ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಗುರುವಾರ 149 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 669ಕ್ಕೆ ಇಳಿಕೆಯಾಗಿದೆ. ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಗುರುವಾರ 149 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 669ಕ್ಕೆ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 89 ಪಾಸಿಟಿವ್ ಪ್ರಕರಣ ಸೇರಿದಂತೆ ರಾಜ್ಯದಲ್ಲಿ 149 ಮಂದಿಗೆ …
Read More »ಉಚಿತ ವಿದ್ಯುತ್: ವಾರ್ಷಿಕ ಸರಾಸರಿ ಮೇಲೆ ಶೇ.10ರಷ್ಟು ಬದಲು 10 ಯುನಿಟ್ ನೀಡಲು ಸಂಪುಟ ತೀರ್ಮಾನ
ಉಚಿತ ವಿದ್ಯುತ್ ಯೋಜನೆ ಗೃಹಜ್ಯೋತಿ ನಿಯಮದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದ್ದು, ವಾರ್ಷಿಕ ಸರಾಸರಿ ಬಳಕೆಯ ಮೇಲೆ ಹೆಚ್ಚುವರಿ ಶೇ.10 ರಷ್ಟು ಉಚಿತ ವಿದ್ಯುತ್ ನೀಡುವ ಮಾನದಂಡವನ್ನು 10 ಯೂನಿಟ್ ಗೆ… ಬೆಂಗಳೂರು: ಉಚಿತ ವಿದ್ಯುತ್ ಯೋಜನೆ ಗೃಹಜ್ಯೋತಿ ನಿಯಮದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದ್ದು, ವಾರ್ಷಿಕ ಸರಾಸರಿ ಬಳಕೆಯ ಮೇಲೆ ಹೆಚ್ಚುವರಿ ಶೇ.10 ರಷ್ಟು ಉಚಿತ ವಿದ್ಯುತ್ ನೀಡುವ ಮಾನದಂಡವನ್ನು 10 ಯೂನಿಟ್ ಗೆ ಬದಲಾಯಿಸಲು …
Read More »ಫೆ.16ಕ್ಕೆ ರಾಜ್ಯ ಬಜೆಟ್ ಮಂಡನೆಗೆ ಸಿಎಂ ಸಿದ್ಧತೆ
ಲೋಕಸಭೆ ಎಲೆಕ್ಶನ್ ಗೆ (MP election) ಕೆಲವೇ ತಿಂಗಳು ಬಾಕಿ ಉಳಿದಿದೆ. ಬಿಜೆಪಿ ಸದೆಬಡಿಯಲು ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ (Siddaramiah) ಚಕ್ರವ್ಯೂಹವನ್ನೇ ಸೃಷ್ಟಿ ಮಾಡೋಜೆ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಗ್ಯಾರಂಟಿ ಮೂಲಕ ಜನರ ಮನಗೆಲ್ಲೊ ಪ್ರಯತ್ನ ಮಾಡಿರೋ ಕಾಂಗ್ರೆಸ್ ಸರ್ಕಾರದ ಸಾರಥಿ ಸಿಎಂ ಸಿದ್ದರಾಮಯ್ಯ ಫೆ.16ಕ್ಕೆ ಬಜೆಟ್ (Budget) ಮಂಡನೆ ಮಾಡಲು ರೆಡಿಯಾಗಿದ್ದಾರೆ. ಫೆಬ್ರವರಿ 12ರಿಂದ ಫೆಬ್ರವರಿ 23ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಸಲು ಗುರುವಾರ ನಡೆದ ರಾಜ್ಯ …
Read More »ಸಿದ್ದರಾಮಯ್ಯಗೆ ಉತ್ತರ ಕೊಡಲು ಬಿಜೆಪಿ ಐಟಿ ಸೆಲ್ ಹುಡುಗ್ರು ಸಾಕು ಎಂದ ಬೊಮ್ಮಾಯಿ!
ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಮೋದಿ ಫೋಬಿಯಾ (Modi Phobia) ಇದೆ. ಇಡಿ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷ ಆಡಳಿತ ನೀಡುತ್ತಿದ್ದಾರೆ. ಎಲ್ಲ ರೀತಿಯ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮತ್ತೆ ಮೂರನೆ ಬಾರಿಗೆ ಪ್ರಧಾನಿ ಆಗಲಿದ್ದಾರೆ. ಹೀಗಾಗಿ ಅದನ್ನು ಸಹಿಸಿಕೊಳ್ಳಲಾಗದೇ ಸಿದ್ದರಾಮಯ್ಯ ಅವರ ವಿರುದ್ಧ ಅನಗತ್ಯ ಆರೋಪ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರು ಹೇಳಿದ್ದಾರೆ. ಮಾಧ್ಯಮಗಳ ಜತೆ …
Read More »ಕೆಲಸ ಮಾಡವ ಜಾಗದಲ್ಲಿ ಅನ್ಯಾಯವಾಗ್ತಿದೆ ಎಂದು ಮೊಬೈಟ್ ಟವರ್ ಏರಿದ ವ್ಯಕ್ತಿ
ಮೈಸೂರು, ಜ.18: ಕೆಲಸ ಮಾಡವ ಜಾಗದಲ್ಲಿ ಅನ್ಯಾಯವಾಗ್ತಿದೆ ಎಂದು ವ್ಯಕ್ತಿಯೋರ್ವ ಟವರ್ ಏರಿದ ಘಟನೆ ಮೈಸೂರು ಜಿಲ್ಲೆಯ ವರುಣದಲ್ಲಿ ನಡೆದಿದೆ. ಹಾಸನದ ಚಾಮುಂಡೇಶ್ವರಿ ಶುಗರ್ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದ ಸಿದ್ದೇಗೌಡ(45) ಕೆಲಸ ಮಾಡವ ಜಾಗದಲ್ಲಿ ತನಗೆ ಅನ್ಯಾಯವಾಗ್ತಿದೆ ಎಂದು ಆರೋಪಿಸಿ ಮೊಬೈಟ್ ಟವರ್ ಏರಿದ್ದಾನೆ. ನನಗೆ ನ್ಯಾಯ ಕೊಡಿಸಿ ಅಲ್ಲಿಯ ವರೆಗೆ ಮೊಬೈಲ್ ಟವರ್ನಿಂದ ಇಳಿಯಲ್ಲ ಎಂದು ಪಟ್ಟುಹಿಡಿದಿದ್ದಾನೆ. ಸಧ್ಯ ಸ್ಥಳಕ್ಕೆ ಪೊಲೀಸರು ಆಗಮಿಸಿ ಸಿದ್ದೇಗೌಡನನ್ನು ಕೆಳಗಿಳಿಸಲು ಹರಸಾಹಸಪಡುತ್ತಿದ್ದಾರೆ. ವಿದ್ಯುತ್ ತಂತಿ ತಗುಲಿ …
Read More »ಅಯೋಧ್ಯೆ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಇಂದಿನಿಂದ ಜೆಎಸ್ಎಸ್ ಆಸ್ಪತ್ರೆಯಲ್ಲಿ ಜ.22ರವರೆಗೆ ಉಚಿತ ಹೆರಿಗೆ
ವಿಜಯಪುರ, ಜ.18: ಅಯೋಧ್ಯೆಯಲ್ಲಿ ಶ್ರೀರಾಮೋತ್ಸವದ ಸಂಭ್ರಮ ಮುಗಿಲು ಮುಟ್ಟಿದೆ (Ayodhya Ram Mandir). ನಿನ್ನೆ ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ವಿಗ್ರಹಣದ ಮೆರವಣಿಗೆ ಅದ್ಧೂರಿಯಾಗಿ ನೆರವೇರಿತು ಇಂದು ರಾಮನ ಮೂರ್ತಿ ಗರ್ಭಗುಡಿ ಪ್ರವೇಶಿಸಿದೆ. ಮತ್ತೊಂದೆಡೆ ವಿಜಯಪುರದ ಜ್ಞಾನಯೋಗಿ ಸಿದ್ದೇಶ್ವರಶ್ರೀ ಆಸ್ಪತ್ರೆಯಲ್ಲಿ (JSS Hospital) ಇಂದಿನಿಂದ ನಾಲ್ಕು ದಿನಗಳ ಕಾಲ ಉಚಿತ ಹೆರಿಗೆ ಘೋಷಣೆ ಮಾಡಲಾಗಿದೆ. ಇಂದಿನಿಂದ ಜನವರಿ 22ರವರೆಗೆ ಜನಿಸಿದ ನವಜಾತ ಶಿಶುಗಳನ್ನು ರಾಮ ಹಾಗೂ ಸೀತೆ ಪ್ರತಿರೂಪ ಎಂದು ಪರಿಗಣಿಸಿ ಉಚಿತ ಹೆರಿಗೆ …
Read More »ನಿಗಮ, ಮಂಡಳಿಗಳಿಗೆ 36 ಶಾಸಕರು, 39 ಕಾರ್ಯಕರ್ತರ ನೇಮಕ: ಡಿ.ಕೆ. ಶಿ.
ಬೆಂಗಳೂರು : ನಿಗಮ ಮಂಡಳಿಗಳ ನೇಮಕ ಪಟ್ಟಿಯಲ್ಲಿ 36 ಶಾಸಕರು, 39 ಕಾರ್ಯಕರ್ತರಿಗೆ ಸ್ಥಾನ ನೀಡಲಾಗಿದೆ’ ಎಂದು ಡಿಸಿಎಂ ಡಿ.ಕೆ. (Dkshivakumar) ಶಿವಕುಮಾರ್ ಅವರು ತಿಳಿಸಿದರು. ಯಾವುದೇ ಕ್ಷಣದಲ್ಲಿ ನಿಗಮ, ಮಂಡಳಿಗಳ ನೇಮಕ ಪಟ್ಟಿ ಬಿಡುಗಡೆ ಆಗಲಿದೆ. ನಮ್ಮ ನಾಯಕರು ಹಾಗೂ ಕಾರ್ಯಕರ್ತರು ಪಕ್ಷವನ್ನು ಅಧಿಕಾರಕ್ಕೆ ತಂದಿದ್ದು, ಅವರ ಹಕ್ಕಿನಂತೆ ಈ ಅಧಿಕಾರ ನೀಡಲಾಗುತ್ತಿದೆ ಎಂದರು. ಲೋಕಸಭೆ ಚುನಾವಣೆ ಸಂಬಂಧ ಕಾಂಗ್ರೆಸ್ (Congress) ಚುನಾವಣಾ ಸಮಿತಿ ಸಭೆಯನ್ನು ನಾಳೆ …
Read More »ಅನಂತ್ ಕುಮಾರ್ ಹೇಳಿಕೆಗೆ ಬಿಜೆಪಿಗರಲ್ಲೇ ಬೇಸರ
ಬೆಂಗಳೂರು : ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ (Anant kumar hegde) ಅವರು ಸಿಎಂ ಸಿದ್ದರಾಮಯ್ಯ (Siddaramiah) ವಿರುದ್ದ ಏಕವಚನ ಬಳಕೆ ಮಾಡಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಗ್ಗೆ ಬಿಜೆಪಿಗರೇ (BJP) ಬೇಸರ ವ್ಯಕ್ತಪಡಿಸಿದ್ದಾರೆ.ಈ ಕುರಿತು ಮಾತನಾಡಿರುವ ಸಚಿವ ಶಿವರಾಜ್ ತಂಗಡಗಿ, (Shivaraj Tangadagi) ಅನಂತ್ ಕುಮಾರ್ ಹೆಗಡೆ ಹುಚ್ಚ ಎಂದು ಬಿಜೆಪಿಯವರೇ ತಿಳಿದುಕೊಂಡಿದ್ದಾರೆ ಎಂದು ಈಗ ಸಾಬೀತಾಯಿತು ಎಂದರು. ಹೆಗಡೆ ಅವರ ಮಾತಿಗೆ ಬೆಲೆ ಕೊಡಲ್ಲವೆಂದು …
Read More »ರಾಮ ಮಂದಿರ ಉದ್ಘಾಟನೆ ಬಳಿಕ ಕುಟುಂಬ ಸಮೇತ ಭೇಟಿ: ಕೇಜ್ರಿವಾಲ್
ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರ ಜನವರಿ 22 ರಂದು ಉದ್ಘಾಟನೆಗೊಳ್ಳಲಿದೆ. ಈ ಸಮಾರಂಭದ ಬಳಿಕ ತಾವು ಕುಟುಂಬ ಸಮೇತರಾಗಿ ರಾಮಮಂದಿರಕ್ಕೆ ಭೇಟಿ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ತಿಳಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್, ನಾನು ನನ್ನ ಹೆಂಡತಿ, ಮಕ್ಕಳು ಮತ್ತು ಪೋಷಕರೊಂದಿಗೆ ರಾಮಮಂದಿರಕ್ಕೆ ಹೋಗಲು ಬಯಸುತ್ತೇನೆ. ಪ್ರಾಣ ಪ್ರತಿಷ್ಠಾ ಸಮಾರಂಭದ ನಂತರ ನಾವು ಹೋಗುತ್ತೇವೆ ಎಂದು ಹೇಳಿದರು. ಆಹ್ವಾನದ ಬಗ್ಗೆ ಕೇಳಿದಾಗ, ನನಗೆ ಸರ್ಕಾರದಿಂದ …
Read More »ಅಯೋಧ್ಯೆಗೆ ಹೆಲಿಕಾಪ್ಟರ್ ಸೇವೆಗಳನ್ನು ಪ್ರಾರಂಭಿಸಲಿದೆ ಯುಪಿ ಸರ್ಕಾರ
ಲಕ್ನೋ: ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮವು ಕೆಲವೇ ದಿನಗಳಲ್ಲಿ ನಡೆಯಲಿದ್ದು ಉತ್ತರ ಪ್ರದೇಶ ಸರ್ಕಾರ ಲಕ್ನೋ, ಗೋರಖ್ಪುರ, ಪ್ರಯಾಗರಾಜ್, ವಾರಣಾಸಿ, ಆಗ್ರಾ ಮತ್ತು ಮಥುರಾದಿಂದ ಅಯೋಧ್ಯೆಗೆ ಹೆಲಿಕಾಪ್ಟರ್ ಸೇವೆಗಳನ್ನು ನೀಡಲು ನಿರ್ಧರಿಸಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಜನವರಿ 19 ರಂದು ಲಕ್ನೋದಿಂದ ಹೆಲಿಕಾಪ್ಟರ್ ಸೇವೆಯನ್ನು ಉದ್ಘಾಟಿಸಲಿದ್ದಾರೆ. ಹೆಲಿಕಾಪ್ಟರ್ ಸೇವೆಗಳ ದರವನ್ನೂ ಸರ್ಕಾರ ನಿಗದಿಪಡಿಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಇತರ ಜಿಲ್ಲೆಗಳಿಗೂ ಇದನ್ನು ವಿಸ್ತರಿಸುವ ಯೋಜನೆ ಜಾರಿಯಲ್ಲಿದೆ. ಇದರ ಜೊತೆಗೆ …
Read More »
Laxmi News 24×7