ಬೆಂಗಳೂರು: ಹಲವಾರು ವರ್ಷಗಳಿಂದ ಸರ್ಕಾರದ ಭೂಮಿಯಲ್ಲಿ ವ್ಯವಸಾಯ ಮಾಡುತ್ತಿರುವವರಿಗೆ ಅಕ್ರಮ ಸಕ್ರಮ ಯೋಜನೆಯಡಿ ಜಮೀನು ಪಡೆಯಲು ರಾಜ್ಯ ಸರ್ಕಾರ ಹೊಸ ಕಾರ್ಯಕ್ರಮ ರೂಪಿಸುತ್ತಿದೆ. ರಾಜ್ಯದ ಕಂದಾಯ ಇಲಾಖೆಯಿಂದ ಬಗರ್ ಹುಕುಂ ವ್ಯವಸ್ಥೆ ಜಾರಿಯಲ್ಲಿದ್ದು, ಕೃಷಿ ಭೂಮಿಯ ಸಕ್ರಮಕ್ಕೆ ಫಾರಂ 57 ರಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಈ ಅರ್ಜಿಯನ್ನು ಪರಿಶೀಲನೆ ಮಾಡಿ ಸಾಗುವಳಿ ಚೀಟಿ ವಿತರಣೆ ಮಾಡಲು ರಾಜ್ಯ ಸರ್ಕಾರ ಈ ವ್ಯವಸ್ಥೆ ಜಾರಿಗೊಳಿಸಿದೆ. ಹದಿನೈದು ವರ್ಷಗಳಿಂದ ಉಳುಮೆ ಮಾಡುತ್ತಿರುವವರಿಗೆ ಮಾತ್ರ ಸಕ್ರಮಕ್ಕೆ …
Read More »ಶಬರಿಮಲೆಗೆ ವೋಲ್ವೊ ಬಸ್ ಸೇವೆ ಆರಂಭ
ಬೆಂಗಳೂರು: ರಾಜ್ಯದಿಂದ ಶಬರಿಮಲೆಗೆ ತೆರಳಲು ಪ್ರಯಾಣಿಕರ ಅನುಕೂಲತೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಬೆಂಗಳೂರಿನಿಂದ ನೇರ ಶಬರಿಮಲೆಗೆ ವೋಲ್ವೊ ಬಸ್ ಸೇವೆ ಆರಂಭ ಮಾಡಲಿದೆ. ಡಿಸೆಂಬರ್ 1 ರಿಂದ ಕೆಎಸ್ಆರ್ಟಿಸಿ ವೋಲ್ವೊ ಬಸ್ ಸಂಚಾರ ಪ್ರಾರಂಭವಾಗಲಿದೆ. ಪ್ರತಿ ನಿತ್ಯ ಬೆಂಗಳೂರು – ನೀಲಕ್ಕಲ್ (ಪಂಪಾ- ಶಬರಿಮಲೈ) ನಡುವೆ ಬಸ್ ಸಂಚಾರ ಇರಲಿದೆ. ವೋಲ್ವೊ ಬಸ್ ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದಿಂದ ಹೊರಡಲಿದೆ. ಪ್ರತಿದಿನ ಮಧ್ಯಾಹ್ನ 1.50 ಗಂಟೆಗೆ ಹೊರಡಲಿರುವ …
Read More »ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್.ಕೆ.ಅತೀಕ್ ಅವರನ್ನು ನೇಮಿಸಿದ ಸರ್ಕಾರ
ಬೆಂಗಳೂರು: ರಾಜ್ಯ ಸರ್ಕಾರದಮುಖ್ಯ ಕಾರ್ಯದರ್ಶಿ (ಸಿಎಸ್) ಹುದ್ದೆಗೆ ಡಾ.ರಜನೀಶ್ ಗೋಯೆಲ್ ನೇಮಕಗೊಂಡಿರುವ ಹಿನ್ನೆಲೆಯಲ್ಲಿ, ಅವರಿಂದ ತೆರವಾದ ಸಿಎಂ ಅವರ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಎಲ್.ಕೆ.ಅತೀಕ್ ಅವರನ್ನು ನೇಮಿಸಲಾಗಿದೆ. ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಪ್ರಭಾರಿ ಹೊಣೆಯನ್ನು ಎಲ್.ಕೆ.ಅತೀಕ್ ಅವರಿಗೆ ವಹಿಸಲಾಗಿದೆ. ಇದಕ್ಕೂ ಮುನ್ನ ಎಲ್.ಕೆ.ಅತೀಕ್ ಅವರಿಗೆ ಐಎನ್ಎಸ್ ಪ್ರಸಾದ್ ನಿವೃತ್ತಿಯಿಂದ ತೆರವಾದ ಹಣಕಾಸು ಇಲಾಖೆಯ …
Read More »ಬಿಬಿಎಂಪಿ ಅಧೀನದ ನರ್ಸರಿ ಸ್ಕೂಲ್ ಕಟ್ಟಡ ಕುಸಿತ ; ತಪ್ಪಿದ ಭಾರಿ ಅನಾಹುತ
ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯ ನರ್ಸರಿ ಶಾಲಾ ಕಟ್ಟಡವೊಂದು ಕುಸಿದುಬಿದ್ದಿರುವ ಘಟನೆ ಇಂದು ಮುಂಜಾನೆ ಶಿವಾಜಿನಗರದಲ್ಲಿ ನಡೆದಿದೆ. ಶಿವಾಜಿನಗರದ ಕುಕ್ಸ್ ರಸ್ತೆಯ ಬಿ ಕ್ರಾಸ್ನಲ್ಲಿರುವ ನರ್ಸರಿ ಶಾಲೆಯ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷದಡಿ ಕೆಲ ವಾಹನಗಳು ಸಿಲುಕಿ ಜಖಂಗೊಂಡಿವೆ. ಯಾರೂ ಇರದಿದ್ದಾಗ ಬೆಳಗಿನ ಜಾವ ಘಟನೆ ಸಂಭವಿಸಿದ ಪರಿಣಾಮ ಅದೃಷ್ಟವಶಾತ್ ಭಾರಿ ಅವಘಡವೊಂದು ತಪ್ಪಿದಂತಾಗಿದೆ. ಬಿಬಿಎಂಪಿ ಅಧೀನದ ನರ್ಸರಿ ಸ್ಕೂಲ್ ಕಟ್ಟಡ ಕುಸಿತಬಿಬಿಎಂಪಿಗೆ ಸೇರಿದ ಇಂಗ್ಲಿಷ್ ನರ್ಸರಿ ಸ್ಕೂಲ್ ಕಟ್ಟಡ …
Read More »ರಾಷ್ಟ್ರ ಮಟ್ಟದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ ವಿತರಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ
ಗೋಕಾಕ : ರಾಷ್ಟ್ರ ಮಟ್ಟದ ಕ್ರೀಡಾಪಟುಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಪ್ರೋತ್ಸಾಹ ಧನ ವಿತರಣೆ ಮಾಡಿದರು. ಪ್ಯಾರಾ ಟೇಬಲ್ ಟೆನಿಸ್ ಚಾಂಪಿಯನ್ಸ್ ಶಿಪ್ ಯಲ್ಲಿ ಕರ್ನಾಟಕ ರಾಜ್ಯದಿಂದ ಪ್ರತಿನಿಧಿಸಿದ ಕ್ರೀಡಾಪಟು ಸವಿತಾ ಅಜ್ಜನಕಟ್ಟಿ ಸಾಧನೆ ಮಾಡಿದ್ದಾರೆ. ರಾಜ್ಯ ಮಟ್ಟದ ಶಾಲಾ ಮಕ್ಕಳ ಆಟೋಟ ಸ್ಪರ್ಧೆಗಳಲ್ಲಿ ಮುದೋಳ ತಾಲೂಕಿನ ನಾಗಿನ ಮೇತ್ರಿ ಎಂಬ ಕ್ರೀಡಾಪಟು ಕರಾಟೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಇಬ್ಬರು ಕ್ರೀಡಾಪಟುಗಳು ರಾಷ್ಟ್ರ ಮಟ್ಟದ ಕ್ರೀಡೆಗೆ …
Read More »ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. 140 ಕೋಟಿ ಭಾರತೀಯರಿಗೆ ಉತ್ತಮ ಆರೋಗ್ಯ, ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿರುವುದಾಗಿ ಮೋದಿ ಸಾಮಾಜಿಕ ಜಾಲತಾಣ ವೇದಿಕೆ ಎಕ್ಸ್ನಲ್ಲಿ ಫೋಟೋಸಮೇತ ಮಾಹಿತಿ ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ಕಳೆದ ರಾತ್ರಿ ತಿರುಮಲದಲ್ಲಿ ತಂಗಿದ್ದರು. ಇಂದು ದೇವರ ದರ್ಶನ ಪಡೆದ ಅವರು ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡರು. ಇದಕ್ಕೂ ಮುನ್ನ, ಭಾನುವಾರ …
Read More »ರಾತ್ರೋರಾತ್ರಿ ಬಿಜೆಪಿ ನಗರ ಸೇವಕ ಅರೆಸ್ಟ್: ಕಾರ್ಯಕರ್ತರ ಆಕ್ರೋಶ
ಬೆಳಗಾವಿ: ನವೆಂಬರ್ 23ರಂದು ಬೆಳಗಾವಿಯ ಭಾಗ್ಯನಗರದಲ್ಲಿ ಮೊಬೈಲ್ ಟವರ್ ನಿರ್ಮಿಸಲು ಅನುಮತಿ ಸಂಬಂಧ ಬಿಜೆಪಿ ನಗರ ಸೇವಕ ಹಾಗೂ ಸ್ಥಳೀಯರ ನಡುವಿನ ಗಲಾಟೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ನಿನ್ನೆ ತಡರಾತ್ರಿ ನಗರ ಸೇವಕ ಅಭಿಜಿತ್ ಜವಳಕರ್ರನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಭಿಜಿತ್ ಜವಳಕರ್ ಅವರನ್ನು ಬಂಧಿಸಿರುವ ಟಿಳಕವಾಡಿ ಠಾಣೆ ಪೊಲೀಸರು ಹಿಂಡಲಗಾ ಜೈಲಿಗೆ ರವಾನಿಸಿದ್ದಾರೆ. ನಿನ್ನೆಯಷ್ಟೇ ಪಾಲಿಕೆ ಸದಸ್ಯ ಅಭಿಜಿತ್ ಬಂಧಿಸುವಂತೆ ಎಂಇಎಸ್ ಕಾರ್ಯಕರ್ತರು ಟಿಳಕವಾಡಿ …
Read More »ಬಂಗಾರದ ಬೆಲೆ ಹೆಚ್ಚಳ; 10 ಗ್ರಾಂ ದರ ಹೀಗಿದೆ
ಬೆಂಗಳೂರು: ಚಿನ್ನದ ಬೆಲೆ (Gold Rate Today) ಸೋಮವಾರ ಬೆಂಗಳೂರಿನಲ್ಲಿ ಸ್ವಲ್ಪ ಮಟ್ಟಿಗೆ ಏರಿದೆ. 22 ಕ್ಯಾರಟ್ ಮತ್ತು 24 ಕ್ಯಾರಟ್ ಚಿನ್ನದ ಬೆಲೆಗಳು ಕ್ರಮವಾಗಿ ₹25 ಹಾಗೂ ₹27 ಹೆಚ್ಚಿದೆ. ಬೆಂಗಳೂರಿನಲ್ಲಿ ನೀವಿಂದು ಒಂದು ಗ್ರಾಂ 22 ಕ್ಯಾರಟ್ ಚಿನ್ನವನ್ನು ₹5,735ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹45,880 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್ ಚಿನ್ನವನ್ನು ₹57,350 ಮತ್ತು ₹ 5,73,500 ದರದಲ್ಲಿ …
Read More »ಮುಂದಿನ ಐಪಿಎಲ್ನಲ್ಲಿ ಆಡಲಿದ್ದಾರೆ ಧೋನಿ; ವಿಸಿಲ್ ಪೋಡೆಂದ ಸಿಎಸ್ಕೆ ಫ್ಯಾನ್ಸ್
ಚೆನ್ನೈ(ತಮಿಳುನಾಡು): ಮಹೇಂದ್ರ ಸಿಂಗ್ ಧೋನಿ ಅಭಿಮಾನಿಗಳಿಗೆ ಖುಷಿ ಸಂಗತಿ ಹೊರಬಿದ್ದಿದೆ. ಧೋನಿ 2024ರ ಐಪಿಎಲ್ನಲ್ಲಿ ಆಡಲಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಖಚಿತಪಡಿಸಿದೆ. ಮುಂದಿನ ಸೀಸನ್ಗಾಗಿ ಶೀಘ್ರದಲ್ಲೇ ಹರಾಜು ಪ್ರಕ್ರಿಯೆ ನಡೆಯಲಿದೆ. ನವೆಂಬರ್ 26ರೊಳಗೆ ತಂಡ ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ಬಿಸಿಸಿಐ ಎಲ್ಲಾ ತಂಡಗಳಿಗೆ ಈ ಹಿಂದೆ ಸೂಚಿಸಿತ್ತು. ಅದರಂತೆ, ಚೆನ್ನೈ ತಾನು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ರಿಲೀಸ್ ಮಾಡಿದ್ದು, ನಿರೀಕ್ಷೆಯಂತೆ ಧೋನಿ ಹೆಸರೂ ಇದೆ. ಇದರೊಂದಿಗೆ ಮುಂದಿನ …
Read More »ರಾಯಚೂರು: ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ಪತ್ನಿಯನ್ನೇ ಕೊಂದ ಪತಿ
ರಾಯಚೂರು: ಮದ್ಯ ಸೇವಿಸಲು ಹಣ ನೀಡದ ಪತ್ನಿಯನ್ನು ಭೀಕರವಾಗಿ ಪತಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಚಿಕ್ಕ ಉಪ್ಪೇರಿ ಗ್ರಾಮದಲ್ಲಿ ನಡೆದಿದೆ. ಸುನಿತಾ (28) ಪತಿಯ ಕೈಯಿಂದ ಹತ್ಯೆಯಾದ ಗೃಹಿಣಿಯಾಗಿದ್ದು, ಬಸವರಾಜ ಕಂಬಳಿ ಕೊಲೆ ಮಾಡಿರುವ ಪತಿ. ಬಸವರಾಜ ಹಾಗೂ ಸುನಿತಾ ಮನಸಾರೆ ಪರಸ್ಪರ ಪ್ರೀತಿಸಿ 2014ರಲ್ಲಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ರಿಜಿಸ್ಟರ್ ವಿವಾಹವಾಗಿದ್ದರು. ಭಾನುವಾರದಂದು ಸಂಜೆ ಸುನಿತಾ ತಮ್ಮ ಹೊಲದಲ್ಲಿ ನೀರು ಕಟ್ಟುತ್ತಿದ್ದರು. ಆಗ ಪತಿ ಬಸವರಾಜ …
Read More »
Laxmi News 24×7