ಹುಬ್ಬಳ್ಳಿ : ಜನವರಿಯಲ್ಲಿ ರಾಜ್ಯದಲ್ಲಿ ಬದಲಾವಣೆಯಾಗಲಿದೆ. ರಾಜ್ಯ ಸರ್ಕಾರ ಪತನವಾಗುತ್ತದೆ. ಅವರ ಪಕ್ಷದವರೇ ಅವರ ಸರ್ಕಾರವನ್ನು ಬೀಳಿಸಲಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ನಾವೇ ನೇರವಾಗಿ ಸಿಎಂ ಆಗಬಹುದು ಅಂತಾ ವಿರೋಧ ಪಕ್ಷದ ನಾಯಕನನ್ನ ಇದುವರೆಗೂ ಆಯ್ಕೆ ಮಾಡಿಲ್ಲ. ವಿರೋಧ ಪಕ್ಷದ ಬದಲು ಸಿಎಂ ಆಗಬಹುದು ಅಂತಾ ವಿಪಕ್ಷ ನಾಯಕರ ಆಯ್ಕೆ ಮಾಡಿಲ್ಲ. ನೇರವಾಗಿ ನಮ್ಮ ಪಕ್ಷದವರೇ ಸಿಎಂ ಯಾಕಾಗಬಾರದು ಎಂದು …
Read More »ಏಷ್ಯಾಕಪ್ ಫೈನಲ್ ಕದನ: ಟಾಸ್ ಗೆದ್ದ ಲಂಕಾ ಬ್ಯಾಟಿಂಗ್ ಆಯ್ಕೆ..
ಕೊಲಂಬೊ (ಶ್ರೀಲಂಕಾ): ಏಷ್ಯಾಕಪ್ ಕೀರೀಟಕ್ಕಾಗಿ ಇಂದು ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾರತ ಮತ್ತು ಶ್ರೀಲಂಕಾ ಸೆಣಸಾಡುತ್ತಿದ್ದು, ಟಾಸ್ ಗೆದ್ದ ಲಂಕಾ ನಾಯಕ ಶನಕ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಗಾಯಗೊಂಡ ಅಕ್ಷರ್ ಪಟೇಲ್ ಏಷ್ಯಾಕಪ್ನಿಂದ ಹೊರಗುಳಿದಿದ್ದು ಅವರ ಜಾಗಕ್ಕೆ ವಾಷಿಂಗ್ಟನ್ ಸುಂದರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಉಳಿದಂತೆ ಬಾಂಗ್ಲಾದೇಶದ ಪಂದ್ಯಕ್ಕೆ ವಿಶ್ರಾಂತಿ ನೀಡಿದ್ದ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್ ಮತ್ತು ಜಸ್ಪ್ರೀತ್ ಬುಮ್ರಾ ಅವರನ್ನು ಮತ್ತೆ …
Read More »ಚೈತ್ರಾ ಕುಂದಾಪುರ ತಪ್ಪು ಮಾಡಿದ್ದರೆ ಶಿಕ್ಷೆ ಅನುಭವಿಸಲಿ,ಚೈತ್ರಾ ಕುಂದಾಪುರಗೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ: ಆರಗ ಜ್ಞಾನೇಂದ್ರ
ಶಿವಮೊಗ್ಗ: ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ. ಆಕೆ ತಪ್ಪು ಮಾಡಿದ್ದರೆ ಶಿಕ್ಷೆ ಅನುಭವಿಸಲಿ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚೈತ್ರಾ ಕುಂದಾಪುರ ಅವರ ಪ್ರಕರಣವನ್ನು ನಾನು ಮಾಧ್ಯಮಗಳಲ್ಲಿ ನೋಡುತ್ತಿದ್ದೇನೆ. ಸಿಸಿಬಿ ತನಿಖೆ ನಡೆಯುತ್ತಿದೆ, ತನಿಖೆ ನಂತರ ಎಲ್ಲವೂ ಹೊರಬರುತ್ತದೆ ಎಂದು ಹೇಳಿದರು. ಬಿಜೆಪಿಯಲ್ಲಿ ದುಡ್ಡು ಕೊಟ್ಟು ಟಿಕೆಟ್ ಪಡೆಯುವ ಸಂಸ್ಕೃತಿ ಇದೆಯಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ಪ್ರಕರಣಕ್ಕೂ …
Read More »ಬೆಂಗಳೂರಿನಲ್ಲಿ ₹7 ಕೋಟಿಗಿಂತ ಹೆಚ್ಚು ಮೌಲ್ಯದ ಮಾದಕವಸ್ತು ವಶ: ವಿದೇಶಿಗ ಸೇರಿ 14 ಮಂದಿ ಆರೋಪಿಗಳ ಬಂಧನ
ಬೆಂಗಳೂರು: ಡ್ರಗ್ಸ್ ಮಾಫಿಯಾ ವಿರುದ್ಧ ಸಮರ ಸಾರಿರುವ ನಗರ ಸಿಸಿಬಿ ಪೊಲೀಸರು ಏಳು ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿ 14 ಮಂದಿ ದಂಧೆಕೋರರನ್ನು ಬಂಧಿಸಿದ್ದಾರೆ. ಅವರಿಂದ 7 ಕೋಟಿಗಿಂತ ಹೆಚ್ಚು ಮೌಲ್ಯದ ತರಹೇವಾರಿ ಮಾದಕವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಡುಗೋಡಿ, ವಿದ್ಯಾರಣ್ಯಪುರ, ವರ್ತೂರು, ಬನಶಂಕರಿ ಹಾಗೂ ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕಾರ್ಯಾಚರಣೆ ನಡೆಸಿ ಮೂವರು ವಿದೇಶಿ ಪ್ರಜೆ ಸೇರಿದಂತೆ 14 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಐರನ್ ಟೇಬಲ್, ಸಿರಿಂಜ್ ಮೂಲಕ ಸ್ಮಗ್ಲಿಂಗ್: 2012ರಲ್ಲಿ …
Read More »ಗರ್ಭಪಾತದ ಭಯದಿಂದ 7 ತಿಂಗಳು ಆಸ್ಪತ್ರೆಯಲ್ಲೇ ವಾಸ ವೈದ್ಯರ ನೆರವಿನಿಂದ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ
ಮಂಡ್ಯ: ನಾಲ್ಕು ಬಾರಿ ಗರ್ಭಪಾತವಾಗಿದ್ದರಿಂದ ನೊಂದಿದ್ದ ಮಹಿಳೆಯೊಬ್ಬರು ಐದನೇ ಬಾರಿಗೆ ಇಂಥಹದ್ದೇ ಸಮಸ್ಯೆಯಾಗಬಹುದು ಎಂಬ ಭಯದಿಂದ ಏಳು ತಿಂಗಳ ಕಾಲ ಆಸ್ಪತ್ರೆಯಲ್ಲೇ ವಾಸ್ತವ್ಯ ಹೂಡಿದ್ದರು. ಅವರು ಈ ಬಾರಿ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಅಪರೂಪದ ಘಟನೆಗೆ ಮಂಡ್ಯ ಜಿಲ್ಲಾಸ್ಪತ್ರೆ ಸಾಕ್ಷಿಯಾಗಿದೆ. ತಾಲೂಕಿನ ತಗ್ಗಹಳ್ಳಿ ಗ್ರಾಮದ ಮಾದೇಶ್ ಅವರ ಪತ್ನಿ ಜಯಲಕ್ಷ್ಮಿ ನಗರದ ಮಿಮ್ಸ್ ಆಸ್ಪತ್ರೆಯಲ್ಲಿ ಸೆ. 6ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ- ಮಗು ಆರೋಗ್ಯವಾಗಿದ್ದಾರೆ. ಮಾದೇಶ್ ಹಾಗೂ …
Read More »ರಾಜ್ಯದ ಎಲ್ಲ ವಾಹನಗಳು ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ನಂಬರ್ ಪ್ಲೇಟ್ಗಳನ್ನು ಅಳವಡಿಸಲು ರಾಜ್ಯ ಸರ್ಕಾರ ಆದೇಶ
ಸುಳ್ಯ (ದಕ್ಷಿಣಕನ್ನಡ) : ಕರ್ನಾಟಕ ಸಾರಿಗೆ ಇಲಾಖೆಯು ಸಾರ್ವಜನಿಕವಾಗಿ ಸೂಚನೆಯೊಂದನ್ನು ಹೊರಡಿಸಿದ್ದು, ಕೂಡಲೇ ಸಾರ್ವಜನಿಕರು ಪಾಲಿಸುವಂತೆ ಮನವಿ ಮಾಡಿದೆ. ಎಲ್ಲ ವಾಹನಗಳ ಮಾಲೀಕರು, ಕರ್ನಾಟಕ ಸರ್ಕಾರ ದಿನಾಂಕ 17-08-2023 ರಂದು ರಾಜ್ಯ ರಸ್ತೆ ಸುರಕ್ಷತಾ ಮತ್ತು ಸಾರಿಗೆ ಆಯುಕ್ತರ ಮೂಲಕ ಹೊರಡಿಸಿದ ಅಧಿಸೂಚನೆಯಂತೇ ಆದೇಶ ಸಂಖ್ಯೆ.TD 193 TDO 2021, ಮತ್ತು ಸುತ್ತೋಲೆ ಸಂಖ್ಯೆ.CT/RGN-1/PR-434/ 2022-23, ಪ್ರಕಾರ ರಾಜ್ಯದ ಎಲ್ಲ ವಾಹನಗಳಲ್ಲಿ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, …
Read More »ಹಿನ್ನೋಟ: ಇಂದಿಗೆ ಸರಿಯಾಗಿ 64 ವರ್ಷದ ಹಿಂದೆ ತನ್ನ ಉದಯಿಸಿತ್ತು ದೂರದರ್ಶನ
ನವದೆಹಲಿ: ದೂರದರ್ಶನ ವಾಹಿನಿಯಲ್ಲಿ 1987-88ರ ಸಂದರ್ಭದಲ್ಲಿ ಮೂಡಿಬಂದ ರಮಾನಂದ್ ಸಾಗರ್ ಅವರ ನಿರ್ದೇಶನದ ರಾಮಾಯಣ ಮತ್ತು 1988-90ರಲ್ಲಿ ಬಿ.ಆರ್.ಚೋಪ್ರಾ ನಿರ್ದೇಶನದ ಮಹಾಭಾರತ ಕಥಾ ಪ್ರಸಂಗವನ್ನು ಯಾರು ತಾನೇ ಮರೆಯಲು ಸಾಧ್ಯ ಹೇಳಿ?. ಈ ಧಾರವಾಹಿಗಳೊಂದಿಗೆ ದೂರದರ್ಶನ ವಾಹಿನಿ ಕೂಡ ಭಾರತೀಯರೊಂದಿಗೆ ವಿಶೇಷ ಬಂಧ ಹೊಂದಿದೆ. 1987ರಲ್ಲಿ ಆರ್.ಕೆ.ನಾರಾಯಣ್ ಅವರ ಮಾಲ್ಗುಡಿ ಡೇಸ್, 1994ರಲ್ಲಿ ಚಂದ್ರಕಾಂತ್, 1997ರಲ್ಲಿ ಶಕ್ತಿ ಮಾನ್ ಧಾರಾವಾಹಿಗಳು ಅತಿ ಹೆಚ್ಚು ವೀಕ್ಷಣೆ ಪಡೆಯುವುದರೊಂದಿಗೆ ಸರ್ಕಾರಕ್ಕೆ ಹೆಚ್ಚು ಆದಾಯವನ್ನೂ ತಂದುಕೊಟ್ಟಿವೆ. …
Read More »ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿಯೋ, ತಮಿಳುನಾಡಿನ ಮುಖ್ಯಮಂತ್ರಿಯೋ: B.S.Y.
ಬೆಂಗಳೂರು: ಇಂಡಿಯಾ ಒಕ್ಕೂಟವನ್ನು ಬಲಪಡಿಸಲು ತಮಿಳುನಾಡಿಗೆ ಕಾವೇರಿ ನೀರು ಬಿಡಲಾಗಿದೆ. ಈ ಮೂಲಕ ಪರೋಕ್ಷವಾಗಿ ತಮಿಳುನಾಡಿಗೆ ಬೆಂಬಲ ಕೊಡುವ ಮೂಲಕ ಸರ್ಕಾರವು ರಾಜ್ಯದ ಹಿತ ಕಡೆಗಣಿಸಿದೆ. ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿಯೋ ತಮಿಳುನಾಡಿನ ಮುಖ್ಯಮಂತ್ರಿಯೋ ಎನ್ನುವ ಪ್ರಶ್ನೆಯನ್ನು ಅವರೇ ಹಾಕಿಕೊಳ್ಳಲಿ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದರು. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂಡಿಯಾ ಒಕ್ಕೂಟವನ್ನು ಬಲಪಡಿಸುವ ದೃಷ್ಟಿಯಿಂದ ಕಾಂಗ್ರೆಸ್ ಸರ್ಕಾರ ನಿತ್ಯ …
Read More »ರಾಜ್ಯ ಪೊಲೀಸ್ ಇಲಾಖೆಯಿಂದ ವಿನೂತನ ಪ್ರಯತ್ನ: ಇ-ಎಫ್ಐಆರ್ಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ ಇದೇ ಮೊದಲ ಬಾರಿಗೆ ಇ-ಎಫ್ಐಆರ್ ವ್ಯವಸ್ಥೆಯನ್ನು ಪರಿಚಯಿಸಿದೆ. ಕಾಗದರಹಿತ ಹಾಗೂ ಪರಿಸರಸ್ನೇಹಿ ನೀತಿಗೆ ಒತ್ತು ನೀಡಲು ಇದೇ ಮೊದಲ ಬಾರಿಗೆ ಇ-ಎಫ್ಐಆರ್ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ಕೊಟ್ಟರು. ಇ-ಎಫ್ಐಅರ್ ದಾಖಲಿಸುವುದು ಹೇಗೆ?: ದಿನೇ ದಿನೇ ಪೊಲೀಸ್ ಇಲಾಖೆ ಸ್ಮಾರ್ಟ್ ಆಗುತ್ತಿದೆ. ಇ-ಎಫ್ಐಆರ್ ವ್ಯವಸ್ಥೆಯಿಂದ ಸಾರ್ವಜನಿಕರು ಸುಖಾಸುಮ್ಮನೆ ಪೊಲೀಸ್ ಠಾಣೆಗೆ ಅಲೆಯುವುದು ತಪ್ಪಲಿದೆ. ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ಜಾಲತಾಣ ಕರ್ನಾಟಕ ಪೊಲೀಸ್ ವೆಬ್ಸೈಟ್ಗೆ ಹೋಗಿ …
Read More »ಪಿಒಪಿ ಗಣೇಶ ಮೂರ್ತಿಗಳ ಉತ್ಪಾದನೆ, ಮಾರಾಟ ಮತ್ತು ನಿಮಜ್ಜನೆಯನ್ನು ರಾಜ್ಯಾದ್ಯಂತ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು: ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಹಾಗೂ ಲೋಹಮಿಶ್ರಿತ ರಾಸಾಯನಿಕಯುಕ್ತ ಬಣ್ಣದಿಂದ ಅಲಂಕೃತ ಯಾವುದೇ ರೀತಿಯ ವಿಗ್ರಹಗಳ ಉತ್ಪಾದನೆ, ಮಾರಾಟ ಹಾಗು ಅವುಗಳನ್ನು ಯಾವುದೇ ನೀರಿನ ಮೂಲಗಳಲ್ಲಿ ನಿಮಜ್ಜನೆ ಮಾಡುವುದನ್ನು ರಾಜ್ಯಾದ್ಯಂತ ಸಂಪೂರ್ಣವಾಗಿದೆ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ವ್ಯಾಪ್ತಿಯೊಳಗಿನ ಕಡಲು ಅಥವಾ ಸಮುದ್ರ ಮತ್ತು ರಾಜ್ಯದ ನೀರಿನ ಇತರೆ ಮೂಲಗಳಾದ ನದಿ, ತೊರೆ, ಹಳ್ಳ, ಕಾಲುವೆ, ಬಾವಿ ಇವುಗಳು ಮಾಲಿನ್ಯಕ್ಕೊಳಗಾಗದಂತೆ ಸಂರಕ್ಷಿಸುವ ಉದ್ದೇಶದಿಂದ ಭಾರಲೋಹಮಿಶ್ರಿತ ರಾಸಾಯನಿಕಯುಕ್ತ …
Read More »
Laxmi News 24×7