ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಇಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ದೆಹಲಿಯಲ್ಲಿ ಭೇಟಿಯಾಗಿ ಸನ್ಮಾನಿಸಿದರು. ರಾಜ್ಯದಲ್ಲಿನ ರಸ್ತೆಗಳು ಹಾಗೂ ಮೇಲ್ಸೆತುವೆಗಳ ಮೇಲ್ದರ್ಜೆಗೆ ಏರಿಸುವುದು ಹಾಗೂ ವಿವಿಧ ನಗರಗಳಲ್ಲಿ ಬೈಪಾಸ್ ರಸ್ತೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು. ವಿವಿಧ ಯೋಜನೆಗಳ ಅನುಮೋದನೆ ಬಗ್ಗೆ ಕೂಡ ಈ ಸಂದರ್ಭದಲ್ಲಿ ಚರ್ಚೆ ನಡೆಸಲಾಯಿತು.
Read More »ಜುಲೈ 7ಕ್ಕೆ 3.25 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆಗೆ ಸಿದ್ಧತೆ.. ಪಂಚ ಗ್ಯಾರಂಟಿಗಾಗಿ ರಾಜಸ್ವ ಸಂಗ್ರಹದ ಟಾರ್ಗೆಟ್
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪಂಚ ಗ್ಯಾರಂಟಿ ಯೋಜನೆಗಳ ಕೇಂದ್ರೀಕೃತ ಬಜೆಟ್ ಮಂಡನೆಗೆ ಸಿದ್ಧತೆ ನಡೆಸುತ್ತಿದ್ದಾರೆ. ನಿರ್ಗಮಿತ ಬಿಜೆಪಿ ಸರ್ಕಾರ ಮಂಡಿಸಿದ ಬಜೆಟ್ ಅನ್ನು ಅಲ್ಪ ಪರಿಷ್ಕೃರಣೆಯೊಂದಿಗೆ ಸಿಎಂ ಸಿದ್ದರಾಮಯ್ಯ ಅಂದಾಜು 3.25 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಲು ತಯಾರಿ ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ತಮ್ಮ 14ನೇ ಬಜೆಟ್ ಮಂಡನೆಗೆ ಸಕಲ ಸಿದ್ಧತೆ ನಡೆಸುತ್ತಿದ್ದಾರೆ. ಜುಲೈ 7ಕ್ಕೆ ನೂತನ ಕಾಂಗ್ರೆಸ್ ಸರ್ಕಾರದ ಬಜೆಟ್ ಮಂಡನೆಯಾಗಲಿದೆ. ಈಗಾಗಾಲೇ ನಿರ್ಗಮಿತ ಬಿಜೆಪಿ ಸರ್ಕಾರ …
Read More »ಜುಲೈ 2 ರಂದು ಜಿಲ್ಲಾ ಮಟ್ಟದ ಪತ್ರಿಕಾ ದಿನಾಚಾರಣೆ: ದೀಲಿಪ ಕುರಂದವಾಡೆ
ಜುಲೈ 2 ರಂದು ಬೆಳಗಾವಿ ನಗರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚಾರಣೆ ಆಚರಿಸಲಾಗುವದು ಎಂದು ಜಿಲ್ಲಾ ಅದ್ಯಕ್ಷ ದೀಲಿಪ ಕುರಂದವಾಡೆ ಹೇಳಿದರು. ಬೆಳಗಾವಿ ನಗರದಲ್ಲಿ ಜರುಗಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಣಿ ಸಭೆಯ ಅದ್ಯಕ್ಷತೆ ವಹಿಸಿ ಮಾತನಾಡುತ್ತಾ ಬೆಳಗಾವಿ ನಗರದಲ್ಲಿ ಅಂತರಾಷ್ಟ್ರೀಯ ಮಟ್ಟದ ಪತ್ರಕರ್ತರ ಸಮ್ಮೇಳನ ಮತ್ತು ಜಿಲ್ಲಾ ಮಟ್ಟದ ಪತ್ರಿಕಾ ದಿನಾಚಾರಣೆ ಆಚರಿಸುವ ಕುರಿತು ರೂಪ ರೆಷೆಗಳಂತೆ ಜಿಲ್ಲಾ ಮಟ್ಟದ …
Read More »ಕಠಿಣ ಶ್ರಮದಿಂದ ಜೀವನದಲ್ಲಿ ಯಶಸ್ಸನ್ನು ಸಾಧಿಸಬಹುದು: ಸಿಪಿಐ ಬಡಿಗೇರ್
ದೃಢಸಂಕಲ್ಪ, ಪರಿಶ್ರಮ ಮತ್ತು ಕಠಿಣ ಶ್ರಮದಿಂದ ಜೀವನದಲ್ಲಿ ಯಶಸ್ಸನ್ನು ಸಾಧಿಸಬಹುದು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರಯತ್ನಿಸಿ ಯಶಸ್ವಿಗೊಳಿಸುವಂತೆ ಸಾರಿಗೆ ಇಲಾಖೆಯ ಸಿಪಿಐ ವಿನಾಯಕ ಬಡಿಗೇರ್ ಮನವಿ ಮಾಡಿದರು. ಬೆಳಗಾವಿಯ ಕಾಳಿ ಅಮರಾಯಿಯಲ್ಲಿರುವ ಬೆಳಗಾವಿ ಜಿಲ್ಲಾ ವಿಶ್ವಕರ್ಮ ವಿದ್ಯಾವರ್ಧಕ ಸಂಘದ ಸಭಾಂಗಣದಲ್ಲಿ ಭಾನುವಾರ ಸಂಘದ ವತಿಯಿಂದ ವಿಶ್ವಕರ್ಮ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿತ್ತು. ಈ ವೇಳೆ ಮುಖ್ಯ ಅತಿಥಿಯಾಗಿ ಆಗಮಿಸಿರುವ ಸಿಪಿಐ ಬಡಿಗೇರ್ ಮಾತನಾಡಿ, ಯಶಸ್ಸಿನ ಶಿಖರವೇರಿದರೂ ವಿದ್ಯಾರ್ಥಿಯು …
Read More »ಕರಾವಳಿ ಭಾಗದಲ್ಲಿ ಮುಂದಿನ ಐದು ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ ಕರಾವಳಿಯಲ್ಲಿ ಮುಂದಿನ ಐದು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜೂ 26ರಿಂದ ಜೂ 30ರವರೆಗೆ ಭಾರೀ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದಿದೆ. ಮಲೆನಾಡು, ದಕ್ಷಿಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆ ಸುರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. …
Read More »ಭಾರೀ ಮಳೆ.. ನವದೆಹಲಿಯ ರೈಲ್ವೆ ಫ್ಲಾಟ್ಫಾರ್ಮ್ನಲ್ಲಿ ವಿದ್ಯುತ್ ಕಂಬ ಸ್ಪರ್ಶಿಸಿ ಮಹಿಳೆ ಸಾವು
ನವದೆಹಲಿ: ಶನಿವಾರ ರಾತ್ರಿಯಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನವದೆಹಲಿಯ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ಗೆ ಮಳೆ ನೀರು ನುಗ್ಗಿದೆ. ಈ ವೇಳೆ ಮಹಿಳೆಯೊಬ್ಬರು ವಿದ್ಯುತ್ ಕಂಬವನ್ನು ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಪೂರ್ವ ದೆಹಲಿಯ ಪ್ರೀತ್ ವಿಹಾರ್ ನಿವಾಸಿ ಸಾಕ್ಷಿ ಅಹುಜಾ ಎಂದು ಗುರುತಿಸಲಾಗಿದೆ. ಸಾಕ್ಷಿ ಅಹುಜಾ ಅವರು ತಮ್ಮ ಕುಟುಂಬ ಸದಸ್ಯರು ಮತ್ತು ಮೂವರು ಮಕ್ಕಳೊಂದಿಗೆ ಬೆಳಗ್ಗೆ 5.30 ಕ್ಕೆ ರೈಲ್ವೆ ನಿಲ್ದಾಣಕ್ಕೆ ಬಂದಿದ್ದಾರೆ. ನೀರಿನಿಂದ ತುಂಬಿದ ಪ್ಲಾಟ್ಫಾರ್ಮ್ನಲ್ಲಿ ನಡೆಯಲು …
Read More »ಕುಡಿಯುವ ನೀರಿಗಾಗಿ ಆಗ್ರಹಿಸಿ 3 ದಿನಗಳಿಂದ ಉಪವಾಸ ಕುಳಿತ ರೈತರು
ದೊಡ್ಡಬಳ್ಳಾಪುರ : ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ 3 ದಿನಗಳಿಂದ ರೈತರಿಬ್ಬರು ದೊಡ್ಡಬಳ್ಳಾಪುರ ತಾಲೂಕು ಕಚೇರಿ ಮುಂಭಾಗ ಉಪವಾಸ ಸತ್ಯಾಗ್ರಹವನ್ನ ನಡೆಸುತ್ತಿದ್ದರು. ಉಪವಾಸ ನಿರತ ರೈತರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ಹೆಚ್ ಮುನಿಯಪ್ಪ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಕುಡಿಯುವ ನೀರು ಸರಬರಾಜು ಮಾಡುವ ಭರವಸೆ ನೀಡಿದರು. ಸಚಿವರ ಭರವಸೆಯ ಮೇರೆಗೆ ರೈತರು ಉಪವಾಸ ಅಂತ್ಯಗೊಳಿಸಿದ್ದಾರೆ. ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ವಿಷ ಹರಿಸಿದ …
Read More »ವ್ಯಕ್ತಿಯ ಕತ್ತು ಸೀಳಿ ರಕ್ತ ಕುಡಿದು ಬೀಭತ್ಸ ಕೃತ್ಯ!
ಚಿಕ್ಕಬಳ್ಳಾಪುರ: ವ್ಯಕ್ತಿಯೊಬ್ಬನ ಕತ್ತು ಕೊಯ್ದು ರಕ್ತ ಕುಡಿದಿರುವ ಬೀಭತ್ಸಕಾರಿ ಘಟನೆ ನಾಲ್ಕು ದಿನಗಳ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬನ ಕತ್ತಿನ ರಕ್ತ ಕುಡಿಯುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ನಿವಾಸಿ ವಿಜಯ್ ಎಂಬಾತ ಚೇಳೂರು ತಾಲೂಕಿನ ಮಾಡೇಂಪಲ್ಲಿ ನಿವಾಸಿ ಮಾರೇಶ್ ಮೇಲೆ ಹಲ್ಲೆ ಮಾಡಿ, ರಕ್ತ ಕುಡಿದಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ …
Read More »ರಸ್ತೆ ಅಪಘಾತದಲ್ಲಿ ಕಾಲು ಕಳೆದುಕೊಂಡ ಪಾರ್ವತಮ್ಮ ರಾಜ್ಕುಮಾರ್ ತಮ್ಮನ ಮಗ
ಚಾಮರಾಜನಗರ: ಕನ್ನಡ ಚಿತ್ರರಂಗದ ವರನಟ, ದಿ. ಡಾ.ರಾಜ್ಕುಮಾರ್ ಅವರ ಪತ್ನಿ ದಿ. ಪಾರ್ವತಮ್ಮ ರಾಜ್ಕುಮಾರ್ ಅವರ ಸಹೋದರ ಎಸ್.ಎ. ಶ್ರೀನಿವಾಸ್ ಅವರ ಪುತ್ರ ಸೂರಜ್ ಕುಮಾರ್ (ಧೀರಜ್) ಅವರು ಅಪಘಾತಕ್ಕೀಡಾಗಿ ಕಾಲು ಕಳೆದುಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಚಿಕ್ಕಹುಂಡಿ ಗೇಟ್ ಬಳಿ ನಡೆದಿದೆ. ಇವರು ಕೆಲವು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದಾರೆ. ಬೈಕ್ಗೆ ಟಿಪ್ಪರ್ ಡಿಕ್ಕಿ, ಬಲಗಾಲು ಕಟ್: ಊಟಿಗೆ ಸೋಲೋ (ಏಕಾಂಗಿ) ಟ್ರಿಪ್ ತೆರಳಿದ್ದ ಸೂರಜ್ ಕುಮಾರ್ …
Read More »ಜಯದೇವ ಹೃದ್ರೋಗ ಸಂಸ್ಥೆಯಿಂದ 52 ಲಕ್ಷ ರೋಗಿಗಳಿಗೆ ಚಿಕಿತ್ಸೆ ನೀಡಿ ದಾಖಲೆ: ಡಾ.ಸಿ.ಎನ್.ಮಂಜುನಾಥ್
ಬೆಂಗಳೂರು: ಜಯದೇವ ಹೃದ್ರೋಗ ಸಂಸ್ಥೆಯಿಂದ 52 ಲಕ್ಷ ಹೃದಯ ರೋಗಿಗಳಿಗೆ ಚಿಕಿತ್ಸೆ ನೀಡಿ ದಾಖಲೆ ನಿರ್ಮಿಸಲಾಗಿದೆ ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್ ತಿಳಿಸಿದರು. ಜಯನಗರದ ಚಂದ್ರಗುಪ್ತ ಮೌರ್ಯ ಆಟದ ಮೈದಾನದಲ್ಲಿ ಶನಿವಾರ ರಕ್ಷಾ ಫೌಂಡೇಷನ್ನಿಂದ 11ನೇ ವರ್ಷದ ಸಮಾಜ ಸೇವಾ ಕಾರ್ಯಕ್ರಮದಲ್ಲಿ 10 ಸಾವಿರ ಮಕ್ಕಳಿಗೆ 1.5 ಲಕ್ಷ ಉಚಿತ ನೋಟ್ ಪುಸ್ತಕಗಳು, ಕಲಿತಾ ಪರಿಕರಗಳ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ …
Read More »
Laxmi News 24×7