ಭೂ- ದಾನಿ ಮರೆಪ್ಪ ಅವರ ಕಾರ್ಯ ಶ್ಲಾಘನೀಯ- ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ಮೂಡಲಗಿಯಲ್ಲಿ ಐದು ಕೋಟಿ ರೂಪಾಯಿ ವೆಚ್ಚದ ಚರ್ಚ್ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಚರ್ಚ್ ನಿರ್ಮಾಣಕ್ಕೆ ೧೭ ಗುಂಟೆ ನಿವೇಶನ ದಾನ ಮಾಡಿದ ಮರೆಪ್ಪ ಮರೆಪ್ಪಗೋಳ ದಂಪತಿ ಮೂಡಲಗಿ- ದಿನೇ ದಿನೇ ಅಭಿವೃದ್ಧಿ ಹೊಂದುತ್ತಿರುವ ಮೂಡಲಗಿಯಂತಹ ಪಟ್ಟಣ ಪ್ರದೇಶದಲ್ಲಿ ದುಡ್ಡು ನೀಡಿದರೂ ನಿವೇಶನಗಳು ಸಿಗದ ಇಂದಿನ ದಿನಗಳಲ್ಲಿ ಚರ್ಚ ನಿರ್ಮಾಣಕ್ಕೆ ೧೭ …
Read More »ರಾಯಚೂರಿನಲ್ಲಿ ಪತ್ತೆಯಾದ ವಿಗ್ರಹಗ ಪುರಾತತ್ವ ಇಲಾಖೆ ನಿರ್ಲಕ್ಷಕ್ಕೆ ಸಾರ್ವಜನಿಕರ ಆಕ್ರೋಶ
ರಾಯಚೂರು, : ಮೊನ್ನೆಯಷ್ಟೇ ರಾಯಚೂರು ಹಾಗೂ ತೆಲಂಗಾಣ ಗಡಿ ಭಾಗದ ಕೃಷ್ಣಾ ನದಿ ಒಡಲಿನಲ್ಲಿ ಐತಿಹಾಸಿ ವಿಗ್ರಹಗಳು ಪತ್ತೆಯಾಗಿದ್ದವು. ರಾಯಚೂರು ತಾಲ್ಲೂಕಿನ ದೇವಸುಗುರು(Devarsugur) ಗ್ರಾಮ ಹಾಗೂ ಸುತ್ತಲಿನ ಜನ ಸಖತ್ ಖುಷ್ ಆಗಿದ್ದರು. ಜೊತೆಗೆಐತಿಹಾಸಿಕ ವಿಗ್ರಹಗಳು(Idols) ಸಿಕ್ಕಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದರು. ಈ ಭಾಗದಲ್ಲಿ ಒಂದೊಂದು ರೀತಿಯ ಐತಿಹಾಸಿಕ ವೈಶಿಷ್ಟ್ಯವಿರುವ ಬಗ್ಗೆ ಇತಿಹಾಸ ತಜ್ಞರು ಹೇಳಿದ್ದು, ಈ ವಿಗ್ರಹಗಳು 11 ನೇ ಶತಮಾನದ ಕಲ್ಯಾಣ ಚಾಲುಕ್ಯರಿಗೆ ಸೇರಿದೆ ಎಂದು ಹೇಳಲಾಗಿತ್ತು. ಅಷ್ಟೇ ಅಲ್ಲ, …
Read More »ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ
ಬೆಂಗಳೂರು, : ಕರ್ನಾಟಕದಲ್ಲಿ ಹುಕ್ಕಾ ಬಾರ್ (Hookah Bar) ನಿಷೇಧಿಸಿ ರಾಜ್ಯ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ (Karnataka Health and Family Welfare department) ಆದೇಶ ಹೊರಡಿಸಿದೆ. ಹುಕ್ಕಾ, ತಂಬಾಕು ಅಥವಾ ನಿಕೋಟಿನ್ ಒಳಗೊಂಡ ನಿಕೋಟಿನ್ ರಹಿತ ತಂಬಾಕು ರಹಿತ ಸ್ವಾಧಭರಿತ, ಸ್ವಾಧರಹಿತ ಮೇಲಾಸಿಸ್ , ಶಿಶಾ ಹಾಗೂ ಇದೇ ಮಾದರಿಯ ಇನಿತ್ತರ ಹೆಸರುಗಳಿಂದ ಕರೆಯುವ ಹುಕ್ಕಾ ಉತ್ಪನ್ನ ಮಾರಾಟ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಹುಕ್ಕಾ ಬಾರ್ಗಳ …
Read More »ಬೆಂಗಳೂರಿನಲ್ಲಿ ಜೋಡಿ ಕೊಲೆ;
ಬೆಂಗಳೂರು, ರಾಜ್ಯ ರಾಜಧಾನಿಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಪೊಲೀಸರು ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರು ಇದಕ್ಕೆ ಬ್ರೇಕ್ ಹಾಕಲಾಗುತ್ತಿಲ್ಲ. ಇದೀಗಬೆಂಗಳೂರಿನಕುಂಬಾರಪೇಟೆಯ(Kumbarpet) ಹರಿ ಅಂಗಡಿ ಮಳಿಗೆಯಲ್ಲಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಇಬ್ಬರನ್ನು ಬರ್ಬರ ಹತ್ಯೆ ಮಾಡಿದ್ದಾರೆ. ಸುರೇಶ್, ಮಹೇಂದ್ರ ಮೃತ ರ್ದುದೈವಿಗಳು. ಆಸ್ತಿ ವಿಚಾರಕ್ಕೆ ಸಂಬಂಧಿಕರೇ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯಕ್ಕೆ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಕೇಂದ್ರ ವಿಭಾಗ ಡಿಸಿಪಿ ಹೇಳಿದ್ದಿಷ್ಟು ಇನ್ನು ಈ ಕುರಿತು ಮಾತನಾಡಿದ ಕೇಂದ್ರ …
Read More »ಕಾಂಗ್ರೆಸ್ ಕಚೇರಿಯೊಳಗೆ ನುಗ್ಗಿದ ಬಿಜೆಪಿ ಕಾರ್ಯಕರ್ತರು
ಬೆಳಗಾವಿ, : ರಾಜ್ಯ ಸರ್ಕಾರದ (Karnataka Congress Government) ವಿರುದ್ಧ ಬಿಜೆಪಿ (BJP) ಕಾರ್ಯಕರ್ತರು ರಾಜ್ಯಾದ್ಯಾಂತ ಪ್ರತಿಭಟನೆ ನಡೆಸಿದ್ದು, ಬೆಳಗಾವಿಯಲ್ಲಿ (Belagavi)ಕಾಂಗ್ರೆಸ್ ಕಚೇರಿಯೊಳಗೆ (Congress Office) ನುಗ್ಗಿದರು. ಸಂಸದ ಡಿಕೆ ಸುರೇಶ್ (DK Suresh) ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ತಳ್ಳಾಟ, ನೂಕಾಟ ನಡೆಯಿತು. ಕೊನೆಗೆ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ ಕಚೇರಿಯಿಂದ ಎಳೆದು ಹೊರ ತಂದರು. ಬಳಿಕ ಬಿಜೆಪಿ …
Read More »ಅದು ಭಾರತೀಯ ಜನತಾ ಪಕ್ಷಅಲ್ಲ, ಬ್ರಿಟಿಷ್ ಜನತಾ ಪಕ್ಷ:ಮಧು ಬಂಗಾರಪ್ಪ
ಬೆಂಗಳೂರು, : “ಅದು ಭಾರತೀಯ ಜನತಾ ಪಕ್ಷ (bharatiya janata party) ಅಲ್ಲ, ಬ್ರಿಟಿಷ್ ಜನತಾ ಪಕ್ಷ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿ ಕೂತು ಅಂಕಿ ಅಂಶಗಳನ್ನು ಹೇಳಿದರೆ ಆಗುವುದಿಲ್ಲ. 4 ಲಕ್ಷ ಚಿಲ್ಲರೆ ಎಲ್ಲಿ, ಇವರು ಕೊಟ್ಟಿರುವ 1 ಲಕ್ಷ ಚಿಲ್ಲರೆ ಎಲ್ಲಿ”? ಎಂದು ಸಚಿವ ಮಧು ಬಂಗಾರಪ್ಪ (Madhu Bangarappa) ವಾಗ್ದಾಳಿ ನಡೆಸಿದರು. ತೆರಿಗೆ ಹಣದಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ …
Read More »ಶರದ್ ಪವಾರ್ ಬಣಕ್ಕೆ ಹೊಸ ಹೆಸರು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ ಶರದ್ಚಂದ್ರ ಪವಾರ್
ಮುಂಬೈ: ತಾವು ಸ್ಥಾಪಿಸಿದ ಪಕ್ಷವಾದ ಎನ್ಸಿಪಿಯ (NCP) ಹೆಸರು ಮತ್ತು ಚಿಹ್ನೆಗಾಗಿ ನಡೆದ ಜಗಳದಲ್ಲಿ ಭಾರಿ ಹಿನ್ನಡೆಯನ್ನು ಎದುರಿಸಿದ ಒಂದು ದಿನದ ನಂತರ, ಹಿರಿಯ ನಾಯಕಶರದ್ ಪವಾರ್(Sharad Pawar) ಅವರ ಬಣಕ್ಕೆ ಚುನಾವಣಾ ಆಯೋಗವು ಬುಧವಾರ ಹೊಸ ಹೆಸರನ್ನು ನಿಗದಿಪಡಿಸಿದೆ. ಶರದ್ ಪವಾರ್ ಬಣಕ್ಕೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ – ಶರದ್ಚಂದ್ರ ಪವಾರ್ ಎಂಬ ಹೆಸರು ಸಿಕ್ಕಿದೆ. ಚುನಾವಣಾ ಸಂಸ್ಥೆಯು ಅಜಿತ್ ಪವಾರ್ (Ajit pawar) ಬಣವನ್ನು ನಿಜವಾದ ರಾಷ್ಟ್ರೀಯವಾದಿ …
Read More »ಸಂಸದ ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರ ಹೇಳಿಕೆ: ದೂರಿನ ವಿಚಾರಣೆ ಕೈಗೆತ್ತಿಕೊಂಡ ಮಂಗಳೂರು ಕೋರ್ಟ್
ಮಂಗಳೂರು, ಫೆಬ್ರವರಿ 7: ಕೇಂದ್ರದ ಮಧ್ಯಂತರ ಬಜೆಟ್ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಹೇಳುವ ಬರದಲ್ಲಿ ದಕ್ಷಿಣ ಭಾರತ ಪ್ರತ್ಯೇಕ ದೇಶದ ಬಗ್ಗೆ ಸಂಸದ ಡಿ.ಕೆ.ಸುರೇಶ್(DK Suresh)ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಸದ್ಯ ಈ ವಿಚಾರವಾಗಿ ಡಿಕೆ ಸುರೇಶ್ ವಿರುದ್ದದ ದೂರಿನ ವಿಚಾರಣೆಯನ್ನು ಮಂಗಳೂರು ಕೋರ್ಟ್ ಕೈಗೆತ್ತಿಕೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಎಫ್ಐಆರ್ ದಾಖಲಿಸಲು ನಿರ್ದೇಶನ ನೀಡುವಂತೆ ದೂರುದಾರ ವಿಕಾಸ್ ಪುತ್ತೂರು ಪರ ವಕೀಲ ಮೋಹನ್ ರಾಜ್ ಕೆ.ಆರ್ ವಾದ ಮಂಡಿಸಿದ್ದಾರೆ. …
Read More »ಕಾಂಗ್ರೆಸ್ ತೊರೆದು ವಾಪಸ್ ಬಿಜೆಪಿ ಸೇರ್ಪಡೆಗೆ ಮುಂದಾದ ಮಾಜಿ ಶಾಸಕ!
ದಾವಣಗೆರೆ, : ಚನ್ನಗಿರಿಯ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ಪುತ್ರ ಮತ್ತೆ ಬಿಜೆಪಿ ಸೇರ್ಪಡೆಗೆ ವೇದಿಕೆ ಸಿದ್ಧವಾಗಿದೆ. ಲೋಕಾಯುಕ್ತ ಬಲೆಗೆ ಬಿದ್ದು ಪಕ್ಷದಿಂದ ಉಚ್ಛಾಟನೆಗೊಂಡಿರುವ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಲ್ಲಿಕಾರ್ಜುನ ಅವರು ನಾಳೆ ಅಂದರೆ ಫೆಬ್ರವರಿ 07ರಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇದರ ಮಧ್ಯೆ ಕಾಂಗ್ರೆಸ್ ಮಾಜಿ ಶಾಸಕ ಎಚ್. ಪಿ. ರಾಜೇಶ್ ಬಿಜೆಪಿಯತ್ತ ಮುಖ ಮಾಡಿದ್ದಾರೆ. ದಾವಣಗೆರೆ ಜಿಲ್ಲೆಯ ಜಗಳೂರು ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದ ಕಾಂಗ್ರೆಸ್ನ ಮಾಜಿ ಶಾಸಕ ಎಚ್. …
Read More »ಎಣ್ಣೆ ಮತ್ತಿನಲ್ಲಿ ಮನೆಗೆ ಎಂಟ್ರಿ ಕೊಟ್ಟ ವ್ಯಕ್ತಿಯಿಂದ ಯುವಕನ ಮೇಲೆ ಗುಂಡಿನ ದಾಳಿ
ಬೆಂಗಳೂರು, : ಮಿಲಿಟರಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಪರಶುರಾಮ್ ಎಂಬ ವ್ಯಕ್ತಿ ಎಣ್ಣೆ ಮತ್ತಿನಲ್ಲಿ ಪರಿಚಿತರ ಮನೆಗೆ ಹೋಗಿದ್ದು ಮನೆಯಲ್ಲಿದ್ದ ಯುವಕನ ಮೇಲೆ ಗುಂಡು (Firing) ಹಾರಿಸಿದ ಘಟನೆ ಗಂಗಮ್ಮನ ಗುಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಿನಿಮಾ ಸ್ಟೈಲ್ ನಲ್ಲಿ ಮನೆಗೆ ಎಂಟ್ರಿ ಕೊಟ್ಟ ಪರಶುರಾಮ್ ಅವರನ್ನು ಮನೆಯೊಳಗೆ ಬರದಂತೆ ಸೂರಜ್ ತಡೆದಿದ್ದು ಕೋಪಗೊಂಡ ಪರಶುರಾಮ್ ತಮ್ಮ ಕೈಯಲ್ಲಿದ್ದ ಗನ್ನಿಂದ ಸೂರಜ್ ಮೇಲೆ ಗುಂಡು ಹಾರಿಸಿದ್ದಾರೆ. ಸದ್ಯ ಅದೃಷ್ಟವಶಾತ್ ಗುಂಡು ಗೋಡೆಗೆ …
Read More »
Laxmi News 24×7