Breaking News

ರಾಷ್ಟ್ರೀಯ

ಸಚಿವ ಭೈರತಿ ಸುರೇಶ್ ಮಾತೋಶ್ರಿ ನಿಧನ ಹಿನ್ನೆಲೆ ಸಚಿವೆ ಹೆಬ್ಬಾಳ್ಕರ್ ಸಾಂತ್ವನ

ಸಚಿವ ಭೈರತಿ ಸುರೇಶ್ ಮಾತೋಶ್ರಿ ನಿಧನ ಹಿನ್ನೆಲೆ ಸಚಿವೆ ಹೆಬ್ಬಾಳ್ಕರ್ ಸಾಂತ್ವನ ಸಚಿವ ಭೈರತಿ ಸುರೇಶ್ ಅವರ ಮಾತೋಶ್ರೀ ನಿಧನದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸಾಂತ್ವನ ಹೇಳಿದರು. ಸಚಿವ ಭೈರತಿ ಸುರೇಶ್ ಅವರ ಮಾತೋಶ್ರೀ ನಿಧನದ ಹಿನ್ನೆಲೆಯಲ್ಲಿ ಸುರೇಶ್ ಅವರ ಬೈರತಿಯಲ್ಲಿರುವ ನಿವಾಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಬುಧವಾರ ಭೇಟಿ ನೀಡಿ …

Read More »

ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್

ನವದೆಹಲಿ, ಮೇ 27: ಕನ್ನಡದ ಮೇರು ನಟ ಅನಂತ್ ನಾಗ್ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕೆಂದು ಕನ್ನಡಿಗರು ಹಲವು ವರ್ಷಗಳಿಂದ ಒತ್ತಾಯಿಸುತ್ತಲೇ ಇದ್ದರು. ಆ ಬೇಡಿಕೆಗೆ ಕೇಂದ್ರ ಸರ್ಕಾರ ಈ ವರ್ಷ ಸ್ಪಂದಿಸಿದೆ. 2024-25ನೇ ಸಾಲಿನ ಪದ್ಮ ಭೂಷಣ ಪ್ರಶಸ್ತಿಗೆ ಅನಂತ್ ನಾಗ್ (Anant Nag) ಅವರ ಹೆಸರನ್ನು ಘೋಷಿಸಲಾಗಿತ್ತು. ಇಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಖ್ಯಾತ ನಟ ಅನಂತ್ ನಾಗ್ ಅವರಿಗೆ ಪದ್ಮ ಭೂಷಣ …

Read More »

ಮಳೆಯ ನೀರಿನಿಂದ ಜಲಾವೃತಗೊಂಡ ರಸ್ತೆ

ಬೆಂಗಳೂರು: ಬೆಂಗಳೂರಿನಲ್ಲಿ ಸುರಿದ ಪೂರ್ವ ಮುಂಗಾರು ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಅದರಲ್ಲೂ ಎರಡು ದಿನ ಸುರಿದ ಭಾರೀ ಮಳೆ ಬೆಂಗಳೂರಿಗರನ್ನು ನಲುಗಿಸಿದೆ. ಕಳೆದ ವಾರ ಸುರಿದ ಮಳೆಯ ಆರ್ಭಟಕ್ಕೆ ಸಂಭವಿಸಿದ ಮೂಲಸೌಕರ್ಯ ಹಾನಿ ವರದಿ ಇಲ್ಲಿದೆ. ಕಳೆದ ವಾರ ಸುರಿದ ಭಾರೀ ಮಳೆಗೆ ಬೆಂಗಳೂರಿಗರು ತತ್ತರಿಸಿ ಹೋಗಿದ್ದು, ಮಳೆಯ ಅಬ್ಬರಕ್ಕೆ ನಗರದ ಬಹುತೇಕ ಸ್ಥಳಗಳು ಜಲಾವೃತಗೊಂಡಿದ್ದವು. ಮಹದೇವಪುರದ ಸಾಯಿ ಲೇಔಟ್, ಯಲಹಂಕದ ಕೆಂಪೇಗೌಡ ವಾರ್ಡ್, ಹೆಚ್ಎಸ್ಆರ್ ಲೇಔಟ್, ಆರ್.ಆರ್ ನಗರ …

Read More »

ಭಾರೀ ಮಳೆಯಿಂದಾಗಿ KRS ಒಳಹರಿವು ಹೆಚ್ಚಳ

ಮಂಡ್ಯ, ಮೇ 26): ಕಳೆದ ಹಲವು ದಿನಗಳಿಂದ ಕರ್ನಾಟಕದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದೆ. ಪರಿಣಾಮ ಜಲಾಶಯಗಳಿಗೆ ಜೀವಕಳೆ ಬಂದಿದೆ. ಅದರಲ್ಲೂ ಕೆಆರ್​ ಎಸ್​ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಈ ಬಾರಿಯ ಬಿರು ಬೇಸಿಗೆ ಬಿಸಿಲಿನ ತಾಪಕ್ಕೆ ಕೃಷ್ಣರಾಜ ಸಾಗರ ಜಲಾಶಯದ (KRS) ನೀರಿನ ಪ್ರಮಾಣ 89 ಅಡಿಗೆ ಕುಸಿದಿತ್ತು.ಆದ್ರೆ, ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಳಹರಿವಿನ ಪ್ರಮಾಣದಲ್ಲಿ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಸದ್ಯ ಜಲಾಶಯಕ್ಕೆ 8869 ಕ್ಯೂಸೆಕ್ ನೀರು …

Read More »

ಭಾರಿ ಮಳೆಗೆ ಕುಮಟಾ ಬಳಿ ಗುಡ್ಡ ಕುಸಿತ

ಕಾರವಾರ (ಉತ್ತರಕನ್ನಡ): ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರೆದಿದ್ದು, ಭಾನುವಾರ ರಾತ್ರಿ ಕುಮಟಾದ ಮುಸುಗುಪ್ಪ ಬಳಿ ಬೃಹತ್ ಬಂಡೆಗಳ ಸಹಿತ ಗುಡ್ಡ ಕುಸಿತವಾಗಿ ಮೂರೂರು-ಹರಕಡೆ ಸಂಪರ್ಕ ರಸ್ತೆಯಲ್ಲಿ ಸಂಪರ್ಕ ಕಡಿತಗೊಂಡಿತ್ತು. ಜಿಲ್ಲಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ದೇವಿಮನೆ ಘಟ್ಟ ಸೇರಿದಂತೆ ಹಲವೆಡೆ ಗುಡ್ಡ ಕುಸಿತಗೊಂಡ ಬೆನ್ನಲ್ಲೇ ಇದೀಗ ಮೂರೂರು ಭಾಗದಲ್ಲಿಯೂ ಕಟ್ಟಿಂಗ್ ಮಾಡಿದ್ದ ಧರೆಭಾಗ ಕುಸಿದು ಸಂಚಾರ ಸಂಪೂರ್ಣ ಬಂದ್​ ಆಗಿತ್ತು. “ಕುಮಟಾ ತಾಲೂಕಿನ ಮೂರೂರು-ಮುಸುಗುಪ್ಪ ರಸ್ತೆಯಲ್ಲಿ ಬಿದ್ದಂತಹ ಕಲ್ಲು ಬಂಡೆಯನ್ನು ತೆರವುಗೊಳಿಸಲು …

Read More »

18 ಬಿಜೆಪಿ ಶಾಸಕರ ಅಮಾನತು ಆದೇಶ ವಾಪಸ್; ಸ್ಪೀಕರ್ ಯು.ಟಿ.ಖಾದರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಸ್ಪೀಕರ್ ಯು.ಟಿ.ಖಾದರ್ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತು ಆದೇಶವನ್ನು ವಾಪಸ್​​ ಪಡೆಯಲು ತೀರ್ಮಾನಿಸಲಾಗಿದೆ. ಕಳೆದ ಅಧಿವೇಶನದಲ್ಲಿ ಸದನದಿಂದ ಅಮಾನತ್ತಾದ 18 ಶಾಸಕರಿಗೆ ಕೊನೆಗೂ ಗುಡ್ ನ್ಯೂಸ್ ಸಿಕ್ಕಿದ್ದು, ಎರಡು ತಿಂಗಳ ನಂತರ ಅಮಾನತು ಆದೇಶ ವಾಪಸ್ ಪಡೆಯಲಾಗಿದೆ. ಭಾನುವಾರ ಸಂಜೆ ವಿಧಾನಸೌಧದಲ್ಲಿ ಸ್ಪೀಕರ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕಾನೂನು ಸಚಿವ ಹೆಚ್​.ಕೆ.ಪಾಟೀಲ್, ಸಭಾಪತಿ ರುದ್ರಪ್ಪ ಲಮಾಣಿ, ವಿಪಕ್ಷ ನಾಯಕ ಆರ್.ಅಶೋಕ್ ಮತ್ತಿತರರು …

Read More »

ಪ್ರೀತಿಸಿ ಮದುವೆಯಾಗಿ ಹಣ, ಚಿನ್ನಾಭರಣ ಪಡೆದು ಪರಾರಿ: ಪೊಲೀಸ್​ ಠಾಣೆ ಮೆಟ್ಟಿಲೇರಿದ ಗರ್ಭಿಣಿ

ಬೆಂಗಳೂರು: ಪ್ರೀತಿಸಿ ಮದುವೆಯಾದವನು ಸಂಸಾರಕ್ಕೆ ಹೊಸ ಮನೆ ಮಾಡುವುದಾಗಿ ಹಣ ಚಿನ್ನ ಪಡೆದುಕೊಂಡು ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಹೇಮಂತ್​​ ಎಂಬಾತನ ವಿರುದ್ಧ ಆರೋಪ ಕೇಳಿ ಬಂದಿದ್ದು, ಮೂರೇ ತಿಂಗಳಿಗೆ ತನ್ನನ್ನು ತೊರೆದು ಪರಾರಿಯಾದ ಪತಿಗಾಗಿ ಸಂತ್ರಸ್ತ ಮಹಿಳೆ ಬೆಂಗಳೂರು ಪಶ್ಚಿಮ ವಿಭಾಗದ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಕುಣಿಗಲ್​ ಮೂಲದ ಸಂತ್ರಸ್ತೆ, ಬೆಂಗಳೂರಿನಲ್ಲಿ ಮಾಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದಾಗ ಹೇಮಂತ್‌ನ ಪರಿಚಯವಾಗುತ್ತದೆ. ಇಬ್ಬರು ಪರಸ್ಪರ ಪ್ರೀತಿಸಿ ಕಳೆದ ಫೆಬ್ರವರಿಯಲ್ಲಿ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದರು. …

Read More »

ಮಹಾರಾಷ್ಟ್ರದಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ…

ಬೆಳಗಾವಿ :ಮಹಾರಾಷ್ಟ್ರದಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ….. ಮೂರು ಜ‌ನ ಆರೋಪಿಗಳನ್ನು ಬಂಧಿಸಿದ ಸಾಂಗ್ಲಿ ಪೊಲೀಸರು…… ಮಹಾರಾಷ್ಟ್ರದಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರಗೈದ ನೀಚರು ಕರ್ನಾಟಕ ಮೂಲದ ಎಂಬಿಬಿಎಸ್ 3ನೇ ವರ್ಷದ ವಿದ್ಯಾರ್ಥಿನಿ ಮೂವರು ಆರೋಪಿಗಳನ್ನು ಬಂಧಿಸಿದ ಸಾಂಗ್ಲಿ ಪೊಲೀಸರು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಕರ್ನಾಟಕ ಮೂಲದ ಎಂಬಿಬಿಎಸ್ ಮೂರನೇ ವರ್ಷದ ವಿದ್ಯಾರ್ಥಿನಿ ಮೇ 18ರಂದು …

Read More »

ಎರಡು ದಿನದಲ್ಲಿ ಮೂರು ಸರಣಿ ಸರಗಳ್ಳತನ

ನೆಲಮಂಗಲ : ಹೊಲದಲ್ಲಿ ಹಸು ಮೇಯಿಸುತ್ತಿದ್ದ ವೃದ್ಧೆಯ ಬಳಿ ಬಂದ ಐನಾತಿಯೋರ್ವ, ಮಗುವಿಗೆ ಹಸುವಿನ ತುಪ್ಪ ಬೇಕೆಂದು ಮಾತನಾಡಿಸುವ ನೆಪದಲ್ಲಿ ಚಾಕುವಿನಿಂದ ಹಲ್ಲೆ ನಡೆಸಿ ವೃದ್ಧೆಯ ಚಿನ್ನಾಭರಣ ದೋಚಿ ಪರಾರಿಯಾಗಿದ್ದ. ಹಿಂದಿನ ದಿನ ಇದೇ ಸರಗಳ್ಳ ಮತ್ತೊಬ್ಬ ವೃದ್ಧೆಗೆ ಚಾಕು ತೋರಿಸಿ ಹೆದರಿಸಿ ಚಿನ್ನದ ಸರವ ಕಿತ್ಕೊಂಡ್ ಪರಾರಿಯಾಗಿದ್ದು, ಇಂದು ಪೊಲೀಸರ ಅತಿಥಿಯಾಗಿದ್ದಾನೆ. ತ್ಯಾಮಗೊಂಡ್ಲು ಮತ್ತು ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಮೂರು ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತನನ್ನು ತ್ಯಾಮಗೊಂಡ್ಲು ಪೊಲೀಸರು …

Read More »

ಅಕ್ರಮವಾಗಿ ಆಸ್ತಿ ಮಾರಾಟ ಮಾಡುವವರಿಗೆ ಬ್ರೇಕ್!: ದಸ್ತಾವೇಜು ನೋಂದಣಿಗೆ ಆಧಾರ್ ಕಡ್ಡಾಯ, ದೃಢೀಕರಣ ಮಾಡುವ ವಿವರ ಹೀಗಿದೆ

ಬೆಂಗಳೂರು : ಜಮೀನು ಮಾಲೀಕತ್ವ ಸುರಕ್ಷತೆ ಹಾಗೂ ವಂಚನೆ ತಡೆಯಲು ಆಸ್ತಿ ನೋಂದಣಿಗೆ ಸರ್ಕಾರ ಆಧಾರ್ ಕಡ್ಡಾಯಗೊಳಿಸಿದೆ. ರಾಜ್ಯದ ಉಪ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ದಸ್ತಾವೇಜು ನೋಂದಣಿಗೆ ಆಧಾ‌ರ್ ದೃಢೀಕರಣ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಖಚಿತಪಡಿಸಿಕೊಳ್ಳಿ: ರಿಜಿಸ್ಟ್ರೇಷನ್‌ಗೆ ಹೋಗುವ ಮುನ್ನ ಆಧಾರ್​ಗೆ ಅಧಿಕೃತ ಮೊಬೈಲ್ ನಂಬರ್ ಜೋಡಣೆ, ಬಯೋಮೆಟ್ರಿಕ್ ಅಪ್‌ಡೇಟ್, ಹೆಸರು ಹೊಂದಾಣಿಕೆ ಆಗಿದೆಯಾ? ಎಂಬುದನ್ನು ಖಚಿತ ಪಡಿಸಿಕೊಳ್ಳುವುದು ಸೂಕ್ತ. ಇಲ್ಲದಿದ್ದರೆ, ಅಪ್‌ಡೇಟ್ ಮಾಡಿಕೊಂಡು ಸಬ್‌ರಿಜಿಸ್ಟ್ರಾ‌ರ್ ಕಚೇರಿಗೆ ತೆರಳಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಮುಗಿಸಿಕೊಳ್ಳಿ. ಇಲ್ಲವಾದಲ್ಲಿ ತಾಂತ್ರಿಕ …

Read More »