ಶಿರಸಿ: ಶಿರಸಿ ಭಾಗದ ಪ್ರಯಾಣಿಕರ ಬಹುಕಾಲದ ಬೇಡಿಕೆಯಾದ ಶಿರಸಿ ಸೊರಬ ಮೈಸೂರು ರಾಜ ಹಂಸ ಸಾರಿಗೆ ಬದಲಿಗೆ ಸ್ಲೀಪರ್ ಕೋಚ್ ಬಸ್ ಗೆ ಶನಿವಾರ ಚಾಲನೆ ನೀಡಲಾಯಿತು. ಶಾಸಕ ಭೀಮಣ್ಣ ನಾಯ್ಕ ಅವರು ಶಿರಸಿ ಸೊರಬ ಮೈಸೂರು ಹಾಗೂ ಶಿರಸಿ ಸೊರಬ ಬೆಂಗಳೂರು ಸ್ಲೀಪರ್ ಬಸ್ಸಿಗೆ ಚಾಲನೆ ನೀಡಿ, ಶಿರಸಿಗೆ ಇನ್ನಷ್ಟು ಹೊಸ ಬಸ್ಸುಗಳು ಬರಲಿವೆ ಎಂದರು. ಹುಬ್ಬಳ್ಳಿ, ಮಣಿಪಾಲ, ಮಡಗಾಂವ್ ಗೆ ರಾಜಹಂಸ ಸಾರಿಗೆ ಕೂಡ ಬಿಡಲಿದ್ದೇವೆ. ಜಿಲ್ಲೆಗೆ …
Read More »ಮಹಾರಾಷ್ಟ್ರ: ಪಾಲ್ಘರ್ನಲ್ಲಿ 4.1 ತೀವ್ರತೆಯ ಭೂಕಂಪನ
ಮಹಾರಾಷ್ಟ್ರದ ಕರಾವಳಿ ಪಾಲ್ಘರ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ 4.1 ತೀವ್ರತೆಯ ಪ್ರಬಲ ಭೂಕಂಪನ ದಾಖಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಾಲ್ಘರ್: ಮಹಾರಾಷ್ಟ್ರದ ಕರಾವಳಿ ಪಾಲ್ಘರ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ 4.1 ತೀವ್ರತೆಯ ಪ್ರಬಲ ಭೂಕಂಪನ ದಾಖಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾತ್ರಿ 9.52ಕ್ಕೆ ಕರಾವಳಿಯಿಂದ 10 ಕಿ.ಮೀ ಆಳದಲ್ಲಿ ಕಂಪನ ಕೇಂದ್ರಿಕೃತವಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ವಿವೇಕಾನಂದ ಕದಂ ಮಾಹಿತಿ ನೀಡಿದ್ದಾರೆ. ಭೂಕಂಪನದಿಂದ ಯಾವುದೇ ಪ್ರಾಣಹಾನಿ ಅಥವಾ …
Read More »ಸ್ಟಾರ್ ನಟ ಸೇರಿ ಚಿತ್ರತಂಡ ಅವಧಿ ಮೀರಿ ಪಬ್ ನಲ್ಲಿ ಪಾರ್ಟಿ?: ಕೊನೆಗೂ ಪೊಲೀಸರಿಂದ ಎಫ್ಐಆರ್ ದಾಖಲು!
ಅವಧಿ ಮೀರಿ ಬೆಳಗಿನ ಜಾವದವರೆಗೆ ಸ್ಟಾರ್ ನಟ ಮತ್ತು ಅವರ ಸ್ನೇಹಿತರ ಬಳಗ, ಚಿತ್ರತಂಡ ಬೆಂಗಳೂರಿನ ಪಬ್ ವೊಂದರಲ್ಲಿ ಪಾರ್ಟಿ ಮಾಡಿರುವ ಪ್ರಕರಣದಲ್ಲಿ ಪಬ್ (Pub) ಮಾಲೀಕರ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರು: ಅವಧಿ ಮೀರಿ ಬೆಳಗಿನ ಜಾವದವರೆಗೆ ಸ್ಟಾರ್ ನಟ ಮತ್ತು ಅವರ ಸ್ನೇಹಿತರ ಬಳಗ, ಚಿತ್ರತಂಡ ಬೆಂಗಳೂರಿನ ಪಬ್ ವೊಂದರಲ್ಲಿ ಪಾರ್ಟಿ ಮಾಡಿರುವ ಪ್ರಕರಣದಲ್ಲಿ ಪಬ್ (Pub) ಮಾಲೀಕರ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಎಂ ಚಂದರಗಿ ಗ್ರಾಮದಲ್ಲಿ ಶ್ರೀ ಕೆಂಪಯ್ಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ …
Read More »ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ
ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಂಭವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಜನವರಿ 06 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ …
Read More »ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಬೆದರಿಕೆ
ಬೆಂಗಳೂರು, ಜನವರಿ 06: ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ( Visvesvaraya Museum ) ಇ-ಮೇಲ್ ಮೂಲಕಬಾಂಬ್ ಬೆದರಿಕೆ( Bomb threat ) ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ( Cubbon Park Police Station ) ಇ-ಮೇಲೆ ಬೆದರಿಕೆ ಸಂದೇಶ ಕಳಿಸಿದ್ದ ಕಿಡಿಗೇಡಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಶುಕ್ರವಾರ (ಜ.06) ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ, ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತವೆ ಎಂದು’Morgue999lol’ ಎಂಬ ಐಡಿ …
Read More »ಕುಂದಾಪುರದ ಯುವಕನ ಜೊತೆ ಜರ್ಮನಿ ಯುವತಿಯ ಮದುವೆ
ಚಂದನ್ ಅವರು ಜರ್ಮನಿಯಲ್ಲಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಶಿಕ್ಷಕಿಯಾಗಿರುವ ಕಾರಿನ್ ಅವರನ್ನು ಪ್ರೀತಿಸುತ್ತಿದ್ದರು. ಇಬ್ಬರು ತಮ್ಮ ಪ್ರೇಮದ ಬಗ್ಗೆ ತಮ್ಮ ಕುಟುಂಬಿಕರೊಂದಿಗೆ ಮಾತುಕತೆ ಮಾಡಿದ್ದು ಎರಡು ಕುಟುಂಬಗಳು ಪರಸ್ಪರ ಚರ್ಚಿಸಿ ಮದುವೆಗೆ ಸಮ್ಮತಿಸಿದ್ದರು. ಜರ್ಮನಿ ಮೂಲದ ಯುವತಿ ಕುಂದಾಪುರ ತಾಲೂಕಿನ ಆಜ್ರಿ ಮೂಲದ ಯುವಕ ಜೊತೆ ಹಿಂದೂ ಸಂಪ್ರದಾಯದಂತೆ ಮದುವೆಯಾದ ಘಟನೆ ಕುಂದಾಪುರದಲ್ಲಿ ನಡೆಯಿತು. ಕುಂದಾಪುರ ತಾಲೂಕಿನ ಸಿದ್ದಾಪುರ ಸಮೀಪದ ಚಿತ್ತೇರಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಇವರು ಹಸೆಮಣೆ ಏರಿದ್ದು ಎರಡೂ …
Read More »ಒಂದು ವರ್ಷಕ್ಕೆ 14 ಸಾವಿರ ಕೋಟಿ ರಾಜ್ಯಕ್ಕೆ ಬರಬೇಕಾದ ಪಾಲು ಕುಂಟಿತ :ಕೃಷ್ಣ ಭೈರೇಗೌಡ
ಬೆಂಗಳೂರು, ಜ.05: 16ನೇ ಹಣಕಾಸು ಆಯೋಗ ರಚಿಸಲು ಕೇಂದ್ರ ಅಧಿಸೂಚನೆ ಹೊರಡಿಸಿದೆ. ಈ ಹಿನ್ನಲೆ ಹಣಕಾಸು ಆಯೋಗದ ಮುಂದೆ ಏನು ವಾದ ಮಂಡಿಸಬೇಕೆಂದು ಚರ್ಚೆಯಾಗಿದೆ ಎಂದುಕಂದಾಯ ಸಚಿವಕೃಷ್ಣ ಭೈರೇಗೌಡ(Krishna Byre Gowda) ಹೇಳಿದ್ದಾರೆ. ವಿಧಾನಸೌಧದಲ್ಲಿ ಸಂಪುಟ ಸಭೆ(Cabinet Meeting) ನಂತರ ಮಾತನಾಡಿದ ಅವರು ‘ರಾಜ್ಯದ ಪರ ಸಮರ್ಥ ವಾದ ಮಂಡನೆಗೆ ಸಲಹಾ ಸಮಿತಿ ರಚನೆಗೆ ತೀರ್ಮಾನಿಸಲಾಗಿದೆ. 4 ಲಕ್ಷ ಕೋಟಿ ರೂಪಾಯಿ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗುತ್ತಿದೆ. ಆದರೆ, …
Read More »ನಾಮಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯಕ್ಕೆ ಸಚಿವ ಸಂಪುಟ ಒಪ್ಪಿಗೆ
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ- 2024 ಮಂಡನೆಗೆ ಸಚಿವ ಸಂಪುಟ (Cabinet Meeting) ಅನುಮೋದನೆ ನೀಡಿದ್ದು, ಅಂಗಡಿ-ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ.60 ಕಡ್ಡಾಯವಾಗಿ ಕನ್ನಡ ಅಳವಡಿಸಲು ಕಾಯ್ದೆ ತಿದ್ದುಪಡಿಗೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ಸಚಿವ ಸಂಪುಟ ಸಭೆ ನಡೆದ ಬಳಿಕ ಕಾನೂನು ಸಚಿವ ಎಚ್.ಕೆ..ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಕೇಂದ್ರ ಪುರಸ್ಕೃತ ಯೋಜನೆಯಾದ ಪ್ರಾಥಮಿಕ …
Read More »865 ಹಳ್ಳಿಗಳು ಮಹಾರಾಷ್ಟ್ರಕ್ಕೆ ಸೇರಬೇಕು,
ಬೆಳಗಾವಿ, : ಬೆಳಗಾವಿ (Belagavi)ಗಡಿ ವಿವಾದವನ್ನು ಜೀವಂತವಾಗಿ ಇಡಲು ಮಹಾರಾಷ್ಟ್ರ (Maharashtra) ಪ್ರಯತ್ನಿಸುತ್ತಲೇ ಇದೆ. ಇದೀಗ ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆ (Dhairyashil mane) ಬೆಳಗಾವಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಬಾಲ್ಕಿ ಸೇರಿದಂತೆ 865 ಹಳ್ಳಿಗಳು ಮಹಾರಾಷ್ಟ್ರಕ್ಕೆ ಸೇರಬೇಕು. ಗಡಿ ವಿವಾದ ಹೋರಾಟ ಸುಪ್ರೀಂಕೋರ್ಟ್ನಲ್ಲಿದೆ. ನಮ್ಮ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬರೀ ಹೇಳಿಕೆ ಕೊಡುವ ಸಿಎಂ ಅಲ್ಲ. ಗಡಿ ವಿವಾದದ ಹೋರಾಟದಲ್ಲಿ ಏಕನಾಥ್ ಶಿಂಧೆ (Eknath …
Read More »