್ನಲೆಯಲ್ಲಿ ಕಳೆದ ಎರಡು ವಾರದಿಂದ ಪೂರ್ವಭಾವಿ ಸಭೆ ನಡೆಸುತ್ತಿರುವ ಸಿಎಂ ಭಾನುವಾರ ಕೂಡ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಪ್ರಗತಿಪರ ಹಾಗೂ ಸದೃಢ ಬಜೆಟ್ ಸಿದ್ದತೆಗೆ ಅಂಕಿ ಅಂಶಗಳ ಆಳಕ್ಕೆ ಇಳಿದಿದ್ದೇನೆ. ಅಧಿಕಾರಿಗಳೊಂದಿಗೆ …
Read More »ಎಸ್ಎಸ್ಎಲ್ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ ಗತಿಗೆಟ್ಟ ಸರ್ಕಾರ:H.D.KI.
ಬೆಂಗಳೂರು, : ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ (SSLC Preparatory Exam 2024 Date Sheet) ವೆಚ್ಚವನ್ನು ವಿದ್ಯಾರ್ಥಿಗಳಿಂದಲೇ ಸಂಗ್ರಹಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ (HD Kumaraswamy) ತೀವ್ರವಾಗಿ ಖಂಡಿಸಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ಎಸ್ಎಸ್ಎಲ್ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ ಗತಿಗೆಟ್ಟ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ. ಜತೆಗೆ, ಪೂರ್ವ ಸಿದ್ಧತಾ ಪರೀಕ್ಷೆ ಸಂಬಂಧ ಸರ್ಕಾರ …
Read More »ಅಡ್ವಾಣಿಯನ್ನು ಮೂಲೆಗುಂಪು ಮಾಡಿದ್ದೂ ಬಿಜೆಪಿ : ರಾಮಲಿಂಗಾರೆಡ್ಡಿ
ಗದಗ: ಎಲ್.ಲೆ.ಅಡ್ವಾಣಿಗೆ (LK Advani) ಭಾರತ ರತ್ನ (Bharatha Rathna) ಸಂದ ಹಿನ್ನೆಲೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalingareddy), ಬಿಜೆಪಿ ಈ ಮಟ್ಟಕ್ಕೆ ಬೆಳೆಯಲು ಅಡ್ವಾಣಿ ಅವರೂ ಕಾರಣ. ಅವರನ್ನು ಮೂಲೆಗುಂಪು ಮಾಡಿದ್ದೂ ಬಿಜೆಪಿನೇ. ಕೆಟ್ಟ ಮೇಲೆ ಬುದ್ದಿ ಬಂತು ಎನ್ನುವಂತೆ ಈಗ ಭಾರತ ರತ್ನ ಘೋಷಣೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಎಲ್.ಕೆ ಅಡ್ವಾಣಿಗೆ ಭಾರತ ರತ್ನ ಪ್ರಶಸ್ತಿ ನೀಡಿದ್ದು ಸಂತೋಷ. ಆದರೆ ಈಗಲಾದರೂ …
Read More »ರಾಜ್ಯದ ಕೆಲವು ರಾಜಕಾರಣಿಗಳು ಈಗಲೂ ನರಬಲಿ ಕೊಡುತ್ತಾರೆ: ನಿರ್ದೇಶಕ ಅಗ್ನಿ ಶ್ರೀಧರ ಆರೋಪ
ಬೆಂಗಳೂರು, ಫೆಬ್ರವರಿ 03: ನರಬಲಿ (Human sacrifice), ಹೆಣ್ಣು ಮಕ್ಕಳ ಬಲಿ ಈಗಲೂ ಇದೆ. ಕಾಮಾಕ್ಯದಿಂದ ಕೇರಳದವರೆಗೂ (Kerala) ನರಬಲಿ ನಡೆಯುತ್ತದೆ. ಬಡ ಮಕ್ಕಳನ್ನು, ಒಂಟಿ ಹೆಣ್ಣು ಮಕ್ಕಳನ್ನು ಮತ್ತು ಬಿಕ್ಷುಕರನ್ನು ಇದಕ್ಕೆ ಬಳಸಿಕೊಳ್ಳಲಾಗುತ್ತೆ. ಕರ್ನಾಟಕದ ಕೆಲವು ರಾಜಕಾರಣಿಗಳು ಈಗಲೂ ನರಬಲಿ ಕೊಡುತ್ತಾರೆ. ನೇರವಾಗಿ ಅವರು ಇದರಲ್ಲಿ ಭಾಗಿಯಾಗಲ್ಲ. ಆದರೆ ಈ ಕೆಲಸ ಮಾಡಿಸುತ್ತಾರೆ ಎಂದು ನಿರ್ದೇಶಕಅಗ್ನಿ ಶ್ರೀಧರ್(Agni Sreedhar) ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಂಡುಪಾಳ್ಯ …
Read More »ಬಾಗಲಕೋಟೆಯಲ್ಲಿ ನಡೆದ ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆ
ಕುಸ್ತಿ ಗ್ರಾಮೀಣ ಭಾಗದ ಮಣ್ಣಿನ ಕ್ರೀಡೆ. ಮಣ್ಣಿನ ಅಖಾಡದಲ್ಲಿ ತೊಡೆ ತಟ್ಟಿ ನಿಂತ ಮಲ್ಲರನ್ನು ನೋಡೋದೆ ಒಂದು ಖುಷಿ. ಪಟ್ಟು ಹಾಕಿ ಎದುರಾಳಿಯನ್ನು ಎತ್ತಿ ಬಿಸಾಕುವ ಜಟ್ಟಿಗಳ ಕಾದಾಟ, ನೋಡುಗರನ್ನು ತುದಿಗಾಲ ಮೇಲೆ ನಿಲ್ಲಿಸುತ್ತದೆ. ಇಂದು ಬಾಗಲಕೋಟೆ ತಾಲ್ಲೂಕಿನ ತುಳಸಿಗೇರಿ ಗ್ರಾಮದಲ್ಲಿ ಪೈಲ್ವಾನರು ಭರ್ಜರಿ ಸೆಣಸಾಟ ನಡೆಸಿ ದೂಳೆಬ್ಬಿಸಿದರು. ಅದರ ಝಲಕ್ ಇಲ್ಲಿದೆ.ಹಲಗೆ ಬಾರಿಸುತ್ತಾ ಜಟ್ಟಿಗಳಿಗೆ ಹುರುಪು ನೀಡುತ್ತಿರುವ ಹಲಗೆ ಮೇಳ ಕಲಾವಿದರು.ಮಣ್ಣಿನ ಅಖಾಡದಲ್ಲಿ ಎದುರಾಳಿಯನ್ನು ಎತ್ತಿ ನೆಲಕ್ಕೆ ಬಡಿಯುವ …
Read More »ಸವದಿ ಜೊತೆ ನಿರಂತರ ಸಂಪರ್ಕ ಶೆಟ್ಟರ್ ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಅಲರ್ಟ್ ಆದ ‘ಕೈ’ ಹೈಕಮಾಂಡ್
ಬೆಳಗಾವಿ, ಫೆ.03: ಮಾಜಿ ಸಿಎಂ, ಕಾಂಗ್ರೆಸ್ನ ಎಂಎಲ್ಸಿ ಆಗಿದ್ದ ಜಗದೀಶ್ ಶೆಟ್ಟರ್ (Jagadish Shettar) ಅವರು ಕಳೆದ ವಿಧಾನಸಭಾ ಚುನಾವಣೆ ವೇಳೆ ಟಿಕೆಟ್ ಸಿಗದಿದ್ದಕ್ಕೆ ಬಿಜೆಪಿ ಹೈಕಮಾಂಡ್ ವಿರುದ್ಧ ಮುನಿಸಿಕೊಂಡು ಕಾಂಗ್ರೆಸ್ (Congress) ಸೇರಿದ್ದರು. ಚುನಾವಣೆಯಲ್ಲಿ ಸೋತರೂ ಕಾಂಗ್ರೆಸ್ ಎಂಎಲ್ಸಿ ಸ್ಥಾನ ನೀಡಿ ಗೌರವಿಸಿತ್ತು. ಇಷ್ಟೆಲ್ಲ ಇದ್ದರೂ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ (BJP) ಸೇರಿದ್ದಾರೆ. ಇದು ಕಾಂಗ್ರೆಸ್ಗೆ ಭಾರೀ ಆಘಾತ ತಂದಿದೆ. ಮತ್ತೊಂದೆಡೆ ಲಕ್ಷ್ಮಣ ಸವದಿ (Laxman Savadi) ಕೂಡ …
Read More »ಮೋದಿ ಕಂಡರೆ ಬಿಜೆಪಿಗರು ಇಲಿಗಳಂತಾಗುತ್ತಾರೆ: ತಂಗಡಗಿ
ಕೊಪ್ಪಳ: ಪ್ರಧಾನಿ (PM) ನರೇಂದ್ರ ಮೋದಿಯವರನ್ನು (narendra modi) ನೋಡಿದರೆ ರಾಜ್ಯ ಬಿಜೆಪಿ (BJP) ನಾಯಕರೆಲ್ಲ ಇಲಿಗಳಂತಾಗುತ್ತಾರೆ ಎಂದು ಸಚಿವ ಶಿವರಾಜ್ ತಂಗಡಗಿ (shivaraj tangadagi) ಹೇಳಿದರು. ಕೊಪ್ಪಳದ (Koppal) ಕನಕಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ ಧ್ವಜ ಹಿಡಿದು ಓಡಾಡುವುದನ್ನು ಬಿಟ್ಟು ಬಿಜೆಪಿಯವರು ದೆಹಲಿಗೆ (delhi) ಹೋಗಿ ರಾಜ್ಯದ ತೆರಿಗೆ ಪಾಲು ಕೇಳಲಿ. ನಾವು ಯಾರ ಆಸ್ತಿಯನ್ನು ಕೇಳುತ್ತಿಲ್ಲ. ಬಿಜೆಪಿಯವರು ಡಿ.ಕೆ. ಸುರೇಶ್ (d.k. suresh) ಬಗ್ಗೆ ಮಾತಾಡುವ …
Read More »ಸಿದ್ಧಗಂಗಾ ಮಠದ ಶಿವಕುಮಾರಶ್ರೀಗೆ ಮರಣೋತ್ತರ ಭಾರತ ರತ್ನ ಸಿಗಲಿ: ಸುರ್ಜೇವಾಲ ಒತ್ತಾಯ
ಬೆಂಗಳೂರು, ಫೆಬ್ರವರಿ 3: ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗೆ ಮರಣೋತ್ತರ ಭಾರತ ರತ್ನ ನೀಡಬೇಕೆಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ(Randeep Surjewala)ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಅನ್ನ, ಅಕ್ಷರ, ಜ್ಞಾನದಂತಹ ತ್ರಿವಿಧ ದಾಸೋಹ ನೀಡಿದ ಮಹಾಪುರುಷ ಸಿದ್ಧಗಂಗಾ ಮಠದ ಶಿವಕುಮಾರಶ್ರೀಗೆ ಮರಣೋತ್ತರ ಭಾರತರತ್ನ ಸಿಗಲಿ. ಲಕ್ಷಾಂತರ ಮಕ್ಕಳಿಗೆ ಉಚಿತ ಅನ್ನ, ಶಿಕ್ಷಣ ನೀಡಿದ ಮಹನೀಯರು. ಈ ಗೌರವಕ್ಕೆ ಅವರಂತಹ …
Read More »