ಬೆಂಗಳೂರಿನಲ್ಲಿ ಆರ್ಸಿಬಿ ವಿಜಯೋತ್ಸದಲ್ಲಿ ಕಾಲ್ತುಳಿ ಪ್ರಕರಣ…. ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆಗೆ ಆಗ್ರಹಿಸಿ ಧಾರವಾಡದಲ್ಲಿ ಬೀದಿಗಿಳಿದ ಸಂಘಟನೆ ಬೆಂಗಳೂರಿನಲ್ಲಿ ಆರ್ ಸಿ ಬಿವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತ್ತುಗೊಳಿಸಿದ್ದನ್ನು ಖಂಡಿಸಿ ಹಾಗೂ ಸಿಎಂ ಡಿಸಿಎಂ ಸೇರಿ ಗೃಹ ಸಚಿವರ ರಾಜೀನಾಮೆ ಆಗ್ರಹಿಸಿ ಧಾರವಾಡದಲ್ಲಿ ಸಮಾನ ಮನಸ್ಕರ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ …
Read More »ಚಿಕ್ಕೋಡಿಯ ಕೆ. ಎಲ್. ಇ. ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ವಿಜೇತ ವಿದ್ಯಾರ್ಥಿಗಳ ಸತ್ಕಾರ ಕಾರ್ಯಕ್ರಮ: ಆಗಮನ
ಚಿಕ್ಕೋಡಿಯ ಕೆ. ಎಲ್. ಇ. ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ವಿಜೇತ ವಿದ್ಯಾರ್ಥಿಗಳ ಸತ್ಕಾರ ಕಾರ್ಯಕ್ರಮ: ಆಗಮನ ಚಿಕ್ಕೋಡಿ: ಕೆ. ಎಲ್. ಇ. ಸ್ವತಂತ್ರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಪ್ರಥಮ ಪಿ ಯು ಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಎರ್ಪಡಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಾಂತೇಶ ಕವಟಗಿಮಠ, ನಿರ್ದೇಶಕರು, ಕೆ ಎಲ್ ಇ ಸಂಸ್ಥೆ, ಬೆಳಗಾವಿ – ನಮ್ಮ ಚಿಕ್ಕೋಡಿ ಭಾಗದ ಮಕ್ಕಳು ಮಂಗಳೂರು-ಬೆAಗಳೂರಿನಲ್ಲಿ …
Read More »ದೇವರಾಜ ಅರಸು ರಾಜ್ಯ ಕಂಡ ಮುತ್ಸದ್ದಿ ರಾಜಕಾರಣಿ ಸಿಎಂ ಸಿದ್ದರಾಮಯ್ಯ
ದೇವರಾಜ ಅರಸು ರಾಜ್ಯ ಕಂಡ ಮುತ್ಸದ್ದಿ ರಾಜಕಾರಣಿ ಸಿಎಂ ಸಿದ್ದರಾಮಯ್ಯ ಬೆಂಗಳೂರು : ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ರಾಜ್ಯ ಕಂಡಂಥ ಮುತ್ಸದ್ದಿ ರಾಜಕಾರಣಿಗಳಲ್ಲಿ ಒಬ್ಬರು.ಬಡವರು, ಅನ್ಯಾಯ, ತುಳಿತಕ್ಕೊಳಗಾದವರಿಗೆ, ಅವಕಾಶಗಳಿಂದ ವಂಚಿತರಾದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರಿನ ವಿಧಾನಸೌಧದ ಪಶ್ಚಿಮ ದ್ವಾರದ ಮುಂಭಾಗ ಇರುವ ಬೆಂಗಳೂರು ಇರುವ ಮಾಜಿ ಮುಖ್ಯಮಂತ್ರಿ ರವರದ …
Read More »ಅನಧಿಕೃತವಾಗಿ ಪ್ರಾಣಿವಧೆ ಮತ್ತು ಅನುಮತಿ ಇಲ್ಲದೆ ಮಾಂಸ ಸಾಗಾಣಿಕೆ ನಿಷೇಧ, ಟಾಸ್ಕ್ ಪೋರ್ಸ ರಚನೆ; ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ: ಜಿಲ್ಲಾಧಿಕಾರಿ ದಿವ್ಯ ಪ್ರಭು ಖಡಕ್ ಎಚ್ಚರಿಕೆ.
ಅನಧಿಕೃತವಾಗಿ ಪ್ರಾಣಿವಧೆ ಮತ್ತು ಅನುಮತಿ ಇಲ್ಲದೆ ಮಾಂಸ ಸಾಗಾಣಿಕೆ ನಿಷೇಧ, ಟಾಸ್ಕ್ ಪೋರ್ಸ ರಚನೆ; ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ: ಜಿಲ್ಲಾಧಿಕಾರಿ ದಿವ್ಯ ಪ್ರಭು ಖಡಕ್ ಎಚ್ಚರಿಕೆ. ಧಾರವಾಡ :ಬರುವ ಜೂ.7 ರಂದು ಬಕ್ರಿದ್ ಹಬ್ಬವನ್ನು ಶಾಂತಿಯುತವಾಗಿ ಜಿಲ್ಲೆಯ ಸಾರ್ವಜನಿಕರು ಆಚರಿಸಬೇಕು. ಕರ್ನಾಟಕ ಜಾನುವಾರು ಹತ್ಯೆ, ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020 ಪ್ರಕಾರ ನೋಂದಾಯಿತ ವಧಾಗಾರದಲ್ಲಿ ಮಾತ್ರ ಅನುಮತಿ ಇರುವ ಪ್ರಾಣಿಗಳನ್ನು ವಧೆ ಮಾಡಲು ಅವಕಾಶವಿದೆ. ಅನಧಿಕೃತ ಪ್ರಾಣಿ ವಧೆ …
Read More »ಅರವಳಿಕೆ ಶಾಸ್ತ್ರದ ಸ್ನಾತಕೋತ್ತರ ಅಧ್ಯಯನಕ್ಕೆ ಆಯ್ಕೆ ಹಲಸಿ ವೈದ್ಯ ಡಾ ಮಂಜುನಾಥ ದಳವಾಯಿ ಬೀಳ್ಕೊಡುಗೆ
ಅರವಳಿಕೆ ಶಾಸ್ತ್ರದ ಸ್ನಾತಕೋತ್ತರ ಅಧ್ಯಯನಕ್ಕೆ ಆಯ್ಕೆ ಹಲಸಿ ವೈದ್ಯ ಡಾ ಮಂಜುನಾಥ ದಳವಾಯಿ ಬೀಳ್ಕೊಡುಗೆ ಖಾನಾಪೂರ ತಾಲೂಕಿನ ಐತಿಹಾಸಿಕ ಕಂದಬರ ಉಪರಾಜ್ಯಧಾನಿ ಹಲಸಿಯಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದ ಡಾಕ್ಟರ್ ಮಂಜುನಾಥ ದಳವಾಯಿ ಅವರು ಸೇವಾ ನಿರತ ಸರ್ಕಾರಿ ಕೋಟಾದಡಿ ಅರವಳಿಕೆ ಶಾಸ್ತ್ರದಲ್ಲಿ ಸ್ನಾತಕೋತ್ತರ ಅಧ್ಯಯನಕ್ಕೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರನ್ನು ತಾಲೂಕಾ ಆರೋಗ್ಯ ಇಲಾಖೆ ಖಾನಾಪೂರ ಮತ್ತು ಹಲಸಿ ಪ್ರಾಥಮಿಕ ಆರೋಗ್ಯ ಕೇಂದ್ರದವತಿಯಿಂದ ಅದ್ದೂರಿಯಾಗಿ ಬೇಳ್ಕೂಟರು. …
Read More »ಕಾಲ್ತುಳಿತದಲ್ಲಿ 11 ಜನರ ಸಾವಿಗೆ ಸಿಎಂ ಸಿದ್ಧಾರಾಮಯ್ಯ ರಾಜೀನಾಮೆಗೆ ಆಗ್ರಹಿಸುವುದಾದರೇ… ಕುಂಭಮೇಳದಲ್ಲಿನ ಸಾವಿನ ಪ್ರಕರಣಕ್ಕೆ ಮೊದಲು ಪಿಎಂ, ಗೃಹ ಸಚಿವ, ಯುಪಿ ಸಿಎಂ ರಾಜೀನಾಮೆ ಕೇಳಲಿ; ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
ಕಾಲ್ತುಳಿತದಲ್ಲಿ 11 ಜನರ ಸಾವಿಗೆ ಸಿಎಂ ಸಿದ್ಧಾರಾಮಯ್ಯ ರಾಜೀನಾಮೆಗೆ ಆಗ್ರಹಿಸುವುದಾದರೇ… ಕುಂಭಮೇಳದಲ್ಲಿನ ಸಾವಿನ ಪ್ರಕರಣಕ್ಕೆ ಮೊದಲು ಪಿಎಂ, ಗೃಹ ಸಚಿವ, ಯುಪಿ ಸಿಎಂ ರಾಜೀನಾಮೆ ಕೇಳಲಿ; ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಬೆಂಗಳೂರಿನಲ್ಲಿ ಆರ್.ಸಿ.ಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತಕ್ಕೆ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿ ರಾಜೀನಾಮೆ ಕೇಳುತ್ತಿರುವ ಬಿಜೆಪಿಗರು ಕುಂಭಮೇಳದಲ್ಲಿ ಜನರು ಸಾವಪ್ಪಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೊದಲು ಪಿಎಂ ಹಾಗೂ ಗೃಹ ಸಚಿವರು ಮತ್ತು ಯುಪಿ ಸಿಎಂ …
Read More »ಈ ಬಾರಿ ನೋ ಪಿಓಪಿ…ಓನ್ಲಿ ಇಕೋ ಫ್ರೆಂಡ್ಲಿ ಗಣೇಶ ಮೂರ್ತಿಗಳನ್ನೇ ಬಳಸಿ…
ಈ ಬಾರಿ ನೋ ಪಿಓಪಿ…ಓನ್ಲಿ ಇಕೋ ಫ್ರೆಂಡ್ಲಿ ಗಣೇಶ ಮೂರ್ತಿಗಳನ್ನೇ ಬಳಸಿ… ನಿಯಮ ಉಲ್ಲಂಘಿಸಿದರೇ ಕ್ರಮ; ಬೆಳಗಾವಿ ಮಹಾನಗರ ಪಾಲಿಕೆ ಆದೇಶ… ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬೆಂಗಳೂರಿನ ಸೂಚನೆಯನ್ವಯ ಬೆಳಗಾವಿಯಲ್ಲಿ ಈ ಬಾರಿ ಪಿಓಪಿ ಮತ್ತು ಪರಿಸರಕ್ಕೆ ಹಾನಿಕರವಾದ ಬಣ್ಣಗಳನ್ನು ಬಳಸಿ ತಯಾರಿಸಿದ ಗಣೇಶ ಮೂರ್ತಿಗಳ ಬಳಕೆಗೆ ನಿರ್ಬಂಧವನ್ನು ಹೇರಲಾಗಿದ್ದು, ನಿಯಮ ಉಲ್ಲಂಘಿಸಿದರೇ ಕ್ರಮ ಕೈಗೊಳ್ಳುವುದಾಗಿ ಬೆಳಗಾವಿ ಮಹಾನಗರ ಪಾಲಿಕೆಯೂ ಎಚ್ಚರಿಕೆಯನ್ನು ನೀಡಿದೆ. ಕರ್ನಾಟಕ ರಾಜ್ಯ ಮಾಲಿನ್ಯ …
Read More »ಬಿಜೆಪಿಗರಿಗೆ ಸಂವಿಧಾನದಲ್ಲಾಗಲಿ…ಧರ್ಮದಲ್ಲಾಗಲಿ ನಂಬಿಕೆಯಿಲ್ಲ…
ಬಿಜೆಪಿಗರಿಗೆ ಸಂವಿಧಾನದಲ್ಲಾಗಲಿ…ಧರ್ಮದಲ್ಲಾಗಲಿ ನಂಬಿಕೆಯಿಲ್ಲ… ಸುಳ್ಳು ಹಬ್ಬಿಸುತ್ತ ಕೆಟ್ಟ ವಾತಾವರಣ ನಿರ್ಮಿಸುವುದೇ ಅವರ ಕೆಲಸ; ಸಚಿವ ಆರ್.ಬಿ. ತಿಮ್ಮಾಪೂರ ಬಿಜೆಪಿಗರಿಗೆ ಸಂವಿಧಾನದಲ್ಲಾಗಲಿ, ಧರ್ಮದ ವಿಚಾರದಲ್ಲಾಗಲಿ ನಂಬಿಕೆಯಿಲ್ಲ. ಸುಳ್ಳುಗಳನ್ನೇ ಹಬ್ಬಿಸುತ್ತ ಹೋಗುತ್ತಾರೆ. ಕೆಟ್ಟ ವಾತಾವರಣ ನಿರ್ಮಾಣ ಮಾಡುವಂತ ಕೆಲಸವನ್ನು ಬಿಜೆಪಿಗರು ಮಾಡುತ್ತಿದ್ದಾರೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು. ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಆರ್.ಸಿ.ಬಿ ಟ್ರಾಫಿ ಗೆದ್ದ ವಿಚಾರವಾಗಿ 17 ವರ್ಷಗಳ ನಂತರ ಚಾಂಪಿಯನ್ ಆಗಿದ್ದು, ಹೆಮ್ಮೆಯ ವಿಷಯ. ಅಭಿಮಾನಿಗಳ …
Read More »ಗೃಹಲಕ್ಷ್ಮೀ ಏಪ್ರಿಲ್ ತಿಂಗಳ ಹಣ ಇಷ್ಟರಲ್ಲೇ ಜಮೆ
ಬೆಳಗಾವಿ: ಗೃಹ ಲಕ್ಷ್ಮಿ ಯೋಜನೆಯ 19 ಕಂತು ಈಗಾಗಲೆ ಹಾಕಲಾಗಿದೆ. ಶೀಘ್ರವೇ 20ನೇ ಕಂತನ್ನೂ ಹಾಕುತ್ತೇವೆ. ಮಾರ್ಚ್ ತಿಂಗಳದ್ದು ಸ್ವಲ್ಪ ತಾಂತ್ರಿಕ ಸಮಸ್ಯೆಯಾಗಿದೆ, ಏಪ್ರಿಲ್ ಹಣ ಇಷ್ಟರಲ್ಲೇ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯ ತಮ್ಮ ಗೃಹ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಜನರ ಜೀವನದಲ್ಲಿ ಒಳ್ಳೆಯದಾಗಲಿ, ಜನರಿಗೆ ಅನುಕೂಲವಾಗಲಿ ಎನ್ನುವ ನೀತಿ, …
Read More »ಫೈನಲ್ನಲ್ಲಿ ಆರ್ಸಿಬಿಯೇ ಗೆಲ್ಲಲಿ ಎಂದು ಬಯಸುತ್ತೇನೆ: ಅನಿಲ್ ಕುಂಬ್ಳೆ
ಬೆಂಗಳೂರು: ಐಪಿಎಲ್ ಫೈನಲ್ನಲ್ಲಿ ಈ ಬಾರಿ ಯಾರೇ ಗೆದ್ದರೂ, ಹೊಸಬರೇ ಚಾಂಪಿಯನ್ ಆಗುತ್ತಾರೆ. ಆದರೂ ಆರ್ಸಿಬಿ ತಂಡವೇ ಗೆಲ್ಲಲಿ ಎಂದು ಬಯಸುತ್ತೇನೆ ಎಂದು ಆರ್ಸಿಬಿ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ ಹೇಳಿದ್ದಾರೆ. ಕರ್ನಾಟಕ ಅರಣ್ಯ ಮತ್ತು ವನ್ಯಜೀವಿ ಇಲಾಖೆಯ ರಾಯಭಾರಿಯೂ ಆಗಿರುವ ಅನಿಲ್ ಕುಂಬ್ಳೆ ಅವರು ಇಂದು ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿಯಾದ ಬಳಿಕ ಮಾತನಾಡಿದರು. “ಐಪಿಎಲ್ನಲ್ಲಿ ಆರ್ಸಿಬಿ ಹಾಗೂ ಪಂಜಾಬ್ ಎರಡೂ ತಂಡಗಳಲ್ಲಿಯೂ ನಾನು ಇದ್ದೆ. ಈ …
Read More »
Laxmi News 24×7