ಬೆಂಗಳೂರು:- ಇಂಗ್ಲಿಷ್ ನಾಮಫಲಕಗಳ ವಿರುದ್ಧ ಕರವೇ ಆಕ್ರೋಶ ಮುಂದುವರಿದಿದೆ. RR ನಗರದ ಗೋಪಾಲನ್ ಆರ್ಕೇಡ್ ಮಾಲ್ನಲ್ಲಿ ಇಂಗ್ಲೀಷ್ ಫ್ಲೆಕ್ಸ್ ಹರಿದು ಆಕ್ರೋಶ ಹೊರ ಹಾಕಲಾಗಿದೆ. ಆಟೋದಲ್ಲಿ ಬಂದ ಕರವೇ ಕಾರ್ಯಕರ್ತ ಸ್ಕ್ರೂ ಡ್ರೈವರ್ ನಿಂದ ಫ್ಲೆಕ್ಸ್ ಹರಿದು ಆಕ್ರೋಶ ಹೊರ ಹಾಕಿದ್ದಾರೆ. ನಾರಾಯಣಗೌಡರು ಅರೆಸ್ಟ್ ಆದ್ರೆ ಹೇಳೋರ್ ಕೇಳೋರ್ ಇಲ್ವಾ.!? ನಾವು ಕಾರ್ಯಕರ್ತರು ಇನ್ನು ಹೊರಗ್ ಇದೀವಿ. ನಾರಾಯಣಗೌಡರು ಅರೆಸ್ಟ್ ಆಗಿರ್ಬೋದು ಕಾರ್ಯಕರ್ತರು ಇನ್ನು ಬದುಕಿದ್ದೀವಿ..! ಇಂಗ್ಲೀಷ್ ನಾಮಫಲಕ ಚೇಂಜ್ ಮಾಡದಿದ್ರೆ …
Read More »ಮಹಾರಾಷ್ಟ್ರದ 48 ಕ್ಷೇತ್ರಗಳಲ್ಲಿ ಶಿವಸಂಕಲ್ಪ ಅಭಿಯಾನ: ಸಿಎಂ ಏಕನಾಥ್ ಶಿಂಧೆ
ಮುಂಬರುವ ಲೋಕಸಬಾ ಚುನಾವಣೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ಶಿವಸಂಕಲ್ಪ ಅಭಿಯಾನವನ್ನು ಘೋಷಿಸಿದ್ದಾರೆ. ಮುಂಬೈ: ಮುಂಬರುವ ಲೋಕಸಬಾ ಚುನಾವಣೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ಶಿವಸಂಕಲ್ಪ ಅಭಿಯಾನವನ್ನು ಘೋಷಿಸಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ‘ಶಿವಸಂಕಲ್ಪ ಅಭಿಯಾನ’ದ ಭಾಗವಾಗಿ ರಾಜ್ಯದ 48 ಕ್ಷೇತ್ರಗಳಲ್ಲಿ ಪ್ರವಾಸ ಮಾಡುವುದಾಗಿ ಘೋಷಿಸುವ ಮೂಲಕ ಲೋಕಸಭೆ ಚುನಾವಣಾ ಪ್ರಚಾರಕ್ಕೆ ಗುರುವಾರ ಚಾಲನೆ ನೀಡಿದ್ದಾರೆ. ವಿಡಿಯೊ ಕಾನ್ಫರೆನ್ಸ್ ಮೂಲಕ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ …
Read More »ರಾಮ ಮಂದಿರ ಉದ್ಘಾಟನೆಯಲ್ಲಿ ಸೋನಿಯಾ, ಖರ್ಗೆ ಭಾಗವಹಿಸುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ: ಕಾಂಗ್ರೆಸ್
ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಾಲ್ಗೊಳ್ಳುವ ಬಗ್ಗೆ “ಸೂಕ್ತ… ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಾಲ್ಗೊಳ್ಳುವ ಬಗ್ಗೆ “ಸೂಕ್ತ ಸಮಯದಲ್ಲಿ” …
Read More »ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ
ಮೊನ್ನೆ ಡಿಸೆಂಬರ್ 26 ರಂದು ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ನಡೆದ ಶಂಕಾಸ್ಪದ ಸ್ಫೋಟ ಪ್ರಕರಣದಲ್ಲಿ ತುಘಲಕ್ ರೋಡ್ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನವದೆಹಲಿ: ಮೊನ್ನೆ ಡಿಸೆಂಬರ್ 26 ರಂದು ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ನಡೆದ ಶಂಕಾಸ್ಪದ ಸ್ಫೋಟ ಪ್ರಕರಣದಲ್ಲಿ ತುಘಲಕ್ ರೋಡ್ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು …
Read More »ಮಹಾರಾಷ್ಟ್ರ ಸರ್ಕಾರದ ಕನ್ನಡ ಪಠ್ಯ ಪುಸ್ತಕದಲ್ಲಿ ಕನ್ನಡ ಭಾಷೆ, ಇತಿಹಾಸ, ಸಂಸ್ಕೃತಿ ಬಗ್ಗೆ ವಿಸ್ತೃತ ಮಾಹಿತಿ!
ಅಥಣಿ: ಕರ್ನಾಟಕ ಸರ್ಕಾರದ ಪಠ್ಯಪುಸ್ತಕದಲ್ಲಿರುವುದಕ್ಕಿಂತ(KGKS) ಹೆಚ್ಚಿನ ಮಾಹಿತಿ ಮಹಾರಾಷ್ಟ್ರ ಸರ್ಕಾರಿ ಕನ್ನಡ ಶಾಲೆಗಳ (MGKS) ಪಠ್ಯಕ್ರಮದಲ್ಲಿ ಕನ್ನಡ ಭಾಷೆ, ಇತಿಹಾಸ, ಸಂಸ್ಕೃತಿ ಮತ್ತು ಸಂಪ್ರದಾಯಗಳ ಬಗ್ಗೆ ಮಾಹಿತಿಗಳು ಇವೆ. ಎರಡೂ ರಾಜ್ಯಗಳ ಸರ್ಕಾರಿ ಕನ್ನಡ ಶಾಲೆಗಳ ಶಿಕ್ಷಕರ ಪ್ರಕಾರ, ಕೆಜಿಕೆಎಸ್ ಪಠ್ಯಕ್ರಮದಲ್ಲಿ ಬಿಟ್ಟುಬಿಡಲಾದ ಕರ್ನಾಟಕ ಅಥವಾ ಕನ್ನಡ ಭಾಷೆಯ ಬಗ್ಗೆ ಪ್ರಮುಖ ಮಾಹಿತಿಯನ್ನು ಎಂಜಿಕೆಎಸ್ ಪುಸ್ತಕಗಳಲ್ಲಿ ಅಳವಡಿಸಲಾಗಿದೆ. ಮಹಾರಾಷ್ಟ್ರ ಸರ್ಕಾರಿ ಶಾಲೆಯ 1ರಿಂದ 7ನೇ ತರಗತಿವರೆಗಿನ ವಿದ್ಯಾರ್ಥಿಗಳ ಪಠ್ಯಕ್ರಮದಲ್ಲಿ ವಿಜಯಪುರದ …
Read More »ರಾಜ್ಯ ಸರ್ಕಾರ ನಿಯಮಗಳನ್ನು ಜಾರಿಗೊಳಿಸಲು ವಿಫಲವಾದಾಗ ಹೋರಾಟ ಅನಿವಾರ್ಯ: ಬೊಮ್ಮಾಯಿ
ಕನ್ನಡ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರವು ನಿಯಮಗಳನ್ನು ಸಮರ್ಪಕವಾಗಿ ಜಾರಿ ಮಾಡದಿದ್ದರಿಂದ ಕನ್ನಡ ಪರ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗಿದೆ’ ಎಂದು ಬಿಜೆಪಿ ಹಿರಿಯ ಮುಖಂಡ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರು: ಕನ್ನಡ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರವು ನಿಯಮಗಳನ್ನು ಸಮರ್ಪಕವಾಗಿ ಜಾರಿ ಮಾಡದಿದ್ದರಿಂದ ಕನ್ನಡ ಪರ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗಿದೆ’ ಎಂದು ಬಿಜೆಪಿ ಹಿರಿಯ ಮುಖಂಡ ಬಸವರಾಜ ಬೊಮ್ಮಾಯಿ ತಿಳಿಸಿದರು. ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನಗರದಲ್ಲಿ ಶುಕ್ರವಾರ ಹಮ್ಮಿಕೊಂಡ …
Read More »ಬೆಂಗಳೂರು: ಸುರಂಗ ಮಾರ್ಗದೊಳಗೆ ರೈಲುಗಳ ಸಂಚಾರದಿಂದ ಉಂಟಾಗುವ ಕಂಪನದಿಂದ ರಕ್ಷಿಸಲು ಸುರಕ್ಷತಾ ವ್ಯವಸ್ಥೆ
ಬೆಂಗಳೂರು: ಸುರಂಗ ಮಾರ್ಗ (Underground) ಹಳಿಗಳ ಮೇಲೆ ಚಲಿಸುವ ರೈಲುಗಳ ಕಂಪನದಿಂದ ಸುತ್ತಮುತ್ತಲಿನ ಕಟ್ಟಡಗಳು ಮತ್ತು ರಚನೆಗಳ ಮೇಲೆ ಹಾನಿಯುಂಟಾಗದಂತೆ, ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಹಳಿಗಳಲ್ಲಿ ವಿಶೇಷ ಸುರಕ್ಷತಾ ವ್ಯವಸ್ಥೆಯನ್ನು ಅಳವಡಿಸಲು ಮುಂದಾಗಿದೆ. 13.8 ಕಿಮೀ ನೆಲದೊಳಗೆ ಕಾರಿಡಾರ್ನಲ್ಲಿ ಡೈರಿ ಸರ್ಕಲ್ನಿಂದ ಹಂತ-2 ರ ಪಿಂಕ್ ಲೇನ್ ನ ನಾಗವಾರವರೆಗಿನ 9 ಕಿಲೋಮೀಟರ್ನಲ್ಲಿ ಇದನ್ನು ಯೋಜಿಸಲಾಗಿದೆ. ಬಿಎಂಆರ್ ಸಿಎಲ್ ನ ಯೋಜನೆಗಳು ಮತ್ತು ಯೋಜನಾ ನಿರ್ದೇಶಕ …
Read More »ಮತ್ತೆ ಮುನ್ನೆಲೆಗೆ ಡಿಸಿಎಂ ಹುದ್ದೆ.ಸತೀಶ ಜಾರಕಿಹೊಳಿ ಹೇಳಿಕೆಗೆ ಪರಮೇಶ್ವರ ಸಾಥ್
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ಮೂವರು ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಯ ಅಗತ್ಯವನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಪಾದಿಸಿದ್ದಾರೆ. ಇವರ ಪ್ರತಿಪಾದನೆಗೆ ಗೃಹ ಸಚಿವ ಜಿ.ಪರಮೇಶ್ವರ ಅವರು ಬೆಂಬಲ ಸೂಚಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಪರಮೇಶ್ವರ, ಡಿಸಿಎಂ ಹುದ್ದೆ ಸಂಬಂಧಿಸಿ ಸತೀಶ್ ಜಾರಕಿಹೊಳಿ ತಮ್ಮ ಅಭಿಪ್ರಾಯವನ್ನು ಹೈಕಮಾಂಡ್ ಮುಂದೆ ಹೇಳಿದ್ದಾರೆ. ಅದನ್ನು ಪರಿಗಣಿಸೋದು, …
Read More »ಅವರಿಗೆ ವಿಷ ಕೊಟ್ಟು ನಾವೇಕೆ ಪಾಪ ಕಟ್ಕೊಬೇಕು: ಕಾರಜೋಳ ಹೀಗೆ ಹೇಳಿದ್ದೇಕೆ?
ಧಾರವಾಡ: ಕಾಂಗ್ರೆಸ್ನಲ್ಲಿಯೂ ಅತೃಪ್ತರಿದ್ದಾರೆ. ಆ ಪಕ್ಷದ ಯಾವ ಶಾಸಕರನ್ನೂ ನಾವು ಸಂಪರ್ಕಿಸಿಲ್ಲ. ಹಾಲು ಕುಡಿದು ಸಾಯ್ತಾರೆ ಅಂತ ಗೊತ್ತಿದೆ. ಹೀಗಿರುವಾಗ ಅವರಿಗೆ ವಿಷ ಯಾಕೆ ಕೊಟ್ಟು ಪಾಪ ಕಟ್ಕೊಬೇಕು ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಮಾರ್ಮಿಕವಾಗಿ ನುಡಿದಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ. ಕಾಂಗ್ರೆಸ್ನಲ್ಲಿ 40 ಕ್ಕಿಂತ ಹೆಚ್ಚು ಶಾಸಕರು ಅತೃಪ್ತರಾಗಿದ್ದಾರೆ. ಬಿಆರ್ ಪಾಟೀಲ್, ಬಸವರಾಜ್ ರಾಯರೆಡ್ಡಿ ಅಂಥವರು ಅಸಮಾಧಾನವನ್ನು ಹಾಕಿದ್ದಾರೆ. …
Read More »ʼಇಂತಹ ಶಿಕ್ಷಣ ಸಚಿವರು ಬೇಕೇʼ.ಮಧು ಬಂಗಾರಪ್ಪ ರಾಜೀನಾಮೆಗೆ ಬಿಜೆಪಿ ಆಗ್ರಹ
ಬೆಂಗಳೂರು : ಚೆಕ್ ಬೌನ್ಸ್ ಪ್ರಕರಣದಲ್ಲಿ ದಂಡಕ್ಕೆ ಗುರಿಯಾಗಿರುವ ಸಚಿವ ಮಧು ಬಂಗಾರಪ್ಪ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಮಧು ಬಂಗಾರಪ್ಪ ಶಿಕ್ಷಣ ಇಲಾಖೆಯ ಸಚಿವರಾಗಿ ಅಧಿಕಾರ ಸ್ವೀಕರಿಸಿ, ರಾಜ್ಯದ ಶಿಕ್ಷಣ ಇಲಾಖೆಯನ್ನು ಹಳ್ಳ ಹಿಡಿಸಿದ್ದೇ ಅವರ ದೊಡ್ಡ ಸಾಧನೆ ಎಂದು ಟೀಕಿಸಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಮಧು ಬಂಗಾರಪ್ಪ ದೋಷಿ ಎಂದು ಬೆಂಗಳೂರಿನ ನ್ಯಾಯಾಲಯ ತೀರ್ಪು ನೀಡಿದೆ. ಸಂಸದರು/ಶಾಸಕರನ್ನು ಒಳಗೊಂಡ ಪ್ರಕರಣಗಳ ವಿಶೇಷ ನ್ಯಾಯಾಲಯವು ದೂರುದಾರರಾದ ರಾಜೇಶ್ …
Read More »