Breaking News

ರಾಷ್ಟ್ರೀಯ

ಪ್ರಧಾನಿ ಭೇಟಿಯಾದ ಸಿಎಂ – 18 ಸಾವಿರ ಕೋಟಿ ರೂ. ಪರಿಹಾರಕ್ಕೆ ಬೇಡಿಕೆ

ನವದೆಹಲಿ : ಸಿಎಂ ಸಿದ್ದರಾಮಯ್ಯ (CM Siddaramaiah) ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರನ್ನು (PM Narendra modi) ಭೇಟಿಯಾಗಿ ಚರ್ಚೆ ನಡೆಸಿದರು. ಕರ್ನಾಟಕದ ಬರಗಾಲ, ಅನುದಾನ, ಬರ ಪರಿಹಾರ ಮುಂತಾದವುಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಯವರೊಡನೆ ಚರ್ಚಿಸಿದ್ದಾರೆ.   ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18 ಸಾವಿರ ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ 4.6 ಸಾವಿರ ಕೋಟಿ ರೂ. ಇನ್‌ಪುಟ್‌ …

Read More »

ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಯತ್ನಾಳ್‌ ಸ್ಪರ್ಧೆ?;

ಬೆಂಗಳೂರು,ಡಿಸೆಂಬರ್‌ 19: 2023 ರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡು ಆರು ತಿಂಗಳ ಬಳಿಕ ಬಿಜೆಪಿ ಹೈಕಮಾಂಡ್‌ ವಿಜಯೇಂದ್ರ ಅವರನ್ನ ಆಯ್ಕೆ ಮಾಡಿರುವುದು ಬಿಜೆಪಿಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಸಿ ತುಪ್ಪದಂತಾಗಿದ್ದಾರೆ. ಹೌದು, ಕರ್ನಾಟಕ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಸ್ಥಾನದ ಮೇಲೆ ಕಣ್ಣೀಟ್ಟಿದ ಯತ್ನಾಳ್‌ ಗೆ ಈ ಎರಡು ಸ್ಥಾನಗಳು ಕೈ ತಪ್ಪಿದ ಬಳಿಕ ಸ್ವಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಬಿ ಎಸ್‌ …

Read More »

60 ವರ್ಷ ಕಳೆದರೂ ಕೆಎಫ್​ಡಿಗಿಲ್ಲ ಸೂಕ್ತ ಲಸಿಕೆ

ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದ ಮಲೆನಾಡಿನ ಜಿಲ್ಲೆಯ ಜನತೆ ಪ್ರತಿ ವರ್ಷ ಡಿಸೆಂಬರ್​​ ಬಂದರೆ ಸಾಕು ಭಯದ ವಾತಾವರಣದಲ್ಲಿ ಬದುಕುತ್ತಾರೆ. ಈ ಭಯಕ್ಕೆ ಕಾರಣವಾಗಿರುವುದು ಕ್ಯಾಸನೂರು ಫಾರೆಸ್ಟ್ ಡಿಸೀಸ್​​. ಕ್ಯಾಸನೂರು ಫಾರೆಸ್ಟ್​​ ಡಿಸೀಸ್ (KFD)​ ಮೊದಲ ಬಾರಿಗೆ ಪತ್ತೆಯಾಗಿದ್ದು, 1957 ರಲ್ಲಿ. ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಅರಣ್ಯದಂಚಿನ ಗ್ರಾಮವಾದ ಕ್ಯಾಸನೂರು ಗ್ರಾಮದಲ್ಲಿ ಈ ಕೀಟ ಪತ್ತೆಯಾಗಿತ್ತು. ಅಲ್ಲಿಂದ ಇದು ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾಗಿ, ರಾಜ್ಯದ ಚಿಕ್ಕಮಗಳೂರು, …

Read More »

ಸ್ಕೂಟಿ ಮೇಲೆ 3.22 ಲಕ್ಷ ರೂ ದಂಡ, ಸವಾರನಿಗಾಗಿ ಶೋಧ, ಇಂದು ಮತ್ತೆ 4 ಕೇಸ್

643 ಸಂಚಾರ ನಿಯಮ ಉಲ್ಲಂಘನೆ ಮಾಡಿದ ಸ್ಕೂಟಿ ಮೇಲೆ ಬೆಂಗಳೂರು ಸಂಚಾರ ಪೊಲೀಸರು ಬರೊಬ್ಬರಿ 3.22 ಲಕ್ಷ ರೂ ದಂಡ ವಿಧಿಸಿದ್ದಾರೆ. ಬೆಂಗಳೂರು: 643 ಸಂಚಾರ ನಿಯಮ ಉಲ್ಲಂಘನೆ ಮಾಡಿದ ಸ್ಕೂಟಿ ಮೇಲೆ ಬೆಂಗಳೂರು ಸಂಚಾರ ಪೊಲೀಸರು ಬರೊಬ್ಬರಿ 3.22 ಲಕ್ಷ ರೂ ದಂಡ ವಿಧಿಸಿದ್ದಾರೆ. ಹೌದು.. ಸ್ಕೂಟಿ ಪೆಪ್ ದ್ವಿಚಕ್ರವಾಹನವೊಂದು ಬರೊಬ್ಬರಿ 643 ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ವಿತೌಟ್ ಹೆಲ್ಮೆಟ್, ಸಿಗ್ನಲ್ ಜಂಪ್ …

Read More »

ಸಂಸತ್ ಭದ್ರತಾ ಲೋಪ ಪ್ರಕರಣಮನೋರಂಜನ್ ಕುಟುಂಬದ ವಿಚಾರಣೆ

ಸಂಸತ್ ಭದ್ರತಾ ಲೋಪ ಪ್ರಕರಣದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮತ್ತು ಗುಪ್ತಚರ ದಳದ ನಾಲ್ವರು ಅಧಿಕಾರಿಗಳ ತಂಡ ಸೋಮವಾರ ಮೈಸೂರಿನ ಮನೋರಂಜನ್ ಅವರ ಮನೆಯಲ್ಲಿ ಸುಮಾರು ಏಳು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿದೆ. ಮೈಸೂರು: ಸಂಸತ್ ಭದ್ರತಾ ಲೋಪ ಪ್ರಕರಣದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮತ್ತು ಗುಪ್ತಚರ ದಳದ ನಾಲ್ವರು ಅಧಿಕಾರಿಗಳ ತಂಡ ಸೋಮವಾರ ಮೈಸೂರಿನ ಮನೋರಂಜನ್ ಅವರ ಮನೆಯಲ್ಲಿ ಸುಮಾರು ಏಳು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ …

Read More »

ಯತ್ನಾಳ್ ಯಾವ ಪಕ್ಷದಲ್ಲಿದ್ದಾರೋ ಗೊತ್ತಿಲ್ಲ:ಬಿಸಿ ಪಾಟೀಲ್

ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ಹೈಕಮಾಂಡ್ ನೇಮಿಸಿರುವುದರಿಂದ ಯಾವುದೇ ಟೀಕೆ ಮಾಡಬೇಡಿ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಾಜಿ ಸಚಿವ ಬಿ.ಸಿ.ಪಾಟೀಲ್ ಸೋಮವಾರ ಸೂಚಿಸಿದ್ದಾರೆ. ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ಹೈಕಮಾಂಡ್ ನೇಮಿಸಿರುವುದರಿಂದ ಯಾವುದೇ ಟೀಕೆ ಮಾಡಬೇಡಿ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಾಜಿ ಸಚಿವ ಬಿ.ಸಿ.ಪಾಟೀಲ್ ಸೋಮವಾರ ಸೂಚಿಸಿದ್ದಾರೆ. “ವಿಜಯೇಂದ್ರ …

Read More »

ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ : ಸಂತ್ರಸ್ತೆ ಭೇಟಿಯಾದ ಡಿಐಜಿ ಸುನೀಲ್ ಕುಮಾರ್ ಮೀನಾ

ಬೆಳಗಾವಿ : ಬೆಳಗಾವಿಯಲ್ಲಿ ಮಹಿಳೆ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಡಿಐಜಿ ಸುನೀಲ್ ಕುಮಾರ್ ಮೀನಾ ಅವರು ಸಂತ್ರಸ್ತ ಮಹಿಳೆಯನ್ನು ಭೇಟಿಯಾಗಿ ಮಾತುಕತೆ ನಡೆಸಿ ಧೈರ್ಯ ತುಂಬಿದರು. ನಗರದ ಬಿಮ್ಸ್ ಆಸ್ಪತ್ರೆಯ ಆವರಣದ ಸಖಿ ಒನ್ ಸ್ಟಾಪ್ ಸೆಂಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯನ್ನು ಭೇಟಿಯಾದ ಸುನೀಲ್ ಕುಮಾರ್ ಮೀನಾ ಸತತ ಎರಡೂವರೆ ಗಂಟೆಗಳ ಕಾಲ ವಿಚಾರಣೆ ನಡೆಸಿದರು. ಏನೆಲ್ಲಾ ಘಟನೆ ನಡೆಯಿತು..? ಯಾರೆಲ್ಲಾ …

Read More »

ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿಎಂ

ನವದೆಹಲಿ : ಸಿಎಂ ಸಿದ್ದರಾಮಯ್ಯ (CM Siddaramaiah) ಡಿ. 19 ಮಂಗಳವಾರದಂದು ಪ್ರಧಾನಿ ನರೇಂದ್ರ ಮೋದಿಯವರನ್ನು (PM Narendra modi) ಭೇಟಿಯಾಗಲಿದ್ದಾರೆ. ರಾಜ್ಯಕ್ಕೆ ಕೇಂದ್ರ ಬರ ಪರಿಹಾರದ ಹಣ ಬಿಡುಗಡೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರಧಾನಿಯವರೊಡನೆ ಚರ್ಚಿಸಲಿದ್ದಾರೆ.   ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಇಬ್ಬರೂ ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ವರಿಷ್ಠರ ಭೇಟಿಗಾಗಿ ದೆಹಲಿಗೆ ತೆರಳಿದ್ದು, ಇದೇ ವೇಳೆ …

Read More »

ಬೇರೆ ಪಕ್ಷದವಧಿಯಲ್ಲಿ ಭದ್ರತಾ ಲೋಪ ಆಗಿದ್ದರೆ ಬಿಜೆಪಿ ಸುಮ್ಮನಿರುತ್ತಿರಲಿಲ್ಲ: ರಾವತ್‌

ನವದೆಹಲಿ: ಒಂದು ವೇಳೆ ಬೇರೆ ಪಕ್ಷ ಅಧಿಕಾರದಲ್ಲಿದ್ದ ವೇಳೆ ಸಂಸತ್‌ ಭದ್ರತಾ ಲೋಪ ನಡೆದಿದ್ದರೆ ಬಿಜೆಪಿ ಪಕ್ಷ ಇಡೀ ದೆಹಲಿಯನ್ನು ಬಂದ್‌ ಮಾಡಿ ಪ್ರತಿಭಟನೆ ನಡೆಸುತ್ತಿತ್ತು ಎಂದು ಶಿವಸೇನಾ ಸಂಸದ ಸಂಜಯ್‌ ರಾವತ್‌ ಕಿಡಿ ಕಾರಿದ್ದಾರೆ. ಈಚೆಗೆ ಸಂಸತ್‌ ಭವನದಲ್ಲಿ ನಡೆದ ಭದ್ರತಾ ಲೋಪದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ಅವರು, “ಕೇಂದ್ರದಲ್ಲಿ ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿದ್ದರೆ, ಈ ವಿಷಯದ ಬಗ್ಗೆ ಬಿಜೆಪಿ ಇಡೀ ದೆಹಲಿಯನ್ನು ಬಂದ್ ಮಾಡುತ್ತಿತ್ತು. …

Read More »

ಎರಡು ವರ್ಷದೊಳಗೆ ಎತ್ತಿನಹೊಳೆ ಯೋಜನೆ ಪೂರ್ಣ: ಗೃಹ ಸಚಿವ ಡಾ ಜಿ ಪರಮೇಶ್ವರ್

ಬೆಂಗಳೂರು : ಎತ್ತಿನ ಹೊಳೆ ಯೋಜನೆಗೆ ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ಬಿಜೆಪಿ ಸರ್ಕಾರ ಅನುದಾನ ನೀಡಿಲ್ಲ. ಹೀಗಾಗಿ ಸ್ಥಗಿತಗೊಂಡಿದ್ದ ಯೋಜನೆ ಕೆಲಸವನ್ನು ನಮ್ಮ ಸರ್ಕಾರ ಆರಂಭಿಸಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.   ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಎತ್ತಿನ ಹೊಳೆ ಯೋಜನೆ ಬಗ್ಗೆ ಮಾತನಾಡಿದ ಅವರು, ಎತ್ತಿನ ಹೊಳೆ ಯೋಜನೆಗೆ ಪ್ರಾರಂಭದಲ್ಲಿ ಅಂದಾಜು ವೆಚ್ಚ 13,500 ಸಾವಿರ ಕೋಟಿ ರೂ. ಮಾಡಲಾಗಿತ್ತು. ಈ ಹಿಂದಿನ ಅವಧಿಯಲ್ಲಿ …

Read More »