ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದಲ್ಲೇ ಮುಂದಿನ ಚುನಾವಣೆ ನಡೆಯುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಈ ಕುರಿತು ನಗರದಲ್ಲಿಂದು ಮಾತನಾಡಿದ ಅವರು, ಎಲ್ಲವೂ ನಿನ್ನೆಗೆ ಮುಗಿದು ಹೋಯ್ತಲ್ಲ?. ಸುಪ್ರೀಂ ಕೋರ್ಟ್ನಿಂದಲೇ ಜಡ್ಜ್ ಮೆಂಟ್ ಬಂದಿದೆ. ಇನ್ನು ಅದರ ಬಗ್ಗೆ ಮಾತನಾಡೋದೇನಿದೆ?. ಕ್ಲಿಯರ್ ಆಗಿದೆ. 2028ರವರೆಗೆ ನಾನೇ ಸಿಎಂ ಅಂದಿದ್ದಾರೆ. 2028ರ ನಂತರವೂ ಅವರೇ ಲೀಡ್ ಮಾಡ್ತಾರೆ. ಅವರೇ ಸಿಎಂ ಆಗ್ತಾರೆ ಅಂತ ಹೇಳಲ್ಲ. ಸಿದ್ದರಾಮಯ್ಯ ರಾಜಕೀಯದಲ್ಲಿ ಇರುತ್ತಾರೆ. ಅವರ ನೇತೃತ್ವದಲ್ಲೇ ಚುನಾವಣೆ …
Read More »ಶ್ರೀ ಅಂಜನಾ ಮಹಿಳಾ ಮಂಡಳದಿಂದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ , ಬ್ಯಾಗ್ ಪುಸ್ತಕ ವಿತರಣೆ
ಶ್ರೀ ಅಂಜನಾ ಮಹಿಳಾ ಮಂಡಳದಿಂದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ , ಬ್ಯಾಗ್ ಪುಸ್ತಕ ವಿತರಣೆ ಬೆಳಗಾವಿ: ಇಲ್ಲಿನ ಆಂಜನೇಯ ನಗರದಲ್ಲಿ ಶ್ರೀ ಅಂಜನಾ ಮಹಿಳಾ ಮಂಡಳ ವತಿಯಿಂದ “ಗುರುಪೌರ್ಣಿಮಾ ” ನಿಮಿತ್ಯ ಗುರುವಂದನಾ ಹಾಗೂ ಸ.ಕ.ಹಿ. ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ , ಬ್ಯಾಗ್ ಹಾಗೂ ಪೆನ್ನು, ಪೇನ್ಸಿಲ್ ವಿತರಿಸಲಾಯಿತು. ಬಳಿಕ, ಶ್ರೀ ಅಂಜನಾ ಮಹಿಳಾ ಮಂಡಳದಿಂದ ಸಸಿ ನೇಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ …
Read More »ಗೋವಾ ಅಪಘಾತದಲ್ಲಿ ಖಾನಾಪೂರದ ಯುವಕ ಸಾವು
ಗೋವಾ ಅಪಘಾತದಲ್ಲಿ ಖಾನಾಪೂರದ ಯುವಕ ಸಾವು ಗೋವಾದ ಫೋಂಡಾದಲ್ಲಿ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಜನರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ಮೃತರಲ್ಲಿ ಓರ್ವ ಯುವಕ ಖಾನಾಪೂರ ತಾಲೂಕಿನವನಾಗಿದ್ದಾನೆ. ಗುರುವಾರ ಮಧ್ಯಾನ್ಹ ಫೋಂಡಾ ಬೆತೋಡಾ ಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಖಾನಾಪೂರ ತಾಲೂಕಿನ ಯುವಕ ಆದಿತ್ಯ ದೇಸಾಯಿ (22) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಜೊತೆಗಿದ್ದ ಯುವಕ ಯೋಗೇಶ್ ಪಾಟೀಲ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ …
Read More »ಜ್ಯೋತಿ ಮಹಾವಿದ್ಯಾಲಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ
ಜ್ಯೋತಿ ಮಹಾವಿದ್ಯಾಲಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಡಾ. ನಾಗರಾಜ ಪಾಟೀಲ ಅವರ ಮಾಹಿತಿ ಪರಿಪೂರ್ಣ ಸ್ಫೂರ್ತಿದಾಯಕ ಉಪನ್ಯಾಸ ಬೆಳಗಾವಿಯ ಜ್ಯೋತಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕೆಎಲ್ಇ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಜುಲೈ 11 ರಂದು ಜಾಗತಿಕ ಜನಸಂಖ್ಯಾ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಪ್ರಾಧ್ಯಾಪಕ ಡಿ.ಎ. ನಿಂಬಾಳಕರ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ನಾಗರಾಜ ಪಾಟೀಲ ಅವರು, “ವಿಶ್ವ ಜನಸಂಖ್ಯೆ ಶರವೇಗದಲ್ಲಿ ಹೆಚ್ಚುತ್ತಿರುವುದರಿಂದ, …
Read More »ಭಯೋತ್ಪಾದಕರಿಗೆ ಕರ್ನಾಟಕದ ಜೈಲುಗಳು ಸ್ವರ್ಗವಾಗಿವೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಭಯೋತ್ಪಾದಕರಿಗೆ ಕರ್ನಾಟಕದ ಜೈಲುಗಳು ಸ್ವರ್ಗವಾಗಿವೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜೈಲಿನಲ್ಲಿ ಮೊಬೈಲ್ ಸಿಗ್ತಿವೆ, ಆಥಿತ್ಯ ಸಿಗ್ತಿದೆ ಭಯೋತ್ಪಾದಕರಿಗೆ ಕರ್ನಾಟಕದ ಜೈಲುಗಳು ಸ್ವರ್ಗವಾಗಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು ಕೇಂದ್ರ ತನಿಖಾ ಸಂಸ್ಥೆ ಪತ್ತೆ ಮಾಡಿದ ಮೇಲೆ ಇದೀಗ ತನಿಖೆ ಮಾಡ್ತೇವೆ ಅಂತ ಸರ್ಕಾರ ಹೇಳಿದೆ. ಭಯೋತ್ಪಾದಕರಿಗೆ ಕೂಡಾ ಅನಿಸಿದೆರಾಜ್ಯದಲ್ಲಿ ರೋರು ನಮಗೆ ಸಹಕಾರ ಕೊಡ್ತಾರೆ ಅಂತ. ಹೀಗಾಗಿ ಭಯೋತ್ಪಾದಕರಿಗೆ ಕರ್ನಾಟಕ …
Read More »ಸಿಎಂ ಹುದ್ದೆ ಖಾಲಿ ಇಲ್ಲ, ಪಕ್ಷದಲ್ಲಿ ಅದರ ಚರ್ಚೆಯೇ ಇಲ್ಲ: C.M.
ನವದೆಹಲಿ/ಬೆಂಗಳೂರು : “ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಯೇ ಇಲ್ಲ” ಎಂದು ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ. ದೆಹಲಿ ಭೇಟಿಯಲ್ಲಿರುವ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ, “ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಹೇಳಿದ್ದಾರೆ. ಹೀಗಾಗಿ, ಈ ಕುರಿತ ಚರ್ಚೆಯೇ ಇಲ್ಲ. ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಂಡರೂ, ನಾವಿಬ್ಬರೂ ಅದನ್ನು ಪಾಲಿಸುತ್ತೇವೆ. ಬದ್ಧರಾಗಿದ್ದೇವೆ” ಎಂದು ನಾಯಕತ್ವ ಬದಲಾವಣೆಯನ್ನು ನಿರಾಕರಿಸಿದರು. …
Read More »ವಂದೇ ಭಾರತ್ ರೈಲಿನಲ್ಲಿ ಪ್ರಯಾಣ ಮಾಡ್ತೀರಾ? ಹಾಗಾದರೆ ಕಿಸೆಯಲ್ಲಿರುವ ಮೊಬೈಲ್ ಜೋಪಾನ: 49 ಮೊಬೈಲ್ ಕಳ್ಳತನ ಮಾಡಿದ್ದ ಚೋರ ಅರೆಸ್ಟ್
ಬೆಂಗಳೂರು: ವಂದೇ ಭಾರತ್ ರೈಲುಗಳಲ್ಲಿ ಪ್ರಯಾಣಿಕರ ಗಮನ ಸೆಳೆದು ಕ್ಷಣಾರ್ಧದಲ್ಲಿ ದುಬಾರಿ ಬೆಲೆಯ ಮೊಬೈಲ್ ಕಳ್ಳತನ ಮಾಡಿದ್ದ ಆರೋಪಿಯನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಸೂರಜ್ ಪಾಸ್ವನ್ ಬಂಧಿತ ಆರೋಪಿ. ಈತನಿಂದ 28 ಲಕ್ಷ ಮೌಲ್ಯದ 13 ಐ-ಫೋನ್ ಸೇರಿದಂತೆ ವಿವಿಧ ಕಂಪನಿಗಳ 49 ಮೊಬೈಲ್ಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ. ಕೃತ್ಯದಲ್ಲಿ ಮೂವರು ಪ್ರಮುಖ ಆರೋಪಿಗಳು ಭಾಗಿಯಾಗಿ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ಧಾರೆ. ಕಳೆದ …
Read More »*ಯುವತಿಯರ ಫೋಟೋ ಕ್ಲಿಕ್ಕಿಸಿ ಅಸಭ್ಯವಾಗಿ ಕಾಣುವಂತೆ ಪೋಸ್ಟ್ ಮಾಡುತ್ತಿದ್ದ ಆರೋಪಿ ಅರೆಸ್ಟ್
ಯುವತಿಯರ, ಮಹಿಳೆಯರ ಫೋಟೋ ಕ್ಲಿಕ್ಕಿಸಿ, ವಿಡಿಯೋಗಳನ್ನು ರೆಕಾರ್ಡ್ ಮಾಡಿಕೊಂಡು ಅದನ್ನು ಅಸಭ್ಯವಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡುತ್ತಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬನಶಂಕರಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಬಂಧಿತನನ್ನು ಕೆ.ಆರ್.ಪುರಂ ನ ಗುರುದೀಪ್ ಸಿಂಗ್ ಎಂದು ಗುರುತಿಸಲಾಗಿದೆ. ಈತ ಹೋಟೆಲ್ ಮ್ಯಾನೇಜ್ಮೆಂಟ್ ನಲ್ಲಿ ಪದವಿ ಮುಗಿಸಿ ಕೆಲಸಕ್ಕಾಗಿ ಯತ್ನಿಸುತ್ತಿದ್ದ.ಇತ್ತೀಚೆಗೆ ಕಂಡ ಕಂಡ ಹುಡುಗಿಯರ ಫೋಟೋ ಕ್ಲಿಕ್ಕಿಸಿ ಅದನ್ನು ಅಸಭ್ಯವಾಗಿ ಎಡಿಟ್ ಮಾಡಿ ಇನ್ ಸ್ಟಾ …
Read More »ಲೋಂಡಾದ ವಾಟರಾ ಬಳಿ ಟ್ರಕ್ ಪಲ್ಟಿ
ಲೋಂಡಾದ ವಾಟರಾ ಬಳಿ ಟ್ರಕ್ ಪಲ್ಟಿ: ಜಾನುವಾರುಗಳನ್ನು ರಕ್ಷಿಸಿದ ಪೊಲೀಸರು ಬೆಳಗಾವಿ-ಪಣಜಿ ರಾಷ್ಟ್ರೀಯ ಹೆದ್ದಾರಿಯ ಲೋಂಡಾ ರೇಲ್ವೆ ಗೇಟ್ ಬಳಿ, ಗೋವಾಕ್ಕೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಟ್ರಕ್ನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 11 ಜಾನುವಾರುಗಳು ಸಿಕ್ಕಿಹಾಕಿಕೊಂಡಿದ್ದವು. ಸ್ಥಳಕ್ಕೆ ತಕ್ಷಣವೇ ಲೋಂಡಾ ಪೊಲೀಸ್ ಪಡೆ ಧಾವಿಸಿ, ಜೆಸಿಪಿ ಯಂತ್ರದ ಸಹಾಯದಿಂದ ಎಲ್ಲ ಜಾನುವಾರುಗಳನ್ನು ಸುರಕ್ಷಿತವಾಗಿ ಹೊರತೆಗೆದು ರಕ್ಷಣೆ ಮಾಡಿದ್ದಾರೆ. ಈ ಅಪಘಾತದ ಕುರಿತು ಲೋಂಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ …
Read More »5 ಗಾಂಜಾ ಮಾರಾಟ ಪ್ರಕರಣ ಬೇಧಿಸಿ 11 ಜನರ ಬಂಧನ
5 ಗಾಂಜಾ ಮಾರಾಟ ಪ್ರಕರಣ ಬೇಧಿಸಿ 11 ಜನರ ಬಂಧನ 5 ಅಕ್ರಮ ಗಾಂಜಾ ಮಾರಾಟ ಪ್ರಕರಣಗಳನ್ನು ಬೇಧಿಸಿದ ಬೆಳಗಾವಿ ಪೊಲೀಸರು ಒಟ್ಟು 11 ಜನರನ್ನು ಬಂಧಿಸಿ ಒಟ್ಟು 1 ಲಕ್ಷ 3000 ರೂಪಾಯಿ ಮೌಲ್ಯದ 3 ಕಿಲೋ 132 ಗ್ರಾಂ. ಗಾಂಜಾ ಮತ್ತು 1 ಲಕ್ಷ 55 ಸಾವಿರ ಮೌಲ್ಯದ ಬೈಕ್’ಗಳನ್ನು ವಶಕ್ಕೆ ಪಡೆದಿದ್ದಾರೆ. ಬೈಲಹೊಂಗಲ ತಾಲೂಕಿನ ಮರಕಟ್ಟಿಯಲ್ಲಿ ಬೈಕ್’ನಲ್ಲಿ ಅನಧಿಕೃತವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮಂಜುನಾಥ ಕುರೇರನನ್ನು …
Read More »
Laxmi News 24×7