ನವದೆಹಲಿ: ಹಿಂಪಡೆಯಲಾಗಿರುವ 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ ವಿನಿಮಯ, ಠೇವಣಿ ಅವಧಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಇನ್ನಷ್ಟು ಕಾಲ ವಿಸ್ತರಿಸಿದೆ. ಇಂದೇ (ಸೆ.30)ಕೊನೆಯಾಗಿದ್ದ ಗಡುವನ್ನು ಅಕ್ಟೋಬರ್ 7ರ ವರೆಗೆ ಕಾಲಾವಕಾಶ ನೀಡುವ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಆರ್ಬಿಐ, ಬ್ಯಾಂಕ್ ರಜೆಗಳಿಂದಾಗ ಅಡ್ಡಿ ಮತ್ತು ಜನರ ಅನುಕೂಲಕ್ಕಾಗಿ ಎರಡು ಸಾವಿರದ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಇನ್ನೂ 7 ದಿನಗಳ ಕಾಲಾವಕಾಶ ನೀಡಲಾಗಿದೆ. ಗ್ರಾಹಕರು ಬ್ಯಾಂಕ್ಗಳಿಗೆ ತೆರಳಿ …
Read More »ಸಾಹಿತಿಗಳಿಗೆ ಬೆದರಿಕೆ ಪತ್ರ ಪ್ರಕರಣ: ಆರೋಪಿ ಶಿವಾಜಿ ರಾವ್ ಜಾಧವ್ ಮನೆಯಲ್ಲಿ ಸಿಸಿಬಿ ಮಹಜರು
ದಾವಣಗೆರೆ: ಸಾಹಿತಿಗಳಿಗೆ ಎರಡು ವರ್ಷಗಳಿಂದ ಜೀವ ಬೆದರಿಕೆ ಪತ್ರಗಳನ್ನು ಬರೆಯುತ್ತಿದ್ದ ಎಂಬ ಆರೋಪ ಎದುರಿಸುತ್ತಿರುವ ದಾವಣಗೆರೆಯ ಶಿವಾಜಿ ರಾವ್ ಜಾಧವ್ ಬಂಧನವಾಗಿದೆ. ಸಿಸಿಬಿ ಪೊಲೀಸರು ದಾವಣಗೆರೆ ನಗರದ ಈಡ್ಲ್ಯೂಎಸ್ ಕಾಲೋನಿಯ ಆರೋಪಿಯ ನಿವಾಸದಲ್ಲಿಂದು ಮಹಜರು ಮಾಡಿದರು. ಎರಡು ಕಾರುಗಳಲ್ಲಿ ಆಗಮಿಸಿದ ಸಿಸಿಬಿ ಅಧಿಕಾರಿಗಳು ನಾಲ್ಕು ಗಂಟೆಗೂ ಹೆಚ್ಚು ಕಾಲ ಆರೋಪಿ ಶಿವಾಜಿ ರಾವ್ ಜಾಧವ್ ಮನೆಯಲ್ಲಿ ಮಹಜರು ಮಾಡಿ ಮಾಹಿತಿ ಕಲೆ ಹಾಕಿ ಆರೋಪಿಗೆ ಸೇರಿದ ಪೆನ್ನು, ಡೈರಿ ಕೆಲ ಪುಸ್ತಕಗಳನ್ನು …
Read More »‘ಕಾಂತಾರ’ ಸಿನಿಮಾ ವರ್ಷ ಪೂರೈಸಿರುವ ಹಿನ್ನೆಲೆ ಚಿತ್ರತಂಡ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದೆ.
ಕಾಂತಾರ’ ಸಿನಿಮಾ ವರ್ಷ ಪೂರೈಸಿರುವ ಹಿನ್ನೆಲೆ ಚಿತ್ರತಂಡ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದೆ. ಕನ್ನಡ ಚಿತ್ರರಂಗದ ಬ್ಲಾಕ್ ಬಸ್ಟರ್ ಸಿನಿಮಾ ‘ಕಾಂತಾರ’ ವರ್ಷ ಪೂರೈಸಿದೆ. ಕಳೆದ ವರ್ಷ ಇದೇ ದಿನ ಸಿನಿಮಾ ತೆರೆಗಪ್ಪಳಿಸಿತ್ತು. ಅದಾದ ಬಳಿಕ ಆದದ್ದೆಲ್ಲವೂ ಇತಿಹಾಸವೇ. ವರ್ಷ ಪೂರೈಸಿರುವ ಸಂಭ್ರಮದಲ್ಲಿರುವ ಚಿತ್ರತಂಡ, ಅದ್ಭುತ ಯಶಸ್ಸಿಗೆ ಕಾರಣರಾದ ಪ್ರೇಕ್ಷಕರಿಗೆ ತುಂಬು ಹೃದಯದಿಂದ ಧನ್ಯವಾದ ಅರ್ಪಿಸಿದ್ದಾರೆ. ಅದರ ಸಲುವಾಗಿ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದೆ. ‘ಕಾಂತಾರ’ ಹೇಗೆ ಶುರುವಾಯಿತು ಅನ್ನೋದರಿಂದ ಹಿಡಿದು ಇಡೀ …
Read More »ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಡಿಐಜಿ ಆಗಿ ರವಿ ಚನ್ನಣ್ಣನವರ್ ವರ್ಗಾವಣೆ
ಬೆಂಗಳೂರು: ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕ ಸ್ಥಾನದಿಂದ ಇತ್ತೀಚಿಗಷ್ಟೇ ರಾಜ್ಯ ಆಂತರಿಕ ಭದ್ರತಾ ವಿಭಾಗದ ಡಿಐಜಿ ಆಗಿ ವರ್ಗಾವಣೆಗೊಂಡಿದ್ದ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರನ್ನು ಮತ್ತೊಮ್ಮೆ ವರ್ಗಾವಣೆಗೊಳಿಸಲಾಗಿದೆ. ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಐಜಿ ಆಗಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶನಿವಾರ ಆದೇಶ ಪ್ರಕಟಿಸಿದೆ. ರವಿ ಡಿ ಚನ್ನಣ್ಣನವರ್ ಅವರನ್ನು ಹಿಂದಿನ ಬಿಜೆಪಿ ಸರ್ಕಾರ 2022ರ ನವೆಂಬರ್ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
* ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಹಾರುಗೋಪ್ಪ ಗ್ರಾಮದಲ್ಲಿ ಶ್ರೀ ಚೆನ್ನಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …
Read More »ಅದ್ಧೂರಿ ಕಿಚಡಿ ಜಾತ್ರೆಗೆ ಹರಿದು ಬಂದ ಭಕ್ತ ಸಾಗರ
ಬಾಗಲಕೋಟೆ: ಕಿಚಡಿ ಜಾತ್ರೆ ಎಂದೇ ಉತ್ತರ ಕರ್ನಾಟಕದಲ್ಲಿ ಪ್ರಸಿದ್ಧಿ ಪಡೆದುಕೊಂಡಿರುವ ಚಿಮ್ಮಡ ಗ್ರಾಮದ ಪ್ರಭುಲಿಂಗೇಶ್ವರ ಜಾತ್ರೆಯು ವಿಶೇಷವಾಗಿ ಗಮನ ಸೆಳೆಯುತ್ತಿದೆ. ಐತಿಹಾಸಿಕ ಹಿನ್ನೆಲೆ ಹಾಗೂ ಆಧ್ಯಾತ್ಮಿಕವಾಗಿ ಬೆಳೆದು ಬಂದಿರುವ ಈ ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ಆಗಮಿಸಿ ಪ್ರಸಾದ ಸೇವನೆ ಮಾಡುತ್ತಾರೆ. ಈ ಮೂಲಕ ಕಿಚಡಿ ಜಾತ್ರೆ ಜಾತ್ಯಾತೀತವಾಗಿ ಹಾಗೂ ಧಾರ್ಮಿಕವಾಗಿ ಬೆಳೆದು ಬಂದಿದೆ. ಗುರುವಾರ ನಡೆದ ಈ ಜಾತ್ರೆಗೆ ಭಕ್ತ ಸಾಗರ ಸಾಕ್ಷಿಯಾಯಿತು. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಚಿಮ್ಮಡಿ …
Read More »ಶಕ್ತಿಸೌಧಕ್ಕೆ ತಟ್ಟಿದ ಕರ್ನಾಟಕ ಬಂದ್ ಬಿಸಿ: ಪ್ರತಿಭಟನೆಗೆ ಬೆಂಬಲ ಸೂಚಿಸಿದ 89ರ ವೃದ್ಧ
ಬೆಂಗಳೂರು : ಕರ್ನಾಟಕ ಬಂದ್ ಹಿನ್ನೆಲೆ ವಿಧಾನಸೌಧದಲ್ಲಿ ಸರ್ಕಾರಿ ನೌಕರರ ಸಂಖ್ಯೆ ವಿರಳವಾಗಿದೆ. ಹೀಗಾಗಿ, ಬಂದ್ ಬಿಸಿ ಶಕ್ತಿಸೌಧಕ್ಕೂ ತಟ್ಟಿದ್ದು, ಸಚಿವಾಲಯದ ಹಲವು ಸಿಬ್ಬಂದಿ ಇಂದು ಕೆಲಸಕ್ಕೆ ಗೈರಾಗಿದ್ದಾರೆ. ವಾರದಲ್ಲಿ ಎರಡನೇ ಬಂದ್ ಇದಾಗಿದ್ದು, ವಿಧಾನಸೌಧದ ಕಾರಿಡಾರ್ಗಳು ಖಾಲಿ ಖಾಲಿ ಇವೆ. ಕರ್ನಾಟಕ ಬಂದ್ ಹಿನ್ನೆಲೆ ಹಲವು ಸಿಬ್ಬಂದಿ ಕೆಲಸಕ್ಕೆ ಆಗಮಿಸಿಲ್ಲ. ನಿನ್ನೆ ಈದ್ ಮಿಲಾದ್ ಇದ್ದ ಕಾರಣ ಸರ್ಕಾರಿ ರಜೆ ಇದ್ದು, ಇಂದು ಬಂದ್ ಇರುವುದರಿಂದ ಸಚಿವಾಲಯದ ಸಿಬ್ಬಂದಿ ಕೆಲಸಕ್ಕೆ …
Read More »ಐತಿಹಾಸಿಕ ತಾಣ ಹಂಪಿಗೆ ಒಲಿದ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ರಾಷ್ಟ್ರೀಯ ಪ್ರಶಸ್ತಿ
ವಿಜಯನಗರ: ರಾಜ್ಯದ ಹೆಮ್ಮೆಯ ಐತಿಹಾಸಿಕ ತಾಣ ಹಂಪಿಯ ಪ್ರವಾಸೋದ್ಯಮಕ್ಕೆ ಮತ್ತೊಂದು ಗೌರವ ಸಂದಿದೆ. ಕೇಂದ್ರ ಸರ್ಕಾರದ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ರಾಷ್ಟ್ರೀಯ ಪ್ರಶಸ್ತಿಗೆ ಹಂಪಿ ಆಯ್ಕೆಯಾಗಿದೆ. ಹಂಪಿ ಗ್ರಾಮ ಪಂಚಾಯಿತಿಗೆ ರಾಷ್ಟ್ರೀಯ ಮಾನ್ಯತೆಯ ಗೌರವ ಒಲಿದಿದೆ. ನವದೆಹಲಿಯ ಭಾರತ್ ಮಂಟಪದಲ್ಲಿ ಪ್ರವಾಸೋದ್ಯಮ ರಾಜ್ಯ ಖಾತೆ ಸಚಿವ ಅಜಯ್ ಭಟ್ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಹಂಪಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಜನಿ ಷಣ್ಮುಖ ಗೌಡ ಪ್ರಶಸ್ತಿ ಸ್ವೀಕಾರ ಮಾಡಿದರು. ಪ್ರಶಸ್ತಿಗೆ 15 …
Read More »ಹಿಂದಿನ ಸರ್ಕಾರಗಳೂ ತಮಿಳುನಾಡಿಗೆ ನೀರು ಬಿಟ್ಟಿವೆ. ಈಗ ಮಾತಾಡುವವವರೂ ಆಗ ನೀರು ಬಿಟ್ಟಿದ್ದರು.: ಸತೀಶ್ ಜಾರಕಿಹೊಳಿ
ಬೆಳಗಾವಿ: ಹಿಂದಿನ ಸರ್ಕಾರಗಳೂ ತಮಿಳುನಾಡಿಗೆ ನೀರು ಬಿಟ್ಟಿವೆ. ಈಗ ಮಾತಾಡುವವವರೂ ಆಗ ನೀರು ಬಿಟ್ಟಿದ್ದರು. ಹಾಗಾಗಿ, ಆದೇಶ ಯಾರು ಮಾಡಿದ್ದಾರೋ ಅವರ ವಿರುದ್ಧ ಪ್ರತಿಭಟನೆ ಮಾಡಬೇಕು. ಆದರೆ, ಇದಕ್ಕೆ ತದ್ವಿರುದ್ಧವಾಗಿ ನಮ್ಮ ವಿರುದ್ಧ ಪ್ರತಿಭಟನೆ ಮಾಡಲಾಗುತ್ತಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ನೀರು ಬಿಡುವಂತೆ ಆದೇಶ ಮಾಡಿದೆ. 25 …
Read More »ನಾಳೆ ಕರ್ನಾಟಕ ಬಂದ್ ಹಿನ್ನೆಲೆ ಬೆಂಗಳೂರಲ್ಲಿ ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್ ಜಾರಿ
ನಾಳೆ ಕರ್ನಾಟಕ ಬಂದ್ ಹಿನ್ನೆಲೆ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್ ಜಾರಿಯಲ್ಲಿರಲಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಮಾಹಿತಿ ನೀಡಿದ್ದಾರೆ. ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನ ಖಂಡಿಸಿ ವಿವಿಧ ಸಂಘಟನೆಗಳು ಮಂಗಳವಾರ ಬೆಂಗಳೂರು ಬಂದ್ಗೆ ಕರೆ ನೀಡಿದ್ದವು. ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರ ಪೊಲೀಸರು ಬಿಗಿ ಪೊಲೀಸ್ ಭದ್ರತೆ ಕೈಗೊಂಡಿದ್ದರು. ತಮಿಳು ಭಾಷಿಕರು ವಾಸವಿರುವ ಪ್ರದೇಶ, ಚಿತ್ರಮಂದಿರ ಸೇರಿದಂತೆ ಸೂಕ್ಷ್ಮ ಹಾಗೂ …
Read More »
Laxmi News 24×7