ಕೋಲಾರ: ನಕಲಿ ಕ್ಲಿನಿಕ್ ಮೇಲೆ ಅಧಿಕಾರಿಗಳು ದಾಳಿ ಮಾಡಿ ಸೀಜ್ ಮಾಡಿರುವ ಘಟನೆ ಕೋಲಾರದ ಬಂಗಾರಪೇಟೆಯಲ್ಲಿ ಗುರುವಾರ ನಡೆದಿದೆ. ಬಂಗಾರಪೇಟೆ ತಹಶೀಲ್ದಾರ್ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳು ಬಂಗಾರಪೇಟೆ ಪಟ್ಟಣದ ಕೆಜಿಎಫ್ ಮುಖ್ಯರಸ್ತೆಯ ದೇಶಿಹಳ್ಳಿಯಲ್ಲಿ ನಕಲಿಯಾಗಿ ನಡೆಸಲಾಗುತ್ತಿದ್ದ ಪ್ರಗತಿ ಕ್ಲಿನಿಕ್ ಜಪ್ತಿ ಮಾಡಿದರು. ಯಾವುದೇ ಪರವಾನಗಿ ಇಲ್ಲದೆ ಕ್ಲಿನಿಕ್ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಕಳೆದ ಮೂರು ವಾರಗಳಿಂದ ತನಿಖೆ ಮಾಡಲಾಗಿತ್ತು. ಇದೀಗ ಡಾ.ರಜನಿಕಾಂತ್ ಎಂಬವರಿಗೆ ಸೇರಿದ ಈ …
Read More »ಚಿನ್ನಸ್ವಾಮಿಯಲ್ಲಿ ಇಂದು ಆಸ್ಟ್ರೇಲಿಯಾ – ಪಾಕ್ ಮುಖಾಮುಖಿ: ಉಭಯ ತಂಡಗಳಿಗೆ ಮಹತ್ವದ ಪಂದ್ಯ
ಬೆಂಗಳೂರು: ಪ್ರಸಕ್ತ ಸಾಲಿನ ಐಸಿಸಿ ಏಕದಿನ ವಿಶ್ವಕಪ್ನ 18ನೇ ಪಂದ್ಯಕ್ಕೆ ರಾಜಧಾನಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದೆ. ಟೂರ್ನಿಯಲ್ಲಿ ಈಗಾಗಲೇ ಆಡಿರುವ ಮೂರು ಪಂದ್ಯಗಳಲ್ಲಿ ಒಂದರಲ್ಲಿ ಮಾತ್ರ ಜಯ ಸಾಧಿಸಿರುವ ಆಸ್ಟ್ರೇಲಿಯಾ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದ್ದರೆ, ಮೂರು ಪಂದ್ಯಗಳಲ್ಲಿ ಎರಡು ಗೆಲುವು ಸಾಧಿಸಿರುವ ಪಾಕಿಸ್ತಾನ ನಾಲ್ಕನೇ ಸ್ಥಾನದಲ್ಲಿದೆ. ಉಭಯ ತಂಡಗಳು ಇಂದು ಚಿನ್ನಸ್ವಾಮಿಯಲ್ಲಿ ಸೆಣಸಾಡಲಿದ್ದು, ಕ್ರಿಕೆಟ್ ಅಭಿಮಾನಿಗಳ ಕಾತರವನ್ನ ಮತ್ತಷ್ಟು ಹೆಚ್ಚಿಸಿದೆ. ಆಸ್ಟ್ರೇಲಿಯಾ Vs ಪಾಕ್: ಈವರೆಗೂ ಏಕದಿನ ಮಾದರಿಯಲ್ಲಿ 107 …
Read More »ದಸರಾ ಪ್ರಯುಕ್ತ 2 ಸಾವಿರಕ್ಕೂ ಹೆಚ್ಚು ಕೆಎಸ್ಆರ್ಟಿಸಿ ವಿಶೇಷ ಬಸ್ ಸೌಲಭ್ಯ; ಪೂಜೆ ಸಲ್ಲಿಸಿ ಚಾಲನೆ
ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಹಾಗು ದಸರಾ ರಜೆ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ 2,000ಕ್ಕೂ ಹೆಚ್ಚು ಬಸ್ಗಳ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್ಆರ್ಟಿಸಿ) ಕಲ್ಪಿಸಿದ್ದು, ನಿಗಮದ ಎಲ್ಲಾ ವಿಭಾಗಗಳಲ್ಲಿ ದಸರಾ ವಿಶೇಷ ಕಾರ್ಯಾಚರಣೆಗೆ ವಿಧ್ಯುಕ್ತವಾಗಿ ಬಸ್ಗಳಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು. ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಮೈಸೂರು ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ದಸರಾ ವಿಶೇಷ ಕಾರ್ಯಾಚರಣೆ ಅಂಗವಾಗಿ ಅಲಂಕೃತ ವಾಹನಗಳಿಗೆ …
Read More »ನ್ಯಾಯಾಲಯದ ಆದೇಶವಿದ್ದರೂ, ಪತಿಯೊಂದಿಗೆ ಬಾರದ ಪತ್ನಿ: ವಿಚ್ಛೇದನಕ್ಕೆ ಆಧಾರ- ಹೈಕೋರ್ಟ್
ಬೆಂಗಳೂರು: ಪತಿಯನ್ನು ಸೇರುವಂತೆ ನ್ಯಾಯಾಲಯದ ಆದೇಶವಿದ್ದರೂ ಸಹ ಪತ್ನಿ ಅದನ್ನು ಪಾಲಿಸದಿರುವುದು ವಿವಾಹ ವಿಚ್ಚೇದನಕ್ಕೆ ಆಧಾರವಾಗಲಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್.ಆರ್.ಕೃಷ್ಣಕುಮಾರ್ ಮತ್ತು ನ್ಯಾಯಮೂರ್ತಿ ಜಿ.ಬಸವರಾಜ್ ಅವರಿದ್ದ ವಿಭಾಗೀಯಪೀಠ ಇತ್ತೀಚೆಗೆ ಈ ಆದೇಶ ನೀಡಿ, ವಿಚ್ಚೇದನ ಮಂಜೂರು ಮಾಡಿತು. ನ್ಯಾಯಾಲಯ ವೈವಾಹಿಕ ಹಕ್ಕು ಪುನರ್ಸ್ಥಾಪನೆ ಸಂಬಂಧ ಏಕಪಕ್ಷೀಯ ಆದೇಶ ಹೊರಡಿಸಿ ಪತಿಯನ್ನು ಸೇರುವಂತೆ ಪತ್ನಿಗೆ ಆದೇಶಿಸಿದೆ. ಪತ್ನಿ ಒಂದುವರೆ ವರ್ಷ ಕಳೆದರೂ ಆದೇಶವನ್ನು …
Read More »ಅರ್ಧ ಶತಕೋಟಿ ಕಂಪ್ಯೂಟರ್ಗಳಲ್ಲಿ ಓಡುತ್ತಿದೆ ವಿಂಡೋಸ್ 11 ಓಎಸ್: ನಿರೀಕ್ಷೆ ಮೀರಿದ ಸಾಧನೆ
ನವದೆಹಲಿ: ಮೈಕ್ರೋಸಾಫ್ಟ್ನ ವಿಂಡೋಸ್ 11 ಆಪರೇಟಿಂಗ್ ಸಿಸ್ಟಮ್ ಪ್ರಸ್ತುತ 400 ದಶಲಕ್ಷಕ್ಕೂ ಹೆಚ್ಚು ಇನ್ಸ್ಟಾಲ್ ಆಗಿದ್ದು, 2024 ರ ಆರಂಭದಲ್ಲಿ ಈ ಸಂಖ್ಯೆ 500 ಮಿಲಿಯನ್ ತಲುಪುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ. ವಿಂಡೋಸ್ 11 ಈಗ ಸುಮಾರು ಅರ್ಧ ಶತಕೋಟಿ ಸಾಧನಗಳಲ್ಲಿ ಸಕ್ರಿಯವಾಗಿದೆ, ಇದು ಕಂಪನಿಯ ನಿರೀಕ್ಷೆಗಳಿಗಿಂತ ಹೆಚ್ಚಾಗಿದೆ ಎಂದು ಮೈಕ್ರೋಸಾಫ್ಟ್ ಆಂತರಿಕ ಡೇಟಾ ಉಲ್ಲೇಖಿಸಿ ವಿಂಡೋಸ್ ಸೆಂಟ್ರಲ್ ವರದಿ ಮಾಡಿದೆ. ವಿಂಡೋಸ್ 10 ಬಿಡುಗಡೆಯಾದ ಒಂದು ವರ್ಷದ ನಂತರ …
Read More »ದೇವೇಗೌಡರ ಪುತ್ರ ವ್ಯಾಮೋಹ ಸಾಬೀತಾಗಿದೆ; ಉಚ್ಚಾಟನೆ ನಿರ್ಧಾರವನ್ನು ಚು.ಆಯೋಗದಲ್ಲಿ ಪ್ರಶ್ನಿಸುವೆ: ಸಿ.ಎಂ.ಇಬ್ರಾಹಿಂ
ಬೆಂಗಳೂರು: ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರಿಗೆ ಪುತ್ರ ವ್ಯಾಮೋಹ ಇರುವುದು ಸಾಬೀತಾಗಿದೆ. ನನ್ನನ್ನು ಕೆಣಕಿದ್ದೀರಿ, ಇದರ ಪರಿಣಾಮ ಮುಂದೆ ಕಾದು ನೋಡಿ ಎಂದು ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟಿತರಾದ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಬೆನ್ಸನ್ ಟೌನ್ನಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಜೆಡಿಎಸ್ ನಾಯಕರಿಗೆ ನನ್ನನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವ ಅಧಿಕಾರ ಇಲ್ಲ. ಕಾರ್ಯಕಾರಿ ಸಮಿತಿಯ 2/3ನೇ ಸದಸ್ಯರ ಅನುಮತಿ ಪಡೆದು ಮೊದಲು ನನಗೆ ನೊಟೀಸ್ ಕೊಡಬೇಕು. ನಾನು ಚುನಾವಣಾ …
Read More »ಭಾರತ – ಬಾಂಗ್ಲಾ ಮುಖಾಮುಖಿ: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಬಾಂಗ್ಲಾ
ಪುಣೆ (ಮಹಾರಾಷ್ಟ್ರ): ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಂದು ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ಬಾಂಗ್ಲಾದೇಶದ ನಾಯಕ ನಜ್ಮುಲ್ ಹೊಸೈನ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ರೋಹಿತ್ ಶರ್ಮಾ ಪಡೆಯ ಭಾರತಕ್ಕೆ ಕ್ಷೇತ್ರ ರಕ್ಷಣೆಯ ಹೊಣೆ ಹೊರೆಸಿದ್ದಾರೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಇಂದಿನ ಪಂದ್ಯದ ಆತಿಥ್ಯ ವಹಿಸಿಕೊಂಡಿದೆ. ಈ ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಸತತ ಮೂರು …
Read More »ಮಹಾರಾಷ್ಟ್ರದಲ್ಲಿ ಜೋರಾದ ಮರಾಠಾ ಮೀಸಲಾತಿ ಹೋರಾಟ
ಮುಂಬೈ (ಮಹಾರಾಷ್ಟ್ರ): ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲಾತಿ ಬೇಡಿಕೆ ಜೋರಾಗಿದೆ. ಇದರ ನಡುವೆ ಮುಂಬೈನಲ್ಲಿ ಮೀಸಲಾತಿಗೆ ಒತ್ತಾಯಿಸಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ. ಜಲ್ನಾ ಜಿಲ್ಲೆಯ ಚಿಕಂಗಾವ್ ಮೂಲದ ಸುನೀಲ್ ಬಾಬುರಾವ್ ಕಾವ್ಲೆ ಮೃತ ಎಂದು ಗುರುತಿಸಲಾಗಿದೆ. ಮರಾಠಾ ಮೀಸಲಾತಿಗಾಗಿ ಕೆಲ ದಿನಗಳ ಹಿಂದೆ 150 ಎಕರೆ ಜಾಗದಲ್ಲಿ ಲಕ್ಷಾಂತರ ಜನರನ್ನು ಸೇರಿಸಿ ಸಮಾವೇಶಗೊಂಡಿದ್ದ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್ ಬುಧವಾರದಿಂದ ಮುಂಬೈ ಪ್ರವಾಸದಲ್ಲಿದ್ದಾರೆ. ಇಂದು ನವಿ ಮುಂಬೈ ಸೇರಿದಂತೆ ಹಲವು …
Read More »ನಾಲ್ಕು ತಿಂಗಳಲ್ಲಿ ಸಾಕಷ್ಟು ಬಾರಿ ಹಸ್ತಕ್ಷೇಪ ಆಗಿದೆ.: ಸತೀಶ್ ಜಾರಕಿಹೊಳಿ
ಬೆಂಗಳೂರು : ನಾಲ್ಕು ತಿಂಗಳಲ್ಲಿ ಸಾಕಷ್ಟು ಬಾರಿ ಹಸ್ತಕ್ಷೇಪ ಆಗಿದೆ. ನನ್ನ ಮೌನ ದೌರ್ಬಲ್ಯವಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಬೆಳಗಾವಿ ಜಿಲ್ಲೆ ಹಸ್ತಕ್ಷೇಪ ವಿಚಾರವಾಗಿ ಪ್ರತಿಕ್ರಿಯಿಸಿ, ವರ್ಗಾವಣೆ ವಿಚಾರವಾಗಿ ಹಸ್ತಕ್ಷೇಪವಾಗಿದೆ. ಈ ಹಿಂದೆ ಸಾಕಷ್ಟು ಬಾರಿ ಆಗಿದೆ. ನಾನು ಕೂಡ ಕಾಂಪ್ರಮೈಸ್ ಮಾಡಿಕೊಂಡಿದ್ದೇನೆ. ನಾನು ಅನುಸರಿಸಿಕೊಂಡು ಬರುತ್ತಿದ್ದೇನೆ ಎಂದು ಹೇಳಿದರು. ಪಕ್ಷದ ಹಿತದೃಷ್ಟಿಯಿಂದ …
Read More »ಆನ್ಲೈನ್ ಗೇಮ್ಸ್ನಲ್ಲಿ 1.5 ಕೋಟಿ ರೂ. ಗೆದ್ದಿದ್ದ ಪಿಎಸ್ಐ ಅಮಾನತು
ಪುಣೆ (ಮಹಾರಾಷ್ಟ್ರ): ಆನ್ಲೈನ್ ಗೇಮಿಂಗ್ ಆಯಪ್ನಲ್ಲಿ ಒಂದೂವರೆ ಕೋಟಿ ರೂ. ಬಹುಮಾನ ಗೆದ್ದು ಸುದ್ದಿಯಾಗಿದ್ದ ಮಹಾರಾಷ್ಟ್ರದ ಪೊಲೀಸ್ ಅಧಿಕಾರಿ ಸೋಮನಾಥ್ ಝೆಂಡೆ ತಲೆದಂಡವಾಗಿದೆ. ಅಶಿಸ್ತಿನ ವರ್ತನೆ ಹಾಗೂ ಪೊಲೀಸ್ ಇಲಾಖೆಯ ಪ್ರತಿಷ್ಠೆಗೆ ಕಳಂಕ ತಂದ ಆರೋಪದಡಿ ಸಬ್ ಇನ್ಸ್ಪೆಕ್ಟರ್ ಆಗಿದ್ದ ಸೋಮನಾಥ್ ಅವರನ್ನು ಅಮಾನತುಗೊಳಿಸಲಾಗಿದೆ. ಪುಣೆಯ ಪಿಂಪ್ರಿ ಚಿಂಚ್ವಾಡ ನಗರದ ಪೊಲೀಸ್ ಮುಖ್ಯ ಕಚೇರಿಯಲ್ಲಿ ಪಿಎಸ್ಐ ಸೋಮನಾಥ್ ಝೆಂಡೆ ಕರ್ತವ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಆನ್ಲೈನ್ ಕ್ರಿಕೆಟ್ ಗೇಮ್ನಲ್ಲಿ 1.5 ಕೋಟಿ ರೂ. …
Read More »
Laxmi News 24×7