ನನ್ನನ್ನು ನಿಮ್ಹಾನ್ಸ್ ಗೆ ಸೇರಿಸಬೇಕು ಎಂದಿರುವ “ಭ್ರಷ್ಟಾಚಾರ ಆರೋಪಿ” ಮೊದಲು “ನಾರಾಯಣ ಹೃದಯಾಲಯದಲ್ಲಿ” ಬೆಡ್ ಬುಕ್ ಮಾಡಿಕೊಳ್ಳಲಿ. ಮತ್ತೆ ಜಾಮೀನು ಪಡೆಯೋಕ್ಕೆ ಇನ್ನೊಂದು ನಾಟಕ ಮಾಡಬೇಕಾಗುತ್ತೆ. ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿಯನ್ನು ಸಿದ್ದು ಸರ್ಕಾರ ವಾಪಸ್ ಪಡೆದಿರುವುದನ್ನು ಪ್ರಶ್ನಿಸಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನ್ಯಾಯಾಲಯದಲ್ಲಿ ರಿಟ್ …
Read More »ಟಿಪ್ಪರ್ ನಡುವೆ ಭೀಕರ ರಸ್ತೆ ಅಪಘಾತ.. ಇಬ್ಬರು ಸಜೀವ ದಹನ
ಬೆಳಗಾವಿ: ಟಿಪ್ಪರ್ ಮತ್ತು ಕಾರಿನ ಮಧ್ಯೆ ಅಪಘಾತದಲ್ಲಿ ಟಿಪ್ಪರ್ನ ಡೀಸೆಲ್ ಟ್ಯಾಂಕರ್ ಸ್ಫೋಟಿಸಿ ಹೊತ್ತಿಕೊಂಡ ಬೆಂಕಿಯಿಂದ ಇಬ್ಬರು ಸಜೀವ ದಹನವಾಗಿರುವ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ-ಬಂಬರಗಾ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಬಂಬರಗಾ ಗ್ರಾಮದ ಮೋಹನ್ ಮಾರುತಿ ಬೆಳ್ಗಾಂವಕರ್ (24), ಮಚ್ಚೆ ಗ್ರಾಮದ ಬಾಲಕಿ ಸಮಿಕ್ಷಾ ಡಿಯೇಕರ್ (12) ಎಂದು ಗುರುತಿಸಲಾಗಿದೆ. ಸಂಬಂಧಿಕರ ಮದುವೆ ಮುಗಿಸಿಕೊಂಡು ರಾತ್ರಿ ಬಂಬರಗಾ ಗ್ರಾಮಕ್ಕೆ ಬರುವಾಗ ಕಾರು ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿದೆ. ಬಂಬರಗಾ …
Read More »ಐಸಿಸ್ ಸಂಪರ್ಕವಿರುವ ವ್ಯಕ್ತಿ ವಿಜಯಪುರದಲ್ಲೇ ಇದ್ದಾನೆ..!- ಯತ್ನಾಳ್ ಗಂಭೀರ ಆರೋಪ
ಬೆಳಗಾವಿ : ಮುಸ್ಲಿಂ ಸಮಾವೇಶದಲ್ಲಿ ಐಸಿಸ್(ISIS) ಸಂಪರ್ಕ ಹೊಂದಿರುವ , ಇಸ್ಲಾಂ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ವ್ಯಕ್ತಿ ಭಾಗಿಯಾಗಿದ್ದ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basanagowda patil yatnal) ಆರೋಪ ಮಾಡಿದ್ದರು. ಈ ಬಗ್ಗೆ ಸುವರ್ಣ ವಿಧಾನಸೌಧದ ಎದುರು ಮತ್ತಷ್ಟು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ವಿಜಯಪುರದಲ್ಲಿರುವ ದರ್ಗಾಗಳಲ್ಲಿ ಭಯೋತ್ಪಾದಕ ಸಂಘಟನೆಗಳ ಜೊತೆ ಸಂಪರ್ಕವಿರುವ ಮೌಲ್ವಿಗಳಿದ್ದಾರೆ . ಮುಸ್ಲಿಂ ಸಮಾವೇಶದಲ್ಲಿ ಭಾಗಿಯಾಗಿದ್ದ ಒಬ್ಬ ಕಳೆದ 25 ವರ್ಷಗಳಿಂದ ವಿಜಯಪುರದಲ್ಲಿ ನೆಲೆಸಿದ್ದಾನೆ …
Read More »ಗೂಳಿಹಟ್ಟಿಗೆ ಆರ್ಎಸ್ಎಸ್ ಕಚೇರಿ ಪ್ರವೇಶ ನಿರಾಕರಣೆ?ನನಗೆ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
ಬೆಳಗಾವಿ: ಗೂಳಿಹಟ್ಟಿ ಶೇಖರ್ ಆಡಿಯೋ ವೈರಲ್ ವಿಚಾರ ನನಗೆ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು. ಸುವರ್ಣಸೌಧದಲ್ಲಿ ಇಂದು ಮಾತನಾಡಿದ ಅವರು, ತಿಳಿದುಕೊಂಡು ಮಾತಾಡ್ತೀನಿ ಎಂದರು. ಈ ಮೂಲಕ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ಗೆ ಆರ್ಎಸ್ಎಸ್ ವಸ್ತು ಸಂಗ್ರಹಾಲಯದಲ್ಲಿ ಪ್ರವೇಶ ನಿರಾಕರಣೆ ವಿಚಾರವಾಗಿ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು. ಸತ್ಯಕ್ಕೆ ದೂರವಾದ ಆರೋಪ : ಇದೇ ವೇಳೆ ಮಾತನಾಡಿದ ಬಿಜೆಪಿ ಪರಿಷತ್ ಸದಸ್ಯ ಎನ್.ರವಿಕುಮಾರ್, ಆರ್ಎಸ್ಎಸ್ ನಾಯಕರು ಆ ರೀತಿ ಹೇಳಲು ಸಾಧ್ಯವಿಲ್ಲ. …
Read More »ಕಾಂಗ್ರೆಸ್ ಸರ್ಕಾರದ ವಿರುದ್ಧ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
ಬೆಳಗಾವಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಕಾಂಗ್ರೆಸ್ ಸರ್ಕಾರ ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್ನಲ್ಲಿ ಇಂದು ಪ್ರತಿಭಟನೆ ನಡೆಸಿದರು. ದಲಿತರಿಗೆ ಮೀಸಲಿಟ್ಟ ಅನುದಾನ ನಮ್ಮ ಮಕ್ಕಳ ಶಿಕ್ಷಣ, ಸಮಾಜದ ಅಭಿವೃದ್ಧಿಗೆ ಮೀಸಲಿಡಬೇಕು. ನಮಗೆ ಮೀಸಲಿದ್ದ ಅನುದಾನ ಗ್ಯಾರಂಟಿ ಯೋಜನೆಗೆ ಬಳಕೆ ಮಾಡುತ್ತಿರುವುದು ಸರಿಯಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ …
Read More »ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನಾರೋಗ್ಯ, ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಕಾರ್ಡ್ಗಳನ್ನಾಗಿ ನವೀಕರಿಸಲಾಗಿದೆ
ಬೆಳಗಾವಿ: ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ಗಳಿಗೆ ಆರೋಗ್ಯ ಇಲಾಖೆ ಹೊಸ ರೂಪ ನೀಡಿದ್ದು, ಮರುನಾಮಕರಣಗೊಂಡ ನವೀಕೃತ ಹೆಲ್ತ್ ಕಾರ್ಡ್ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬಿಡುಗಡೆಗೊಳಿಸಿದರು. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ಗಳನ್ನು ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನಾರೋಗ್ಯ, ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಎಂದು ನವೀಕರಿಸಲಾಗಿದೆ. ಸುವರ್ಣಸೌಧದಲ್ಲಿ ನಡೆದ ಹೆಲ್ತ್ ಕಾರ್ಡ್ ಬಿಡುಗಡೆ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್ನಲ್ಲಿ ಕೆಲ …
Read More »ಶೂನ್ಯ ವೇಳೆಯಲ್ಲಿ ಶಾಸಕ ಶಿವಲಿಂಗೇಗೌಡ, ಎಚ್.ಡಿ.ರೇವಣ್ಣ ಸೇರಿದಂತೆ ವಿವಿಧ ಶಾಸಕರು ಕೊಬ್ಬರಿ ಪ್ರೊತ್ಸಾಹಧನ ಹೆಚ್ಚಳಕ್ಕೆ ಕ್ರಮ
ಬೆಳಗಾವಿ/ಬೆಂಗಳೂರು: ರಾಜ್ಯ ಸರಕಾರ ತೆಂಗು ಬೆಳೆಗಾರರಿಗೆ ಸಹಾಯ ಮಾಡಲು, ಕೇಂದ್ರದ ಬೆಂಬಲ ಬೆಲೆ ಯೋಜನೆಯಡಿ ನೀಡುವ ದರದೊಂದಿಗೆ ಕೊಬ್ಬರಿ ಖರೀದಿಗೆ ಈಗಾಗಲೇ 1,225 ರೂ.ಗಳನ್ನು ಪ್ರೊತ್ಸಾಹಧನ ನೀಡುತ್ತಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ವಿಧಾನಸಭೆಯಲ್ಲಿ ತಿಳಿಸಿದರು. ಶೂನ್ಯ ವೇಳೆಯಲ್ಲಿ ಶಾಸಕ ಶಿವಲಿಂಗೇಗೌಡ, ಎಚ್.ಡಿ.ರೇವಣ್ಣ ಸೇರಿದಂತೆ ವಿವಿಧ ಶಾಸಕರು ಕೊಬ್ಬರಿ ಖರೀದಿ ಬೆಲೆ ಬಹಳಷ್ಟು ಕಡಿಮೆ ಆಗಿರುವುದರಿಂದ ಸರಕಾರಗಳು ರೈತರ ನೆರವಿಗೆ ಬರಬೇಕೆಂದು ವಿಷಯ ಪ್ರಸ್ತಾಪಿಸಿದರು. ಇದಕ್ಕೆ ಉತ್ತರಿಸಿದ …
Read More »ಬೀದರ್ : ನಕಲಿ ಕ್ಲಿನಿಕ್ಗಳ ಮೇಲೆ ವೈದ್ಯಾಧಿಕಾರಿಗಳಿಂದ ದಿಢೀರ್ ದಾಳಿ, ಪರಿಶೀಲನೆ
ಬೀದರ್ : ಗಡಿ ಜಿಲ್ಲೆ ಬೀದರ್ನಲ್ಲಿ ನಕಲಿ ವೈದ್ಯರ ಹಾವಳಿ ಹಿನ್ನೆಲೆ ಇಂದು ಕಮಲನಗರ ತಾಲೂಕಿನ ಒಟ್ಟು 6 ನಕಲಿ ಕ್ಲಿನಿಕ್ಗಳ ಮೇಲೆ ದಿಢೀರ್ ದಾಳಿ ಮಾಡಿದ ವೈದ್ಯಾಧಿಕಾರಿಗಳು ನಕಲಿ ವೈದ್ಯರಿಗೆ ಶಾಕ್ ನೀಡಿದ್ದಾರೆ. ನಕಲಿ ಕ್ಲಿನಿಕ್ಗಳಾದ ಡಾ. ಬಿಹಾರಿ ಕ್ಲಿನಿಕ್, ಲಕ್ಷ್ಮೀ ಕ್ಲಿನಿಕ್ ಸೇರಿದಂತೆ ಒಟ್ಟು 6 ಕ್ಲಿನಿಕ್ಗಳ ಮೇಲೆ ತಾಲೂಕಿನ ಆರೋಗ್ಯಾಧಿಕಾರಿ ಡಾ ಗಾಯತ್ರಿ ವಿಜಯಕುಮಾರ್ ಮತ್ತು ತಂಡದಿಂದ ದಾಳಿ ಮಾಡಲಾಗಿದೆ. ದಾಳಿ ಮಾಡಿ ನಕಲಿ ವೈದ್ಯರ …
Read More »ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಜಗದೀಶ್ ಶೆಟ್ಟರ್ ಸಮರ್ಥನೆ
ಹುಬ್ಬಳ್ಳಿ : ಮುಸ್ಲಿಂರ ಹಿತರಕ್ಷಣೆ ಮಾಡ್ತೀನಿ ಅಂತಾ ಸಿಎಂ ಹೇಳಿದ್ದಾರೆ. ಅದನ್ನು ದೊಡ್ಡದು ಮಾಡುವ ಅವಶ್ಯಕತೆ ಇಲ್ಲವೆಂದು ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಸಮರ್ಥಿಸಿಕೊಂಡಿದ್ದಾರೆ. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇಂತಹ ವಿಚಾರ ದೊಡ್ಡದು ಮಾಡುವಂತದ್ದಲ್ಲವೇ ಅಲ್ಲ. ನನಗೆ ಅರ್ಥನೇ ಆಗ್ತಿಲ್ಲ. ಅವರು ಹೇಳಿದ ಹೇಳಿಕೆಯನ್ನು ನಾನು ನೋಡಿದ್ದೀನಿ. ಮುಸ್ಲಿಂ ಹಿತರಕ್ಷಣೆ ಮಾಡ್ತೀನಿ ಅಂತಾ ಹೇಳಿದ್ದಾರೆ. ಬೇರೆ ಬೇರೆ ಸಮಾಜಕ್ಕೆ ಹೋದಾಗ ಅವರವರ …
Read More »ಮುಸ್ಲಿಂ ಸಮುದಾಯಕ್ಕೆ ಸಿಎಂ ಅನುದಾನ ಘೋಷಣೆ ವಿಚಾರ: ವಿಧಾನಸಭೆಯಲ್ಲಿ ಗದ್ದಲ, ಬಿಜೆಪಿ ಸಭಾತ್ಯಾಗ
ಬೆಳಗಾವಿ/ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹುಬ್ಬಳ್ಳಿಯಲ್ಲಿ ನಡೆದ ಸಮಾವೇಶದಲ್ಲಿ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ನೀಡುವುದಾಗಿ ಘೋಷಿಸಿದ ವಿಚಾರ ಇಂದು ವಿಧಾನಸಭೆಯಲ್ಲಿ ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರಕ್ಕೆ ಕಾರಣವಾಯಿತು. ಸದನದಲ್ಲಿ ಗದ್ದಲ ಉಂಟುಮಾಡಿದ ಪ್ರತಿಪಕ್ಷದ ಸದಸ್ಯರು, ಮುಖ್ಯಮಂತ್ರಿಗಳು ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು. ಆದರೆ, ಇದಕ್ಕೆ ಸರ್ಕಾರ ಸ್ಪಂದಿಸಲಿಲ್ಲ. ಇದರಿಂದ ಆಕ್ರೋಶಗೊಂಡ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು. ಪ್ರಶ್ನೋತ್ತರ ಸಮಯ ಮುಗಿದ ಬಳಿಕ …
Read More »
Laxmi News 24×7