Breaking News

ರಾಷ್ಟ್ರೀಯ

ಮುಂದಿನ ಐದು ವರ್ಷ ನಿಖಿಲ್ ಕುಮಾರಸ್ವಾಮಿ ಚುನಾವಣೆಗೆ ಸ್ಪರ್ಧಿಸಲ್ಲ:H.D.K.

ಮಂಡ್ಯ: ಮುಂದಿನ ಐದು ವರ್ಷ ನಿಖಿಲ್ ಕುಮಾರಸ್ವಾಮಿ ಯಾವುದೇ ಚುನಾವಣೆಗೆ ಸ್ಪರ್ಧೆ ಮಾಡಲ್ಲ. ನಿಖಿಲ್‌ಗೆ ಸಲಹೆ ನೀಡಿದ್ದೇನೆ, ರಾಜಕೀಯ ಸಹವಾಸಕ್ಕೆ ಹೋಗಬೇಡ. ನಿನಗೆ ಭಗವಂತ ಕೊಟ್ಟಿರೋ ಕಲೆ ಇದೆ ಸಿನಿಮಾ ಮಾಡು ಎಂದು ಹೇಳಿರುವುದಾಗಿ ನಿಖಿಲ್ ಚುನಾವಣೆ ಸ್ಪರ್ಧೆ ಬಗ್ಗೆ ನಿಖಿಲ್​ ತಂದೆಯೂ ಆಗಿರುವ ಮಾಜಿ ಮುಖ್ಯಮಂತ್ರಿ ಹೆಚ್ ​ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಕುರಿತು ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ ಅವರು, ನಿಖಿಲ್​ಗೆ ರಾಜಕೀಯ ಜಂಗುಳಿ ಬಿಟ್ಟು ಕಲಾವಿದನಾಗಿ ಬದುಕು ರೂಪಿಸಿಕೊಳ್ಳಲು …

Read More »

ಮಣಿಪುರದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ.. ಮನೆಗಳಿಗೆ ಬೆಂಕಿ, ಭದ್ರತಾ ಸಿಬ್ಬಂದಿಯ ಶಸ್ತ್ರಾಸ್ತ್ರ ಲೂಟಿ

ಇಂಫಾಲ (ಮಣಿಪುರ): ಈಶಾನ್ಯ ರಾಜ್ಯ ಮಣಿಪುರದಲ್ಲಿ ಭಾನುವಾರ ಮತ್ತೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಇಂಫಾಲ ಪೂರ್ವ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಹೊಸದಾಗಿ ಐದು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಇದರಿಂದ ಸ್ಥಳೀಯ ನಿವಾಸಿಗಳು ಹಾಗೂ ಭದ್ರತಾ ಪಡೆಗಳ ಸಿಬ್ಬಂದಿ ನಡುವೆ ಘರ್ಷಣೆ ಕೂಡ ಭುಗಿಲೆದ್ದಿದೆ. ಮೇ 3ರಿಂದ ಮಣಿಪುರ ರಾಜ್ಯಾದ್ಯಂತ ನಿರಂತರವಾಗಿ ಹಿಂಸಾಚಾರ ನಡೆಯುತ್ತಿದೆ. ಆಗಸ್ಟ್ 29ರಂದು ರಾಜ್ಯ ವಿಧಾನಸಭೆಯ ಅಧಿವೇಶನ ಕರೆಯಲಾಗಿದೆ. ಇದರ ನಡುವೆ ಇಂಫಾಲ ಪೂರ್ವ ಜಿಲ್ಲೆಯ ನ್ಯೂ ಲಂಬುಲೇನ್‌ ಪ್ರದೇಶದಲ್ಲಿ …

Read More »

ಜಪ್ತಿ ಮಾಡಿದ ಡ್ರಗ್ಸ್​ ಮಾರಾಟಕ್ಕೆ ಯತ್ನ ಆರೋಪ: ಹೈದರಾಬಾದ್​ನಲ್ಲಿ ಎಸ್​ಐ ಅರೆಸ್ಟ್​​

ಹೈದರಾಬಾದ್​ (ತೆಲಂಗಾಣ): ತೆಲಂಗಾಣ ರಾಜಧಾನಿ ಹೈದರಾಬಾದ್​ನಲ್ಲಿ ಡ್ರಗ್ಸ್​ ಪ್ರಕರಣದಲ್ಲಿ ಪೊಲೀಸ್​ ಸಬ್​​ ಇನ್ಸ್​ಪೆಕ್ಟರ್​​ವೊಬ್ಬರು ಸಿಕ್ಕಿ ಬಿದ್ದಿದ್ದಾರೆ. ಪೊಲೀಸ್​ ದಾಳಿ ವೇಳೆ ವಶಪಡಿಸಿಕೊಂಡ ಡ್ರಗ್ಸ್​ ಕದ್ದು ಅದನ್ನೇ ಮಾರಾಟ ಮಾಡಲು ಎಸ್​ಐ ಯತ್ನಿಸುತ್ತಿದ್ದ. ಆರೋಪಿ ಮನೆಯಲ್ಲಿ ಪತ್ತೆಯಾದ ಸುಮಾರು 1,775 ಗ್ರಾಂ ಎಂಡಿಎಂಎ ಡ್ರಗ್ಸ್​ಅನ್ನು ತಮ್ಮ ಬಳಿ ಈ ಎಸ್​ಐ ಇಟ್ಟುಕೊಂಡಿದ್ದ ಎಂದು ವರದಿಯಾಗಿದೆ. ಸೈಬರಾಬಾದ್‌ ಪೊಲೀಸ್ ಕಮಿಷನರೇಟ್‌ನ ಸೈಬರ್ ಕ್ರೈಂ ವಿಭಾಗದಲ್ಲಿ (ಸಿಸಿಎಸ್) ಕಾರ್ಯನಿರ್ವಹಿಸುತ್ತಿದ್ದ ಕೆ.ರಾಜೇಂದರ್ ಎಂಬಾತನೇ ಬಂಧಿತ ಎಸ್‌ಐ. ರಾಜೇಂದರ್​ …

Read More »

ಶಾಲಾ ಕೊಠಡಿ ಕಾಮಗಾರಿಗೆ ಪಂಚರು ಗ್ರಾಮಸ್ಥರ ಸಮ್ಮುಖದಲ್ಲಿ ಶಾಲಾ ಕಟ್ಟಡ ಕಾಮಗಾರಿಗೆ ಪೂಜೆ

ಶಾಲಾ ಕೊಠಡಿ ಕಾಮಗಾರಿಗೆ ಪಂಚರು ಗ್ರಾಮಸ್ಥರ ಸಮ್ಮುಖದಲ್ಲಿ ಶಾಲಾ ಕಟ್ಟಡ ಕಾಮಗಾರಿಗೆ ಪೂಜೆ ಸಲ್ಲಿಸಿದರು. ಅಥಣಿ ತಾಲ್ಲೂಕಿನ ಸಪ್ತಸಾಗರ ಗ್ರಾಮದ ಹಾಳದಲ್ಲಿ ಸರಕಾರಿ ಪ್ರೌಢಶಾಲೆಗೆ ಅವಶ್ಯಕತೆವಿರುವ ಒಂದು ಕೊಠಡಿ ಮಂಜೂರುಗೊಂಡಿರುವದರಿಂದ ಅದಕ್ಕೆ ಸ್ಥಳಾವಕಾಶದ ಕೊರತೆ ಇತ್ತು. ಸ್ಥಳಕ್ಕೆ ಭೂಮಿ ಅವಶ್ಯವಿರುವದರಿಂದ ಭಾನುವಾರದಂದು ಗ್ರಾಮಸ್ಥರ ಸಮ್ಮುಖದಲ್ಲಿ ಸಭೆ ಕರೆದು ಭೂಮಿಯನ್ನ ಗ್ರಾಮದ ಬ್ರಹ್ಮದೇವರ ಗಡ್ಡೆ ಶ್ರೀವಿಠ್ಠಲ ದೇವರ ತರ್ಪಿ ಇರುವ ಐದು ಜನರ ಪಂಚರ ಹೆಸರಿನಲ್ಲಿರುವ ದೇವಸ್ಥಾನ ಭೂಮಿಯಲ್ಲಿ ಕಟ್ಟಡಕ್ಕೆ ಒಕ್ಕೋರಲ …

Read More »

ಅನ್ಯಕೋಮಿನ 10 ರಿಂದ 12 ಜನ ಯುವಕರ ತಂಡ ಹಿಂದೂ ಯುವಕನ ಮೇಲೆ ದಾಳಿ

ಬೆಳಗಾವಿ, ಆ.27: ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ(Moral Policing) ಪ್ರಕರಣಗಳು ಹೆಚ್ಚುತ್ತಲೇ ಇವೆ. ಅನ್ಯಕೋವಿನ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದಾನೆ ಎಂದು ಆರೋಪಿಸಿ ಅದೇ ಸಮುದಾಯದ ವಿದ್ಯಾರ್ಥಿಗಳು ಕಿಡ್ನಾಪ್ ಮಾಡಿ ಹಲ್ಲೆ ನಡೆಸಿದ್ದ ಘಟನೆ ಮಂಗಳೂರಿನಲ್ಲಿ ನಡೆದಿತ್ತು(Group Attack). ಈಗ ಬೆಳಗಾವಿ ನಗರದ ಖಂಜರ್ ಗಲ್ಲಿ ದರ್ಗಾ ಬಳಿ ನೈತಿಕ ಪೊಲೀಸ್​ಗಿರಿ ಪ್ರಕರಣ ಕಂಡು ಬಂದಿದೆ. ಅನ್ಯಕೋವಿನ ಯುವತಿ ಜೊತೆ ಬಂದಿದ್ದ ಹಿಂದೂ ಯುವಕನ ಮೇಲೆ 10ರಿಂದ 12 ಯುವಕರ ಗುಂಪು ಹಲ್ಲೆ ನಡೆಸಿದೆ. …

Read More »

ಬೆಳಗಾವಿಯ ಪೋಸ್ಟ್ ಮೆಟ್ರಿಕ್ ಹಾಸ್ಟೆಲ್ ಊಟದಲ್ಲಿ ಹುಳು: ವಿದ್ಯಾರ್ಥಿಗಳಿಂದ ದೂರು

: ಬೆಳಗಾವಿಯ (Belagavi) ಬೈಲಹೊಂಗಲ ತಾಲೂಕಿನ ಸರ್ಕಾರಿ ವಸತಿ ನಿಲಯದ ಊಟದಲ್ಲಿ ಹುಳುಗಳು ಪತ್ತೆಯಾಗಿವೆ. ತಾಲೂಕಿನ ಎಸ್ಸಿ ಎಸ್ಟಿ (SC, ST) ಪೋಸ್ಟ್ ಮೆಟ್ರಿಕ್ ಬಾಲಕರ ವಸತಿ ನಿಲಯದಲ್ಲಿ (Post-matric SC-ST boys hostel) ನೀಡುವ ಆಹಾರದಲ್ಲಿ ಹುಳುಗಳು ಪತ್ತೆಯಾಗಿವೆ. ಅದಷ್ಟೇ ಅಲ್ಲದೆ ಹಾಸ್ಟೆಲ್​ನಲ್ಲಿ ಹಸಿ ರೊಟ್ಟಿ, ಅರೆಬೆಂದ ಇಡ್ಲಿ, ಮಸಾಲೆಗಳಿಲ್ಲದ ಸಾರನ್ನು ನೀಡಲಾಗುತ್ತದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ಅರೆ ಬೆಂದ ಹುಳು ಮಿಶ್ರಿತ ಆಹಾರ ಸೇವನೆಯಿಂದ ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. …

Read More »

ಪ್ರಲ್ಹಾದ್ ಜೋಶಿ ಅವರು ನಮಗೆ ಭ್ರಷ್ಟಾಚಾರಿಗಳು ಅಂತಾರೆ. ಅನಿಲ್ ಅಂಬಾನಿ ಕಂಪನಿ ಅವರು ಒಂದು ಸೈಕಲ್ ನೂ ಮಾಡಿಲ್ಲ. ಅವರಿಗೆ ಹೆಲಿಕಾಪ್ಟರ್ ಮಾಡಲು ಕೊಟ್ಟಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಮಾಡಿದ ಸಾಧನೆ ಪ್ರಚಾರ ಗಿಟ್ಟಿಸಿಕೊಳ್ಳೋದು, ಅದನ್ನು ಬಿಟ್ಟು ದೇಶಕ್ಕೆ ಯಾವುದೇ ಲಾಭವಾಗಿಲ್ಲ ಎಂದು ಸಚಿವ ಸಂತೋಷ ಲಾಡ್ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವರು 10 ವರ್ಷ ಆಯ್ತು ಲೋಕ್ ಪಾಲ್ ಬಗ್ಗೆ ಪಾರ್ಲಿಮೆಂಟ್ ನಲ್ಲಿ ಮಾತನಾಡುತ್ತಿಲ್ಲ, ಆದರೆ ಕಾಂಗ್ರೆಸ್ ಪಕ್ಷದ ಬಗ್ಗೆ ಬಹಳ ಮಾತನಾಡುತ್ತಿದ್ದಾರೆ. ಈಗಾಗಲೇ ಕ್ಯಾಗ್ ರಿಪೋರ್ಟ್ ಬಂದಾಗಿದೆ. ರೆಫೈಲ್ ಡೀಲ್ ಮುಚ್ಚಿ ಹೋಗಿದೆ ನಾನು ಮಾತನಾಡಲ್ಲ, ಈಗಿರುವ …

Read More »

ಕಾಂಗ್ರೆಸ್ ಪಕ್ಷಕ್ಕೆ ಇನ್ನೊಂದು ಹೆಸರೇ ಭ್ರಷ್ಟಾಚಾರ: ಪ್ರಲ್ಹಾದ್ ಜೋಶಿ

ಕೋವಿಡ್ ಸೇರಿದಂತೆ ಇತರ ಹಗರಣಗಳ ತನಿಖೆಗೆ ಕಾಂಗ್ರೆಸ್ ಸರ್ಕಾರ ನೇಮಿಸಿದರುವ ನ್ಯಾಯಾಧೀಶ ಕಾಂಗ್ರೆಸ್’ನವರೇ ಅಗಿದ್ದಾರೆ. ದಿನಂಪ್ರತಿ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾತನಾಡುವುದೇ ಕಾಯಕವಾಗಿದೆ. ಅಂತವರಿಂದ ತನಿಖೆ ಮಾಡಿಸುವ ಬದಲು ನೇರವಾಗಿ ಎಫ್ಐಆರ್ ಮಾಡಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಇನ್ನೊಂದು ಹೆಸರೇ ಭ್ರಷ್ಟಾಚಾರ. ಯುಪಿಐ ಅವಧಿಯಲ್ಲಿ 12 ಲಕ್ಷ ಕೋಟಿ ಭ್ರಷ್ಟಾಚಾರ ಆಗಿದೆ. …

Read More »

ಬಿಜೆಪಿ 2024ರ ಜೂನ್ ತಿಂಗಳಲ್ಲಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಉಸ್ತುವಾರಿಗಳನ್ನು ನೇಮಕ ಮಾಡಿದೆ.

ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ನಡೆಯುವ ವಿಧಾನ ಪರಿಷತ್​ನ 7 ಸ್ಥಾನಗಳ ಚುನಾವಣೆಗೆ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿ ಬಿಜೆಪಿ ಚುನಾವಣಾ ಸಿದ್ಧತಾ ಕಾರ್ಯವನ್ನು ಆರಂಭಿಸಿದೆ. ವಿಧಾನಸಭಾ ಚುನಾವಣೆಯಲ್ಲಿ ಸೋತವರಿಗೂ ಜವಾಬ್ದಾರಿ ನೀಡಲಾಗಿದ್ದು, ಸಂಘಟನೆಗೆ ಬಳಸಿಕೊಳ್ಳಲು ಪಕ್ಷ ಮುಂದಾಗಿದೆ. ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿ, 2024ರ ಜೂನ್ ತಿಂಗಳಲ್ಲಿ ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದ …

Read More »

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಆನೆಮರಿಗೆ ಜನ್ಮದಿನ

ಆನೇಕಲ್ (ಬೆಂಗಳೂರು): ಸಿಲಿಕಾನ್ ಸಿಟಿ ಬೆಂಗಳೂರಿಗೆ ಹತ್ತಿರದಲ್ಲೇ ಇರುವ ಬನ್ನೇರುಘಟ್ಟ ಜೈವಿಕ ಉದ್ಯಾನವನ ಒಂದಲ್ಲ ಒಂದು ವಿಶೇಷತೆಗಳಿಂದ ಪ್ರವಾಸರಿಗೆ ಅಚ್ಚುಮೆಚ್ಚಿನ ತಾಣ. ಆನೆಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಇರುವ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಇಂದು ವಿಶೇಷ ಹುಟ್ಟುಹಬ್ಬದ ಸಂಭ್ರಮ ನಡೆಯಿತು. ಹೌದು, ಬನ್ನೇರುಘಟ್ಟ ಜೈವಿಕ ಉದ್ಯಾನವನದ ಆನೆ ‘ವನಶ್ರೀಯ’ ಹೆಣ್ಣು ಮರಿ ‘ಓಂ ಗಂಗಾ’ ಇಂದು ಮೊದಲನೇ ವರ್ಷದ ಹುಟ್ಟುಹಬ್ಬ. ಅಂತೆಯೇ ಪಾರ್ಕಿನ ಆವರಣದಲ್ಲಿ ಆನೆ ಮರಿಗೆ ಇಷ್ಟ ಆಗುವ ತರಕಾರಿ …

Read More »