ಬಾಗಲಕೋಟೆ: ಒಂದೇ ವೇದಿಕೆಯಲ್ಲಿ ಅಕ್ಕಪಕ್ಕ ಕುಳಿತು ದೀರ್ಘ ಚರ್ಚೆ ನಡೆಸಿದ ಮಾಜಿ ಸಚಿವ ಮುರುಗೇಶ್ ನಿರಾಣಿ ಹಾಗೂ ಡಿಸಿಎಂ ಡಿಕೆಶಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಅಕ್ಕಪಕ್ಕ ಕುಳಿತಿದ್ದ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಚಿವ ಮುರುಗೇಶ್ ನಿರಾಣಿ ನಡುವಿನ ಮಾತುಕತೆ ಸಾರ್ವಜನಿಕರಲ್ಲಿ ಚರ್ಚೆಗೆ ಆಸ್ಪದ ನೀಡಿದೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಕೇಂದ್ರ ಸಚಿವರುಗಳ …
Read More »ಏ.10 ರಂದು ಭಗವಾನ ಮಹಾವೀರ ಜನ್ಮ ಕಲ್ಯಾಣಕ ಮಹೋತ್ಸವ; ರಾಜೇಂದ್ರ ಜೈನ್
ಏ.10 ರಂದು ಭಗವಾನ ಮಹಾವೀರ ಜನ್ಮ ಕಲ್ಯಾಣಕ ಮಹೋತ್ಸವ; ರಾಜೇಂದ್ರ ಜೈನ್ ಜೈನ ಧರ್ಮದ 24 ನೇ ತೀರ್ಥಂಕರರಾದ ಭಗವಾನ ಮಹಾವೀರರ 2624 ನೇ ಜನ್ಮ ಕಲ್ಯಾಣಕ ಮಹೋತ್ಸವವನ್ನು ಇದೇ ಏಪ್ರಿಲ 10 ರಂದು ಸಂಭ್ರಮ ಸಡಗರದಲ್ಲಿ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜನ್ಮ ಕಲ್ಯಾಣಕ ಮಹೋತ್ಸವ ಮಧವರ್ತಿ ಉತ್ಸವ ಸಮಿತಿಯ ಗೌರವ ಕಾರ್ಯದರ್ಶಿ ರಾಜೇಂದ್ರ ಜೈನ್ ಅವರು ಇಂದಿಲ್ಲಿ ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …
Read More »ತುಮಕೂರು ಸಿದ್ಧಗಂಗಾ ಶ್ರೀಗಳ 118ನೇ ಜಯಂತಿ; ಗುರುವಂದನಾ ಕಾರ್ಯಕ್ರಮ
ತುಮಕೂರು ಸಿದ್ಧಗಂಗಾ ಶ್ರೀಗಳ 118ನೇ ಜಯಂತಿ; ಗುರುವಂದನಾ ಕಾರ್ಯಕ್ರಮ ಶಿವಕುಮಾರ ಸ್ವಾಮೀಗಳು ನಡೆದಾಡಿದ ಭೂಮಿ ನಿಜಕ್ಕೂ ಆಧ್ಯಾತ್ಮಭರಿತ; ರಕ್ಷಣಾ ಸಚಿವ ರಾಜನಾಥ್ ಸಿಂಗ್… ಶಾಲೆಗಳಲ್ಲಿ ಬಿಸಿಯೂಟಕ್ಕೆ ಸಿದ್ಧಗಂಗಾಮಠವೇ ಪ್ರೇರಣೆ; ಡಿಸಿಎಂ ಡಿ.ಕೆ.ಶಿವಕುಮಾರ್ ಸಿದ್ಧಗಂಗಾ ಶ್ರೀಗಳು ಕೇವಲ ಶಿಕ್ಷಣ ಮತ್ತು ದಾಸೋಹಕ್ಕೆ ಪ್ರಾಧಾನ್ಯತೆಯನ್ನು ನೀಡದೇ, ಉಚ್ಛ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಕೆಲಸವನ್ನು ಮಾಡಿದ್ದಾರೆ. ಕರ್ನಾಟಕವು ಎಲ್ಲ ಕ್ಷೇತ್ರದಲ್ಲಿಯೂ ಖ್ಯಾತಿಯನ್ನು ಹೊಂದಿರುವ ರಾಜ್ಯವಾಗಿದ್ದು, ಭವಿಷ್ಯದಲ್ಲಿಯೂ ರಾಷ್ಟ್ರ ನಿರ್ಮಾಣದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿರಲಿದೆ …
Read More »ಒಂದು ಕಿಸ್ಗೆ 50 ಸಾವಿರ ರೂ! ಲಕ್ಷಾಂತರ ರೂ. ಸುಲಿಗೆ
ಬೆಂಗಳೂರು, ಏಪ್ರಿಲ್ 1: ಆ ಟೀಚರ್ ಅಂತಿಥ ಮಹಿಳೆಯಲ್ಲ. ಪ್ರಿ ಸ್ಕೂಲ್ಗೆ ಬರುತ್ತಿದ್ದ ಮಕ್ಕಳ ತಂದೆಗೇ ಮುತ್ತು ಕೊಟ್ಟು ಹನಿಟ್ರ್ಯಾಪ್ (Honey Trap) ಮಾಡಿದ್ದಲ್ಲದೆ, 50 ಸಾವಿರ ರೂ. ಸುಲಿಗೆ ಮಾಡಿದ್ದಾಳೆ. ಮತ್ತೆ ಬೆದರಿಕೆಯೊಡ್ಡಿ ಒಂದು ಲಕ್ಷ ರೂಪಾಯಿಗೂ ಹೆಚ್ಚು ಹಣ ವಸೂಲಿ ಮಾಡಿದ್ದಲ್ಲದೆ, ಲಕ್ಷಾಂತರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ. ಮತ್ತಷ್ಟು ಹಣ ವಸೂಲಿ ಮಾಡಲು ಮುಂದಾದ ಟೀಚರ್ (Pre School Teacher) ಹಾಗೂ ಗ್ಯಾಂಗ್ ಈಗ ಪೊಲೀಸ್ ಬಲೆಗೆ ಬಿದ್ದಿದೆ. ಬೆಂಗಳೂರಿನ …
Read More »ಏತ ನೀರಾವರಿ ಯೋಜನೆಯಿಂದ ಬತ್ತಿದ ಕೆರೆಗೆ ಬಂತು ಜೀವ ಕಳೆ
ಕೊಪ್ಪಳ : ಹರಿಯುವ ನೀರನ್ನು ನಿಲ್ಲಿಸಬೇಕು. ನಿಲ್ಲಿಸಿದ ನೀರನ್ನು ಇಂಗಿಸಬೇಕು, ಇದು ಪ್ರಕೃತಿಯ ಜಲನಿಯಮ. ಆದರೆ ಇತ್ತೀಚಿಗೆ ಕೆರೆ ಕಟ್ಟೆಗಳಲ್ಲಿ ನೀರು ನಿಲ್ಲುವುದೇ ಕಡಿಮೆ. ಈ ಮಧ್ಯೆ ಮಳೆ ಕಡಿಮೆಯಾಗಿ ಬತ್ತಿದ್ದ ಕೆರೆಗೆ ಏತ ನೀರಾವರಿ ಯೋಜನೆಯಿಂದ ಜೀವ ಕಳೆ ಬಂದಿದೆ. ಇದರಿಂದ ಈ ಭಾಗದ ರೈತರು ಹರ್ಷ ವ್ಯಕ್ತಪಡಿಸಿದ್ದಾರೆ. ಕೊಪ್ಪಳ ತಾಲೂಕಿನ ಹೊಸಹಳ್ಳಿ ಕೆರೆ 2012ರಲ್ಲಿ ಮಾತ್ರ ತುಂಬಿ ಹರಿದಿತ್ತು. ಅಲ್ಲಿಂದ 2025ರ ವರೆಗೂ ಕೆರೆ ತುಂಬಿ ಕೋಡಿ ಬೀಳುವಷ್ಟು …
Read More »ಗ್ರಾ.ಪಂ. ಉಪಾಧ್ಯಕ್ಷರ ವಾರ್ಡ್ ನಲ್ಲಿಯೇ ಕಸ ತುಂಬಿದ್ದರಿಂದ ಪರಿಸರ ಮಾಲಿನ್ಯ
ನಂದಗಡ : ಗ್ರಾ.ಪಂ. ಉಪಾಧ್ಯಕ್ಷರ ವಾರ್ಡ್ ನಲ್ಲಿಯೇ ಕಸ ತುಂಬಿದ್ದರಿಂದ ಪರಿಸರ ಮಾಲಿನ್ಯ ಖಾನಾಪೂರ ತಾಲೂಕಿನ ನಂದಗಡ ಗ್ರಾಮದಲ್ಲಿನ ವಾರ್ಡ್ ನಂಬರ್ 4ರ ಹಾಲಿ ಉಪಾಧ್ಯಕ್ಷ ಸಂಗೀತಾ ಮಡ್ಡಿಮನಿ ಅವರು ಪ್ರತಿನಿಧಿಸಿ ಉಪಾಧ್ಯಕ್ಷ ಸ್ಥಾನ ಅಲಂಕರಿಸಿರುವ ಅವರು ತಮ್ಮ ವಾರ್ಡಿನ ಕಡೆ ಸಂಪೂರ್ಣ ನಿರ್ಲಕ್ಷಿ ಮಾಡಿರುವ ಬಗ್ಗೆ ಕಂಡು ಬರುತ್ತಿದೆ ಒಟ್ಟು ನಾಲ್ಕು ಸದಸ್ಯರನ್ನು ಒಳಗೊಂಡ ಈ ವಾರ್ಡಿನ ಕಲಾಲಗಲ್ಲಿ ಮುಂದಿನ ಬೊಳ ಒಳಗಡೆ ಇರುವ ಪ್ರದೇಶದಲ್ಲಿ ಇಂತಹಾ ದುಶೀತಗೊಂಡ …
Read More »ಬೆಲೆ ಏರಿಕೆ ಖಂಡಿಸಿ ಏ.2ರಿಂದ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ಅಹೋರಾತ್ರಿ ಧರಣಿ
ಬೆಂಗಳೂರು: ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ರಾಜ್ಯ ಬಿಜೆಪಿ ಏಪ್ರಿಲ್ 2ರಿಂದ ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಧರಣಿ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಮಲ್ಲೇಶ್ವರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ನಿರಂತರವಾಗಿ ಬೆಲೆ ಏರಿಕೆ ಆಗುತ್ತಿದೆ. ದೇಶದಲ್ಲಿ ಅತ್ಯಂತ ದುಬಾರಿ ಜೀವನ ನಡೆಸುವ ದುಃಸ್ಥಿತಿ ನಾಡಿನ ಜನರಿಗೆ ಬಂದಿದೆ. ಉಸಿರಾಡುವ ಗಾಳಿಯೊಂದನ್ನು ಬಿಟ್ಟು ಉಳಿದೆಲ್ಲವುಗಳ ಬೆಲೆ ಏರಿಕೆ ಮಾಡಲಾಗಿದೆ. …
Read More »ದಕ್ಷಿಣ ಭಾರತದ ಅತಿ ದೊಡ್ಡ ಅಂಗಾಂಗ ಮರು ಪಡೆಯುವ ಕೇಂದ್ರ ಬೆಂಗಳೂರಿನಲ್ಲಿ ಸ್ಥಾಪನೆ
ಬೆಂಗಳೂರು, ಮಾರ್ಚ್ 31: ದಾನಗಳಲ್ಲಿ ಶ್ರೇಷ್ಠ ದಾನ ಅಂಗಾಂಗ ದಾನ (Organ donation). ವೈದ್ಯಕೀಯ ಶಿಕ್ಷಣ ಇಲಾಖೆಯು ಈ ಅಂಗಾಂಗ ದಾನ ಯೋಜನೆಗೆ ಹೊಸ ರೂಪ ನೀಡಲು ಕ್ರಮ ಕೈಗೊಂಡಿದೆ. ಮತ್ತೊಬ್ಬರ ಬಾಳಿಗೆ ಬೆಳಕಾಗುವ ಮಹತ್ವದ ಯೋಜನೆಗೆ ಇಲಾಖೆ ಮುಂದಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯು ತನ್ನ ಅಸ್ತಿತ್ವದಲ್ಲಿರುವ ಸೌಲಭ್ಯಗಳನ್ನು ನವೀಕರಿಸಲು ಮತ್ತು ಅಂಗಾಂಗ ಮರು ಪಡೆಯುವ ಕೇಂದ್ರ ಸ್ಥಾಪಿಸಲು 1 ಕೋಟಿ ರೂ. ಅನುದಾನ ಮಂಜೂರು ಮಾಡಿದೆ. ಈ ಸಂಬಂಧ ಆದೇಶ ಕೂಡ …
Read More »ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಯಲ್ಲಿ ಹೊಸ ಇತಿಹಾಸ ಬರೆದಿದ್ದೇನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಯಲ್ಲಿ ಹೊಸ ಇತಿಹಾಸ ಬರೆದಿದ್ದೇನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 8 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿ, 45 ಲಕ್ಷ ರೂ. ವೆಚ್ಚದಲ್ಲಿ ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ ಬೆಳಗಾವಿ : ಕಳೆದ 7 ವರ್ಷದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಯಲ್ಲಿ ಹೊಸ ಇತಿಹಾಸ ಬರೆದಿದ್ದೇನೆ. ನೂರಾರು ಶಾಲೆ, ಅಂಗನವಾಡಿ ಕೊಠಡಿ ನಿರ್ಮಾಣ, ನೂರಾರು ದೇವಸ್ಥಾನ ಜೀರ್ಣೋದ್ಧಾರ, ಅಸಂಖ್ಯಾತ ರಸ್ತೆ ಅಭಿವೃದ್ಧಿ, ಅಪಾರ ಸಂಖ್ಯೆ …
Read More »ಇಟಗಿಯ ಮಹಾದೇವನಿಗೆ ಸೂರ್ಯ ಕಿರಣ ಸ್ಪರ್ಶ
ಕೊಪ್ಪಳ : ಹಿಂದೂ ಪಂಚಾಂಗದ ಪ್ರಕಾರ ಯುಗಾದಿ ಹಿಂದುಗಳಿಗೆ ಹೊಸವರ್ಷ. ಹೊಸವರ್ಷವನ್ನು ನಾಡಿನೆಲ್ಲೆಡೆ ಸಂಭ್ರಮದಿಂದ ಆಚರಿಸುತ್ತಾರೆ. ಇದೇ ವೇಳೆ ಜಗತ್ತಿಗೆ ಬೆಳಕು ನೀಡುವ ಸೂರ್ಯ ದೇವನು ಸಹ ತನ್ನ ಮೊದಲು ಕಿರಣವನ್ನು ದೇವರಿಗೆ ಸ್ಪರ್ಶ ಮಾಡುತ್ತಾನೆ. ವಿಸ್ಮಯವಾಗಿರುವ ಈ ಕೌತುಕ ನೋಡಲು ಜನ ಬೆಳಗ್ಗೆ ಕಾದು ಕುಳಿತಿರುತ್ತಾರೆ. ಹೌದು, ಪುರಾತನ ದೇವಾಲಯಗಳನ್ನು ನಿರ್ಮಿಸುವಾಗ ದೇವರ ಮೂರ್ತಿಗೆ ಯುಗಾದಿಯ ದಿನದಂದು ಸೂರ್ಯನ ಕಿರಣಗಳು ಸ್ಪರ್ಶಿಸುವಂತೆ ನಿರ್ಮಿಸಿರುವುದು ಕೌತುಕ ಮತ್ತು ವಿಶೇಷವಾಗಿದೆ. ಇಂಥ ಕೌತುಕ …
Read More »