Breaking News

ರಾಷ್ಟ್ರೀಯ

ಬೆಳಗಾವಿ, ಚಿಕ್ಕೋಡಿ ಮೇಲೆ ಕಾಂಗ್ರೆಸ್ ಕಣ್ಣು: ಯಾರಿಗೆ ಒಲಿಯುತ್ತದೆ ಲೋಕಸಭೆ TIKET

ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳೆರಡರಲ್ಲೂ ಬಿಜೆಪಿ ತನ್ನ ಹಿಡಿತ ಸಾಧಿಸಲು ಸಮರ್ಥವಾಗಿದ್ದರೂ, ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಪುಟಿದೇಳಲು ಸಜ್ಜಾಗಿದೆ. ಬೆಳಗಾವಿ: ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳೆರಡರಲ್ಲೂ ಬಿಜೆಪಿ ತನ್ನ ಹಿಡಿತ ಸಾಧಿಸಲು ಸಮರ್ಥವಾಗಿದ್ದರೂ, ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಪುಟಿದೇಳಲು ಸಜ್ಜಾಗಿದೆ. ಇತ್ತೀಚಿನ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ 18 ಸ್ಥಾನಗಳಲ್ಲಿ …

Read More »

ಚಿಕ್ಕೋಡಿ ಲೋಕಸಭಾ ಟಿಕೆಟ್ ಕೇಳಿದ್ರಾ ರಮೇಶ್ ಕತ್ತಿ?

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ರಮೇಶ್ ವಿ ಕತ್ತಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ್ದು, ಭೇಟಿ ವೇಳೆ 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ಟಿಕೆಟ್ ಗಾಗಿ ಬೇಡಿಕೆ ಇಟ್ಟಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. ಬೆಂಗಳೂರು: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ರಮೇಶ್ ವಿ ಕತ್ತಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ್ದು, …

Read More »

ಟಿ20 ಸರಣಿ ಗೆಲುವಿನತ್ತ ಭಾರತದ ಚಿತ್ತ

ಗುವಾಹಟಿ(ಅಸ್ಸಾಂ): ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಕ್ರಿಕೆಟ್ ಸರಣಿಯ 3ನೇ ಪಂದ್ಯ ಇಲ್ಲಿನ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ಸಂಜೆ 7 ಗಂಟೆಗೆ ನಡೆಯಲಿದೆ. ಎರಡು ಪಂದ್ಯಗಳು ಬಾಕಿ ಇರುವಂತೆಯೇ ಸರಣಿ ಕೈವಶ ಮಾಡಿಕೊಳ್ಳುವ ಗುರಿ ಹೊಂದಿರುವ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಬಳಗ ಆಸ್ಟ್ರೇಲಿಯಾ ವಿರುದ್ಧದ ಹೊಸ ಹೋರಾಟಕ್ಕೆ ಸಜ್ಜಾಗಿದೆ. ಈ ಪಂದ್ಯದ ಗೆಲುವಿನೊಂದಿಗೆ ಭಾರತ ಸರಣಿ ವಶಪಡಿಸಿಕೊಳ್ಳುತ್ತಾ ಅಥವಾ ಆಸ್ಟ್ರೇಲಿಯಾ ಪುಟಿದೇಳುತ್ತಾ ಎಂಬುದು ಕುತೂಹಲಕಾರಿಯಾಗಿದೆ. ಮೊದಲ ಪಂದ್ಯವನ್ನು …

Read More »

ಅಕ್ರಮ ಸಕ್ರಮ ಯೋಜನೆಯಡಿ ಜಮೀನು ಪಡೆಯಲು ಹೊಸ ಕಾರ್ಯಕ್ರಮ ರೂಪಿಸುತ್ತಿರುವ ರಾಜ್ಯ ಸರ್ಕಾರ

ಬೆಂಗಳೂರು: ಹಲವಾರು ವರ್ಷಗಳಿಂದ ಸರ್ಕಾರದ ಭೂಮಿಯಲ್ಲಿ ವ್ಯವಸಾಯ ಮಾಡುತ್ತಿರುವವರಿಗೆ ಅಕ್ರಮ ಸಕ್ರಮ ಯೋಜನೆಯಡಿ ಜಮೀನು ಪಡೆಯಲು ರಾಜ್ಯ ಸರ್ಕಾರ ಹೊಸ ಕಾರ್ಯಕ್ರಮ ರೂಪಿಸುತ್ತಿದೆ. ರಾಜ್ಯದ ಕಂದಾಯ ಇಲಾಖೆಯಿಂದ ಬಗರ್ ಹುಕುಂ ವ್ಯವಸ್ಥೆ ಜಾರಿಯಲ್ಲಿದ್ದು, ಕೃಷಿ ಭೂಮಿಯ ಸಕ್ರಮಕ್ಕೆ ಫಾರಂ 57 ರಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಈ ಅರ್ಜಿಯನ್ನು ಪರಿಶೀಲನೆ ಮಾಡಿ ಸಾಗುವಳಿ ಚೀಟಿ ವಿತರಣೆ ಮಾಡಲು ರಾಜ್ಯ ಸರ್ಕಾರ ಈ ವ್ಯವಸ್ಥೆ ಜಾರಿಗೊಳಿಸಿದೆ. ಹದಿನೈದು ವರ್ಷಗಳಿಂದ ಉಳುಮೆ ಮಾಡುತ್ತಿರುವವರಿಗೆ ಮಾತ್ರ ಸಕ್ರಮಕ್ಕೆ …

Read More »

ಶಬರಿಮಲೆಗೆ ವೋಲ್ವೊ ಬಸ್‌ ಸೇವೆ ಆರಂಭ

ಬೆಂಗಳೂರು: ರಾಜ್ಯದಿಂದ ಶಬರಿಮಲೆಗೆ ತೆರಳಲು ಪ್ರಯಾಣಿಕರ ಅನುಕೂಲತೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಬೆಂಗಳೂರಿನಿಂದ ನೇರ ಶಬರಿಮಲೆಗೆ ವೋಲ್ವೊ ಬಸ್‌ ಸೇವೆ ಆರಂಭ ಮಾಡಲಿದೆ.   ಡಿಸೆಂಬರ್‌ 1 ರಿಂದ ಕೆಎಸ್‌ಆರ್‌ಟಿಸಿ ವೋಲ್ವೊ ಬಸ್‌ ಸಂಚಾರ ಪ್ರಾರಂಭವಾಗಲಿದೆ. ಪ್ರತಿ ನಿತ್ಯ ಬೆಂಗಳೂರು – ನೀಲಕ್ಕಲ್ (ಪಂಪಾ- ಶಬರಿಮಲೈ) ನಡುವೆ ಬಸ್​​ ಸಂಚಾರ ಇರಲಿದೆ. ವೋಲ್ವೊ ಬಸ್‌ ಬೆಂಗಳೂರಿನ ಶಾಂತಿನಗರ ಬಸ್‌ ನಿಲ್ದಾಣದಿಂದ ಹೊರಡಲಿದೆ. ಪ್ರತಿದಿನ ಮಧ್ಯಾಹ್ನ 1.50 ಗಂಟೆಗೆ ಹೊರಡಲಿರುವ …

Read More »

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್‌.ಕೆ.ಅತೀಕ್‌ ಅವರನ್ನು ನೇಮಿಸಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರದಮುಖ್ಯ ಕಾರ್ಯದರ್ಶಿ (ಸಿಎಸ್) ಹುದ್ದೆಗೆ ಡಾ.ರಜನೀಶ್‌ ಗೋಯೆಲ್‌ ನೇಮಕಗೊಂಡಿರುವ ಹಿನ್ನೆಲೆಯಲ್ಲಿ, ಅವರಿಂದ ತೆರವಾದ ಸಿಎಂ ಅವರ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಎಲ್‌.ಕೆ.ಅತೀಕ್‌ ಅವರನ್ನು ನೇಮಿಸಲಾಗಿದೆ.   ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಪ್ರಭಾರಿ ಹೊಣೆಯನ್ನು ಎಲ್‌.ಕೆ.ಅತೀಕ್‌ ಅವರಿಗೆ ವಹಿಸಲಾಗಿದೆ. ಇದಕ್ಕೂ ಮುನ್ನ ಎಲ್.ಕೆ.ಅತೀಕ್​ ಅವರಿಗೆ ಐಎನ್‌ಎಸ್ ಪ್ರಸಾದ್ ನಿವೃತ್ತಿಯಿಂದ ತೆರವಾದ ಹಣಕಾಸು ಇಲಾಖೆಯ …

Read More »

ಬಿಬಿಎಂಪಿ ಅಧೀನದ ನರ್ಸರಿ ಸ್ಕೂಲ್ ಕಟ್ಟಡ ಕುಸಿತ ; ತಪ್ಪಿದ ಭಾರಿ‌ ಅನಾಹುತ

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯ ನರ್ಸರಿ ಶಾಲಾ ಕಟ್ಟಡವೊಂದು ಕುಸಿದುಬಿದ್ದಿರುವ ಘಟನೆ ಇಂದು ಮುಂಜಾನೆ ಶಿವಾಜಿನಗರದಲ್ಲಿ ನಡೆದಿದೆ. ಶಿವಾಜಿನಗರದ ಕುಕ್ಸ್ ರಸ್ತೆಯ ಬಿ ಕ್ರಾಸ್​ನಲ್ಲಿರುವ ನರ್ಸರಿ ಶಾಲೆಯ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷದಡಿ ಕೆಲ ವಾಹನಗಳು ಸಿಲುಕಿ ಜಖಂಗೊಂಡಿವೆ. ಯಾರೂ ಇರದಿದ್ದಾಗ ಬೆಳಗಿನ ಜಾವ ಘಟನೆ ಸಂಭವಿಸಿದ ಪರಿಣಾಮ ಅದೃಷ್ಟವಶಾತ್ ಭಾರಿ ಅವಘಡವೊಂದು ತಪ್ಪಿದಂತಾಗಿದೆ. ಬಿಬಿಎಂಪಿ ಅಧೀನದ ನರ್ಸರಿ ಸ್ಕೂಲ್ ಕಟ್ಟಡ ಕುಸಿತಬಿಬಿಎಂಪಿಗೆ ಸೇರಿದ ಇಂಗ್ಲಿಷ್ ನರ್ಸರಿ ಸ್ಕೂಲ್ ಕಟ್ಟಡ …

Read More »

ರಾಷ್ಟ್ರ ಮಟ್ಟದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ ವಿತರಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ

ಗೋಕಾಕ : ರಾಷ್ಟ್ರ ಮಟ್ಟದ ಕ್ರೀಡಾಪಟುಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಪ್ರೋತ್ಸಾಹ ಧನ ವಿತರಣೆ ಮಾಡಿದರು. ಪ್ಯಾರಾ ಟೇಬಲ್ ಟೆನಿಸ್ ಚಾಂಪಿಯನ್ಸ್ ಶಿಪ್ ಯಲ್ಲಿ ಕರ್ನಾಟಕ ರಾಜ್ಯದಿಂದ ಪ್ರತಿನಿಧಿಸಿದ ಕ್ರೀಡಾಪಟು ಸವಿತಾ ಅಜ್ಜನಕಟ್ಟಿ ಸಾಧನೆ ಮಾಡಿದ್ದಾರೆ. ರಾಜ್ಯ ಮಟ್ಟದ ಶಾಲಾ ಮಕ್ಕಳ ಆಟೋಟ ಸ್ಪರ್ಧೆಗಳಲ್ಲಿ ಮುದೋಳ ತಾಲೂಕಿನ ನಾಗಿನ ಮೇತ್ರಿ ಎಂಬ ಕ್ರೀಡಾಪಟು ಕರಾಟೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಇಬ್ಬರು ಕ್ರೀಡಾಪಟುಗಳು ರಾಷ್ಟ್ರ ಮಟ್ಟದ ಕ್ರೀಡೆಗೆ …

Read More »

ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. 140 ಕೋಟಿ ಭಾರತೀಯರಿಗೆ ಉತ್ತಮ ಆರೋಗ್ಯ, ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿರುವುದಾಗಿ ಮೋದಿ ಸಾಮಾಜಿಕ ಜಾಲತಾಣ ವೇದಿಕೆ ಎಕ್ಸ್​ನಲ್ಲಿ ಫೋಟೋಸಮೇತ ಮಾಹಿತಿ ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ಕಳೆದ ರಾತ್ರಿ ತಿರುಮಲದಲ್ಲಿ ತಂಗಿದ್ದರು. ಇಂದು ದೇವರ ದರ್ಶನ ಪಡೆದ ಅವರು ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡರು.     ಇದಕ್ಕೂ ಮುನ್ನ, ಭಾನುವಾರ …

Read More »

ರಾತ್ರೋರಾತ್ರಿ ಬಿಜೆಪಿ ನಗರ ಸೇವಕ ಅರೆಸ್ಟ್: ಕಾರ್ಯಕರ್ತರ ಆಕ್ರೋಶ

ಬೆಳಗಾವಿ: ನವೆಂಬರ್ 23ರಂದು ಬೆಳಗಾವಿಯ ಭಾಗ್ಯನಗರದಲ್ಲಿ ಮೊಬೈಲ್ ಟವರ್ ನಿರ್ಮಿಸಲು ಅನುಮತಿ ಸಂಬಂಧ ಬಿಜೆಪಿ ನಗರ ಸೇವಕ ಹಾಗೂ ಸ್ಥಳೀಯರ ನಡುವಿನ ಗಲಾಟೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ನಿನ್ನೆ ತಡರಾತ್ರಿ ನಗರ ಸೇವಕ ಅಭಿಜಿತ್ ಜವಳಕರ್​ರನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಭಿಜಿತ್ ಜವಳಕರ್ ಅವರನ್ನು ಬಂಧಿಸಿರುವ ಟಿಳಕವಾಡಿ ಠಾಣೆ ಪೊಲೀಸರು ಹಿಂಡಲಗಾ ಜೈಲಿಗೆ ರವಾನಿಸಿದ್ದಾರೆ. ನಿನ್ನೆಯಷ್ಟೇ ಪಾಲಿಕೆ ಸದಸ್ಯ ಅಭಿಜಿತ್ ಬಂಧಿಸುವಂತೆ ಎಂಇಎಸ್ ಕಾರ್ಯಕರ್ತರು ಟಿಳಕವಾಡಿ …

Read More »