Breaking News

ರಾಷ್ಟ್ರೀಯ

ಸದ್ಯದಲ್ಲೇ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸುತ್ತೇನೆ : B.S.Y.

ಬೆಂಗಳೂರು : ಜೆಡಿಎಸ್ ಪಕ್ಷವು ಎನ್​​ಡಿಎ ಮೈತ್ರಿಕೂಟ ಸೇರುವ ಮೂಲಕ ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಯಾಗಿದ್ದು, ಉಭಯ ಪಕ್ಷಗಳು ಒಟ್ಟಾಗಿ ಹೋಗಬೇಕಿದೆ. ಹಾಗಾಗಿ ಸದ್ಯದಲ್ಲೇ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸುತ್ತೇನೆ ಎಂದು ರಾಜ್ಯ ಬಿಜೆಪಿ ಹಿರಿಯ ನಾಯಕ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಡಾಲರ್ಸ್ ಕಾಲೋನಿ ನಿವಾಸ ಧವಳಗಿರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಮಾಜಿ ಸಿಎಂ ಹೆಚ್ ಡಿ …

Read More »

ಚಂದಗಡದಲ್ಲಿ ಜೊಡೋ ಜಾಗೃತಿ ಕಾರ್ಯಕ್ರಮ ಆಯೋಜನೆ

ಗಣೇಶೋತ್ಸವ ಹಿನ್ನೆಲೆಯಲ್ಲಿ ಬೆಳಗಾವಿಯ ಚಂದಗಡದಲ್ಲಿ ಶ್ರೀ ಗಣೇಶ ಯುವಕ ಮಂಡಲ ವತಿಯಿಂದ ಜೂಡೋ ಜಾಗೃತಿ ಕಾರ್ಯಕ್ರಮ”ವನ್ನು ಆಯೋಜಿಸಲಾಗಿತು ಕುಂದಾನಗರಿಯ ಚಂದಗಡ ದಲ್ಲಿ ಜೂಡೋ ತರಬೇತುದಾರರಾದ ರೋಹಿಣಿ ಪಾಟೀಲ್ ಅವರು ಜೂಡೋ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿದ್ದರು , ಇನ್ನೂ ಈ ಕಾರ್ಯಕ್ರಮದಲ್ಲಿ ಕಾಮನ್ವೆಲ್ತ್ ಚಾಂಪಿಯನ್ಶಿಪ್ ಚಿನ್ನದ ಪದಕ ವಿಜೇತೆ ಪೂಜಾ ಶಹಾಪುರಕರ್, ರಾಷ್ಟ್ರೀಯ ಪದಕ ವಿಜೇತೆ ಪಾರ್ವತಿ ಅಂಬಲಿ, ಪೂಜಾ ಗಾವಡೆ, ಸಾಯಿಶ್ವರಿ ಕೆ, ಸಂಜನಾ ಶೇಟ್, ಸಹನಾ, ಶ್ವೇತಾ ಅಲಕನೂರ, …

Read More »

ಜೆಡಿಎಸ್ ಪಕ್ಷ ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿದ ಬೆನ್ನಲ್ಲೇ ನಿಖಿಲ್ ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.

ಬೆಂಗಳೂರು : ಜೆಡಿಎಸ್ ಪಕ್ಷ ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿದ ಬೆನ್ನಲ್ಲೇ ನಿಖಿಲ್ ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ನಗರದ ಡಾಲರ್ಸ್ ಕಾಲೋನಿ ನಿವಾಸಕ್ಕೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ, ಯಡಿಯೂರಪ್ಪ ಅವರಿಗೆ ಹೂಗುಚ್ಛ ನೀಡಿ, ಶಾಲು ಹೊದಿಸಿ ಗೌರವಿಸಿದರು. ಆರ್.ಆರ್ ನಗರ ಶಾಸಕ ಮುನಿರತ್ನ ನಿಖಿಲ್ ಗೆ ಸಾಥ್ ನೀಡಿದರು. ಯಡಿಯೂರಪ್ಪ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್, ಎನ್‌ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಬೆಂಬಲ ನೀಡಿದೆ. ಬಿಜೆಪಿ-ಜೆಡಿಎಸ್ …

Read More »

ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತು.

ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಅವಕಾಶ ಕಲ್ಪಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ವಿನಯ್ ಕುಲಕರ್ಣಿಗೆ ವಿಧಿಸಿದ್ದ ಷರತ್ತುಗಳನ್ನು ಸಡಿಲಿಸಲು ನಿರಾಕರಿಸಿತು. ವಿಚಾರಣೆಯಲ್ಲಿ ಸಿಬಿಐ ಪರ ವಾದಿಸಿದ ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನ ಕುಮಾರ್, ಅರ್ಜಿದಾರರ ವಿರುದ್ಧ ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ ಗುರುತರ …

Read More »

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಶುರು: 2 ಬೆಳ್ಳಿ, 1 ಕಂಚು, ಫೈನಲ್‌ಗೇರಿದ ಮಹಿಳಾ ಕ್ರಿಕೆಟ್‌ ತಂಡ

ಹ್ಯಾಂಗ್‌ಝೌ (ಚೀನಾ): ಇಂದು(ಭಾನುವಾರ) ನಡೆದ ಏಷ್ಯನ್ ಗೇಮ್ಸ್‌ನಲ್ಲಿ ಪುರುಷರ ಲೈಟ್‌ವೇಟ್ ಡಬಲ್ಸ್ ಸ್ಕಲ್ ಫೈನಲ್‌ನಲ್ಲಿ ಭಾರತದ ಅರ್ಜುನ್ ಲಾಲ್ ಜಾತ್​ ಮತ್ತು ಅರವಿಂದ್ ಸಿಂಗ್ ಜೋಡಿ ಬೆಳ್ಳಿ ಪದಕ ಗೆದ್ದುಕೊಂಡರು. ಇವರು 6.28.18 ನಿಮಿಷ ಸಮಯದಲ್ಲಿ ನಿಗದಿತ ಗುರಿ ತಲುಪಿ ಈ ಸಾಧನೆ ತೋರಿದರು. ಚೀನಾದ ಫ್ಯಾನ್ ಜುಂಜಿ ಮತ್ತು ಸನ್ ಮ್ಯಾನ್ ಜೋಡಿ 6:23.16 ನಿಮಿಷಗಳಲ್ಲಿ ಸಮಯದಲ್ಲಿ ಗುರಿ ತಲುಪುವ ಮೂಲಕ ಅಗ್ರಸ್ಥಾನದೊಂದಿಗೆ ಚಿನ್ನ ಗೆದ್ದರು. ಮೊದಲ ಪದಕ ಗೆದ್ದುಕೊಟ್ಟ …

Read More »

ಸೋಮವಾರ ದಾವಣಗೆರೆ ಬಂದ್​ಗೆ ಕರೆ ನೀಡಿದ ಭಾರತೀಯ ರೈತ ಒಕ್ಕೂಟ..

ದಾವಣಗೆರೆ: ಮಂಡ್ಯದಲ್ಲಿ ಕಾವೇರಿ ಕಾವು ಜೋರಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಇಂದು ರೈತರು ಬಂದ್ ಮಾಡಿದರು. ಇತ್ತ ದಾವಣಗೆರೆಯಲ್ಲೂ ಕೂಡ ಭದ್ರಾ ಕಿಚ್ಚು ಕಾವೇರಿದ್ದು, ನೀರು ಹರಿಸುವಂತೆ ಭತ್ತ ನಾಟಿ ಮಾಡಿರುವ ರೈತರು ಕಳೆದ ಒಂದು ವಾರದಿಂದ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಭದ್ರಾ ನೀರಿಗಾಗಿ ಬೀದಿಗಿಳಿದ ರೈತರು ಒಂದು ಹೆಜ್ಜೆ ಮುಂದೆ ಇಟ್ಟಿದ್ದಾರೆ. ಭದ್ರಾ ನೀರು ಹರಿಸದೇ ಇರುವುದರ ಹಿನ್ನೆಲೆ ಭಾರತೀಯ ರೈತ ಒಕ್ಕೂಟದಿಂದ ಸೋಮವಾರ ದಾವಣಗೆರೆ ಜಿಲ್ಲೆ ಬಂದ್​ಗೆ ಕರೆ ನೀಡಲಾಗಿದೆ. …

Read More »

ಮಹಿಳಾ ಮೀಸಲಾತಿ ಬಿಲ್ ಅನುಷ್ಠಾನ ಆಗುವುದೇ ಅನುಮಾನ: ಸಿದ್ದರಾಮಯ್ಯ

ಬೆಂಗಳೂರು: ಕ್ಷೇತ್ರ ಪುನರ್ ವಿಂಗಡಣೆ, ಜನಗಣತಿಯೆಂಬ ಕೊಕ್ಕೆಯನ್ನಿಟ್ಟು ಪ್ರಕಟಿಸಿರುವ ಮಹಿಳಾ ಮೀಸಲು ಸಂಪೂರ್ಣ ಅನುಷ್ಠಾನ ಸಂಶಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಡಾ.ರಾಮ ಮನೋಹರ ಲೋಹಿಯಾ ಸಮತಾ ವಿದ್ಯಾಲಯ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಮತ್ತು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದಿಂದ ಗಾಂಧಿ ಭವನದಲ್ಲಿ ಏರ್ಪಡಿಸಿದ್ದ ಮಹಿಳಾ ಮೀಸಲಾತಿ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. ಕೇಂದ್ರ ಜಾರಿ ಮಾಡಿರುವ ಮಹಿಳಾ ಮೀಸಲಾತಿಗೆ ಕ್ಷೇತ್ರ ಪುನರ್ ವಿಂಗಡಣೆ, …

Read More »

ಗುಜರಾತ್: ಗೌತಮ್ ಅದಾನಿ ಸಮ್ಮುಖದಲ್ಲಿ ಲ್ಯಾಕ್ಟೋಫೆರಿನ್ ಘಟಕ ಉದ್ಘಾಟಿಸಿದ ಶರದ್ ಪವಾರ್

ವಾಸ್ನಾ (ಗುಜರಾತ್): ಗುಜರಾತ್​ನಲ್ಲಿ ದೇಶದ ಮೊದಲ ಲ್ಯಾಕ್ಟೋಫೆರಿನ್ ಪ್ಲಾಂಟ್ ಎಕ್ಸ್‌ಮ್‌ಪವರ್​ಅನ್ನು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ)ದ ಮುಖ್ಯಸ್ಥ ಶರದ್ ಪವಾರ್ ಶನಿವಾರ ಕೈಗಾರಿಕೋದ್ಯಮಿ ಮತ್ತು ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಸಮ್ಮುಖದಲ್ಲಿ ಉದ್ಘಾಟಿಸಿದರು.   82 ವರ್ಷ ವಯಸ್ಸಿನ ಹಿರಿಯ ರಾಜಕಾರಣಿ, ಕೇಂದ್ರದ ಮಾಜಿ ಸಚಿವ ಶರದ್ ಪವಾರ್ ಈ ಕುರಿತು ಸಾಮಾಜಿಕ ಜಾಲತಾಣವಾದ ‘ಎಕ್ಸ್‌’ (ಟ್ವಿಟರ್)ನಲ್ಲಿ ಕಾರ್ಯಕ್ರಮದ ಫೋಟೋಗಳ ಸಮೇತ ಪೋಸ್ಟ್​ ಮಾಡಿದ್ದಾರೆ. “ಗುಜರಾತ್‌ನ ವಾಸ್ನಾಯ ಚಚಾರ್ವಾಡಿಯಲ್ಲಿ ಭಾರತದ …

Read More »

ಬೆಳಗಾವಿ ಜಿಲ್ಲಾ ಮಟ್ಟದ ಸೈಕಲಿಂಗ್ ಸ್ಪರ್ಧೆ

ಬೆಳಗಾವಿ ಜಿಲ್ಲಾ ಪದವಿಪೂರ್ವ ಇಲಾಖೆ ಹಾಗೂ ಎಕ್ಸ್ಪರ್ಟ್ ಪಿ ಯು ಸಿ ಕಾಲೇಜ್ ಇವರ ಸಂಯುಕ್ತ ಆಶ್ರಯದಲ್ಲಿ PUC ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಸೈಕಲಿಂಗ್ ( cycling) ಮತ್ತು Cross Country ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತಾನಾಡಿದ ಶ್ರೀ ಸುರೇಶ ಪೌoಡೆಶನ್ ಅಧ್ಯಕ್ಷರಾದ ಶ್ರೀ ಸುರೇಶ ಯಾದವ ಅವರು ಈಗಿನ ವಿದ್ಯಾರ್ಥಿಗಳಲ್ಲಿ ಸ್ಪೋರ್ಟ್ಸ್ ದ ಬಗ್ಗೆ ಕಾಳಜಿ ಕಡಿಮೆಯಾಗಿ ಕೇವಲ ಮೊಬೈಲ್ ಉಪಯೋಗ ಹೆಚ್ಚಾಗಿದೆ. ಇಂತ ಸಮಯದಲ್ಲಿ ಇಲಾಖೆ ಮತ್ತು ಕಾಲೇಜದವರು …

Read More »

ಭಾರತೀಯ ಕರಾಟೆ ಸಂಸ್ಥೆಯ ವತಿಯಿಂದ ಇಂದು ಲೇಡಿಸ್ ಕ್ಲಬ್ ನಲ್ಲಿ ಕರಾಟೆ ಬ್ಲಾಕ್ ಬೆಲ್ಟ್ ಸ್ಪರ್ಧೆ

ಬೆಳಗಾವಿಯ ಖ್ಯಾತ ಕರಾಟೆ ಪಟು ಮಧು ಪಾಟೀಲ ಆಯೋಜಿಸಿದ್ದ ಭಾರತೀಯ ಕರಾಟೆ ಸಂಸ್ಥೆಯ ವತಿಯಿಂದ ಇಂದು ಲೇಡಿಸ್ ಕ್ಲಬ್ ನಲ್ಲಿ ಕರಾಟೆ ಬ್ಲಾಕ್ ಬೆಲ್ಟ್ ಸ್ಪರ್ಧೆ ನಡೆಯಿತು. ಕರಾಟೆ ಬ್ಲಾಕ್ ಬೆಲ್ಟ್ ಸ್ಪರ್ಧೆಯಲ್ಲಿ 40 ಕರಾಟೆ ಪಟುಗಳು ಭಾಗವಹಿಸಿದ್ದರು. ಅವರಲ್ಲಿ 10 ವಿದ್ಯಾರ್ಥಿಗಳು ಕಿತ್ತಳೆ ಬೆಲ್ಟ್ ಪಡೆದರು. ರಿಯಾ ಅಶ್ವ ಶಾ, ಶ್ರೀಧರ್, ಇಂದ್ರಜ ಕಾಳೆ, ನೇಹಾ ಪೋಟೆ, ಬ್ಲೂ ಬೆಲ್ಟ್ ಪಡೆದರು. ವಂದನಾ ಕುರುಪ್, ರಿಯಾ ವರ್ನೇಕರ್, ಸಾಯಿರಾಜ್ …

Read More »