Breaking News

ರಾಷ್ಟ್ರೀಯ

ಧಾರವಾಡ ಬಣ ರಾಜಕೀಯ ಶಮನಕ್ಕೆ ಮುಂದಾದ ಬಿವೈ ವಿಜಯೇಂದ್ರ: ಶೆಟ್ಟರ್, ಮುನೇನಕೊಪ್ಪ, ಬೆಲ್ಲದ್ ಜೊತೆ ಸಭೆ

ಹುಬ್ಬಳ್ಳಿ, ಫೆಬ್ರುವರಿ 1: ಧಾರವಾಡದ ಬಣ ರಾಜಕೀಯವನ್ನು ಶಮನ ಮಾಡಲು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ(BY Vijayendra)ಮುಂದಾಗಿದ್ದಾರೆ. ಆ ಮೂಲಕ ಮಾಜಿ ಸಿಎಂ ಜಗದೀಶ್​ ಶೆಟ್ಟರ್​, ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮತ್ತು ವಿಧಾನಸಭಾ ಉಪನಾಯಕ ಅರವಿಂದ ಬೆಲ್ಲದ್​ ಅವರೊಂದಿಗೆ ಹುಬ್ಬಳ್ಳಿ ಪ್ರವಾಸಿ‌ ಮಂದಿರದಲ್ಲಿ ಪ್ರತ್ಯೇಕ ಸಭೆ ಮಾಡಿದ್ದಾರೆ. ಮೂವರು ನಾಯಕರೊಂದಿಗೆ ಬಿ.ವೈ.ವಿಜಯೇಂದ್ರ ಚರ್ಚೆ ಮಾಡಿದ್ದಾರೆ. ಧಾರಾವಾಡ ಜಿಲ್ಲೆಯಲ್ಲಿ ಜಗದೀಶ್ ಶೆಟ್ಟರ್ ಘರವಾಪ್ಸಿಯಾದರೂ ಭಿನ್ನಮತವಿತ್ತು. ಶೆಟ್ಟರ್ ಮೆರವಣಿಗೆಯಲ್ಲೂ ಸ್ಥಳೀಯ ನಾಯಕರು …

Read More »

ಕಲಬುರಗಿ: ಹೊಲದಿಂದ ಬರ್ತಿದ್ದ ಒಂಟಿ ಮಹಿಳೆ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ; ಆಸ್ಪತ್ರೆಗೆ ದಾಖಲು

ಕಲಬುರಗಿ, : ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ, ಹಲ್ಲೆ ನಡೆಸಿದ ಪ್ರಕರಣ ಮಾಸುವ ಮುನ್ನವೇ ಇದೀಗಕಲಬುರಗಿ(Kalaburagi) ಜಿಲ್ಲೆಯ ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಒಂಟಿ ಮಹಿಳೆ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಲಿಂಗಮ್ಮ ಹಲ್ಲೆಗೊಳಾದ ಮಹಿಳೆ. ಇವರು ಹೊಲದಲ್ಲಿ ಕೃಷಿ ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದಂತೆ 6 ರಿಂದ 7 ಜನರ ಗುಂಪೊಂದು ಕಬ್ಬಿಣದ ರಾಡ್, ಚಾಕು ಹಾಗೂ ಕಲ್ಲಿನಿಂದ ಲಿಂಗಮ್ಮನ ಮೇಲೆ ಏಕಾಎಕಿ ಹಲ್ಲೆ ನಡೆಸಿದೆ. …

Read More »

ಬೆಂಗಳೂರು ಜಯದೇವ ಆಸ್ಪತ್ರೆಯ ಪ್ರಭಾರ ನಿರ್ದೇಶಕರಾಗಿ ಡಾ.ರವೀಂದ್ರನಾಥ್ ನೇಮಕ

ಬೆಂಗಳೂರು,: ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ (Bengaluru Jayadeva Hospital) ಪ್ರಭಾರ ನಿರ್ದೇಶಕರಾಗಿ ಡಾ.ರವೀಂದ್ರನಾಥ್ (Dr Ravindranath) ಅವರನ್ನು ನೇಮಕ ಮಾಡಲಾಗಿದೆ. ಡಾ.ಸಿ.ಎನ್.ಮಂಜುನಾಥ ಅವರ ಅವಧಿ ಮುಕ್ತಾಯ ಹಿನ್ನೆಲೆಯಲ್ಲಿ ಪ್ರಭಾರ ನಿರ್ದೇಶಕರನ್ನಾಗಿ ಡಾ.ರವೀಂದ್ರನಾಥ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 69 ವಯಸ್ಸಿನ ರವೀಂದ್ರನಾಥ್ ಅವರು ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇವರ ಈ ಹಿಂದೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ …

Read More »

ರಾಜ್ಯಾದ್ಯಂತ ಲೋಕಾಯುಕ್ತ ದಾಳಿ: 10 ಅಧಿಕಾರಿಗಳ ಬಳಿ ಏನೇನು ಸಿಕ್ಕಿದೆ? ಇಲ್ಲಿದೆ ವಿವರ

ಬೆಂಗಳೂರು, ಜನವರಿ 31: ಆದಾಯಕ್ಕೂ ಮೀರಿದ ಅಸ್ತಿ ಗಳಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ 10 ಸರ್ಕಾರಿ ಅಧಿಕಾರಿಗಳಿಗೆ ಸೇರಿದ 40 ಸ್ಥಳಗಳಲ್ಲಿ ಲೋಕಾಯುಕ್ತ(Lokayukta Raid)ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು, ತುಮಕೂರು, ಚಿಕ್ಕಮಗಳೂರು, ಮಂಡ್ಯ, ಹಾಸನ, ಕೊಪ್ಪಳ, ಚಾಮರಾಜನಗರ, ಮೈಸೂರು, ಬಳ್ಳಾರಿ, ವಿಜಯನಗರ, ಮಂಗಳೂರಿನಲ್ಲಿ ದಾಖಲೆಗಳ ಪರಿಶೀಲನೆ ಮಾಡಲಾಗಿದೆ. ಸದ್ಯ ಉಳಿದ ಭ್ರಷ್ಟರಿಗೂ ನಡುಕ ಶುರುವಾಗಿದೆ. 10 ಸರ್ಕಾರಿ ಅಧಿಕಾರಿಗಳ ಬಳಿ ಏನೇನು ಸಿಕ್ಕಿದೆ ಎಂಬುದಕ್ಕೆ ಇಲ್ಲಿದೆ ವಿವರ. ಕೋಟಿ ಕುಬೇರ …

Read More »

ಆಯಾ ವರ್ಷವೇ ಪ್ರಶಸ್ತಿ ನೀಡಿ ಗೌರವಿಸಬೇಕು- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜ.31: ಪ್ರಶಸ್ತಿ ನೀಡಿಕೆ ಮುಂದೂಡಬಾರದು, ಆಯಾ ವರ್ಷವೇ ನೀಡಿ ಗೌರವಿಸಬೇಕು ಎಂದು ಸಿಎಂ ಸಿದ್ದರಾಮಯ್ಯ(Siddaramaiah) ಹೇಳಿದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಜೀವಮಾನ ಸಾಧನೆಯ ವಿವಿಧ ಪ್ರಶಸ್ತಿ ಪ್ರದಾನಸಮಾರಂಭದಲ್ಲಿಮಾತನಾಡಿದ ಅವರು ‘ಪ್ರಶಸ್ತಿಗಳ ಆಯ್ಕೆಯಲ್ಲಿ ಆಯ್ಕೆ ಸಮಿತಿ ನಿರ್ಣಯವೇ ಅಂತಿಮ ನಾವು ಮೂಗು ತೀರಿಸುವುದಿಲ್ಲ. ಸಾಹಿತ್ಯ, ಕಲೆ , ಸಂಸ್ಕೃತಿ ಮತ್ತಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಉತ್ತೇಜನ ನೀಡುವುದು ಸಮಾಜ ಮತ್ತು ಸರ್ಕಾರದ ಜವಾಬ್ದಾರಿ ಎಂದರು.   4 …

Read More »

ಬಿಜೆಪಿ ಜೊತೆ ಹೊಂದಾಣಿಕೆಗೆ ಜನಾರ್ದನ್‌ ರೆಡ್ಡಿ ನಿರ್ಧಾರ

ಬೆಂಗಳೂರು: ಸದ್ಯ ಬಿಜೆಪಿ ಸೇರ್ಪಡೆ ಇಲ್ಲ, ಬದಲಿಗೆ ಪಕ್ಷ ಹೊಂದಾಣಿಕೆಗೆ ಶಾಸಕ ಹಾಗೂ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (KRPP) ಸ್ಥಾಪಕ ಜನಾರ್ದನ ರೆಡ್ಡಿ (Janardhana Reddy) ನಿರ್ಧರಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಜನಾರ್ದನ ರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆ ನಡೆದಿತ್ತು. ಈ ವೇಳೆ ಬಿಜೆಪಿ ಜೊತೆ ಹೊಂದಾಣಿಕೆಗೆ ನಾಯಕರು ಸಭೆಯಲ್ಲಿ ಸಹಮತ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ರೆಡ್ಡಿ ಸದ್ಯ ಬಿಜೆಪಿ ಸೇರ್ಪಡೆ ಇಲ್ಲ …

Read More »

ಮೂರು ಕೋಟಿ ಮೌಲ್ಯದ ನಿಷೇಧಿತ ಇ-ಸಿಗರೇಟ್ ಪತ್ತೆ,

ಬೆಂಗಳೂರು, ಜನವರಿ : ಕೇಂದ್ರ ಸರ್ಕಾರ ನಿಷೇಧಿಸಿರುವ, ಸುಮಾರು ಮೂರು ಕೋಟಿ ರೂಪಾಯಿ ಮೌಲ್ಯದ ಇ-ಸಿಗರೇಟ್ (E-cigarette) ಅನ್ನು ಸಿಸಿಬಿ (CCB Police) ನಾರ್ಕೋಟಿಕ್ಸ್ ವಿಭಾಗದ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಇ-ಸಿಗರೇಟ್​ಗಳನ್ನು ದುಬೈಯಿಂದ ಬೆಂಗಳೂರಿಗೆ ತರಿಸಲಾಗಿತ್ತು ಎಂಬುದು ತಿಳಿದುಬಂದಿದೆ. ಒಂದು ಸಿಗರೇಟ್​​ಗೆ ಐದರಿಂದ ಆರು ಸಾವಿರ ರೂಪಾಯಿಗೆ ಮಾರಾಟ ಮಾಡಲಾಗುತ್ತಿತ್ತು. ಕೊರಿಯರ್ ಮೂಲಕ ಬರುತ್ತಿತ್ತು ಇ-ಸಿಗರೇಟ್ ಇ-ಸಿಗರೇಟ್ ಅನ್ನು ಬ್ಲೂ ಡಾರ್ಟ್ ಕೊರಿಯರ್ ಮೂಲಕ ದುಬೈಯಿಂದ ದೆಹಲಿಗೆ ತೆರಿಸಿ ಅಲ್ಲಿಂದ ಬೆಂಗಳೂರಿಗೆ ತರಿಸಲಾಗಿತ್ತು. …

Read More »

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ

ಚಿಕ್ಕಮಗಳೂರು: ಲೋಕ ಸಭಾ (loksabha) ಚುನಾವಣೆ (election) ಹತ್ತಿರವಿರುವಾಗಲೇ ಇಲ್ಲೊಬ್ಬರು ಮದುವೆ ಆಮಂತ್ರಣ (wedding invitation) ಪತ್ರಿಕೆಯಲ್ಲಿ ಪ್ರಧಾನಿ (PM) ನರೇಂದ್ರ ಮೋದಿ (narendra modi) ಮೇಲಿನ ಅಭಿಮಾನವನ್ನು ತೋರ್ಪಡಿಸಿದ್ದಾರೆ. ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಸಾಮಾನ್ಯವಾಗಿ ಆಶೀರ್ವಾದವೇ ಉಡುಗೊರೆ ಅಥವಾ ಆಗಮನವೇ ಉಡುಗೊರೆ ಎಂದು ಬರೆಯುವುದು ಸಾಮಾನ್ಯ. ಆದರೆ ಇವರು ಮಾತ್ರ ಆಮಂತ್ರಣ ಪತ್ರಿಕೆಯಲ್ಲಿ 2024ರ ಲೋಕಸಭೆ ಚುನಾವಣೆ ಪರ ಪ್ರಚಾರ ಮಾಡಿದ್ದಾರೆ. ಕಾಫಿನಾಡು ಚಿಕ್ಕಮಗಳೂರಿನ ಬಿಜೆಪಿ ಯುವ ಮೋರ್ಚಾ …

Read More »

ಬಾಬಾ ಸಾಹೇಬರ ಸಂವಿಧಾನ ಓದಿದ ಪುಟಾಣಿ

ಬೆಂಗಳೂರು : ಕಾಂಗ್ರೆಸ್‌ (Congress) ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶಾಲಾಕಾಲೇಜುಗಳಲ್ಲಿ ಸಂವಿಧಾನ ಓದು (Constitution reading) ಎಂಬ ಹೊಸ ಕ್ರಮವನ್ನು ಜಾರಿಗೊಳಿಸಿದೆ. ವಿದ್ಯಾರ್ಥಿಗಳಿಗೆ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ರ (Dr BabaSaheb Ambedkar) ಸಂವಿಧಾನದ ಬಗ್ಗೆ ಅರಿವು ಮತ್ತು ಗೌರವ ಮೂಡಿಸುವ ಸಲುವಾಗಿ ಪ್ರಾರಂಭಿಸಿರುವ ಈ ಕಾರ್ಯಕ್ರಮದಲ್ಲಿ ಆರು ವರ್ಷದ ಬಾಲೆಯೊಬ್ಬಳು ಸ್ಪಷ್ಟವಾಗಿ ಸಂವಿಧಾನದ ಪ್ರಸ್ತಾವನೆಯನ್ನು ಕಂಠಪಾಠದ ಮೂಲಕ ಓದಿ ಜನರ ಮೆಚ್ಚುಗೆ ಗಳಿಸಿದ್ದಾಳೆ.   ಸಚಿವ …

Read More »

ಪ್ರೇಮ ಪ್ರಕರಣ, ನವ ದಂಪತಿ ಕೊಲೆ

ಬೆಳಗಾವಿ: ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಕಟನೂರು ಗ್ರಾಮದಲ್ಲಿ ಮಂಗಳವಾರ ನವ ದಂಪತಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಅವರ ರಕ್ಷಣೆಗೆ ಬಂದ ಇನ್ನಿಬ್ಬರ ಮೇಲೂ ಹಲ್ಲೆ ಮಾಡಲಾಗಿದೆ. ಯಾಸಿನ್‌ ಬ್ಯಾಗೋಡೆ (21) ಹಾಗೂ ಹೀನಾಕೌಸರ್‌ (19) ಕೊಲೆಯಾದವರು. ಇದೇ ಊರಿನ ತೌಫಿಕ್‌ ಕ್ಯಾಡಿ (24) ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಯಾಸಿನ್‌ ಹಾಗೂ ಹೀನಾಕೌಸರ್‌ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ನಾಲ್ಕು ತಿಂಗಳ ಹಿಂದೆ ಹೀನಾಕೌಸರ್‌ ಅವರ ಮದುವೆಯನ್ನು ತೌಫಿಕ್‌ ಜತೆಗೆ …

Read More »