Breaking News

ರಾಷ್ಟ್ರೀಯ

ಎಲ್ಲ ರಂಗದಲ್ಲಿ ವೈಫಲ್ಯ ಕಂಡಿರುವುದೇ ಕಾಂಗ್ರೆಸ್ ಸರ್ಕಾರದ ನೂರು ದಿನಗಳ ಸಾಧನೆ: ಬೊಮ್ಮಾಯಿ ಟೀಕೆ

ಬೆಂಗಳೂರು: ಎಲ್ಲ ರಂಗದಲ್ಲಿ ವೈಫಲ್ಯ ಕಂಡಿರುವುದೇ ಕಾಂಗ್ರೆಸ್ ಸರ್ಕಾರದ ನೂರು ದಿನಗಳ ಸಾಧನೆಯಾಗಿದೆ. ಇಷ್ಟು ದಿನದಲ್ಲಿ ಜನರ ವಿಶ್ವಾಸ ಗಳಿಸುವುದು ದೂರದ ಮಾತು‌. ಅವರ ಶಾಸಕರ ವಿಶ್ವಾಸವನ್ನೇ ಕಳೆದುಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ. ಸರ್ಕಾರದ ನೂರು ದಿನದ ಸಂಭ್ರಮವನ್ನು ಟೀಕಿಸಿ ಸರಣಿ ಟ್ಚೀಟ್ ಮಾಡಿರುವ ಬೊಮ್ಮಾಯಿ, ಸಂಪೂರ್ಣ ಬಹುಮತದೊಂದಿಗೆ ಬಂದ ಸರ್ಕಾರ ನೂರು ದಿನಗಳಲ್ಲಿ ಎಡವಿದ್ದೇ ಹೆಚ್ಚು. ಗ್ಯಾರಂಟಿ ನೆಪದಲ್ಲಿ ಒಂದು ವರ್ಷದ ಅಭಿವೃದ್ಧಿಯ ಎಲ್ಲ ಕಾಮಗಾರಿಗಳು …

Read More »

ಒಂದು ದಿನ ಮೊದಲೇ ಮುಂಬೈಗೆ ಮಮತಾ: ಇಂಡಿಯಾ ಸಭೆಗೂ ಮುನ್ನ ಬಿಗ್​ ಬಿ ಭೇಟಿ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೊಡೆತಟ್ಟಿ 28 ವಿಪಕ್ಷಗಳು ರೂಪಿಸಿಕೊಂಡಿರುವ I.N.D.I.A ಮೈತ್ರಿಕೂಟದ ಮೂರನೇ ಸಭೆ ಆಗಸ್ಟ್​ 31 ಮತ್ತು ಸೆಪ್ಟೆಂಬರ್​ 1 ರಂದು ಮುಂಬೈನಲ್ಲಿ ನಡೆಯಲಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಒಂದು ದಿನ ಮುಂಚೆ ಅಂದರೆ ಆಗಸ್ಟ್​ 30 ರಂದು ಮಹಾರಾಷ್ಟ್ರಕ್ಕೆ ಆಗಮಿಸಲಿದ್ದಾರೆ.   ಅಂದು ಬಾಲಿವುಡ್​​ನ ಖ್ಯಾತ ಹಿರಿಯ ನಟ ಅಮಿತಾಭ್​ ಬಚ್ಚನ್​ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಲಿದ್ದು, ರಕ್ಷಾ …

Read More »

ವಿಷಾಹಾರ ಸೇವನೆ.. ಸಮತಾ ಆಶ್ರಮ ಶಾಲೆಯ 170 ವಿದ್ಯಾರ್ಥಿಗಳು ಅಸ್ವಸ್ಥ

ಸಾಂಗ್ಲಿ(ಮಹಾರಾಷ್ಟ್ರ): ಸಮತಾ ಆಶ್ರಮ ಶಾಲೆಯ ಮಕ್ಕಳು ಭಾನುವಾರ ರಾತ್ರಿ ಊಟ ಮಾಡಿದ ಬಳಿಕ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸಾಂಗ್ಲಿ – ಜತ್ತ ತಾಲೂಕಿನ ಉಮಡಿಯಲ್ಲಿ ನಡೆದಿದೆ. ಒಟ್ಟು 170 ವಿದ್ಯಾರ್ಥಿಗಳು ಆಹಾರ ಸೇವಿಸಿದ್ದು, ಫುಡ್​ ಪಾಯಿಸನ್​ ಆಗಿದೆ. ಅಸ್ವಸ್ಥರಾದ ವಿದ್ಯಾರ್ಥಿಗಳನ್ನು ತಕ್ಷಣವೇ ಮದ್ಗ್ಯಾಲ್‌ನಲ್ಲಿರುವ ಗ್ರಾಮೀಣ ಪ್ರಥಮ ಚಿಕಿತ್ಸಾ ಕೇಂದ್ರಕ್ಕೆ ದಾಖಲಿಸಲಾಗಿದೆ. ಪ್ರಥಮ ಚಿಕಿತ್ಸೆ ಬಳಿಕ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಕೆಲ ವಿದ್ಯಾರ್ಥಿಗಳನ್ನು ಸಾಂಗ್ಲಿ ಹಾಗೂ ಮಿರಾಜ್​​ನಲ್ಲಿರುವ ಸರಕಾರಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ …

Read More »

‘ಬಿಜೆಪಿಯಲ್ಲಿ ನಾಯಕರೊಂದಿಗೆ ಭಿನ್ನಾಭಿಪ್ರಾಯ ಇರೋದು ಸತ್ಯ,: ಶಂಕರ ಪಾಟೀಲ ಮುನೇನಕೊಪ್ಪ

ಹುಬ್ಬಳ್ಳಿ: ನನಗೆ ಈವರೆಗೂ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಬೇಕೆಂಬ ಆಹ್ವಾನ ಕಾಂಗ್ರೆಸ್ ಮುಖಂಡರಿಂದ ಬಂದಿಲ್ಲ. ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸ್ಪಷ್ಟನೆ ನೀಡಿದ್ದಾರೆ. ಕಳೆದ ಕಲವು ದಿನಗಳಿಂದ ಶಂಕರ ಪಾಟೀಲ ಮುನೇನಕೊಪ್ಪ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ಹಬ್ಬಿದ ಹಿನ್ನೆಲೆಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿರುವ ಅವರು, ”ಕಾಂಗ್ರೆಸ್ ಪಕ್ಷದಲ್ಲಿ ನಮ್ಮ ಸ್ನೇಹಿತರು ಇದ್ದಾರೆ, ಬಂಧುಗಳು …

Read More »

ಕಾಂಗ್ರೆಸ್​ ಕಾರ್ಯಕರ್ತೆಯ ಅವಹೇಳನ ಆರೋಪ; ಸೂಲಿಬೆಲೆ ವಿರುದ್ಧ ಎಫ್​ಐಆರ್​

ಶಿವಮೊಗ್ಗ : ಸಾಮಾಜಿಕ ಜಾಲತಾಣದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ಅವಹೇಳನಕಾರಿ ಕಾಮೆಂಟ್ ಮಾಡಿದ್ದಾರೆ ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣದ ಉಪಾಧ್ಯಕ್ಷೆ ಸೌಗಂಧಿಕ ರಘುನಾಥ್ ಅವರು ಆರೋಪಿಸಿ ದೂರು ನೀಡಿದ್ದರು. ಈ ದೂರಿನ ಮೇರೆಗೆ ಸೂಲಿಬೆಲೆ ವಿರುದ್ಧ ವಿನೋಬಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೆ ತಿಂಗಳ 23 ರಂದು ಚಂದ್ರಯಾನ -3 ಯಶಸ್ವಿಗೆ ಪೂಜೆ ಮಾಡಿಸಿ ಫೋಟೋ ಹಾಕಿ ಎಂದು ಪೋಸ್ಟ್ ಹಾಕಿದ್ದ ಸೂಲಿಬೆಲೆ ಪೋಸ್ಟ್​ಗೆ ಸೌಗಂಧಿಕ ರಘುನಾಥ್ …

Read More »

ಇಂಡೋನೇಷ್ಯಾದ ಬಾಲಿ, ಜಾವಾ ದ್ವೀಪಗಳಲ್ಲಿ ಪ್ರಬಲ ಭೂಕಂಪ: ಯಾವುದೇ ಸಾವು- ನೋವುಗಳು ವರದಿಯಾಗಿಲ್ಲ

ಡೆನ್‌ಪಾಸರ್ (ಇಂಡೋನೇಷ್ಯಾ): ಇಂಡೋನೇಷ್ಯಾದ ರೆಸಾರ್ಟ್ ದ್ವೀಪವಾದ ಬಾಲಿ ಮತ್ತು ದೇಶದ ಇತರ ಭಾಗಗಳಲ್ಲಿ ಮಂಗಳವಾರ ಪ್ರಬಲ ಭೂಕಂಪ ಸಂಭವಿಸಿದೆ. ಭೂಮಿ ಕಂಪಿಸಿದ್ದರಿಂದ ಜನರು ಭಯಭೀತರಾಗಿದ್ದಾರೆ. ಆದರೆ, ಸದ್ಯ ಯಾವುದೇ ಸಾವುನೋವಿನ ಕುರಿತು ವರದಿಯಾಗಿಲ್ಲ. 513.5 ಕಿಲೋಮೀಟರ್ ಆಳದಲ್ಲಿ 7.1 ತೀವ್ರತೆಯ ಭೂಕಂಪ ಸಂಭಸಿದೆ. ಬಾಲಿಯ ಪಕ್ಕದಲ್ಲಿರುವ ಲೊಂಬಾಕ್ ದ್ವೀಪದ ಕರಾವಳಿಯ ಸಮೀಪವಿರುವ ಸಣ್ಣ ದ್ವೀಪವಾದ ಗಿಲಿ ಏರ್‌ನಿಂದ ಈಶಾನ್ಯಕ್ಕೆ 181 ಕಿಲೋಮೀಟರ್ ದೂರದಲ್ಲಿ ಭೂಕಂಪನದ ಪಾಯಿಂಟ್​ ಇದೆ ಎಂದು ಅಮೆರಿಕದ ಜಿಯೋಲಾಜಿಕಲ್ …

Read More »

ಸಚಿವ ಜಮೀರ್ ಅಹಮದ್ ಖಾನ್ ಮದರಸಾಗಳಲ್ಲಿ ಮುಖ್ಯವಾಗಿ ಕನ್ನಡ ಕಲಿಸಬೇಕೆಂದು ನಿರ್ದೇಶನ ನೀಡಿದ್ದಾರೆ.

ಬೆಂಗಳೂರು: ಮದರಸಾಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ. ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು. ಮದರಸಾಗಳಲ್ಲಿ ಪ್ರಮುಖವಾಗಿ ಕನ್ನಡ ಕಡ್ಡಾಯವಾಗಿ ಕಲಿಸಲೇಬೇಕು. ಉಳಿದಂತೆ ಇಂಗ್ಲಿಷ್ ಸೇರಿ ಇತರ ಭಾಷೆ ಕಲಿಸಲು ಕ್ರಮ ಕೈಗೊಳ್ಳಿ ಎಂದು ನಿರ್ದೇಶನ ನೀಡಿದರು. ರಾಜ್ಯದಲ್ಲಿ 1265 ವಕ್ಫ್ ಮಂಡಳಿಯಲ್ಲಿ ನೋಂದಣಿಯಾದ ಮದರಸಾಗಳಿದ್ದು, ಆ ಪೈಕಿ 100 …

Read More »

ರಾಜ್ಯದಲ್ಲಿ ಬರದ ಛಾಯೆ ಕರುನಾಡಿಗೆ ಬರದ ತೂಗುಗತ್ತಿ: ವಿದ್ಯುತ್ ಬಳಕೆ ಗಣನೀಯ ಏರಿಕೆ, ಉತ್ಪಾದನೆ ಕುಸಿತ

ಬೆಂಗಳೂರು: ರಾಜ್ಯದಲ್ಲಿ ಬರದ ಛಾಯೆ ಗಾಢವಾಗಿದ್ದು, ಒಂದೆಡೆ ಜಲಾಶಯಗಳ ನೀರಿನ ಮಟ್ಟ ಇಳಿಕೆಯಾಗಿದೆ. ವಿದ್ಯುತ್ ಉತ್ಪಾದನೆ ಕುಸಿತ ಕಂಡಿದೆ. ಇನ್ನೊಂದೆಡೆ ರಾಜ್ಯದ ವಿದ್ಯುತ್ ಬಳಕೆ ತಾರಕ್ಕೇರಿರುವುದು ಇಂಧನ ಇಲಾಖೆಗೆ ತಲೆ ನೋವಾಗಿ ಪರಿಣಮಿಸಿದೆ. ರಾಜ್ಯದಲ್ಲಿ ಬರದ ಕರಿ ನೆರಳು ದಟ್ಟವಾಗಿ ವ್ಯಾಪಿಸಿದೆ. ಮುಂಗಾರು ಮಳೆ ಕೈ ಕೊಟ್ಟಿದೆ. ವಾಡಿಕೆಯಂತೆ ಜುಲೈ ಹಾಗೂ ಆಗಸ್ಟ್​ನಲ್ಲಿ ರಾಜ್ಯದಲ್ಲಿ ಹೆಚ್ಚು ಮಳೆಯಾಗುತ್ತೆ. ಆದರೆ, ಈ ಬಾರಿ ವಾಡಿಕೆ ಮಳೆಯೂ ಕೈಕೊಟ್ಟಿದೆ. ಹೀಗಾಗಿ ರಾಜ್ಯದ ಸುಮಾರು 130ಕ್ಕೂ …

Read More »

ರಜನಿಕಾಂತ್​ ನಟನೆಯ ‘ಜೈಲರ್​’ ಸಿನಿಮಾ ಬಿಡುಗಡೆಯಾದ 18ನೇ ದಿನಕ್ಕೆ 600 ಕೋಟಿ ರೂಪಾಯಿ ಕ್ಲಬ್​ ಸೇರಿದೆ.

ರಜನಿಕಾಂತ್​ ನಟನೆಯ ‘ಜೈಲರ್​’ ಸಿನಿಮಾ ಬಿಡುಗಡೆಯಾದ 18ನೇ ದಿನಕ್ಕೆ 600 ಕೋಟಿ ರೂಪಾಯಿ ಕ್ಲಬ್​ ಸೇರಿದೆ. ‘ಜೈಲರ್​’.. ಸೂಪರ್​ ಹಿಟ್​ ಸೌತ್​ ಸಿನಿಮಾ. ಆಗಸ್ಟ್​ 10ರಂದು ಬಿಡುಗಡೆಯಾಗಿ, ಮೂರು ವಾರ ಕಳೆದರೂ ನಾನ್​ ಸ್ಟಾಪ್​ ಇಲ್ಲದೇ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ. ಕಾಲಿವುಡ್​ ಸೂಪರ್​ಸ್ಟಾರ್​ ರಜನಿಕಾಂತ್​ ನಟನೆಯನ್ನು ಕಣ್ತುಂಬಿಕೊಳ್ಳಲು ಜನರು ಥಿಯೇಟರ್​ಗೆ ಮುಗಿಬೀಳುತ್ತಿದ್ದಾರೆ. ಈ ಕಾರಣಕ್ಕಾಗಿ ಚಿತ್ರವು ವಿಶ್ವದಾದ್ಯಂತ ಭರ್ಜರಿ ಕಲೆಕ್ಷನ್​ ಮಾಡುತ್ತಿದೆ. ರಿಲೀಸ್​ ಆದ 18ನೇ ದಿನಕ್ಕೆ 600 ಕೋಟಿ ರೂಪಾಯಿ …

Read More »

ರಿಲಯನ್ಸ್​ ಮಂಡಳಿಗೆ ಅಂಬಾನಿ ಪುತ್ರರ ನೇಮಕ.. ಕಂಪನಿಯ ಅಧಿಕಾರ ಹಸ್ತಾಂತರಕ್ಕೆ ಉದ್ಯಮಿ ಮುಖೇಶ್​ ಸಜ್ಜು?

ಮುಂಬೈ: ಜಿಯೋ ಮೂಲಕ ಎಲ್ಲರ ಮನೆಮಾತಾಗಿರುವ ಭಾರತದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ತಮ್ಮ ಕಂಪನಿಯ ಅಧಿಕಾರವನ್ನು ತಮ್ಮ ಮಕ್ಕಳ ಕೈಗೆ ನೀಡಲು ಅಂತಿಮ ಸಿದ್ಧತೆ ನಡೆಸಿದ್ದಾರೆ. ಕಳೆದ ವರ್ಷವಷ್ಟೇ ಆಕಾಶ್​ ಅಂಬಾನಿಯನ್ನು ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್‌ನ ಅಧ್ಯಕ್ಷರಾಗಿ ನೇಮಿಸಿದ್ದರು. ಇದೀಗ ಇನ್ನಿಬ್ಬರು ಮಕ್ಕಳಾದ ಇಶಾ ಮತ್ತು ಅನಂತ್​ ಅಂಬಾನಿಯನ್ನೂ ಕಂಪನಿಗೆ ನೇಮಕ ಮಾಡಲಾಗಿದೆ. ಅಂಬಾನಿ ಪುತ್ರರಾದ ಇಶಾ, ಆಕಾಶ್ ಮತ್ತು ಅನಂತ್ ಅಂಬಾನಿ ಅವರನ್ನು ಸೋಮವಾರ ಎನರ್ಜಿ ಟು …

Read More »