ಮಂಡ್ಯ : ತಮಿಳುನಾಡಿಗೆ ಕಾವೇರಿಯಿಂದ ಹೆಚ್ಚುವರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಇಂದು ಜಿಲ್ಲೆಯಲ್ಲಿ ರೈತರು ಪ್ರತಿಭಟಿಸಿದ್ದಾರೆ. ಕಾವೇರಿಯಿಂದ ತಮ್ಮ ಪಾಲಿಗೆ ಬರಬೇಕಾದ ನೀರಿಗಾಗಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಕಳೆದ ಹಲವು ದಿನಗಳಿಂದ ಕೆಆರ್ಎಸ್ ಜಲಾಶಯದಿಂದ ಕಾವೇರಿ ನದಿಗೆ 5 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿತ್ತು. ಆದರೆ, ಈ ಮಧ್ಯೆ ತಮಿಳುನಾಡು ಸರ್ಕಾರ ತಗಾದೆ ತೆಗೆದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಹೀಗಾಗಿ ಜಲಾಶಯದಿಂದ ಕಾವೇರಿಯ …
Read More »ಈಗ ಬಾಳೆಹಣ್ಣಿನ ಬೆಲೆ ಹೆಚ್ಚಳ ಕೆಜಿಗೆ 100 ರಿಂದ 140 ರೂ ತಲುಪಿದೆ.
ಬೆಂಗಳೂರು: ಟೊಮೆಟೊ, ತರಕಾರಿ ಬೆಲೆ ಏರಿಕೆ ಬಿಸಿಯಿಂದ ಹೊರಬಾರದ ಜನರಿಗೆ ಈಗ ಬಾಳೆಹಣ್ಣಿನ ಬೆಲೆ ಹೆಚ್ಚಳ ಮತ್ತೊಂದು ಆಘಾತ ಉಂಟುಮಾಡಿದೆ. ಶ್ರಾವಣ ಮಾಸದಲ್ಲಿ ಹಬ್ಬಗಳ ಸೀಸನ್ ಆರಂಭವಾಗುತ್ತಿದ್ದಂತೆಯೇ ಬಾಳೆ ಬೆಲೆ ಸದ್ದಿಲ್ಲದೇ ಹೆಚ್ಚಾಗಿದೆ. ಬಹುಮುಖ್ಯ ಬೇಡಿಕೆಯುಳ್ಳ ಈ ಹಣ್ಣಿನ ಬೆಲೆ ಶತಕ ದಾಟಿರುವುದು ಗ್ರಾಹಕರಿಗೆ ತಲೆಬಿಸಿ ತರಿಸಿದೆ. ಬೇಡಿಕೆ ಹಾಗೂ ಪೂರೈಕೆ ವ್ಯತ್ಯಾಸದಿಂದ ಈ ವಾರ ನಗರದಲ್ಲಿ ಒಂದು ಕೆ.ಜಿ. ಏಲಕ್ಕಿ ಬಾಳೆಹಣ್ಣಿನ ದರ 100 ರಿಂದ 140 ರೂ ಆಗಿದೆ. …
Read More »ಯಾರೂ ಬಿಜೆಪಿ ಬಿಡುವುದಿಲ್ಲ: ಬೊಮ್ಮಾಯಿ
ಬೆಂಗಳೂರು: ಕಾವೇರಿ ನೀರು ಉಳಿಸಿಕೊಳ್ಳಲು ರೈತರು ಸುಪ್ರೀಂ ಕೊರ್ಟ್ ಗೆ ಹೋಗುವುದಾದರೆ ನೀವೇಕೆ ಅಧಿಕಾರದಲ್ಲಿದ್ದೀರಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಪ್ರಶ್ನಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಬೀಗದ ಕೈ ನಮ್ಮ ಕಡೆ ಇಲ್ಲ ಅಂತ ಹೇಳಿದ್ದಾರೆ. ನಮ್ಮ ರಾಜ್ಯದ ಹಕ್ಕಿದೆ ಡ್ಯಾಮ್ ನಮ್ಮಲಿದೆ ನಮ್ಮ ಹಕ್ಕನ ಇವರು ಬಿಟ್ಟು ಕೊಡುತ್ತಿದ್ದಾರೆ. ಇದರ ಬಗ್ಗೆ ಅವರಿಗೆ …
Read More »ವೀರಯೋಧರ ಬಗ್ಗೆ ಹೆಮ್ಮೆ ಪಡೋಣ- ಶಾಸಕ ಬಾಲಚಂದ್ರ ಜಾರಕಿಹೊಳಿ
ರಾಜಾಪೂರ ಗ್ರಾಮದಲ್ಲಿ ನಮ್ಮ ನೆಲ, ನಮ್ಮ ದೇಶ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ನಮ್ಮ ರಾಷ್ಟ್ರದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಕ್ಕಾಗಿ ಹುತಾತ್ಮರಾದ ವೀರಯೋಧರನ್ನು ಗೌರವಿಸಲು ಇಡೀ ರಾಷ್ಟ್ರಾಧ್ಯಂತ ನಮ್ಮ ನೆಲ, ನಮ್ಮ ದೇಶ ಅಭಿಯಾನಕ್ಕೆ ಕರೆ ನೀಡಿದ್ದು, ಪ್ರತಿಯೊಬ್ಬ ಭಾರತೀಯನು ನಮ್ಮ ಯೋಧರ ಬಗ್ಗೆ ಅಭಿಮಾನ ಮತ್ತು ಗೌರವವನ್ನು ಹೊಂದಬೇಕೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ರಾಜಾಪೂರ ಗ್ರಾಮದ …
Read More »ಟಿಕ್ಟಾಕ್ ಬ್ಯಾನ್ ಮಾಡಿದ ನ್ಯೂಯಾರ್ಕ್ ಆಡಳಿತ.. ಕಾರಣ ಏನು ಗೊತ್ತೇ?
ನ್ಯೂಯಾರ್ಕ್ ( ಅಮೆರಿಕ): ಸರ್ಕಾರಿ ಸ್ವಾಮ್ಯದ ಸಾಧನಗಳಲ್ಲಿ ಟಿಕ್ಟಾಕ್ ಅನ್ನು ಬ್ಯಾನ್ ಮಾಡಿ ನ್ಯೂಯಾರ್ಕ್ ಆಡಳಿತ ಆದೇಶಿಸಿದೆ. ಭದ್ರತಾ ಕಾಳಜಿಯ ಕಾರಣದಿಂದಾಗಿ ಅಲ್ಲಿನ ಸ್ಥಳೀಯ ಆಡಳಿತ ಟಿಕ್ಟಾಕ್ ನಿಷೇಧಿಸಿದೆ. ಈ ಕಿರು ವಿಡಿಯೋ ಅಪ್ಲಿಕೇಶನ್ ಪ್ರವೇಶ ನಿರ್ಬಂಧಿಸಿರುವ 24 ರಾಜ್ಯಗಳ ಪಟ್ಟಿಗೆ ಈಗ ನ್ಯೂಯಾರ್ಕ್ ರಾಜ್ಯ ಸಹ ಸೇರಿಕೊಂಡಿದೆ ಎಂದು ಅಮೆರಿಕ ಪ್ರಮುಖ ಪತ್ರಿಕೆ ವರದಿ ಮಾಡಿದೆ. ಚೀನಾದ ಕಂಪನಿ ಬೈಟ್ಡ್ಯಾನ್ಸ್ ಒಡೆತನದ ಈ ಟಿಕ್ಟಾಕ್ ಅಪ್ಲಿಕೇಶನ್, ಬಳಕೆದಾರರ ಡೇಟಾಗೆ ಬೀಜಿಂಗ್ …
Read More »ಬಾಣಂತಿ ಆರೋಗ್ಯ ವಿಚಾರಿಸಲು ಹೋದ ಸಮುದಾಯ ಆರೋಗ್ಯಾಧಿಕಾರಿ ಮೇಲೆ ನಾಯಿ ದಾಳಿ: ಗಂಭೀರ ಗಾಯ
ಕೊಡಗು : ಬಾಣಂತಿ ಆರೋಗ್ಯ ವಿಚಾರಿಸಲು ಹೋದ ಆರೋಗ್ಯ ಇಲಾಖೆ ಸಿಬ್ಬಂದಿ ಮೇಲೆ ನಾಯಿಯೊಂದು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ವಿರಾಜಪೇಟೆ ತಾಲೂಕಿನ ಪಾರಾಣೆ ಗ್ರಾಮದಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಕೆ ಕೆ ಭವ್ಯಾ ಮೇಲೆ ಸಾಕು ನಾಯಿಯೊಂದು ದಾಳಿ ಮಾಡಿದೆ. ಇತ್ತೀಚೆಗೆ ಹೆರಿಗೆ ಆಗಿದ್ದ ತಾಯಿ ಮತ್ತು ಮಗುವಿನ ಆರೋಗ್ಯ ವಿಚಾರಿಸಲು ಪಾರಾಣೆ ಗ್ರಾಮದ ಮಾಚಯ್ಯ ಎಂಬುವರ ಮನೆಗೆ ತೆರಳಿದ್ದ ಸಮುದಾಯ ಆರೋಗ್ಯ ಸಿಬ್ಬಂದಿ, ಔಷಧ …
Read More »ತೆಲುಗಿನ ‘ಬಾಯ್ಸ್ ಹಾಸ್ಟೆಲ್’: ರಮ್ಯಾ ಪಾತ್ರಕ್ಕೆ ರಶ್ಮಿ ಗೌತಮ್
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಎಂಬ ಕನ್ನಡ ಚಿತ್ರ ತೆಲುಗಿನಲ್ಲಿ ‘ಬಾಯ್ಸ್ ಹಾಸ್ಟೆಲ್’ ಶೀರ್ಷಿಕೆಯಡಿ ತೆರೆ ಕಾಣುತ್ತಿದ್ದು, ರಮ್ಯಾ ಪಾತ್ರದಲ್ಲಿ ರಶ್ಮಿ ಗೌತಮ್ ನಟಿಸುತ್ತಿದ್ದಾರೆ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಅನ್ನೋದು ಕನ್ನಡದ ಸೂಪರ್ ಹಿಟ್ ಸಿನಿಮಾ. 2022 ರಲ್ಲಿ ಕಾಂತಾರ, ಕೆಜಿಎಫ್ 2 ಮೂಲಕ ಇಡೀ ಭಾರತೀಯ ಚಿತ್ರರಂಗವೇ ಸ್ಯಾಂಡಲ್ವುಡ್ನತ್ತ ತಿರುಗಿ ನೋಡುವಂತಾಯ್ತು. 2023ರ ಸಿನಿಮಾಗಳ ಮೇಲೆ ಎಲ್ಲರ ಕಣ್ಣು ನೆಟ್ಟಿತ್ತು. ಆದ್ರೆ ಕೆಜಿಎಫ್ 2, ಕಾಂತಾರದಷ್ಟು ಸದ್ದು ಮಾಡದೇ ಇದ್ದರೂ …
Read More »ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ. ಶಕ್ತಿ ಯೋಜನೆಯನ್ನು ಸ್ಥಗಿತಗೊಳಿಸುವುದಿಲ್ಲ ಎಂದ ಸಿಎಂ
ಬೆಂಗಳೂರು: ಶಕ್ತಿ ಯೋಜನೆಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮೊದಲು ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಅಪಪ್ರಚಾರ ಮಾಡಿದರು. ಈಗ ಈ ಯೋಜನೆಗಳು ಹೆಚ್ಚು ಕಾಲ ಚಾಲನೆಯಲ್ಲಿ ಇರುವುದಿಲ್ಲ ಎಂದು ಅಪಪ್ರಚಾರ ಆರಂಭಿಸಿದ್ದಾರೆ. ಇಂಥ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ, ನಮ್ಮದು ನುಡಿದಂತೆ ನಡೆಯುತ್ತಿರುವ ಸರ್ಕಾರ. ಇದಕ್ಕೆ ನಾನೇ ಗ್ಯಾರಂಟಿ ಎಂದು ಭರವಸೆ ನೀಡಿದ್ದಾರೆ. ಶಕ್ತಿ ಯೋಜನೆ …
Read More »1 ಗಂಟೆ ಪೊಲೀಸ್ ಆದ 8 ವರ್ಷದ ಪೋರ… ಆಜಾನ್ ಖಾನ್
ಶಿವಮೊಗ್ಗ: ಎಂಟೂವರೆ ವರ್ಷದ ಪುಟ್ಟ ಬಾಲಕ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯ ಪೊಲೀಸ್ ಆಗಿ ಒಂದು ಗಂಟೆ ಕರ್ತವ್ಯ ನಿರ್ವಹಿಸಿ ಗಮನ ಸೆಳೆದಿದ್ದಾನೆ. ಪುಟ್ಟ ಬಾಲಕನ ಆದೇಶಕ್ಕೆ ಎಲ್ಲ ಪೊಲೀಸರು ಸೆಲ್ಯೂಟ್ ಹೊಡೆದು ಎಸ್ ಸಾರ್ ಅಂದ್ರು. ಹೌದು ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಗೆ ಬುಧವಾರ ಒಂದು ಗಂಟೆಯ ಮಟ್ಟಿಗೆ ಎಂಟೂವರೆ ವರ್ಷದ ಬಾಲಕ ಪೊಲೀಸ್ ಇನ್ಸ್ಪೆಕ್ಟ್ರ್ ಆಗಿ ಕರ್ತವ್ಯ ನಿರ್ವಹಿಸಿದ್ದು ವಿಶೇಷವಾಗಿತ್ತು. ಈ ಬಾಲಕನ ಹೆಸರು ಆಜಾನ್ ಖಾನ್. ಈತ …
Read More »ಸಮುದಾಯದ ಬಗ್ಗೆ ಕೀಳು ಮಾತು ಸಹಿಸಲ್ಲ, ಕಾನೂನು ಪ್ರಕಾರ ಕ್ರಮ- ಸಚಿವ ಜಿ.ಪರಮೇಶ್ವರ್
ಬೆಂಗಳೂರು: “ನಾಣ್ನುಡಿ ಇದೆ ಅಂತ ಸಮುದಾಯದ ಬಗ್ಗೆ ಕೀಳಾಗಿ ಮಾತಾಡೋದು ಸರಿಯಲ್ಲ. ಆ ತರ ಹೇಳಿಕೆಗಳನ್ನು ನಾನು ಸಹಿಸುವುದಿಲ್ಲ. ಸಚಿವರೇ ಆಗಲಿ, ಯಾರೇ ಆಗಲಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿಂದು ಮಾತನಾಡಿದ ಅವರು, ಪರಿಶಿಷ್ಟ ಜಾತಿಯವರ ವಿರುದ್ಧ ಉಪೇಂದ್ರ ಮತ್ತು ಸಚಿವ ಮಲ್ಲಿಕಾರ್ಜುನ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, “ಯಾರೂ ಕೂಡಾ ಇಂತಹ ಹೇಳಿಕೆಗಳನ್ನು ಸಹಿಸುವುದಿಲ್ಲ. ಹೀಗೆ ಮಾತನಾಡೋರು ಅರ್ಥ …
Read More »
Laxmi News 24×7