ಬೆಳಗಾವಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಕಚೇರಿ ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯ ಉದ್ಘಾಟನೆಯನ್ನು ಇಂದು ನೆರವೇರಿಸಲಾಯಿತು. ಕರ್ನಾಟಕದ ಅತಿದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಗೆ ಸಾರಿಗೆ ಇಲಾಖೆ ಇನ್ನೂ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಜಿಲ್ಲೆಯಲ್ಲಿ ಇನ್ನಷ್ಟು ಬಸ್ಗಳನ್ನು ಚಾಲನೆ ನೀಡಿ, ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚು ಸೌಲಭ್ಯಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಉದ್ಘಾಟನೆ ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವರಿಗೆ ಮನವರಿಕೆ ಮಾಡಲಾಯಿತು. ಈ …
Read More »ಸವಲತ್ತು ರಹಿತ ವಿದ್ಯಾರ್ಥಿಗಳ ಶಿಕ್ಷಣವನ್ನು ಬೆಂಬಲಿಸಲು ಮಾಜಿ ಮೇಯರ ವಿಜಯ ಮೋರೆ ಮನವಿ
ಸವಲತ್ತು ರಹಿತ ವಿದ್ಯಾರ್ಥಿಗಳ ಶಿಕ್ಷಣವನ್ನು ಬೆಂಬಲಿಸಲು ಮಾಜಿ ಮೇಯರ ವಿಜಯ ಮೋರೆ ಮನವಿ ಸಾರ್ವಜನಿಕರು ಪ್ರತಿನಿತ್ಯ ತಾವುಗಳು ಮನೆಗೆ ಕೊಂಡುಕೊಳ್ಳುವ ಪತ್ರಿಕೆಗಳನ್ನು ಹಾಳು ಮಾಡದೆ ಒಟ್ಟುಗೂಡಿಸಿ ಪ್ರತಿ ಎರಡು ತಿಂಗಳಿಗೊಮ್ಮೆ ರದ್ದಿಯನ್ನು ಶಾಂತಾಯಿ ವಿದ್ಯಾ ಆಧಾರದವರಿಗೆ ನೀಡಿದರೆ ಸೌಕರ್ಯ ವಂಚಿತ ಬಡ ವಿದ್ಯಾರ್ಥಿಗಳ ಅನುಕೂಲವಾಗುತ್ತದೆ ಎಂದು ಮಾಜಿ ಮೇಯರ ವಿಜಯ ಮೋರೆ ಹೇಳಿದರು ಸವಲತ್ತು ರಹಿತ ವಿದ್ಯಾರ್ಥಿಗಳ ಶಿಕ್ಷಣವನ್ನು ಬೆಂಬಲಿಸಲು ಶಾಂತಾಯಿ ವಿದ್ಯಾ ಆಧಾರ್ ತನ್ನ ಕಾರ್ಯವನ್ನು ಮುಂದುವರೆಸಿದೆ ಸಂಸ್ಥೆಯು …
Read More »ಬಾಗಲಕೋಟೆಗೆ ಅಂಟಿದ ಕೊಲ್ಕತ್ತಾದಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಆರೋಪ ಪ್ರಕರಣ. ಪ್ರಕರಣದ ಎ1 ಆರೋಪಿ ಬಾಗಲಕೋಟೆ ಮೂಲದ ಪರಮಾನಂದ
ಬಾಗಲಕೋಟೆಗೆ ಅಂಟಿದ ಕೊಲ್ಕತ್ತಾದಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಆರೋಪ ಪ್ರಕರಣ. ಪ್ರಕರಣದ ಎ1 ಆರೋಪಿ ಬಾಗಲಕೋಟೆ ಮೂಲದ ಪರಮಾನಂದ ಕೊಲ್ಕತ್ತಾದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಜೋಕಾ ಐಐಎಂ ಎಂ.ಬಿ.ಎ ಎರಡನೇ ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಎ1 ಆರೋಪಿ ಬಾಗಲಕೋಟೆ ಮೂಲದ ಪರಮಾನಂದ ಟೋಪಣ್ಣವರ ಎಂಬ ಯುವಕನಾಗಿದ್ದಾನೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ಪಟ್ಟಣದ ನಿವಾಸಿಯಾದ ಪರಮಾನಂದ ಟೋಪಣ್ಣವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. …
Read More »ಗಾಂಜಾ ಮಾರಾಟ: ಪ.ಬಂಗಾಳದ ಐವರಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್
ಶಿವಮೊಗ್ಗ: ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಅಪರಾಧಿಗಳಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಆದೇಶಿದೆ. ಪಶ್ಚಿಮ ಬಂಗಾಳದ ಅಲೋಕ್ (34), ಶ್ರೀವಾಷ್ ಸರ್ಕಾರ್ (20), ಅಮ್ರಿತ್ ಮಂಡಲ್ (27) ಹಾಗೂ ಸಂಕರ್ ಬ್ಯಾಪಾರಿ (28) ಹಾಗೂ ಹರಧನ್ ಮಂಡಲ್ ಶಿಕ್ಷೆಗೊಳಗಾದ ಅಪರಾಧಿಗಳು. ಕಟ್ಟಡ ಸೆಂಟ್ರಿಂಗ್ ಕೆಲಸಕ್ಕೆಂದು …
Read More »ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಯುವ ಕಾಂಗ್ರೆಸ್ನ ನೂತನ ಪದಾಧಿಕಾರಿಗಳ ಪದಗ್ರಹಣ ‘
ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಆಯೋಜಿಸಲಾದ ಕೊಪ್ಪಳ ಜಿಲ್ಲಾ ಯುವ ಕಾಂಗ್ರೆಸ್ನ ನೂತನ ಪದಾಧಿಕಾರಿಗಳ ಪದಗ್ರಹಣ ‘ಯುವ ಶಕ್ತಿ ಪ್ರತಿಜ್ಞೆ’ ಕಾರ್ಯಕ್ರಮದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭಾಗವಹಿಸಿ, ಯುವ ಶಕ್ತಿ ಮತ್ತು ಸಂಘಟನೆಯ ಭವಿಷ್ಯದ ದೃಷ್ಟಿಕೋನವನ್ನು ಹಂಚಿಕೊಂಡರು ಪಕ್ಷದ ಭವಿಷ್ಯ ರೂಪಿಸುವಲ್ಲಿ ಯುವಕರ ಪಾತ್ರ ಅಮೂಲ್ಯ. ಹೊಸ ನೇತೃತ್ವಕ್ಕೆ ಹಾರೈಕೆಗಳು! ಈ ಕಾರ್ಯಕ್ರಮದಲ್ಲಿ ಕೊಪ್ಪಳ ಮಾನ್ಯ ಸಂಸದರು ಶ್ರೀ ರಾಜಶೇಖರ ಹಿಟ್ನಾಳ್ ಅವರು ಹಾಗೂ ಮಾಜಿ ಸಚಿವರಾದ …
Read More »ಪಂಚಮಸಾಲಿ ಪೀಠಕ್ಕೆ ಜಡಿದಿದ್ದ ಬೀಗ ನಿನ್ನೆಯೇ ಓಪನ್: ಕಾಶಪ್ಪನವರ್, ಸ್ವಾಮೀಜಿ ಮಧ್ಯದ ಗುದ್ದಾಟಕ್ಕೆ ತಾತ್ಕಾಲಿಕ ಬ್ರೇಕ್
ಬಾಗಲಕೋಟೆ, ಜುಲೈ 16: ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸಂಗಮದ ಪಂಚಮಸಾಲಿ ಪೀಠಕ್ಕೆ (Panchamasali Peetha) ಬೀಗ ಜಡಿದಿದ್ದು, ಹೊಸ ಚರ್ಚೆ ಹುಟ್ಟು ಹಾಕಿತ್ತು. ಇದು ಕಾಂಗ್ರೆಸ್ ನಾಯಕ ವಿಜಯಾನಂದ ಕಾಶಪ್ಪನವರ (Vijayanand Kashappanavar) ಮತ್ತು ಪಂಚಮಸಾಲಿ ಶ್ರೀಗಳ ಮಧ್ಯೆ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿತ್ತು. ಇಂದು ಕೂಡ ಪೀಠದ ಎದುರು ಪೊಲೀಸ್ ಬಿಗಿಭದ್ರತೆ ಒದಗಿಸಲಾಗಿದ್ದು, ಪೀಠಕ್ಕೆ ಜಡಿದಿದ್ದ ಬೀಗವನ್ನು ನಿನ್ನೆಯೇ ತೆರೆಯಲಾಗಿದೆ. ಆ ಮೂಲಕ ಇಬ್ಬರ ಮಧ್ಯೆದ ಗುದ್ದಾಟ ತಾತ್ಕಾಲಿಕ ಸುಖಾಂತ್ಯ ಕಂಡಿದೆ. ಕಳೆದ ನಾಲ್ಕು ದಿನದ ಹಿಂದೆಯೇ …
Read More »2003ರರಲ್ಲಿ ನಾಪತ್ತೆಯಾಗಿದ್ದಾಳೆ ಎನ್ನಲಾದ ಎಂಬಿಬಿಎಸ್ ವಿದ್ಯಾರ್ಥಿನಿ ತಾಯಿ ಎಸ್ಪಿ ಕಚೇರಿಗೆ ಆಗಮಿಸಿ ದೂರು ನೀಡಿದ್ದಾರೆ.
ಮಂಗಳೂರು: ಧರ್ಮಸ್ಥಳದಲ್ಲಿ 2003ರಲ್ಲಿ ನಾಪತ್ತೆಯಾಗಿದ್ದಾಳೆ ಎನ್ನಲಾದ ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್, ವಿಚಾರವಾಗಿ ಎರಡು ದಶಕಗಳ ನಂತರ ಆಕೆಯ ತಾಯಿ ಸುಜಾತಾ ಭಟ್ ಎಂಬುವರು ಎಸ್ಪಿ ಕಚೇರಿಗೆ ದೂರು ನೀಡಿದ್ದಾರೆ. ತಮ್ಮ ವಕೀಲರೊಂದಿಗೆ ಎಸ್ಪಿ ಕಚೇರಿಗೆ ಆಗಮಿಸಿದ ಅವರು, ಎಸ್ಪಿ ಡಾ . ಅರುಣ್ ಅವರನ್ನು ಭೇಟಿ ಮಾಡಿ ದೂರು ನೀಡಿದ್ದಾರೆ. ದೂರುದಾರರ ದೂರಿನ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ಅರ್ಜಿ ದಾಖಲಿಸಲಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸಿ, ಸೂಕ್ತ ಕಾನೂನು …
Read More »ಡಾನ್ ಸುಶೀಲ್ ಹತ್ಯೆ: ಗುಂಡೇಟು ತಿಂದ ಇಬ್ಬರು
ಡಾನ್ ಸುಶೀಲ್ ಹತ್ಯೆ: ಗುಂಡೇಟು ತಿಂದ ಇಬ್ಬರು ಭೀಮಾತೀರದ ನಟೋರಿಯಸ್ ಹಂತಕ ಬಾಗಪ್ಪ ಹರಿಜನ ಹಳೆ ಶಿಷ್ಯ ಸುಶೀಲ ಕಾಳೆ ಮೇಲೆ ನಿನ್ನೆ ಹಾಡು ಹಗಲೆ ಗುಂಡು ಹಾರಿಸಿ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಇಬ್ಬರು ಆರೋಪಿಗಳು ಇಂದು ಬೆಳಿಗ್ಗೆ 6ಗಂಟೆ ಸುಮಾರಿಗೆ ವಿಜಯಪುರ ನಗರದ ಹೊರವಲಯದ ಇಟ್ಟಂಗಿಹಾಳ ಗ್ರಾಮದ ಬಳಿ ಪರಾರಿ ಆಗುತ್ತಿರುವ ಮಾಹಿತಿ ಪೊಲೀಸರಿಗೆ ಬಂದಿದೆ. ಬೈಕ್ನಲ್ಲಿ ಪರಾರಿ ಆಗಲು ಯತ್ನಿಸುತ್ತಿದ್ದಾಗ ಆರೋಪಿಗಳನ್ನು …
Read More »ಬಿ. ಸರೋಜಾದೇವಿ ಎಲ್ಲ ಪಾತ್ರಕ್ಕೂ ಜೀವ ತುಂಬುವ ಅಭಿನಯ ಸರಸ್ವತಿ… ಬಿ.ಸರೋಜಾದೇವಿ ಅಂತಿಮ ದರ್ಶನ ಪಡೆದ ಸಿಎಂ ಸಿದ್ಧರಾಮಯ್ಯ
ಬಿ. ಸರೋಜಾದೇವಿ ಎಲ್ಲ ಪಾತ್ರಕ್ಕೂ ಜೀವ ತುಂಬುವ ಅಭಿನಯ ಸರಸ್ವತಿ… ಬಿ.ಸರೋಜಾದೇವಿ ಅಂತಿಮ ದರ್ಶನ ಪಡೆದ ಸಿಎಂ ಸಿದ್ಧರಾಮಯ್ಯ ಬಹುಭಾಷಾ ನಟಿ ಬಿ. ಸರೋಜಾ ದೇವಿ ಸೋಮವಾರದಂದು ತಮ್ಮ 87ರ ಹರೆಯದಲ್ಲಿ ಇಹಲೋಕ ತ್ಯಜಿಸಿದ್ದು, ಇಂದು ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಅಂತಿಮ ವಿಧಿ-ವಿಧಾನಗಳು ನಡೆಯಲಿವೆ. ಸಿಎಂ ಸಿದ್ದರಾಮಯ್ಯ ಅವರಿಂದು ನಟಿಯ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಬಿ.ಸರೋಜಾ ದೇವಿ ಅವರ ನಿಧನ …
Read More »ಫಾಸ್ಟ್ಟ್ಯಾಗ್ ನಿಯಮ ಮತ್ತಷ್ಟು ಕಠಿಣ
FASTag Blacklist: ‘ಲೂಸ್ ಫಾಸ್ಟ್ಟ್ಯಾಗ್’ ಸಮಸ್ಯೆ ನಿಭಾಯಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಒಂದು ದೊಡ್ಡ ಹೆಜ್ಜೆ ಇಟ್ಟಿದೆ. ಈಗ ಕಾರಿನಿಂದ ಫಾಸ್ಟ್ಟ್ಯಾಗ್ ತೆಗೆದು ಟೋಲ್ ಪ್ಲಾಜಾದಲ್ಲಿ ತೋರಿಸುವವರನ್ನು ಬ್ಲ್ಯಾಕ್ ಲಿಸ್ಟ್ಗೆ ಸೇರಿಸಲಾಗುತ್ತದೆ. ಕಾರಿನ ವಿಂಡ್ಸ್ಕ್ರೀನ್ನಲ್ಲಿ ಫಾಸ್ಟ್ಟ್ಯಾಗ್ ಅನ್ನು ಸರಿಯಾಗಿ ಅಳವಡಿಸುವುದು ಅವಶ್ಯಕ. ಟೋಲ್ ಸಂಗ್ರಹವನ್ನು ಸುಗಮಗೊಳಿಸಲು ಮತ್ತು ಸಡಿಲವಾದ ಫಾಸ್ಟ್ಟ್ಯಾಗ್ ವರದಿ ಮಾಡುವಿಕೆಯನ್ನು ಬಲಪಡಿಸಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಟೋಲ್ ಸಂಗ್ರಹ ಏಜೆನ್ಸಿಗಳು ಮತ್ತು ರಿಯಾಯಿತಿ ನೀಡುವವರು ಲೂಸ್ ಫಾಸ್ಟ್ಟ್ಯಾಗ್ಗಳನ್ನು …
Read More »
Laxmi News 24×7