ಗದಗ:ರಾಕಿಂಗ್ ಸ್ಟಾರ್ ಯಶ್ (Yash)ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆಯ ಬೆನ್ನಲ್ಲೇ ಮತ್ತೊಂದು ದುರ್ಘಟನೆ ಸಂಭವಿಸಿದೆ. ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಯಶ್ ಗಾಯಾಳುಗಳ ಆರೋಗ್ಯ ವಿಚಾರಿಸಿದ ವಾಪಸ್ ಆಗುತ್ತಿದ್ದಾಗ ಪೊಲೀಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾದ ಘಟನೆ ನಡೆದಿದ್ದು, ಯುವಕನ ಸ್ಥಿತಿ ಗಂಭೀರವಾಗಿದೆ. ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ …
Read More »ಬಡ್ಡಿ ಕೊಡುವುದಾಗಿ ಹಣ ಪಡೆದು ಗೃಹರಕ್ಷಕ ಸಿಬ್ಬಂದಿಗೆ ಕಾನ್ಸ್ಟೇಬಲ್ನಿಂದ ವಂಚನೆ
ಬಡ್ಡಿ ಕೊಡುವುದಾಗಿ ಹಣ ಪಡೆದು ಗೃಹರಕ್ಷಕ ಸಿಬ್ಬಂದಿಗೆ ಕಾನ್ಸ್ಟೇಬಲ್ನಿಂದ ವಂಚನೆ ಬಡ್ಡಿ ಕೊಡುವುದಾಗಿ ನಂಬಿಸಿ ಗೃಹ ರಕ್ಷಕ ಸಿಬ್ಬಂದಿಯಿಂದ 35 ಸಾವಿರ ರೂ. ಹಣ ಪಡೆದು ಕಾನ್ಸ್ಟೇಬಲ್ ವಂಚನೆ ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ನೆಲಮಂಗಲ ಸಂಚಾರಿ ಠಾಣೆಯ ಕಾನ್ಸ್ಟೇಬಲ್ ಕಾರ್ತಿಕ್ರಿಂದ ಗೃಹರಕ್ಷಕ ದಳದ ಸಿಬ್ಬಂದಿ ರಾಜುಗೆ ವಂಚನೆ ಮಾಡಲಾಗಿದೆ. ನೆಲಮಂಗಲ ಟೌನ್ ಠಾಣೆಗೆ ಹೋಂಗಾರ್ಡ್ ರಾಜು ದೂರು ನೀಡಿದ್ದಾರೆ. ನೆಲಮಂಗಲ, ಜನವರಿ 08: ಬಡ್ಡಿ ಕೊಡುವುದಾಗಿ ನಂಬಿಸಿ ಗೃಹ ರಕ್ಷಕ …
Read More »ಹುಂಡಿ ಹಣ ಆಯಾ ದೇವಾಲಯಕ್ಕೆ ಬಳಕೆಯಾಗಲಿ: ಸಚಿವ ರಾಮಲಿಂಗಾ ರೆಡ್ಡಿ
ಧಾರವಾಡ: ಹುಂಡಿಯಲ್ಲಿ ಸಂಗ್ರಹವಾಗುವ ಹಣ ಆಯಾ ದೇವಸ್ಥಾನಕ್ಕೆ (Temple) ಬಳಸಬೇಕು ಎಂದು ಮುಜರಾಯಿ ಇಲಾಖೆ ಹಾಗೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga reddy) ಹೇಳಿದರು. ಇಂದು ಧಾರವಾಡದ (Dharwad) ನೂತನ ಸಿಬಿಟಿ ನಿಲ್ದಾಣಕ್ಕೆ (CBT Bus Stop) ಶಂಕುಸ್ಥಾಪನೆ ನೆರವೇರಿಸಿದರು. ಧಾರವಾಡದ ಸಿಬಿಟಿ ಬಸ್ ನಿಲ್ದಾಣ ನಿರ್ಮಾಣವಾಗಿ 50 ವರ್ಷಗಳಾಗಿವೆ. ಹೀಗಾಗಿ ಹೊಸ ಬಸ್ ನಿಲ್ದಾಣಕ್ಕೆ ಸರ್ಕಾರ ಮುಂದಾಗಿದೆ. 13.11 ಕೋಟಿ ರೂ. ವೆಚ್ಚದಲ್ಲಿ ನಿಲ್ದಾಣ ನಿರ್ಮಾಣವಾಗಲಿದೆ. ಒಂದು ವರ್ಷದಲ್ಲಿ …
Read More »ಕೆಆರ್ಎಸ್ಗೆ ಧಕ್ಕೆ ಆದರೆ ಆಗುವ ಅನಾಹುತದ ಅರಿವಿದೆಯೇ? ಹೈ ಕೋರ್ಟ್ ಪ್ರಶ್ನೆ, ಗಣಿಗಾರಿಕೆ ನಿಷೇಧ!
ಬೆಂಗಳೂರು : ಕೆಆರ್ಎಸ್ ಆಣೆಕಟ್ಟಿಗೆ(KRS dam) ಹಾನಿಯಾದರೆ ಆಗುವ ಅನಾಹುತದ ಅರಿವಿದೆಯೇ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ(Justice prasanna B Varale) ಮತ್ತು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ ಅವರಿದ್ದ ವಿಭಾಗೀಯ ಪೀಠ ಪ್ರಶ್ನಿಸಿದೆ. ಕೆಆರ್ಎಸ್ ಸುತ್ತ ಗಣಿಗಾರಿಕೆ ವಿಚಾರವಾಗಿ ಜಿಲ್ಲಾಧಿಕಾರಿಗಳು ವಿಧಿಸಿದ್ದ ಷರತ್ತು ವಿರೋಧಿಸಿ ಗಣಿ ಮಾಲೀಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ ಕೆಆರ್ಎಸ್ ಡ್ಯಾಮ್ ಸುತ್ತ …
Read More »ಶೀಘ್ರದಲ್ಲೇ ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ನಿಶ್ಚಿತಾರ್ಥ!
ಬೆಂಗಳೂರು: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ (Vijay Deverakonda) ಪ್ರೀತಿ ಮಾಡುತ್ತಿದ್ದಾರೆ. ಅವರು ಡೇಟಿಂಗ್ ನಲ್ಲಿದ್ದಾರೆ ಎಂಬ ಗಾಸಿಪ್ ಗಳು ಹರಿದಾಡುತ್ತಲೇ ಇವೇ. ಇದರ ಬೆನ್ನಲ್ಲೇ ಇದೀಗ ಈ ಇಬ್ಬರು ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಹೌದು ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಫೆಬ್ರವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಈ ಜೋಡಿ ಇದುವೆರೆಗೆ ತಾವಿಬ್ಬರೂ ಸಂಬಂಧದಲ್ಲಿ …
Read More »ಭಾರೀ ಮಳೆಗೆ 9ರ ಬಾಲಕಿ ಬಲಿ
ತಮಿಳುನಾಡು: ಭಾರೀ ಮಳೆಗೆ (Rain) ಮನೆಯ ಗೊಡೆ ಕುಸಿದು ಬಾಲಕಿ (Girl) ಮೃತಪಟ್ಟ ಘಟನೆ ತಮಿಳುನಾಡಿನ (Tamil Nadu) ತಿರುವಾರೂರ್ನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಮೋನಿಷಾ (9) ಎಂದು ಗುರುತಿಸಲಾಗಿದೆ. ಧಾರಾಕಾರ ಮಳೆಯಿಂದಾಗಿ ಮನೆಯ ಗೋಡೆಯ ಒಂದು ಭಾಗ ಬಿದ್ದಿದೆ. ಈ ವೇಳೆ ಮನಿಷಾ ಸ್ಥಳದಲ್ಲೇ ಮೃತಪಟ್ಟರೇ, ಆಕೆಯ ಸಹೋದರ ಮೋಹನ್ ದಾಸ್ (12) ಗಾಯಗೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಮೋಹನ್ ದಾಸ್ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಳೆಯಿಂದಾಗಿ …
Read More »ಬಿಜೆಪಿಯವರದ್ದು ಮೂರು ಅಜೆಂಡಾ ಇದೆ: ಮಂಕಾಳ ವೈದ್ಯ
ಕಾರವಾರ: ಬಿಜೆಪಿಯವರದ್ದು ಮೂರು ಅಜೆಂಡಾ ಇದೆ. ಸುಳ್ಳು ಹೇಳೋದು, ಗಲಭೆ ಮಾಡೋದು, ದೇವರ ಹೆಸರಲ್ಲಿ ಸುಳ್ಳು ಹೇಳಿಕೊಂಡು ರಾಜಕಾರಣ ಮಾಡುವುದು ಎಂದು ಸಚಿವ ಮಂಕಾಳ ವೈದ್ಯ (Mankal Vaidya) ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು (BJP) ರಾಜಕಾರಣಕ್ಕೋಸ್ಕರ (Politics) ಏನು ಬೇಕಾದರೂ ಮಾಡುತ್ತಾರೆ. ಬಿಜೆಪಿಯವರದ್ದು ಬೋಗಸ್ ಭಕ್ತಿ. ರಾಮಮಂದಿರ ಉದ್ಘಾಟನೆ ಆಗದೇ ಮಂತ್ರಾಕ್ಷತೆ ಕೊಡುತ್ತಿದ್ದಾರೆ. ಪೂಜೆಯೇ ಆಗದೇ ಮಂತ್ರಾಕ್ಷತೆ ಹೇಗೆ ಕೊಡುತ್ತಾರೆ? ಅಕ್ಷತೆ ಕೊಟ್ಟು, ಮಂತ್ರಾಕ್ಷತೆ ಕೊಟ್ಟು …
Read More »ಕಾಂಗ್ರೆಸ್ನ ರಾಮ ವಿರೋಧಿ ತಂತ್ರ ಉಲ್ಟಾ ಹೊಡೆದಿದೆ – ಬೊಮ್ಮಾಯಿ ಟೀಕೆ
ಬೆಂಗಳೂರು : ರಾಮ ಮಂದಿರ ಉದ್ಟಾಟನೆ(Ram Mandir Inauguration) ದಿನ ಹತ್ತಿರ ಬರುತ್ತಿದ್ದಂತೆ ರಾಮ ವಿರೋಧಿ ನೀತಿ (Anti Ram Strategies)ಅನುಸರಿಸುತ್ತಿದ್ದ ಕಾಂಗ್ರೆಸ್ಗೆ ಈಗ ಜನ ತಮ್ಮನ್ನ ವಿರೋಧಿಸುತ್ತಿದ್ದಾರೆ ಎಂಬುದು ಅರ್ಥವಾಗಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಹೊಟೇಲ್ ರಮಾಡದಲ್ಲಿ ಲೋಕಸಭೆ ಚುನಾವಣೆ ವಿಚಾರವಾಗಿ ಸಭೆ ನಡೆದಿದ್ದು , ಸಭೆಯಲ್ಲಿ ರಾಷ್ಟ್ರ ಹಾಗೂ ರಾಜ್ಯ ರಾಜಕೀಯದ ಬಗ್ಗೆ …
Read More »ಸ್ವಪಕ್ಷದ ವಿರುದ್ಧ ಆರೋಪಗಳ ಬೆನ್ನಲ್ಲೇ ಅಮಿತ್ ಶಾ, ನಡ್ಡಾ ಭೇಟಿಯಾಗಿ ಬಂದ ಯತ್ನಾಳ್
ವಿಜಯಪುರ, (ಜನವರಿ, 08): ಈ ಹಿಂದೆ ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ಕೊರೋನಾ ಸಂದರ್ಭದಲ್ಲಿ 40 ಸಾವಿರ ಕೋಟಿ ರೂ. ಭ್ರಷ್ಟಾಚಾರ ಅಗಿದೆ ಎನ್ನುವ ಗಂಭೀರ ಆರೋಪ ಮಾಡಿದ ಬಳಿಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basangpuda Patil Yatnal), ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಬಂದಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ದಾ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ಮಾಡಿದ್ದಾರೆ. ಅಲ್ಲದೇ ಕರ್ನಾಟಕ ರಾಜ್ಯ …
Read More »ಉಪ ತಹಶೀಲ್ದಾರ್ ಕಿರುಕುಳ ಆರೋಪ, ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ
ಉಪ ತಹಶೀಲ್ದಾರ್ ಕಿರುಕುಳ ಆರೋಪ ಕೇಳಿ ಬಂದಿದ್ದು ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಲ್ಲಹಳ್ಳಿ ನಾಡಕಚೇರಿಯಲ್ಲಿ ನಡೆದಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿದ್ದ ವಿಕಲಚೇತನ ಪರಮೇಶ್ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆಂದು ಆರೋಪಿಸಿ ಉಪ ತಹಶೀಲ್ದಾರ್ ಶಿವಕುಮಾರ್ ವಿರುದ್ದ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಿರುಕುಳ ಆರೋಪ ಮಾಡಿ ವಿಷ ಕುಡಿದು ವಿಕಲಚೇತನ ಪರಮೇಶ್ ಆತ್ಮಹತ್ಯೆಗೆ …
Read More »