ಬೆಂಗಳೂರು : ಜಮೀನು ಮಾಲೀಕತ್ವ ಸುರಕ್ಷತೆ ಹಾಗೂ ವಂಚನೆ ತಡೆಯಲು ಆಸ್ತಿ ನೋಂದಣಿಗೆ ಸರ್ಕಾರ ಆಧಾರ್ ಕಡ್ಡಾಯಗೊಳಿಸಿದೆ. ರಾಜ್ಯದ ಉಪ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ದಸ್ತಾವೇಜು ನೋಂದಣಿಗೆ ಆಧಾರ್ ದೃಢೀಕರಣ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಖಚಿತಪಡಿಸಿಕೊಳ್ಳಿ: ರಿಜಿಸ್ಟ್ರೇಷನ್ಗೆ ಹೋಗುವ ಮುನ್ನ ಆಧಾರ್ಗೆ ಅಧಿಕೃತ ಮೊಬೈಲ್ ನಂಬರ್ ಜೋಡಣೆ, ಬಯೋಮೆಟ್ರಿಕ್ ಅಪ್ಡೇಟ್, ಹೆಸರು ಹೊಂದಾಣಿಕೆ ಆಗಿದೆಯಾ? ಎಂಬುದನ್ನು ಖಚಿತ ಪಡಿಸಿಕೊಳ್ಳುವುದು ಸೂಕ್ತ. ಇಲ್ಲದಿದ್ದರೆ, ಅಪ್ಡೇಟ್ ಮಾಡಿಕೊಂಡು ಸಬ್ರಿಜಿಸ್ಟ್ರಾರ್ ಕಚೇರಿಗೆ ತೆರಳಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಮುಗಿಸಿಕೊಳ್ಳಿ. ಇಲ್ಲವಾದಲ್ಲಿ ತಾಂತ್ರಿಕ …
Read More »5 ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿರಲಿದೆ….!! ಹುಷಾರು!!! ಕೋಡಿಮಠದ ಶ್ರೀ
5 ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿರಲಿದೆ….!! ಹುಷಾರು!!! ಭೂಕಂಪ ಮತೀಯ ಗಲಭೆಗಳು ಹೆಚ್ಚಾಗಿ, ಕೆಲ ದೇಶಗಳು ಅಳಿಸಿ ಹೋಗಲಿವೆ…; ಬೆಳಗಾವಿಯಲ್ಲಿ ಭವಿಷ್ಯ ನೂಡಿದ ಕೋಡಿಮಠದ ಶ್ರೀ ವಾಯುರೂಪದಲ್ಲಿ ಭಾದೆ ಅಪ್ಪಳಿಸಲಿದೆ ಎಂದು ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ ಎಂದು ಕೋಡಿಮಠದ ಶ್ರೀಗಳು ಬೆಳಗಾವಿಯಲ್ಲಿ ಭವಿಷ್ಯ ನುಡಿದ್ದಾರೆ. ಇಂದು ಬೆಳಗಾವಿಯಲ್ಲಿ ಕೋಡಿಮಠದ ಶ್ರೀಗಳು ಮತ್ತೇ ವಾಯುರೂಪದಲ್ಲಿ ಭಾದೆ ಅಪ್ಪಳಿಸಲಿದೆ ಎಂದು ಕೋವಿಡ್ ಕುರಿತು ಮತ್ತೆ ಸ್ಪೋಟಕ …
Read More »ಮಹಾರಾಷ್ಟ್ರದಲ್ಲಿ ಹೆಚ್ಚಿದ ಕೋರೋನಾ…ಬೆಳಗಾವಿಯಲ್ಲಿಯೂ ಒಂದು ಪಾಜಿಟ್ಹಿವ್…. ಆದರೂ ಗಡಿ ಪ್ರವೇಶದಲ್ಲಿ ಚೆಕ್’ಪೋಸ್ಟ್ ನಿರ್ಮಿಸದೇ ಬೆಳಗಾವಿ ಜಿಲ್ಲಾಡಳಿತದ ನಿರ್ಲಕ್ಷ್ಯ!!!
ಮಹಾರಾಷ್ಟ್ರದಲ್ಲಿ ಹೆಚ್ಚಿದ ಕೋರೋನಾ…ಬೆಳಗಾವಿಯಲ್ಲಿಯೂ ಒಂದು ಪಾಜಿಟ್ಹಿವ್…. ಆದರೂ ಗಡಿ ಪ್ರವೇಶದಲ್ಲಿ ಚೆಕ್’ಪೋಸ್ಟ್ ನಿರ್ಮಿಸದೇ ಬೆಳಗಾವಿ ಜಿಲ್ಲಾಡಳಿತದ ನಿರ್ಲಕ್ಷ್ಯ!!! ಮಹಾರಾಷ್ಟ್ರದಲ್ಲಿ ಕೋರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ ಅಲ್ಲದೇ ಬೆಳಗಾವಿಯಲ್ಲಿಯೂ ಓರ್ವ ಮಹಿಳೆಗೆ ಸೋಂಕು ತಗುಲಿದೆ. ಆದರೇ, ಗಡಿಯಲ್ಲಿ ಬೆಳಗಾವಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳದಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ. ನೆರೆಯ ಮಹಾರಾಷ್ಟ್ರದಲ್ಲಿ ಕೋರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ ಅಲ್ಲದೇ ಬೆಳಗಾವಿಯಲ್ಲಿಯೂ ಓರ್ವ ಮಹಿಳೆಗೆ ಸೋಂಕು ತಗುಲಿದೆ. ಆದರೇ, ಗಡಿಯಲ್ಲಿ ಬೆಳಗಾವಿ ಜಿಲ್ಲಾಡಳಿತ …
Read More »ಸರ್ಕಾರದ ವಿರುದ್ಧ ಬಿಜೆಪಿಯವರಿಂದ ಸುಳ್ಳು ಪ್ರಚಾರ: ಸಿಎಂ
ಮೈಸೂರು: ಶಕ್ತಿ ಯೋಜನೆಯಿಂದ ಧರ್ಮಸ್ಥಳ ಕ್ಷೇತ್ರಕ್ಕೆ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿರುವುದನ್ನು ಪ್ರಶಂಸಿಸಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಪತ್ರ ಬರೆದಿದ್ದರು. ಗ್ಯಾರಂಟಿ ಯೋಜನೆಗಳು ಜನರ ಮೆಚ್ಚುಗೆಗೆ ಪಾತ್ರವಾಗಿವೆ. ಇತ್ತೀಚೆಗೆ ಹೊಸಪೇಟೆಯಲ್ಲಿ ನಡೆದ ಸರ್ಕಾರದ ಎರಡು ವರ್ಷದ ಕಾರ್ಯಕ್ರಮಕ್ಕೆ ಸುಮಾರು 3ರಿಂದ 4 ಲಕ್ಷ ಜನ ಆಗಮಿಸಿದ್ದರು. ಆದರೆ ಬಿಜೆಪಿಯವರು ಜನಾಕ್ರೋಶ ಕಾರ್ಯಕ್ರಮ ಮಾಡಿ ಅಭಿವೃದ್ಧಿ ನಡೆಯುತ್ತಿಲ್ಲ, ಬೆಲೆ ಏರಿಕೆಯಾಗಿದೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೆ.ಆರ್.ನಗರ …
Read More »ಕಬ್ಬಿನ ಬೆಳೆಯಲ್ಲಿ ನಿಖರ ಕೃಷಿ ಮತ್ತು ಡ್ರೋಣ ತಂತ್ರಜ್ಞಾನ ಬಳಕೆÀ ಕುರಿತು” ವಿಚಾರ ಸಂಕಿರಣ
ಕಬ್ಬಿನ ಬೆಳೆಯಲ್ಲಿ ನಿಖರ ಕೃಷಿ ಮತ್ತು ಡ್ರೋಣ ತಂತ್ರಜ್ಞಾನ ಬಳಕೆÀ ಕುರಿತು” ವಿಚಾರ ಸಂಕಿರಣ ಕಬ್ಬಿನ ಬೆಳೆಯಲ್ಲಿ ನಿಖರ ಕೃಷಿ ಮತ್ತು ಡ್ರೋಣ ತಂತ್ರಜ್ಞಾನ ಬಳಕೆÀ ಕುರಿತು ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ವಿಚಾರ ಸಂಕಿರಣ ಸುಮಾರು ೧೨೦ ಜನರು ಪಡೆದುಕೊಂಡರು ಸದುಪಯೋಗ ಬೆಳಗಾವಿಯ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಹಾಗೂ ಆಯುಕ್ತರು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ ಬೆಳಗಾವಿ, ಇಂಡಿಯನ್ ಫಾಮರ್ಸ್ ಫರ್ಟಿಲೈರ್ಸ್ ಕೋ-ಆಪ್ ಲಿ. ಕಂಪನಿಯ ಸಹಯೋಗದಲ್ಲಿ …
Read More »ಬೆಳಗಾವಿ ಜಿಲ್ಲೆಯ ಒಟ್ಟು 15 ಕಡೆಗಳಲ್ಲಿ ಸ್ಕೈ ವಾಕ್ ನಿರ್ಮಾಣ ಮಾಡಲು ಮುಂದಾದ ಪಾಲಿಕೆ
ಬೆಳಗಾವಿ: ದಿನದಿಂದ ದಿನಕ್ಕೆ ರಾಜ್ಯದ ಎರಡನೇ ರಾಜಧಾನಿ ಬೆಳಗಾವಿ ವೇಗವಾಗಿ ಬೆಳೆಯುತ್ತಿದೆ. ಅದೇ ರೀತಿ ಮಹಾನಗರದಲ್ಲಿ ಸಂಚಾರ ದಟ್ಟಣೆ ಕೂಡ ಹೆಚ್ಚುತ್ತಿದೆ. ಹಾಗಾಗಿ, ಸಂಚಾರ ದಟ್ಟಣೆ ನಿಯಂತ್ರಿಸಲು ಮತ್ತು ರಸ್ತೆ ದಾಟಲು ಪಾದಚಾರಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪ್ರಪ್ರಥಮ ಬಾರಿಗೆ ಮಹಾನಗರ ಪಾಲಿಕೆಯು ಖಾಸಗಿ ಸಹಭಾಗಿತ್ವದಲ್ಲಿ ಸ್ಕೈ ವಾಕ್ ನಿರ್ಮಾಣಕ್ಕೆ ಮುಂದಾಗಿದೆ. ಹೌದು, ನಗರದಲ್ಲಿ ಪಾದಚಾರಿ ಮಾರ್ಗಗಳ ಮೇಲೆ ವ್ಯಾಪಾರ ವಹಿವಾಟು ನಡೆಯುತ್ತಿದೆ. ಹಾಗಾಗಿ, ಸಾರ್ವಜನಿಕರು ರಸ್ತೆಯ ಮೇಲೆ ಸಂಚರಿಸಬೇಕಾದ ಪರಿಸ್ಥಿತಿ …
Read More »ಚಾಕು ಇರಿದು ಪತ್ನಿಯನ್ನು ಕೊಂದ ಪತಿ
ಚಾಮರಾಜನಗರ: ಪತಿ ತನ್ನ ಪತ್ನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹನೂರು ತಾಲೂಕಿನ ಗುಳ್ಯದ ಬಯಲು ಗ್ರಾಮದಲ್ಲಿ ಬುಧವಾರ ನಡೆದಿದೆ. ಮಹಾದೇವಿ(28) ಕೊಲೆಯಾದವರು. ಭದ್ರ ಕೊಲೆ ಮಾಡಿದ ಪತಿ. ಹನೂರು ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಹಾವು ಕಚ್ಚಿ ವ್ಯಕ್ತಿ ಸಾವು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಹಾವು ಕಚ್ಚಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹಸಗೂಲಿ ಗ್ರಾಮದಲ್ಲಿ ನಡೆದಿದೆ. ಹಸಗೂಲಿ ಗ್ರಾಮದ …
Read More »ರೈಲ್ವೆ ಅಪಘಾತದಲ್ಲಿ ಮೃತರಾದವರ ಜೇಬಿನಲ್ಲಿ ಟಿಕೆಟ್ ದೊರೆತಿಲ್ಲ ಎಂಬ ಕಾರಣದ ನೀಡಿ ಪರಿಹಾರ ನಿರಾಕರಿಸಲಾಗದು ಎಂದು ಹೈಕೋರ್ಟ್ ಆದೇಶ ನೀಡಿದೆ.
ಬೆಂಗಳೂರು: ರೈಲ್ವೆ ಅಪಘಾತ ಪ್ರಕರಣದಲ್ಲಿ ಮೃತಪಟ್ಟ ವ್ಯಕ್ತಿಯ ಜೇಬಿನಲ್ಲಿ ರೈಲ್ವೆ ಟಿಕೆಟ್ ಸಿಗಲಿಲ್ಲ ಎಂಬ ಕಾರಣ ನೀಡಿ ಆತನ ಅವಲಂಬಿತರಿಗೆ ಪರಿಹಾರ ನೀಡುವಂತಿಲ್ಲ ಎಂಬ ವಾದವನ್ನು ನಿರಾಕರಿಸಿರುವ ಹೈಕೋರ್ಟ್, ಅಪಘಾತ ಪ್ರಕರಣದಲ್ಲಿ ಸಾವನ್ನಪ್ಪಿದ್ದ ಪತ್ನಿ ಹಾಗೂ ಮಕ್ಕಳಿಗೆ 8 ಲಕ್ಷ ರು.ಗಳ ಪರಿಹಾರ ನೀಡುವಂತೆ ಇಂದು ಆದೇಶಿಸಿದೆ. ಹತ್ತು ವರ್ಷಗಳ ಹಿಂದೆ ಆಕಸ್ಮಿಕವಾಗಿ ಚಲಿಸುವ ರೈಲಿನಿಂದ ಬಿದ್ದು ಸಾವನ್ನಪ್ಪಿದ್ದ ವಿಜಯಪುರದ ಅಮಿನಾಸಾಬ್ ಮುಲ್ಲಾ ಅವರ ಜೇಬಿನಲ್ಲಿ ಟಿಕೆಟ್ ಸಿಕ್ಕಿಲ್ಲ ಎಂಬ ಕಾರಣ …
Read More »ತಗ್ಗು ಪ್ರದೇಶಗಳಲ್ಲಿ ಬೇಸ್ಮೆಂಟ್ ನಿರ್ಮಿಸಲು ಅವಕಾಶವಿಲ್ಲ: ಸಿಎಂ
ತಗ್ಗು ಪ್ರದೇಶಗಳಲ್ಲಿ ಬೇಸ್ಮೆಂಟ್ ನಿರ್ಮಿಸಲು ಅವಕಾಶವಿಲ್ಲ: ಸಿಎಂ ಬೆಂಗಳೂರು: ತಗ್ಗು ಪ್ರದೇಶದಲ್ಲಿ ಬೇಸ್ಮೆಂಟ್ ನಿರ್ಮಾಣ ಮಾಡಲು ಅವಕಾಶ ನೀಡದಂತೆ ಬಿಬಿಎಂಪಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬುಧವಾರ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಕಾವೇರಿ ನಿವಾಸದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಲೋ ಲೈಯಿಂಗ್ ಪ್ರದೇಶದಲ್ಲಿ ಇನ್ನು ಮುಂದೆ ಬೇಸ್ಮೆಂಟ್ ಮಾಡಲು ಅವಕಾಶ ಇರುವುದಿಲ್ಲ. ಅಲ್ಲಿ ಸ್ಟಿಲ್ಟ್ ಫ್ಲೋರ್ ಮಾಡಲು ಅವಕಾಶ ನೀಡಲಾಗುತ್ತದೆ. ಬೇಸ್ ಮೆಂಟ್ಗೆ …
Read More »ರಾಜ್ಯದಲ್ಲಿ ಹೆಚ್ಚುತ್ತಿವೆ ಚಿಕೂನ್ಗುನ್ಯಾ ಪ್ರಕರಣಗಳು
ಬೆಂಗಳೂರು: ರಾಜ್ಯದಲ್ಲಿ ಚಿಕೂನ್ಗುನ್ಯಾ ಹಾಗೂ, ಡೆಂಗ್ಯೂ ಸೋಂಕಿನ ಪ್ರಕರಣಗಳು ಏರಿಕೆ ಕಂಡಿದ್ದು ಇದು ಸೋಂಕಿನ ನಿಯಂತ್ರಣ ವೈಫಲ್ಯವೂ ಸಾರ್ವಜನಿಕರಿಗೆ ಆರೋಗ್ಯ ಸವಾಲಿನ ಬೆದರಿಕೆ ಒಡ್ಡುತ್ತಿದೆ. ರಾಜ್ಯದಲ್ಲಿ ಚಿಕೂನ್ಗುನ್ಯಾ ಹೆಚ್ಚಳವಾಗಿರುವ ಕುರಿತು ಎನ್ವಿಬಿಡಿಎಸ್ಪಿ ಅಂಕಿ ಅಂಶ ಬಿಡುಗಡೆ ಮಾಡಿದ್ದು, ಮಾಹಿತಿ ಇಲ್ಲಿದೆ. 2018ರಿಂದ 2025ರ ವರೆಗೆ ರಾಜ್ಯದಲ್ಲಿನ ಚಿಕೂನ್ಗುನ್ಯಾ ಪ್ರಕರಣಗಳು ವರ್ಷ ಶಂಕಿತ ಚಿಕೂನ್ಗುನ್ಯಾ ಪ್ರಕರಣ ದೃಢ ಚಿಕೂನ್ಗುನ್ಯಾ ಪ್ರಕರಣ 2018 20411 2546 2019 43698 3664 2020 16111 1326 …
Read More »
Laxmi News 24×7