ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಇಂದಿರಾ ನಗರ, ಕೋರಮಂಗಲದ ರಸ್ತೆಗಳು ಜನಜಂಗುಳಿಯಿಂದ ತುಂಬಿದ್ದು, ರಾಶಿ ರಾಶಿ ಕಸಗಳು ರಸ್ತೆ ತುಂಬೆಲ್ಲಾ ಬಿದ್ದಿದ್ದವು. ವರ್ಷಾಚರಣೆ ಸಂಭ್ರಮಿಸುವ ಬರದಲ್ಲಿ ರಸ್ತೆ ರಸ್ತೆಗಳಲ್ಲಿಯೂ ಕಸ ಎಸೆಯಲಾಗಿತ್ತು. ಬಿಬಿಎಂಪಿ ಪೌರ ಕಾರ್ಮಿಕರು ಮುಂಜಾನೆಯಿಂದಲೇ ಕಸ ತೆಗೆಯುವ ಕಾರ್ಯದಲ್ಲಿ ನಿರತರಾಗಿದ್ದು, ಡಿಸೆಬರ್ 31ರ ಒಂದೇ ರಾತ್ರಿಯಲ್ಲಿ ನಗರದಲ್ಲಿ ಬರೋಬ್ಬರಿ 8 ಮೆಟ್ರಿಕ್ ಟನ್ ಕಸ ಸಂಗ್ರಹವಾಗಿದೆ. ನಸುಕಿನ ಜಾವ 3ಗಂಟೆಯಿಂದ …
Read More »ರಾಜ್ಯದಲ್ಲಿ ನಿನ್ನೆ 193 ಕೋಟಿ ಮೌಲ್ಯದ ‘ಮದ್ಯ’ ಮಾರಾಟ
ರಾಜ್ಯದಲ್ಲಿ ನಿನ್ನೆ 193 ಕೋಟಿ ಮೌಲ್ಯದ ‘ಮದ್ಯ’ ಮಾರಾಟ ಬೆಂಗಳೂರು : ರಾಜ್ಯದಲ್ಲಿ ಹೊಸ ವರ್ಷದ ಪಾರ್ಟಿಗೆ 193 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದ್ದು, ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿದೆ. 2023ರ ಕೊನೆಯ ದಿನವಾದ ನಿನ್ನೆ ಭಾನುವಾರದಿಂದು 193 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದೆ. ಈ ಮೂಲಕ ಒಂದೇ ದಿನ ಭರ್ಜರಿ ಲಿಕ್ಕರ್ ಮಾರಾಟ ಆಗಿದೆ. ಡಿಸೆಂಬರ್ ತಿಂಗಳಲ್ಲಿ ಇಂಡಿಯನ್ ಮೇಡ್ ಲಿಕ್ಕರ್ 3,07,953 ಬಾಕ್ಸ್, ಬಿಯರ್ …
Read More »ರಾಜೀವ್ ವಸತಿ ಯೋಜನೆಗೆ ನೋಂದಣಿ ಶುರು; ಸ್ವಂತ ಸೂರು ನಿಮ್ಮದಾಗಲು ಹೀಗೆ ಮಾಡಿ
ಬೆಂಗಳೂರು: ದುಬಾರಿ ಬೆಂಗಳೂರು ದುನಿಯಾದಲ್ಲಿ ಬಾಡಿಗೆ ಮನೆ ಪಡೆದು ಜೀವನ ಸಾಗಿಸುವುದೇ ಕಷ್ಟ. ಅಂಥದ್ದರಲ್ಲಿ ಸ್ವಂತ ಮನೆಯನ್ನು ತೆಗೆದುಕೊಳ್ಳುವುದು ಬಡ ಹಾಗೂ ಮಧ್ಯಮ ವರ್ಗದವರಿಗೆ ಕನಸಿನ ಮಾತೇ ಸರಿ. ಇಂಥವರಿಗಾಗಿಯೇ ಸರ್ಕಾರ ಈಗ ಸ್ವಂತ ಮನೆಯನ್ನು ಕಡಿಮೆ ವೆಚ್ಚದಲ್ಲಿ ನೀಡಲು ಮುಂದಾಗಿದ್ದು, 1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ (Housing Scheme) ಚಾಲನೆ ನೀಡಿದೆ. ಈ ಯೋಜನೆಗೆ ಈಗ ನೋಂದಣಿ ಪ್ರಕ್ರಿಯೆಯೂ ಆರಂಭವಾಗಿದೆ. ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹತೆ ಉಳ್ಳವರು …
Read More »ವರ್ಷದ ಮೊದಲ ದಿನವೇ ಬಿಬಿಎ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ
ಬೆಂಗಳೂರು: ಹೊಸ ವರ್ಷ (New Year Celebration) ಎಂದರೆ ಎಲ್ಲರೂ ಹೊಸ ಹೊಸ ಕನಸುಗಳನ್ನು ಹೊತ್ತು ಹೊಸ ಬದುಕಿಗೆ ಅಡಿ ಇಡುವ ದಿನ. ಆದರೆ ಇಲ್ಲೊಬ್ಬಳು ಹುಡುಗಿ ತನ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಳ್ಳುವ ಮೂಲಕ ತನ್ನ ಎಲ್ಲ ಕನಸುಗಳನ್ನು ಕೊಂದು ಹಾಕಿದ್ದಾಳೆ. ಬೆಂಗಳೂರಿನ ಸುಧಾಮ ನಗರದಲ್ಲಿ (Bangalore News) ಈ ಘಟನೆ ನಡೆದಿದ್ದು, ವರ್ಷಿಣಿ (21) ಆತ್ಮಹತ್ಯೆಗೆ ಶರಣಾಗಿರುವ ಯುವತಿ. ಈಕೆ ತನ್ನ ಮನೆಯಲ್ಲಿ ಫ್ಯಾನಿಗೆ …
Read More »ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯಗಳು :ಸಂತೋಷ ಜಾರಕಿಹೊಳಿ
ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯಗಳು :ಸಂತೋಷ ಜಾರಕಿಹೊಳಿ
Read More »ಶಕ್ತಿ ಯೋಜನೆ ಎಫೆಕ್ಟ್, ಬಸ್ನಲ್ಲಿ ಮಹಿಳೆಯರ ಫೈಟ್
ಹುಬ್ಬಳ್ಳಿ, ಡಿ.28: ಶಕ್ತಿ ಯೋಜನೆ ಎಫೆಕ್ಟ್ ಹಿನ್ನಲೆ ಸೀಟ್ಗಾಗಿ ಬಸ್ನಲ್ಲಿ ಮಹಿಳೆಯರು ಕಿತ್ತಾಡಿಕೊಂಡ ಘಟನೆ ಹಳೇ ಹುಬ್ಬಳ್ಳಿ(Hubballi)ಯಿಂದ ಕಿಮ್ಸ್ ಕಡೆ ಹೊರಟಿದ್ದ ಬಸ್(Bus)ನಲ್ಲಿ ನಡೆದಿದೆ. ರಾಜ್ಯ ಸರ್ಕಾರವು ಸರ್ಕಾರಿ ಬಸ್ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಜಾರಿ ಮಾಡಿದಹಿನ್ನಲೆ ಸೀಟ್ಗಾಗಿಗಲಾಟೆಯ ದೃಶ್ಯಗಳು ಸರ್ವೇ ಸಾಮಾನ್ಯವಾಗಿದೆ. ಅದರಂತೆ ಇಂದು ಕೂಡ ಹುಬ್ಬಳ್ಳಿ ಬಸ್ವೊಂದರಲ್ಲಿ ಯಾವುದೇ ಸೀಟ್ ಇರಲಿಲ್ಲ. ಈ ವೇಳೆ ಇಬ್ಬರು ಮಹಿಳೆಯರು ಸೀಟ್ಗಾಗಿ ಜಡೆ ಜಗಳವಾಡಿದ್ದಾರೆ. ಇನ್ನು ಇಬ್ಬರು ಮಹಿಳೆಯರ ಜಡೆ …
Read More »ಹಣ ಡಬಲ್ ಮಾಡಿ ಕೊಡುವುದಾಗಿ 25 ಲಕ್ಷ ರೂ. ವಂಚನೆ; ಪೊಲೀಸ್ ಬಲೆಗೆ ಬಿದ್ದ 6 ಜನರ ಗ್ಯಾಂಗ್
ಬೆಳಗಾವಿ, ಡಿ.29: ಹಣ ಡಬಲ್ ಮಾಡಿ ಕೊಡುವುದಾಗಿ 25 ಲಕ್ಷ ರೂ. ವಂಚಿಸಿ ಪರಾರಿಯಾದ ಗ್ಯಾಂಗ್ನ್ನು ಕಾಕತಿ ಪೊಲೀಸರು(Kakati Police) ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್(Gokak)ನವಿದ್ಯಾನಗರದಲ್ಲಿವಾಸವಾಗಿದ್ದ ಸಿದ್ದನಗೌಡ ಬಿರಾದಾರ್ ಎಂಬುವವರಿಗೆ ಕಳೆದ ನವೆಂಬರ್ನಲ್ಲಿ ವಂಚನೆ ಮಾಡಿದ್ದರು. ಈ ಹಿನ್ನಲೆ ಸಿದ್ದನಗೌಡ ಅವರು ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆ ಆರಂಭಿಸಿದ ಪೊಲೀಸರು, ಇದೀಗ ಆರು ಜನ ಖದೀಮರ ಗ್ಯಾಂಗ್ನ್ನು ಅರೆಸ್ಟ್ ಮಾಡಿದ್ದಾರೆ. ಘಟನೆ ವಿವರ ಕೊಲ್ಹಾಪುರದಿಂದ ಬಸ್ನಲ್ಲಿ ಬರುವಾಗ ಸಿದ್ದನಗೌಡರಿಗೆ …
Read More »ಕೇರಳದ ನಾಸ್ತಿಕ ಸರ್ಕಾರಕ್ಕೆ ಶಬರಿಮಲೆ ದುಡ್ಡು ಬೇಕು, ಭಕ್ತರಿಗೆ ವ್ಯವಸ್ಥೆ ಮಾಡುತ್ತಿಲ್ಲ:
ಭಕ್ತರಿಗೆ ವ್ಯವಸ್ಥೆ ಮಾಡದ ಕೇರಳ ಸರ್ಕಾರ: ಮುತಾಲಿಕ್ ಕಿಡಿ ಅಯ್ಯಪ್ಪ ದೇವಸ್ಥಾನದಲ್ಲಿ ಮೂರು ಸಾವಿರ ಕೋಟಿ ರೂಗಿಂತಲೂ ಆದಾಯ ಜಾಸ್ತಿ ಇದೆ. ಪಾರ್ಕಿಂಗ್ ಒಂದು ಕೋಟಿ ವಾಹನಗಳಾಗುತ್ತವೆ. ಒಂದು ವಾಹನಕ್ಕೆ ನಲವತ್ತು ರೂಪಾಯಿ ತೆಗೆದುಕೊಳ್ತಾರೆ. ಎಲ್ಲ ಮೂಲಗಳಿಂದ ಮೂರು ಸಾವಿರ ಕೋಟಿಗಿಂತಲೂ ಅಧಿಕವಾಗುತ್ತದೆ. ಕೇರಳದಲ್ಲಿರುವ ಸರ್ಕಾರ ನಾಸ್ತಿಕ ಸರ್ಕಾರ. ದೇವರನ್ನು ನಂಬದಂತಹ ಸರ್ಕಾರ. ಐದು ಕೋಟಿ ಭಕ್ತರಿಗೆ ಅನೂಕೂಲವಾಗುವಂತಹ ಸೌಕರ್ಯ ಒದಗಿಸಿ ಕೊಡ್ತಿಲ್ಲ. ಕೇರಳ ಸರ್ಕಾರ ದೇವಸ್ಥಾನದ ಆದಾಯವನ್ನು ತಮ್ಮ …
Read More »ಈ ವರ್ಷ ಬೆಳಗಾವಿ ಜಿಲ್ಲೆಯಲ್ಲಿ 217 ಮಕ್ಕಳು ಶಾಲೆಯತ್ತ ಸುಳಿದಿಲ್ಲ
ಬೆಳಗಾವಿ, ಡಿಸೆಂಬರ್ 31: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಬೆಳಗಾವಿಯಲ್ಲಿ ( Belagavi ) ನಡೆಸಿದ ಸಮೀಕ್ಷೆ ಕಳವಳಕಾರಿ ಮಾಹಿತಿಯನ್ನು ಬಹಿರಂಗಪಡಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 6 ರಿಂದ 18 ವರ್ಷದೊಳಗಿನ 217 ಮಕ್ಕಳುಶಾಲೆ(School) ಬಿಟ್ಟಿದ್ದಾರೆ. ಶಿಕ್ಷಕರು ನಡೆಸುತ್ತಿರುವ ವಾರ್ಷಿಕ ಮನೆ-ಮನೆಗೆ ದಾಖಲಾತಿ ಅಭಿಯಾನಗಳು ಈ ವಿಷಯದ ಬಗ್ಗೆ ಗಮನ ಹರಿಸಬೇಕು. ಕಳೆದ ಬಾರಿಯೂ ಶಾಲಾ ಶಿಕ್ಷಣ ಇಲಾಖೆಯು 6 ರಿಂದ 14 ವರ್ಷದೊಳಗಿನ ಮಕ್ಕಳ ಸಮೀಕ್ಷೆ ನಡೆಸಿದ್ದು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ …
Read More »ಸಂಕ್ರಾಂತಿ ವೇಳೆಗೆ ನಿಗಮ-ಮಂಡಳಿ ನೇಮಕ ಪೂರ್ಣ; ಡಿಸಿಎಂ
ಬೆಂಗಳೂರು: ನಿಗಮ, ಮಂಡಳಿಗಳಿಗೆ ನೇಮಕ ಸಂದರ್ಭದಲ್ಲಿ ಶಾಸಕರಷ್ಟೇ ಸಂಖ್ಯೆಯಲ್ಲಿ ಕಾರ್ಯಕರ್ತರಿಗೂ ಸಮಾನ ಅವಕಾಶ ಸಿಗಲಿದೆ. ಅದಕ್ಕಾಗಿ ಎಲ್ಲ ನಾಯಕರು ಕೂತು ಚರ್ಚೆ ಮಾಡುತ್ತೇವೆ. ಸಂಕ್ರಾಂತಿ ಹಬ್ಬದ ವೇಳೆಗೆ ನೇಮಕವಾಗುವ ನಿರೀಕ್ಷೆಯಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಸುದ್ದಿಗಾರರಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ಪಕ್ಷದ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನದ ಕುರಿತು ವ್ಯವಸ್ಥೆ ಮಾಡಲಾಗುವುದು. ಕೇಂದ್ರ ನಾಯಕರು ಕೂಡ ಕೆಲವರಿಗೆ ಅಧಿಕಾರ ನೀಡುವ ಮಾತು ನೀಡಿದ್ದು, ಎಲ್ಲರ ಜತೆ ಚರ್ಚೆ ಮಾಡಬೇಕು ಎಂದರು. …
Read More »
Laxmi News 24×7