Breaking News

ರಾಷ್ಟ್ರೀಯ

ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು

ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು ಮಂಗಳೂರು (ದಕ್ಷಿಣ ಕನ್ನಡ) : ನಿವೃತ್ತರಾದ ಬ್ಯಾಂಕ್ ಉದ್ಯೋಗಿಯೊಬ್ಬರು ತಾನು ಕರ್ತವ್ಯ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಕೊಡಿಯಾಲ್ ಬೈಲ್​ನಲ್ಲಿರುವ ಕೆನರಾ ಬ್ಯಾಂಕ್​​ನಲ್ಲಿ ನಡೆದಿದೆ. ಮೃತರನ್ನು ಅಳಕೆ ನಿವಾಸಿ ಗಿರಿಧರ್ ಯಾದವ್ (61) ಎಂದು ಗುರುತಿಸಲಾಗಿದೆ. ಇವರು ಕೊಡಿಯಾಲ್ ಬೈಲ್ ಕೆನರಾ ಬ್ಯಾಂಕ್​​ನಲ್ಲಿ ಸುಮಾರು 40 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರು. ಇತ್ತೀಚೆಗೆ ಇವರು ನಿವೃತ್ತಿ …

Read More »

ಹೃದಯಾಘಾತಕ್ಕೆ ಬಲಿ: ಒಂದೇ ತಿಂಗಳಲ್ಲಿ 14 ಜನ ಸಾವು

ಬೆಂಗಳೂರು/ಹಾಸನ, (ಜೂನ್ 26): ಹಾಸನ (Hassan) ಮೂಲದ ಯುವಕ-ಯುವತಿಯರು(Youths) ಹೃದಯಾಘಾತದಿಂದ (Heart Attack) ಸಂಭವಿಸುತ್ತಿರುವ ಸಾವಿನ ಸರಣಿ ಮುಂದುವರಿದಿದೆ. ಚಿಕ್ಕವರಿಂದ ಹಿಡಿದು ವಯಸ್ಕರು ದಿಢೀರ್​ ಸಾವನ್ನಪ್ಪುತ್ತಿದ್ದಾರೆ. ಒಂದೇ ದಿನ ಹಾಸನದ ಮತ್ತಿಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ನಿನ್ನೆ (ಜೂನ್ 25) ಸಂಜೆ ಅಷ್ಟೇ ಹಾಸನ ಮೂಲದ ಯುವಕ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದರೆ, ಮತ್ತೋರ್ವ ಹಾಸನ ಮೂಲದ ಯುವತಿ ಬೆಂಗಳೂರಿನಲ್ಲಿ ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಇದರೊಂದಿಗೆ ಹಾಸನದವರು ಒಂದೇ ತಿಂಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. 32 ವರ್ಷದ ಆಟೋ …

Read More »

4 ಹುಲಿಗಳ ಅಸಹಜ ಸಾವು

4 ಹುಲಿಗಳ ಅಸಹಜ ಸಾವು ಬೆಂಗಳೂರು/ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಸಾವನ್ನಪ್ಪಿವೆ. ಹಲಿ ಮತ್ತು ಮರಿಗಳ ಈ ಅಸಹಜ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ್​ ಖಂಡ್ರೆ, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ. ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಕಾನನದಲ್ಲಿ 4 …

Read More »

ಹಾಲು ಉತ್ಪಾದಕರ ಸಂಘಗಳ ಸದಸ್ಯರನ್ನು ಸೇರಿಸಿ ನಂದಿನಿ ಸೊಸೈಟಿ ಆರಂಭಿಸಿರುವುದಕ್ಕೆ ಬೆಮುಲ್ ಅಧ್ಯಕ್ಷ , ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ

ಹಾಲು ಉತ್ಪಾದಕರ ಸಂಘಗಳ ಸದಸ್ಯರನ್ನು ಸೇರಿಸಿ ನಂದಿನಿ ಸೊಸೈಟಿ ಆರಂಭಿಸಿರುವುದಕ್ಕೆ ಬೆಮುಲ್ ಅಧ್ಯಕ್ಷ , ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ ರೈತರ ಕಲ್ಯಾಣಕ್ಕಾಗಿ ಕೆಎಂಎಫ್ ನಿಂದ ಹಲವಾರು ಯೋಜನೆಗಳ ಜಾರಿ, ಅವುಗಳ ಸದ್ಭಳಕೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ ರಾಮದುರ್ಗ – ತಾಲ್ಲೂಕಿನಲ್ಲಿರುವ ಎಲ್ಲ ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಸೇರಿಸಿ ರೈತರ ಆರ್ಥಿಕ ಅಭಿವೃದ್ಧಿಗೆ ನಂದಿನಿ ಅರ್ಬನ್ ಸೊಸೈಟಿಯನ್ನು ಸ್ಥಾಪಿಸಿರುವುದು ಶ್ಲಾಘನೀಯವಾಗಿದೆ. ರೈತರ ಸಹಕಾರದೊಂದಿಗೆ ಸಂಸ್ಥೆಯು ಉತ್ತರೊತ್ತರವಾಗಿ ಬೆಳೆದು …

Read More »

ವಾಹನದ ಮೇಲೆ ಮುರಿದು ಬಿದ್ದ ವಿದ್ಯುತ್ ಕಂಬ:

ಕಾರವಾರ(ಉತ್ತರ ಕನ್ನಡ): ಮುಂಡಗೋಡ ತಾಲೂಕಿನ ಬೆಡಸಗಾಂವ್​ ಗ್ರಾಮದಲ್ಲಿ ದೊಡ್ಡ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. 10ಕ್ಕೂ ಹೆಚ್ಚು ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನದ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ರಾಮಾಪುರದಿಂದ ಹುಲೆಕಲ್‌ಗೆ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರಿದ್ದ ವಾಹನ ಸಂಚರಿಸುವಾಗ, ಮರ ಮುರಿದು ವಿದ್ಯುತ್​ ತಂತಿಗಳ ಮೇಲೆ ಬಿದ್ದಿದೆ. ಪರಿಣಾಮ ವಿದ್ಯುತ್​ ಕಂಬವು ಮುರಿದು ವಾಹನದ ಮೇಲೆ ಬಿದ್ದಿದೆ. ಇದಕ್ಕೂ ಮುನ್ನ ಮುಂಜಾಗೃತವಾಗಿ ಬೆಡಸಗಾಂವ್​ ಗ್ರಾಮದ ವಿಜಯ …

Read More »

ಜಾಮೀನಿಗಾಗಿ ನಕಲಿ ಆಧಾರ್, ಆರ್‌ಟಿಸಿ ಸಲ್ಲಿಕೆ: ಪತ್ತೆ ಹಚ್ಚಿದ ಕಾರವಾರ ನ್ಯಾಯಾಧೀಶರು

ಕಾರವಾರ(ಉತ್ತರ ಕನ್ನಡ): ನಕಲಿ ಆಧಾರ್ ಕಾರ್ಡ್‌ಗಳು ಮತ್ತು ಆರ್‌ಟಿಸಿ (ಕಂದಾಯ ದಾಖಲೆಗಳು) ಬಳಸಿ ನ್ಯಾಯಾಲಯಕ್ಕೆ ವಂಚನೆ ಮಾಡಿ ಆರೋಪಿಗಳಿಗೆ ಜಾಮೀನು ಕೊಡಿಸುತ್ತಿದ್ದ ದೊಡ್ಡ ಜಾಲವೊಂದನ್ನು ಕಾರವಾರದ ನ್ಯಾಯಾಧೀಶರು ಪತ್ತೆ ಹಚ್ಚಿದ್ದಾರೆ. ನ್ಯಾಯಾಧೀಶ ಡಿ.ಎಸ್. ವಿಜಯಕುಮಾರ್ ಅವರ ಸಮಯೋಚಿತ ಕಾರ್ಯದಿಂದ ಈ ಪ್ರಕರಣ ಬೆಳಕಿಗೆ ಬಂದಿದೆ. ಕಡಬದ ಮಹಿಳೆ ಪಿ.ಸಿ.ಅಲೈಸ್ ಕುರಿಯನ್ ಚಾಕು ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮಹಿಳೆ ನಕಲಿ ಆಧಾರ್ ಮತ್ತು ಆರ್‌ಟಿಸಿ ದಾಖಲೆಗಳನ್ನು ಬಳಸಿ ಎಂಟು ಕಡೆಗಳಲ್ಲಿ ಜಾಮೀನು …

Read More »

ಭರ್ತಿಯತ್ತ KRS ಮುನ್ನೆಚ್ಚರಿಕೆ ವಹಿಸುವಂತೆ ಜನರಿಗೆ ಸೂಚನೆ

ಮಂಡ್ಯ: ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯವು ಭರ್ತಿಯಾಗುವ ಹಂತಕ್ಕೆ ತಲುಪಿದೆ. ಹೀಗಾಗಿ, ಡ್ಯಾಂನಿಂದ ಯಾವುದೇ ಸಮಯದಲ್ಲಿ ಹೆಚ್ಚಿನ ನೀರು ಬಿಡುಗಡೆಯಾಗುವ ಸಾಧ್ಯತೆಯಿದ್ದು, ನದಿ ಪಾತ್ರದ ಜನರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ಕೆಆರ್‌ಎಸ್​ನಿಂದ ಹೆಚ್ಚಿನ ನೀರು ಬಿಡುಗಡೆ ಸಾಧ್ಯತೆ: ಕೆಆರ್‌ಎಸ್‌ ಜಲಾಶಯ ಭರ್ತಿಯಂಚು ತಲುಪಿರುವುದರಿಂದ ಹೊರ ಹರಿವಿನ ಪ್ರಮಾಣವನ್ನು ಯಾವುದೇ ಸಂದರ್ಭದಲ್ಲೂ ಹೆಚ್ಚಿಸಬಹುದು. ಹೀಗಾಗಿ, ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆಯಿದೆ ಎಂದು ಜನರಿಗೆ ಕಾವೇರಿ ನೀರಾವರಿ ನಿಗಮ …

Read More »

ಖಾನಾಪೂರ ತಾಲೂಕಿನ ಮಂತುರ್ಗಾ ಗ್ರಾಮದ ಹಾಲಾತ್ರಿ ಹಳ್ಳದ ಸೇತುವೆ ಮಳೆಯ ಅಬ್ಬರಕ್ಕೆ ಮುಳುಗುವ ಸಂಭವ

ಮುಳುಗುವ ಭೀತಿಯಲ್ಲಿ ಮಂತುರ್ಗಾ-ಹಾಲಾತ್ರಿ ಸೇತುವೆ ಖಾನಾಪೂರ ತಾಲೂಕಿನ ಮಂತುರ್ಗಾ ಗ್ರಾಮದ ಹಾಲಾತ್ರಿ ಹಳ್ಳದ ಸೇತುವೆ ಮಳೆಯ ಅಬ್ಬರಕ್ಕೆ ಮುಳುಗುವ ಸಂಭವ ಎದುರಾಗಿದೆ. ಮುಂಜಾಗ್ರತಾ ಕ್ರಮವಾಗಿ ಖಾನಾಪೂರ ಪೋಲಿಸ್ ಠಾಣೆಯ ಪಿಎಸ್ಐ ಎಮ್.ಬಿ.ಬಿರಾದಾರ ಮತ್ತು ಸಿದ್ರಾಮ ಹಸಾರೆ ಅವರು ಪರಿಶೀಲನೆ ನಡೆಸಿದರು. ಈ ಸೇತುವೆ ಮೇಲೆ ಬಹು ಪ್ರಮಾಣದಲ್ಲಿ ವಾಹನ ಸಂಚಾರ ನಡೆಯುತ್ತದೆ ಈಗಾಗಲೇ ಮಳೆಯ ಪ್ರಮಾಣ ಹೆಚ್ಚು ಇದ್ದು ರಾತ್ರಿ ಸೇತುವೆ ಮೇಲೆ ನೀರು ಬಂದು ರಸ್ತೆ ಸ್ಥಗಿತಕೊಳ್ಳುವ ಸಾದ್ಯತೆ …

Read More »

ವಿಪಕ್ಷಗಳಿಗೆ ನೆರವಾಗುವಂತೆ ಮಾತನಾಡಲು ನಾನು ಅವರ ಬಂಧು ಅಲ್ಲ:ರಾಜು ಕಾಗೆ

ಬೆಂಗಳೂರು: “ನಾನು ಸಿಎಂ ಮೇಲೆ, ಮಂತ್ರಿಗಳ ಮೇಲೆ ಆರೋಪ ಮಾಡಿಲ್ಲ. ಈ ವ್ಯವಸ್ಥೆಯ ಬಗ್ಗೆ ಆರೋಪ ಮಾಡಿದ್ದೇನೆ. ವ್ಯವಸ್ಥೆಯ ಬಗ್ಗೆ ನನಗೆ ಅಸಮಾಧಾನವಿದೆ. ನಾನು ಮಾಡಿದ ಆರೋಪಕ್ಕೆ ಈಗಲೂ ಬದ್ಧ” ಎಂದು ಕಾಂಗ್ರೆಸ್​ ಶಾಸಕ ರಾಜು ಕಾಗೆ ಸ್ಪಷ್ಟನೆ ನೀಡಿದ್ದಾರೆ. ಶಾಸಕರ ಭವದಲ್ಲಿ ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ವ್ಯವಸ್ಥೆ ಸುಧಾರಣೆ ಆಗಬೇಕು. ನಮ್ಮ ಸರ್ಕಾರದ ಆಡಳಿತ ಚುರುಕಾಗಬೇಕು. ನನ್ನ ಕ್ಷೇತ್ರದಲ್ಲಿ ಸಮುದಾಯದ ಭವನ, ಸಿಸಿ ರಸ್ತೆ ಮಾಡಲು ಅವಕಾಶ …

Read More »

ಮಾತು ಕೇಳಲಿಲ್ಲವೆಂದು ದಲಿತರಿಗೆ ಬಹಿಷ್ಕಾರ ಹಾಕಿದ ಸವರ್ಣೀಯರು

ಯಾದಗಿರಿ, ಜೂನ್​ 25: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 77 ವರ್ಷ ಕಳೆಯುತ್ತಾ ಬಂದಿದೆ. ಆದರೂ ದೇಶದಲ್ಲಿ ಇನ್ನು ಕೂಡ ಅನಿಷ್ಟ ಪದ್ಧತಿಗಳು ಜೀವಂತ ಇದೆ. ಕಾನೂನು ಇದರೂ ದಲಿತರ (Dalits) ಮೇಲೆ ಇನ್ನು ಕೂಡ ದೌರ್ಜನ್ಯಗಳು ನಡೆಯುತ್ತಿವೆ. ಇಂತಹದೇ ಒಂದು ಘಟನೆ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಿನ್ನಕಾರ ಗ್ರಾಮದಲ್ಲಿ ನಡೆದಿದ್ದು, ಸವರ್ಣೀಯರ (upper caste) ಮಾತು ಕೇಳಲಿಲ್ಲ ಎನ್ನುವ ಕಾರಣಕ್ಕೆ ದಲಿತರಿಗೆ ಗ್ರಾಮದಲ್ಲಿ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಜಿಲ್ಲೆಯ ಚಿನ್ನಕಾರ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ …

Read More »