Breaking News

ರಾಷ್ಟ್ರೀಯ

ವಿಜಯಪುರದಲ್ಲಿ ಬೃಹತ್ ಹನುಮ ಮೂರ್ತಿ ಮೆರವಣಿಗೆ: ಶಾಸಕ ಯತ್ನಾಳ ಭಾಗಿ

ವಿಜಯಪುರದಲ್ಲಿ ಬೃಹತ್ ಹನುಮ ಮೂರ್ತಿ ಮೆರವಣಿಗೆ: ಶಾಸಕ ಯತ್ನಾಳ ಭಾಗಿ ವಿಜಯಪುರ ನಗರದಲ್ಲಿ ಹನುಮ ಜಯಂತಿ ಉತ್ಸವ ಅಂಗವಾಗಿ ಬೃಹತ್ ಆಂಜನೇಯ ಮೂರ್ತಿಯ ಮೆರವಣಿಗೆ ನಡೆಯಿತು. ವಿಜಯಪುರ ನಗರದ ಬೋವಿ ಸಮಾಜದ ವತಿಯಿಂದ ಹನುಮ ಯುವಕ ಸಂಘಟನೆ ಹಮ್ಮಿಕೊಂಡ ಬೃಹತ್ ಮೆರವಣಿಗೆಯಲ್ಲಿ ವಿಜಯಪುರ ನಗರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭಾಗವಹಿಸಿದ್ದರು. ಹನುಮ ಜಯಂತಿ ಉತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ 15 ಅಡಿ ಎತ್ತರದ ಶ್ರೀ ಆಂಜನೇಯನ ಮೂರ್ತಿಯ ಭವ್ಯ ಶೋಭಾಯಾತ್ರೆಗೆ …

Read More »

ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠಕ್ಕೆ ನಟ ಉಪೇಂದ್ರ, ನಟಿ ತಾರಾ ಕುಟುಂಬ ಸಮೇತ ಭೇಟಿ (

ರಾಯಚೂರು: ಕಲಿಯುಗದ ಕಾಮಧೇನು, ಭಕ್ತರ ಕಲ್ಪವೃಕ್ಷ ಎಂದೇ ಪ್ರಸಿದ್ಧಿ ಪಡೆದಿರುವ ಮಂತ್ರಾಲಯದ ‌ಶ್ರೀರಾಘವೇಂದ್ರ ಸ್ವಾಮಿ ಮಠಕ್ಕೆ ಕನ್ನಡ ಚಿತ್ರರಂಗದ ನಟ, ನಟಿಯರು ಕುಟುಂಬ ಸಮೇತ ಭೇಟಿ ನೀಡಿದರು. ಭಾನುವಾರ ರಿಯಲ್ ಸ್ಟಾರ್ ನಟ ಉಪೇಂದ್ರ ತಮ್ಮ ಕುಟುಂಬದೊಂದಿಗೆ ಹಾಗೂ ನಟಿ ತಾರಾ ತಮ್ಮ ಕುಟುಂಬದೊಂದಿಗೆ ಮಂತ್ರಾಲಯಕ್ಕೆ ಬಂದು ರಾಯರ ದರ್ಶನ ಪಡೆದರು. ನಟ ಉಪೇಂದ್ರ, ಪತ್ನಿ ಪ್ರಿಯಾಂಕಾ ಉಪೇಂದ್ರ ಹಾಗೂ ಮಕ್ಕಳೊಂದಿಗೆ ರಾಘವೇಂದ್ರ ಸ್ವಾಮಿಯ ದರ್ಶನ ಪಡೆದುಕೊಂಡರು. ಮೊದಲಿಗೆ ಶ್ರೀ ಮಂಚಲಮ್ಮ …

Read More »

ಗುರಾಯಿಸಿ ನೋಡಿದ್ದಕ್ಕೆ ಮೂವರು ಯುವಕರಲ್ಲಿ ಮಾರಾಮಾರಿ…ಚಾಕು ಇರಿತ

ಗುರಾಯಿಸಿ ನೋಡಿದ್ದಕ್ಕೆ ಮೂವರು ಯುವಕರಲ್ಲಿ ಮಾರಾಮಾರಿ…ಚಾಕು ಇರಿತ ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಮೂವರಿಗೂ ಚಿಕಿತ್ಸೆ ಗುರಾಯಿಸಿ ನೋಡುವ ವಿಚಾರದಲ್ಲಿ ನಡೆದ ಪರಸ್ಪರ ಹಲ್ಲೆಯಲ್ಲಿ ಇಬ್ಬರೂ ಯುವಕರು ಗಂಭೀರ ಗಾಯಗೊಂಡ ಘಟನೆ ಬಾಗಲಕೋಟೆಯ ಪಂಕಾ ಮಸೀದಿ ಬಳಿ ನಡೆದಿದೆ. ಬಾಗಲಕೋಟೆಯ ಪಂಕಾ ಮಸೀದಿ ಬಳಿ ಗುರಾಯಿಸಿ ನೋಡುವ ವಿಚಾರದಲ್ಲಿ ಅಲ್ತಾಫ್, ಸಂದೀಪ್ ಮತ್ತು ಸಚಿನ್ ಎಂಬುವರ ಮಧ್ಯೆ ವಾಗ್ವಾದ ನಡೆದು ಪರಸ್ಪರ ಹಲ್ಲೆ ನಡೆದಿದೆ. ನಂತರ ಪರಸ್ಪರ ಚಾಕು ಇರಿದುಕೊಂಡಿದ್ದಾರೆ. ಸಂದೀಪ್ ಮತ್ತು …

Read More »

ಒಳ ಮೀಸಲಾತಿ ಜಾರಿ ಕೇವಲ ವೋಟ್ ಬ್ಯಾಂಕ್ ರಾಜಕರಣವಷ್ಟೆ…:ಕಾರಜೋಳ

ಒಳ ಮೀಸಲಾತಿ ಜಾರಿ ಕೇವಲ ವೋಟ್ ಬ್ಯಾಂಕ್ ರಾಜಕರಣವಷ್ಟೆ… ಇದೊಂದು ಅವೈಜ್ಞಾನಿಕ ವರದಿ; ಹಲವಾರು ನ್ಯೂನ್ಯತೆಗಳಿಂದ ಕೂಡಿದೆ; ಸಂಸದ ಗೋವಿಂದ್ ಕಾರಜೋಳ ಒಳ ಮೀಸಲಾತಿ ಜಾರಿ ಕೇವಲ ವೋಟ್ ಬ್ಯಾಂಕ್ ರಾಜಕರಣವಷ್ಟೆ. ಅದರಲ್ಲಿ ಹಲವಾರು ನ್ಯೂನ್ಯತೆಗಳಿದ್ದು, ಸಂಪುಟ ಸಭೆಯಲ್ಲಿ ಕೆಲವು ಸಮುದಾಯದ ಶಾಸಕರು ತಕರಾರು ಮಾಡಿದ್ದಾರೆ ಸಂಸದ ಗೋವಿಂದ್ ಕಾರಜೋಳ ಹೇಳಿದರು. ಮುಧೋಳದಲ್ಲಿ ಮಾಧ್ಯಮಗಳೊಂದಿಗೆ ಒಳ ಮೀಸಲಾತಿ ಜಾರಿ ವಿಚಾರವಾಗಿ ಮಾತನಾಡಿದ ಅವರು, ಇದು ಕೇವಲ ವೋಟ್ ಬ್ಯಾಂಕ್ ರಾಜಕಾರಣಿಕ್ಕಾಗಿ …

Read More »

ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು

ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು ರಾಜ್ಯದ ಕಾನೂನು ಸುವ್ಯವಸ್ಥೆಗಿಂತ ಯಾವುದೂ ದೊಡ್ಡದಲ್ಲ: ರಾಜ್ಯದ ಜನರ ರಕ್ಷಣೆಗೆ ಮೊದಲ ಆಧ್ಯತೆ ನೀಡಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ವರದಿ ನೀಡಿ : ಅಧಿಕಾರಿಗಳಿಗೆ ಖಡಕ್ ಆಗಿ ಸೂಚಿಸಿದ ಸಿಎಂ ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಬೇಕು: ಅನಿವಾರ್ಯವಾದರೆ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: …

Read More »

‘ಹೈಕಮಾಂಡ್​​ಗೆ ಪತ್ರವನೂ ಬರೆದಿಲ್ಲ, ಕ್ಷಮಾಪಣೆನೂ ಕೇಳಿಲ್ಲ’ –

ಬೆಂಗಳೂರು: ನಾನು ಹೈಕಮಾಂಡ್ ಬಳಿ ಯಾವುದೇ ಕ್ಷಮಾಪಣೆ ಕೇಳಿಲ್ಲ, ಪತ್ರವನೂ ಬರೆದಿಲ್ಲ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಯತ್ನಾಳ ಕ್ಷಮಾಪಣೆ ಕೇಳಿ ಹೈ ಕಮಾಂಡ್​​ಗೆ ಪತ್ರ ಬರೆದಿದ್ದಾರೆ, ನಾನು ಪಕ್ಷದ ಶಿಸ್ತು ಉಲ್ಲಂಘಿಸುವುದಿಲ್ಲ. ಪಕ್ಷದ ಇತಿ ಮಿತಿಯೊಳಗೆ ಕೆಲಸ ಮಾಡುತ್ತೇನೆ ಎಂದು ಪತ್ರ ಬರೆದಿದ್ದೇನೆ ಎಂದು ಸುದ್ದಿಯಾಗುತ್ತಿದೆ. ಎಲ್ಲಿ ಇದೆ‌ ದಾಖಲೆ?. ನಾನು ಯಾರ ಬಳಿಯೂ ಹೋಗಿಲ್ಲ. ಕ್ಷಮಾಪಣೆಯನ್ನೂ ಕೇಳಿಲ್ಲ.‌ ನಾನು …

Read More »

ನಕಲಿ ಜಾತಿ ಪ್ರಮಾಣ ಪತ್ರದ ಮೂಲಕ ಸೌಲಭ್ಯ ಪಡೆಯುವುದು ಶಿಕ್ಷಾರ್ಹ: ಹೈಕೋರ್ಟ್

ಬೆಂಗಳೂರು: ನಕಲಿ ಜಾತಿ ಪ್ರಮಾಣ ಪತ್ರದ ಮೂಲಕ ಸೌಲಭ್ಯ ಪಡೆಯುವ ಯತ್ನ ಶಿಕ್ಷಾರ್ಹವಾಗಿದೆ ಎಂದು ತಿಳಿಸಿರುವ ಹೈಕೋರ್ಟ್​, ಪರಿಶಿಷ್ಟ ಜಾತಿಗೆ ಸೇರಿದ ಆದಿ ದ್ರಾವಿಡ ಎಂದು ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಆರೋಪದಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಮುಕ್ತಿಗೊಳಿಸಲು ಕೋರಿ ಕ್ರಿಶ್ಚಿಯನ್‌ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಬೆಂಗಳೂರಿನ ನಾಗೇನಹಳ್ಳಿಯ ಸಿ ಸುಮಲತಾ ಎಂಬುವರು ಸಲ್ಲಿಸಿದ್ದ ಕ್ರಿಮಿನಲ್‌ ಮರುಪರಿಶೀಲನಾ ಅರ್ಜಿಯನ್ನು ವಿಚಾರಣೆ ನಡೆಸಿ ನ್ಯಾಯಮೂರ್ತಿ ಜೆ ಎಂ ಖಾಜಿ ಅವರ …

Read More »

ಮೇ 10ರವರೆಗೆ ಭಾರತದ 10 ನಗರಗಳಲ್ಲಿ ಇಂಡಿಗೋ ವಿಮಾನ ಹಾರಾಟ ರದ್ದು

ನವದೆಹಲಿ, ಮೇ 9: ಭಾರತ- ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಮೇ 10ರವರೆಗೆ ಬಹು ನಗರಗಳಿಗೆ ವಿಮಾನಗಳ ಹಾರಾಟವನ್ನು ಇಂಡಿಗೋ (IndiGo) ರದ್ದುಗೊಳಿಸಿದೆ. ಮೇ 10ರಂದು ರಾತ್ರಿ 11.59ರವರೆಗೆ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ ಎಂದು ಇಂಡಿಗೋ ತಿಳಿಸಿದೆ. ಇಂಡಿಗೋ ಸಂಸ್ಥೆ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಸಂಬಂಧಿತ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ತಿಳಿಸಿದೆ. ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಇಂಡಿಗೋ ಏರ್‌ಲೈನ್ಸ್, “ನಿಮ್ಮ ಸುರಕ್ಷತೆ ಅತ್ಯಂತ ಮುಖ್ಯ. …

Read More »

ಗೋಕಾವಿ ನಾಡಿನ ಶಕ್ತಿ ದೇವತೆಯಾದ ಶ್ರೀ ಮಹಾಲಕ್ಷ್ಮೀ ದೇವಿಯ ಮಹಾ ರಥೋತ್ಸವವು ಸಹಸ್ರಾರು ಭಕ್ತರ ಮಧ್ಯ ಸಡಗರ ಸಂಭ್ರಮದಿಂದ ಬುಧವಾರ ರಾತ್ರಿ ಜರುಗಿತು.

ಗೋಕಾಕ – ಗೋಕಾವಿ ನಾಡಿನ ಶಕ್ತಿ ದೇವತೆಯಾದ ಶ್ರೀ ಮಹಾಲಕ್ಷ್ಮೀ ದೇವಿಯ ಮಹಾ ರಥೋತ್ಸವವು ಸಹಸ್ರಾರು ಭಕ್ತರ ಮಧ್ಯ ಸಡಗರ ಸಂಭ್ರಮದಿಂದ ಬುಧವಾರ ರಾತ್ರಿ ಜರುಗಿತು. ಏಪ್ರಿಲ್ ೩೦ ರಿಂದ ಆರಂಭಗೊಂಡಿರುವ ಅಷ್ಠ ಬಂಧ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮವು ಮಹಾ ರಥೋತ್ಸವ ಕಾರ್ಯಕ್ರಮಕ್ಕೆ ಅಪಾರ ಭಕ್ತರು ಆಗಮಿಸಿ ದೇವಿಯರ ದರ್ಶನ ಪಡೆದರು. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಮುಂದಾಳತ್ವದಲ್ಲಿ ಕಳೆದ ೮ ದಿನಗಳಿಂದ ಅತಿ ವಿಜೃಂಭಣೆಯಿಂದ ದೇವರುಗಳ ಮೂರ್ತಿ …

Read More »

ಖೈರವಾಡ ಗ್ರಾಮದಲ್ಲಿನ ಶ್ರೀ ನಾಗನಾಥದೇವ ಮಂದಿರ ಉದ್ಘಾಟಿಸಿ ಲೋಕಾರ್ಪಣೆ ಮಾಡಿದ ಮಾಜಿ ಶಾಸಕ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ್ ಪಾಟೀಲ್

ಖೈರವಾಡ ಗ್ರಾಮದಲ್ಲಿನ ಶ್ರೀ ನಾಗನಾಥದೇವ ಮಂದಿರ ಉದ್ಘಾಟಿಸಿ ಲೋಕಾರ್ಪಣೆ ಮಾಡಿದ ಮಾಜಿ ಶಾಸಕ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ್ ಪಾಟೀಲ್ ಖಾನಾಪೂರ ತಾಲೂಕಿನ ಖೈರವಾಡ ಗ್ರಾಮದಲ್ಲಿನ ಶ್ರೀ ನಾಗನಾಥದೇವ ಮಂದಿರ ಉದ್ಘಾಟಿಸಿ ಮೂರ್ತಿ ಪ್ರತಿಷ್ಠಾಪನೆ ಸಮಾರಂಭ ನೇರವೇರಿಸಿ ಲೋಕಾರ್ಪಣೆ ಮಾಡಿದ ಮಾಜಿ ಶಾಸಕ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ್ ಪಾಟೀಲರು ಧಾರ್ಮಿಕತೆ ಯಿಂದ ಏಕತೆ ಸಂಸ್ಕೃತಿ ಪರಂಪರೆಯನ್ನು ಬಿಂಬಿಸುವ ಕಾರ್ಯವಾಗಿ ಸಮಾಜದಲ್ಲಿ ನೆಮ್ಮದಿಯ ವಾತಾವರಣ ನಿರ್ಮಾಣವಾಗುತ್ತದೆ ಎಂದು ಹೇಳಿದರು.ಈ ಸಂದರ್ಭದಲ್ಲಿ …

Read More »