Breaking News

ರಾಷ್ಟ್ರೀಯ

ಮೋದಿಯವರು ದೇಶದ ವ್ಯವಸ್ಥೆಯನ್ನು ಕಲುಷಿತಗೊಳಿಸಿದ್ದಾರೆ : ಅರವಿಂದ್ ಕೇಜ್ರಿವಾಲ್

ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಪ್ರತಿಯೊಂದು ವ್ಯವಸ್ಥೆಯನ್ನು ಕಲುಷಿತಗೊಳಿಸಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾಘಟಬಂಧನ ಸಭೆಗೂ ಮುನ್ನ ಮಾತನಾಡಿದ ಅವರು, 10 ವರ್ಷಗಳ ಹಿಂದೆ ದೇಶದ ಆಡಳಿತ ನಡೆಸಲು ನರೇಂದ್ರ ಮೋದಿಯವರಿಗೆ ಅವಕಾಶ ಸಿಕ್ಕಿತ್ತು. ಆದರೆ ಅದನ್ನು ಸದುಪಯೋಗಪಡಿಸಿಕೊಳ್ಳುವ ಬದಲಾಗಿ ಅವರು ವ್ಯವಸ್ಥೆಯನ್ನು ಕಲುಷಿತಗೊಳಿಸಲು ಬಳಸಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಜನರ ನಡುವೆ ದ್ವೇಷ ಬೆಳೆಸಲು, ಆರ್ಥಿಕತೆಯನ್ನು ಕುಗ್ಗಿಸಲು, ಹಣದುಬ್ಬರದ ಮೂಲಕ ಗರಿಷ್ಠ ಪ್ರಮಾಣದ …

Read More »

ಎನ್‌ಡಿಎ ಮೈತ್ರಿಕೂಟವು ಶೇಕಡಾ 50ಕ್ಕಿಂತಲೂ ಹೆಚ್ಚು ಮತಗಳನ್ನು ಪಡೆಯಲಿದೆ ಎಂದ ಪ್ರಧಾನಿ ನರೇಂದ್ರ ಮೋದಿ

  ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಚಲಾವಣೆಯಾದ ಒಟ್ಟು ಮತಗಳಲ್ಲಿ ಶೇಕಡಾ 50ಕ್ಕಿಂತಲೂ ಹೆಚ್ಚು ಮತಗಳನ್ನು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಪಡೆದುಕೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಮಂಗಳವಾರ ಬೆಂಗಳೂರಿನಲ್ಲಿ 26 ವಿರೋಧ ಪಕ್ಷಗಳು ಸೇರಿ ತಮ್ಮ ಎರಡನೇ ಏಕತಾ ಸಭೆಯನ್ನು ನಡೆಸಿದ ಕೆಲವೇ ಗಂಟೆಗಳ ಬಳಿಕ ಸಂಜೆ, ರಾಷ್ಟ್ರ ರಾಜಧಾನಿಯಲ್ಲಿ ನಡೆದ ಎನ್‌ಡಿಎ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ, “ನಮ್ಮ ಎಲ್ಲ ಮೈತ್ರಿ ಪಾಲುದಾರರು …

Read More »

ಹುಕ್ಕೇರಿ ರೈತನ ಅದೃಷ್ಟ ಬದಲಿಸಿದ ಕಿಚನ್​ ಕ್ವೀನ್​!

ಚಿಕ್ಕೋಡಿ(ಬೆಳಗಾವಿ): ಒಂದು ಕಾಲದಲ್ಲಿ ರೈತರು ನ್ಯಾಯಯುತ ಬೆಲೆ ಸಿಗದೆ ಕ್ವಿಂಟಾಲ್‌ಗಟ್ಟಲೆ ಟೊಮೆಟೊವನ್ನು ರಸ್ತೆಗೆ ಎಸೆಯುವ ಅನಿವಾರ್ಯ ಪರಿಸ್ಥಿತಿ ಇತ್ತು. ಲಕ್ಷಾಂತರ ದುಡ್ಡು ಹಾಕಿ ಕಷ್ಟ ಪಟ್ಟು ದುಡಿದ ಬೆಳೆ ಫಸಲು ಕೊಟ್ಟು ರೈತ ನಿಟ್ಟುಸಿರು ಬಿಡೋ ಅಷ್ಟ್ರಲ್ಲಿ ಬೆಳೆ ಕುಸಿತ ರೈತನಿಗೆ ಅಘಾತ ನಿಡಿತ್ತು. ಆದರೆ ಈ ಬಾರಿ ದುಬಾರಿ ಟೊಮೆಟೊದಿಂದಾಗಿ ಅನೇಕ ರೈತರ ಭವಿಷ್ಯ ಬದಲಾಗಿದೆ. ಟೊಮೆಟೊ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದರೆ, ಅನ್ನದಾತರು ಮಾತ್ರ ಖುಷಿಯಾಗಿದ್ದಾರೆ. ಟೊಮೆಟೊ ಬೆಳೆದ …

Read More »

ಚಲಿಸುತ್ತಿದ್ದ ಬಸ್​ ಮುಂದೆ ಮಹಿಳೆ ಆತ್ಮಹತ್ಯೆ.. ಮಗನ ಕಾಲೇಜು ಶುಲ್ಕಕ್ಕಾಗಿ ಹೆತ್ತಮ್ಮಳ ದಾರುಣ ಅಂತ್ಯ!

ಸೇಲಂ (ತಮಿಳುನಾಡು): ಮಕ್ಕಳಿಗಾಗಿ ಹೆತ್ತವರು ಎಂತಹ ತ್ಯಾಗಕ್ಕೂ ಸಿದ್ಧರಾಗಿರುತ್ತಾರೆ. ತಮ್ಮ ಆಸೆ, ನಿರೀಕ್ಷೆಗಳನ್ನೆಲ್ಲ ಬಚ್ಚಿಟ್ಟುಕೊಳ್ಳುತ್ತಾರೆ. ಆದರೆ ಇಲ್ಲೊಬ್ಬ ಮಹಾ ತಾಯಿ ಮಗನ ಕಾಲೇಜು ಶುಲ್ಕ ಕಟ್ಟುವ ಹಣ ಹೊಂದಿಸಲು ಪರಿಹಾರ ಸಿಗುತ್ತದೆ ಎಂದು ಚಲಿಸುತ್ತಿರುವ ಬಸ್ ಎದುರು ಬಂದು ಪ್ರಾಣ ತ್ಯಾಗ ಮಾಡಿದ್ದಾರೆ.ತನ್ನ ಮಗನ ಭವಿಷ್ಯ ಉಜ್ವಲಗೊಳಿಸುವ ಆಸೆಯಿಂದ ತಾಯಿ ತನ್ನ ಪ್ರಾಣವನ್ನೇ ಬಲಿ ಕೊಟ್ಟ ದಾರುಣ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ.ಪಾಪತಿ (46) ಮೃತ ಮಹಿಳೆ. ಕಳೆದ ಜೂ.28ರಂದು ಬೆಳಗ್ಗೆ …

Read More »

ನಕಲಿ ಜಾತಿ ಪ್ರಮಾಣಪತ್ರಗಳ ವಿರುದ್ಧ ಕ್ರಮಕ್ಕೆ ಆಗ್ರಹ: ಎಸ್​ಸಿ/ಎಸ್​ಟಿ ಯುವಕರಿಂದ ನಗ್ನ ಪ್ರತಿಭಟನಾ ಮೆರವಣಿಗೆ

ರಾಯಪುರ (ಚತ್ತೀಸ್​ಗಢ): ನಕಲಿ ಜಾತಿ ಪ್ರಮಾಣಪತ್ರಗಳ ಮೇಲೆ ಸರ್ಕಾರಿ ಉದ್ಯೋಗ ಪಡೆದು ವಂಚಿಸಲಾಗುತ್ತಿದೆ ಎಂದು ಆರೋಪಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ಎಸ್​ಸಿ-ಎಸ್​ಟಿ)ದ ಸುಮಾರು 50 ಯುವಕರು ನಗ್ನ ಪ್ರತಿಭಟನಾ ಮೆರವಣಿಗೆ ನಡೆಸಿರುವ ಘಟನೆ ಛತ್ತೀಸ್​ಗಢದ ರಾಜಧಾನಿ ರಾಯಪುರದಲ್ಲಿ ಮಂಗಳವಾರ ನಡೆದಿದೆ. ಸಂಪೂರ್ಣ ಬೆತ್ತಲಾಗಿ ರಸ್ತೆಯಲ್ಲಿ ಘೋಷಣೆಗಳನ್ನು ಕೂಗುತ್ತಾ ತಮ್ಮ ಆಕ್ರೋಶವನ್ನು ಯುವಕರು ಹೊರ ಹಾಕಿದ್ದಾರೆ. ಜಾತಿ ಪ್ರಮಾಣ ಪತ್ರ ನೀಡಿಕೆ ಕುರಿತು ಘೋಷಣಾ ಫಲಕಗಳನ್ನು ಹಿಡಿದುಕೊಂಡು ಯುವಕರು ಮುಖ್ಯ …

Read More »

ಎಪಿಎಂಸಿ ತಿದ್ದುಪಡಿ ವಿಧೇಯಕ ಸೆಲೆಕ್ಟ್ ಕಮಿಟಿಗೆ ವಹಿಸುವ ನಿರ್ಣಯ ಅಂಗೀಕರಿಸಿದ ಪರಿಷತ್: ಸರ್ಕಾರಕ್ಕೆ ಹಿನ್ನಡೆ..!

ಬೆಂಗಳೂರು: ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿದ್ದ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ನಿಯಂತ್ರಣ ಮತ್ತು ಅಭಿವೃದ್ಧಿ ತಿದ್ದುಪಡಿ ವಿಧೇಯಕವನ್ನು ಮತದಾನದ ಮೂಲಕ ಸೆಲೆಕ್ಟ್ ಕಮಿಟಿಗೆ ವಹಿಸುವ ಪ್ರಸ್ತಾವವನ್ನು ವಿಧಾನ ಪರಿಷತ್ ಅಂಗೀಕರಿಸಿದ್ದು, ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ಮುಂದಾಗಿದ್ದ ಸರ್ಕಾರಕ್ಕೆ ಹಿನ್ನಡೆಯಾಗಿದೆ. ವಿಧಾನ ಪರಿಷತ್ ಕಲಾಪದಲ್ಲಿ ವಿಧೇಯಕ ಮಂಡಿಸಿ ಮಾತನಾಡಿದ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, ”ಎಪಿಎಂಸಿ ಕಾಯ್ದೆ ಕೇಂದ್ರ ವಾಪಸ್ ಪಡೆದರೂ ಕರ್ನಾಟಕ ವಾಪಸ್ ಪಡೆದಿಲ್ಲ. ಹಿಂದೆ ಕಾಯ್ದೆ ತಿದ್ದುಪಡಿ …

Read More »

ದೇಶದ ಎಲ್ಲ ಪ್ರತಿಪಕ್ಷಗಳ ನಾಯಕರು ಭಾರತವನ್ನು ರಕ್ಷಣೆ ಮಾಡುವ ತೀರ್ಮಾನ ಮಾಡಿದ್ದಾರೆ ಎಂದ ಡಿ.ಸಿ.ಎಂ .ಡಿ.ಕೆ. ಶಿ.:

ಬೆಂಗಳೂರು: ದೇಶ ನಿರೀಕ್ಷೆ ಮಾಡಿದಂತೆ ಇಂದಿನ ಪ್ರತಿ ಪಕ್ಷಗಳ ಸಭೆ ಯಶಸ್ವಿಯಾಗಿ ನಡೆದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಈ ಸಭೆ ಭಾರತದ ಧ್ವನಿಯಾಗಿತ್ತು. ದೇಶದ ಎಲ್ಲ ಪ್ರತಿಪಕ್ಷಗಳ ನಾಯಕರು ಭಾರತವನ್ನು ರಕ್ಷಣೆ ಮಾಡುವ ತೀರ್ಮಾನ ಮಾಡಿದ್ದಾರೆ ಎಂದಿದ್ದಾರೆ. ಮೈತ್ರಿಕೂಟದ ನಾಯಕರ ಜೊತೆ ಡಿಕೆ ಶಿವಕುಮಾರ್​ಇದಕ್ಕೂ ಮುನ್ನ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, “ಇಂದಿನ ಸಭೆಯು ಭಾರತದ ಧ್ವನಿಯಾಗಿದೆ.. ಅದರಲ್ಲಿ ಸಾಕಷ್ಟು …

Read More »

ಶಿಷ್ಟಾಚಾರದ ಪ್ರಕಾರವೇ ಗಣ್ಯರ ಸ್ವಾಗತಕ್ಕೆ ಅಧಿಕಾರಿಗಳನ್ನು ನೇಮಿಸಿಕೊಳ್ಳಲಾಗಿತ್ತೇ ಹೊರತು ರಾಜಕೀಯ ಕಾರ್ಯಕ್ರಮಕ್ಕೆ ಅಧಿಕಾರಿಗಳನ್ನು ಬಳಸಿಕೊಂಡಿರಲಿಲ್ಲ ಎಂದ ಸಿಎಂ

ಬೆಂಗಳೂರು: ಬೆಂಗಳೂರಿಗೆ ಆಗಮಿಸಿದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರುಗಳನ್ನು ರಾಜ್ಯ ಅತಿಥಿಗಳೆಂದು ಪರಿಗಣಿಸಲಾಗಿದ್ದರಿಂದ ಶಿಷ್ಟಾಚಾರದ ಪ್ರಕಾರ ಆ ಎಲ್ಲ ಅತಿಥಿ ಗಣ್ಯರ ಸ್ವಾಗತಕ್ಕೆ ಮಾತ್ರ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.       ರಾಜಕೀಯ ಕಾರ್ಯಕ್ರಮಕ್ಕೆ ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡಿದ್ದಾರೆ ಎನ್ನುವ ಪ್ರತಿ ಪಕ್ಷಗಳ ಟೀಕೆಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿದ್ದಾರೆ. ರಾಜ್ಯಕ್ಕೆ ಆಗಮಿಸಿದ ನಾನಾ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರುಗಳು ರಾಜ್ಯದ ಅತಿಥಿಗಳಾಗಿದ್ದರು. …

Read More »

ಏಕಾಂಗಿಯಾಗಿ ಉಳಿದ J.D.S.ಕಾಂಗ್ರೆಸ್​ ಕರೆಯಲಿಲ್ಲ.. ಬಿಜೆಪಿಯೂ ಬನ್ನಿ ಎನ್ನಲಿಲ್ಲ:H,D.K

ಬೆಂಗಳೂರು: ಎನ್​ಡಿಎ ಕೂಟ ಹಾಗೂ ವಿಪಕ್ಷ ಒಕ್ಕೂಟದ ಮಧ್ಯೆ ಜೆಡಿಎಸ್​ ಎಲ್ಲೂ‌ ಸಲ್ಲದಂತಾಗಿದೆ. ಎರಡು ಒಕ್ಕೂಟಗಳಿಂದ ಆಹ್ವಾನ ಬಾರದೇ ಜೆಡಿಎಸ್ ಅತಂತ್ರವಾಗಿ ಉಳಿದಿದೆ. ಎರಡೂ ಮೈತ್ರಿ ಒಕ್ಕೂಟದಿಂದ ನಿರ್ಲಕ್ಷ್ಯಕ್ಕೊಳಗಾದ ಜೆಡಿಎಸ್ ಯಾರಿಗೂ ಬೇಡವಾಯಿತಾ ಎಂಬ ಅನುಮಾನ ಮೂಡುತ್ತಿದೆ. ಒಂದೆಡೆ ದೆಹಲಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಎನ್​ಡಿಎ ಮೈತ್ರಿಕೂಟವನ್ನು ಬಲ ಪಡಿಸುತ್ತಿದ್ದರೆ. ಇನ್ನೊಂದೆಡೆ ಕಾಂಗ್ರೆಸ್ ನೇತೃತ್ವದಲ್ಲಿ ವಿಪಕ್ಷ ಕೂಟದ ಶಕ್ತಿ ವರ್ಧನೆ ಮಾಡಲಾಗುತ್ತದೆ. ಲೋಕಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಎನ್​ಡಿಎ ಮೈತ್ರಿ …

Read More »

ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

ಭೋಪಾಲ್ (ಮಧ್ಯಪ್ರದೇಶ): ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿದ್ದ ವಿಮಾನವು ಮಂಗಳವಾರ ಸಂಜೆ ಮಧ್ಯಪ್ರದೇಶದ ಭೋಪಾಲ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಆದರೆ, ವಿಮಾನದ ತುರ್ತು ಭೂಸ್ಪರ್ಶಕ್ಕೆ ಕಾರಣ ತಿಳಿದು ಬಂದಿಲ್ಲ ಎಂದು ವರದಿಯಾಗಿದೆ.     ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನವನ್ನು ಭೋಪಾಲ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ಭೋಪಾಲ್ ಪೊಲೀಸ್ ಕಮಿಷನರ್ ಹರಿನಾರಾಯಣ ಚಾರಿ ಮಿಶ್ರಾ …

Read More »