ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ ಶಾಸಕ ವಿನಯ್ ಕುಲಕರ್ಣಿ ಶುಕ್ರವಾರ ನ್ಯಾಯಾಲಯದ ಮುಂದೆ ಶರಣಾಗಿದ್ದು, ಕೋರ್ಟ್ ಅವರನ್ನು ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಅವರ ಜಾಮೀನನ್ನು ರದ್ದುಪಡಿಸಿ, ಒಂದು ವಾರದೊಳಗೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಿತ್ತು. ಅಲ್ಲದೆ, ವಿನಯ್ ಕುಲಕರ್ಣಿ ಅವರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಶರಣಾಗಲು ಸಮಯ ವಿಸ್ತರಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೂಡ ಸುಪ್ರೀಂ …
Read More »ಕಾಡಂಚಿನ ಶಾಲಾ ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ಸ್ವಂತ ಖರ್ಚಿನಲ್ಲಿ ಸೈಕಲ್ ವಿತರಿಸಿ ಮಾನವೀಯತೆ ಮೆರೆತ ಬೆಳಗಾವಿ ಡಿಡಿಪಿಐ ಲೀಲಾವತಿ ಹಿರೇಮಠ
ಖಾನಾಪೂರದ ಕಾಡಂಚಿನ ಶಾಲಾ ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ಸ್ವಂತ ಖರ್ಚಿನಲ್ಲಿ ಸೈಕಲ್ ವಿತರಿಸಿ ಮಾನವೀಯತೆ ಮೆರೆತ ಬೆಳಗಾವಿ ಡಿಡಿಪಿಐ ಲೀಲಾವತಿ ಹಿರೇಮಠ ಹೌದು ಖಾನಾಪೂರ ತಾಲೂಕಿನ ಕಾಡಂಚಿನ ಮಕ್ಕಳಿಗೆ ಶಾಲೆಗೆ ಹೋಗುವುದೇ ಒಂದು ಸವಾಲಿನ ಕೆಲಸ ಪ್ರತಿದಿನವೂ ಸುಮಾರು ಕಿಲೋಮೀಟರ್ ದೂರದಿಂದ ತಮ್ಮ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಹರಸಾಹಸ ಪಡುವ ಕೆಲವು ಭಾಗಗಳಲ್ಲಿ ನಡೆಯುತ್ತಿದೆ. ಇಂತಹಾ ಒಂದು ಪರಿ ಬೆಳಗಾವಿ ಡಿಡಿಪಿಐ ಅವರಿಗೆ ಕಂಡಿತು ಡಿಡಿಪಿಐ ಲೀಲಾವತಿ ಹಿರೇಮಠ ಅವರು ಖಾನಾಪೂರ …
Read More »ದೇವಗಿರಿ ಗ್ರಾಮದಲ್ಲಿ ಸ್ಮಶಾನ ಭೂಮಿಅತಿಕ್ರಮಣವಾಗಿ ಸರ್ವೆ ಮಾಡಲು ಬಂದಿದ್ದರು
ಇವತ್ತು ಕಡೋಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ದೇವಗಿರಿ ಗ್ರಾಮದಲ್ಲಿ ಸ್ಮಶಾನ ಭೂಮಿಯು ಬಹಳ ದಿನಗಳಿಂದ ತಕರಾರದಲ್ಲಿತ್ತು ಇವತ್ತು ಈ ಭೂಮಿಯನ್ನು ಅತಿಕ್ರಮಣವಾಗಿ ಸರ್ವೆ ಮಾಡಲು ಬಂದಿದ್ದರು ಗ್ರಾಮದ ಸಮಸ್ತ ನಾಗರಿಕರು ಕೂಡಿಕೊಂಡು ಇದನ್ನು ಮೋಜ ಮಾಪ ಮಾಡಲು ತಕರಾರು ಇದೆ ಅಂತ ಹೇಳಿದರು ಈ ಒಂದು ಸ್ಥಳಕ್ಕೆ CPI PSI ಹಾಗೂ ಅವರ ಸಿಬ್ಬಂದಿ ಹಾಜರಿದ್ದರು PDO ತಲಾಟಿ ಸರ್ಕಲ ಡೆಪೊಟಿ ತಹಸೀಲ್ದಾರ್ ಹಾಗೂ ಸತೀಶಣ್ಣಾ ಜಾರಕಿಹೊಳಿಯವರ ಆಪ್ತ …
Read More »ಎಲ್ಲೆಡೆ ಸಮರ್ಪಕವಾಗಿ ಮಳೆ ಆಗುತ್ತಿದ್ದರಿಂದ ಮೊಸಳೆ ಗಳು ಹಳ್ಳಗಳಲ್ಲಿ
ಎಲ್ಲೆಡೆ ಸಮರ್ಪಕವಾಗಿ ಮಳೆ ಆಗುತ್ತಿದ್ದರಿಂದ ಮೊಸಳೆ ಗಳು ಹಳ್ಳಗಳಲ್ಲಿ ಸಚರಿಸುತ್ತಿವೆ ಅದರಲ್ಲಿ ಪ್ರತ್ಯಕ್ಷ; ಗ್ರಾಮಸ್ಥರಿಂದ ಮೊಸಳೆ ಮರಿಗಳ ಸುರಕ್ಷಿತ ಸೆರೆ ಆಗಿದೆ. ಹಳ್ಳದಲ್ಲಿ ತಾಯಿ ಮೊಸಳೆ ಸೇರಿ ಸುಮಾರು 50 ಕ್ಕೂ ಹೆಚ್ಚು ಮೊಸಳೆ ಮರಿಗಳು ಪ್ರತ್ಯಕ್ಷವಾದ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದೇವರಡ್ಡೆರಟ್ಟಿ ಗ್ರಾಮದಲ್ಲಿ ನಡೆದಿದೆ. ಹಲವು ದಿನಗಳಿಂದ ಗ್ರಾಮದ ಸಮೀಪದ ಅಪ್ಪಾಸಾಬ ಸತ್ಯಪ್ಪ ನಾಯಕ ಅವರ ತೋಟದ ಕೃಷಿ ಹೊಂಡದಲ್ಲಿ ಠಿಕಾನಿ ಹೂಡಿದ್ದ ಮೊಸಳೆ ಗ್ರಾಮಸ್ಥರಲ್ಲಿ …
Read More »ಜನಪದವನ್ನು ಜೀವಂತಗೊಳಿಸಿದವರು ಡಾ.ಜಗಜಂಪಿ: ಪೂಜ್ಯ ಮಲ್ಲಯ್ಯ ಸ್ವಾಮೀಜಿ ಕಾರಂಜಿಮಠದಲ್ಲಿ ಡಾ.ಬಸವರಾಜ ಜಗಜಂಪಿ ಅಭಿನಂದನ ಸಮಾರಂಭ
ಜನಪದವನ್ನು ಜೀವಂತಗೊಳಿಸಿದವರು ಡಾ.ಜಗಜಂಪಿ: ಪೂಜ್ಯ ಮಲ್ಲಯ್ಯ ಸ್ವಾಮೀಜಿ ಕಾರಂಜಿಮಠದಲ್ಲಿ ಡಾ.ಬಸವರಾಜ ಜಗಜಂಪಿ ಅಭಿನಂದನ ಸಮಾರಂಭ ಬೆಳಗಾವಿ ೯: ಕನ್ನಡ ಜನಪದ ಸಾಹಿತ್ಯವನ್ನು, ರಂಗ ಸಾಹಿತ್ಯವನ್ನು ಪೋಷಿಸಿ ಬೆಳೆಸಿದ ಡಾ.ಬಸವರಾಜ ಜಗಜಂಪಿಯವರು. ತಮ್ಮ ಸುಂದರವಾದ ಮಾತುಗಳಿಂದ ಜನಪದ ಸಿರಿಯನ್ನು ಜನತೆಗೆ ಮುಟ್ಟಿಸುವ ಗುರುತರವಾದ ಕೆಲಸವನ್ನು ನಾಡಿನುದ್ದಗಲಕ್ಕೂ ಅವಿರತವಾಗಿ ಮಾಡಿದ್ದು ಅವರ ದಾಖಲಾರ್ಹವಾದ ಸೇವೆಯಾಗಿದೆ ಎಂದು ಘೋಡಗೇರಿ ಶಿವಾನಂದಮಠದ ಪೂಜ್ಯ ಮಲ್ಲಯ್ಯ ಸ್ವಾಮಿಗಳು ನುಡಿದರು. ಇಲ್ಲಿನ ಶಿವಬಸವ ನಗರದ ಶ್ರೀ ಕಾರಂಜಿಮಠದಲ್ಲಿ, ಜೂ. …
Read More »ಸಿಎಂ-ಡಿಸಿಎಂಗೆ ಹೈಕಮಾಂಡ್ ಬುಲಾವ್,ಸತೀಶ್ ಜಾರಕಿಹೊಳಿ ಕೂಡ ದೆಹಲಿ ಪ್ರಯಾಣ
ಸಿಎಂ-ಡಿಸಿಎಂಗೆ ಹೈಕಮಾಂಡ್ ಬುಲಾವ್ ಬೆನ್ನಲ್ಲೆ… ಆರ್ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಮತ್ತು 11 ಜನರ ಸಾವಿನ ಬಗ್ಗೆ ಕೇಳಲು ಹೈಕಮಾಂಡಗೆ ಹಕ್ಕಿದೆ… ಸಚಿವ ಸತೀಶ್ ಜಾರಕಿಹೊಳಿ ಕೂಡ ದೆಹಲಿ ಪ್ರಯಾಣ…ಹಲವು ಅನುಮಾನಗಳಿಗೆ ಎಡೆ… ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿ ತಲುಪಿದ್ದಾರೆ ಮತ್ತು ನಿನ್ನೆ ಬೆಂಗಳೂರಲ್ಲಿದ್ದ ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ ಸಹ ದೆಹಲಿಗೆ ತೆರಳಿದ್ದು, ಚರ್ಚಾಗ್ರಾಸವಾಗಿದೆ. ದೆಹಲಿಯಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಸಚಿವ …
Read More »ರೇಷನ್ ಕಾರ್ಡ್ನಿಂದ ಏನೆಲ್ಲಾ ಪ್ರಯೋಜನ?:
ಬೆಂಗಳೂರು: ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಅನುಕೂಲ ಕಲ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಅದರಲ್ಲಿ ಪ್ರಮುಖವಾಗಿ ಪಡಿತರ ಚೀಟಿಯೂ ಒಂದು. ರೇಷನ್ ಕಾರ್ಡ್ ಇದ್ದರೆ ಆಯಾ ಕಾರ್ಡ್ಗಳನ್ನು ಅನುಸರಿಸಿ ಬಡ ಮತ್ತು ಮಧ್ಯಮ ವರ್ಗದವರಿಗೆ ಕಡಿಮೆ ದರದಲ್ಲಿ ಅಕ್ಕಿ, ಬೇಳೆ, ಗೋಧಿ, ಸಕ್ಕರೆ ಸೇರಿ ಹಲವು ಆಹಾರ ಪದಾರ್ಥಗಳು ದೊರೆಯುತ್ತದೆ. ಬಿಪಿಎಲ್ ಕಾರ್ಡ್ದಾರರ ಕುಟುಂಬಕ್ಕೆ ಅಕ್ಕಿ, ಗೋಧಿ, ಸಕ್ಕರೆ ಮತ್ತಿತರ ಆಹಾರ ಪದಾರ್ಥಿಗಳು …
Read More »ಬೇಗಾನೇ ಶ್ಯಾದಿ ಮೇ ಅಬ್ದುಲ ದಿವಾನಾ” ರಾಜ್ಯ ಸರ್ಕಾರದ ಪರಿಸ್ಥಿತಿ ಇದು; ಕೇಂದ್ರ ಸಚಿವ ಜೋಶಿ
ಬೇಗಾನೇ ಶ್ಯಾದಿ ಮೇ ಅಬ್ದುಲ ದಿವಾನಾ” ರಾಜ್ಯ ಸರ್ಕಾರದ ಪರಿಸ್ಥಿತಿ ಇದು; ಕೇಂದ್ರ ಸಚಿವ ಜೋಶಿ ಬೇಗಾನೇ ಶ್ಯಾದಿ ಮೇ ಅಬ್ದುಲ ದಿವಾನಾ” ಶಹರಿ ಹೇಳುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ವಾಗ್ದಾಳಿ ಮಾಡಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಆರ್ಸಿಬಿ ದೇಶ ಹಾಗೂ ರಾಜ್ಯದ ಟೀಮ್ ಅಲ್ಲ, ಘಟನೆ ನಡೆದಾಗ ಮಕ್ಕಳು ಮೊಮ್ಮಕ್ಕಳು ಜೊತೆಗೆ ಸೆಲ್ಪಿ ತೆಗೆದುಕೊಳ್ಳಲು ಇವರೆಲ್ಲರೂ ಬ್ಯೂಸಿ ಆಗಿದ್ದರು. ಪೊಲೀಸ್ …
Read More »ಮಗ ನಮ್ಮ ಜೊತೆಗಿದ್ದಿದ್ದರೆ ಸಾಕಾಗಿತ್ತು. ದುಡ್ಡು ಕೊಟ್ಟರೆ ಮಗ ಮತ್ತೆ ವಾಪಸ್ ಬರೊಲ್ಲ ಸಾರ್.. ಮುನ್ನೆಚ್ಚರಿಕೆ ವಹಿಸಬೇಕು.. ಇದು ಚಿನ್ನಸ್ವಾಮಿ ಸ್ಟೇಡಿಯಂನ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿಯ ತಂದೆಯ ನುಡಿ..
ತುಮಕೂರು: ಇತ್ತೀಚಿಗೆ (ಜೂನ್ 4) ಆರ್ ಸಿಬಿ ವಿಜಯೋತ್ಸವದ ವೇಳೆ ಮೃತಪಟ್ಟ ತುಮಕೂರು ಮೂಲದ ವಿದ್ಯಾರ್ಥಿ ಮನೋಜ್ ಕುಟುಂಬಕ್ಕೆ ಸರ್ಕಾರದ ಆದೇಶದಂತೆ 25 ಲಕ್ಷ ರೂಪಾಯಿ ಹಣದ ಚೆಕ್ಅನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಭಾನುವಾರ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮೃತ ವಿದ್ಯಾರ್ಥಿ ಮನೋಜ್ ತಂದೆ ದೇವರಾಜ್, ಚೆಕ್ ಕೊಟ್ಟಿದಾರೆ ಸರ್.. ಮಗ ಬರೊಲ್ವಲ್ಲ. ಚೆಕ್ ಕೊಟ್ಟರೆ ಮಗಾ ಬರ್ತಾನಾ, ಇದ್ದೋನು ಒಬ್ಬನೇ ಮಗ ಎಂದು ನೊಂದು …
Read More »ಜೂನ್ 10 ರಂದು ನಾರಾಯಣಸ್ವಾಮಿ ವಿರುದ್ಧ ಪ್ರತಿಭಟನೆ
ಜೂನ್ 10 ರಂದು ನಾರಾಯಣಸ್ವಾಮಿ ವಿರುದ್ಧ ಪ್ರತಿಭಟನೆ ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ ರಾಜಿನಾಮೆಗೆ ಆಗ್ರಹಿಸಿ ಜೂನ್ 10 ರಂದು ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗೆ ದಲಿತ ಸಂಘರ್ಷ ಸಮಿತಿ ಸಾಗರ ಬಣ ಕರೆ ಕೊಟ್ಟಿದೆ. ಕಲಬುರ್ಗಿಯಲ್ಲಿ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ನಾಯಿಗೆ ಹೋಲಿಸಿದ್ದಾರೆ. ಜೂನ್ 10ರಂದು ರಾಜ್ಯಾದ್ಯಂತ …
Read More »
Laxmi News 24×7