*ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಎಸಗಿದ ಆರೋಪಿ ಕೊನೆಗೂ ಅರೆಸ್ಟ್* ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಅಪಘಾತ ಎಸಗಿದ ಲಾರಿ ಚಾಲಕ ಅರೆಸ್ಟ್ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ಗ್ರಾಮದ ಮಧುಕರ ಸೋಮವಂಶಿ ಅರೆಸ್ಟ್ ಅಪಘಾತ ಎಸಗಿದ ಲಾರಿಯನ್ನೂ ಜಪ್ತಿ ಮಾಡಿದ ಕಿತ್ತೂರು ಠಾಣೆ ಪೊಲೀಸರು ಜ. 14 ರಂದು ಬೆಳಗಿನ ಜಾವ ಸಚಿವೆ ಹೆಬ್ಬಾಳ್ಕರ್ ಕಾರಿಗೆ ತಾಗಿಸಿ ಪರಾರಿಯಾಗಿದ್ದ ಚಾಲಕ ಬೆಂಗಳೂರಿನಿಂದ ಬೆಳಗಾವಿಗೆ ಬರುವಾಗ ಕಿತ್ತೂರು ಸಮೀಪದ …
Read More »ಕಾವೇರಿಯಲ್ಲಿ ಇಂದು ಮುಷ್ಕರ ನಿರತ ಲಾರಿ ಮಾಲೀಕರ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಅವರ ಅಹವಾಲನ್ನು ಆಲಿಸಿದೆ.
ಕಾವೇರಿಯಲ್ಲಿ ಇಂದು ಮುಷ್ಕರ ನಿರತ ಲಾರಿ ಮಾಲೀಕರ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಅವರ ಅಹವಾಲನ್ನು ಆಲಿಸಿದೆ. ಈ ಸಭೆಯ ಮುಖ್ಯಾಂಶಗಳು: * ಈ ಬಾರಿ ಬಜೆಟ್ನಲ್ಲಿ ಡಿಸೇಲ್ ಮೇಲಿನ ಸುಂಕ ರೂ.2 ಹೆಚ್ಚಳ ಮಾಡಲಾಗಿದೆ. ಆದರೆ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಡಿಸೇಲ್ ದರ ನಮ್ಮ ರಾಜ್ಯದಲ್ಲಿ ಕಡಿಮೆಯಿದೆ. ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮುಷ್ಕರವನ್ನು ಕೈಬಿಡುವಂತೆ ಮನವಿ ಮಾಡುತ್ತೇನೆ. * ಲಾರಿ ಮಾಲಿಕರ ಸಂಘದ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದೆ. …
Read More »ಒಂದನೇ ತರಗತಿ ಸೇರ್ಪಡೆಗೆ ವಯೋಮಿತಿ ಸಡಿಲ:ಮಧು ಬಂಗಾರಪ್ಪ
ಬೆಂಗಳೂರು, ಏಪ್ರಿಲ್ 16: ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ಕರ್ನಾಟಕ ಶಿಕ್ಷಣ ಇಲಾಖೆ (Karnataka Education Department) ತುಸು ಸಡಿಲಗೊಳಿಸಿದೆ. 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಘೋಷಿಸಿದರು. ಎಸ್ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6 ವರ್ಷ ವಯೋಮಿತಿಯನ್ನು ಸಡಿಲಿಸಲಾಗಿದೆ. ಆದರೆ, ಒಂದನೇ ತರಗತಿ ಸೇರ್ಪಡೆಗೆ ಯುಕೆಜಿ ಆಗಿರಬೇಕು. ಆದರೆ, ಇದು ಈ ವರ್ಷಕ್ಕೆ ಮಾತ್ರ ಅನ್ವಯ. …
Read More »ಏಪ್ರೀಲ್ 29 ರಂದು ಬೆಳಗಾವಿಯಲ್ಲಿ ಶಿವಜಯಂತಿ…ಮೇ. 1 ರಂದು ರೂಪಕಗಳ ಮೆರವಣಿಗೆ ಮಧ್ಯವರ್ತಿ ಶಿವಜಯಂತಿ ಉತ್ಸವ ಮಂಡಳದ ಸಭೆಯಲ್ಲಿ ಮಾಹಿತಿ
ಏಪ್ರೀಲ್ 29 ರಂದು ಬೆಳಗಾವಿಯಲ್ಲಿ ಶಿವಜಯಂತಿ…ಮೇ. 1 ರಂದು ರೂಪಕಗಳ ಮೆರವಣಿಗೆ ಮಧ್ಯವರ್ತಿ ಶಿವಜಯಂತಿ ಉತ್ಸವ ಮಂಡಳದ ಸಭೆಯಲ್ಲಿ ಮಾಹಿತಿ ಹಿಂದವಿ ಸ್ವರಾಜ್ಯದ ಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯ ನಿಮಿತ್ಯ ಮೇ 1 ರಂದು ಬೆಳಗಾವಿ ನಗರದಲ್ಲಿ ಐತಿಹಾಸಿಕ ಶಿವ ಜಯಂತಿ ರೂಪಕಗಳ ಮೆರವಣಿಗೆಯನ್ನು ನಡೆಸುವ ನಿರ್ಧಾರವನ್ನು ಮಧ್ಯವರ್ತಿ ಶಿವ ಜಯಂತಿ ಉತ್ಸವ ಮಂಡಳದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಬೆಳಗಾವಿಯ ಶ್ರೀ ಜತ್ತಿಮಠ ದೇವಸ್ಥಾನದಲ್ಲಿ ಶಿವಜಯಂತಿಯ ಪೂರ್ವಸಿದ್ಧತಾ ಸಭೆಯನ್ನು ಕರೆಯಲಾಗಿತ್ತು. …
Read More »ಪೈಪ್ಲೈನ್ ಕಾಮಗಾರಿಯ ಸಂದರ್ಭದಲ್ಲಿ ಮೂಡಲಗಿ ತಾಲೂಕಿನ ಇಬ್ಬರು ಕಾರ್ಮಿಕರು ಮಣ್ಣು ಕುಸಿದು ಮೃತಪಟ್ಟಿರುವ ಹೃದಯ ವಿದ್ರಾವಕ ವಿಷಯ ತಿಳಿದು ತೀವ್ರ ದುಃಖಿತನಾಗಿದ್ದೇನೆ.:ಸತೀಶ್ ಜಾರಕಿಹೊಳಿ
ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ ಆ್ಯಂಡ್ ಟಿ ಕಂಪನಿಯ ಸಬ್ಗುತ್ತಿಗೆದಾರರಿಂದ ಅನುಷ್ಠಾನಗೊಳ್ಳುತ್ತಿದ್ದ ಒಳಚರಂಡಿ ಪೈಪ್ಲೈನ್ ಕಾಮಗಾರಿಯ ಸಂದರ್ಭದಲ್ಲಿ ಮೂಡಲಗಿ ತಾಲೂಕಿನ ಇಬ್ಬರು ಕಾರ್ಮಿಕರು ಮಣ್ಣು ಕುಸಿದು ಮೃತಪಟ್ಟಿರುವ ಹೃದಯ ವಿದ್ರಾವಕ ವಿಷಯ ತಿಳಿದು ತೀವ್ರ ದುಃಖಿತನಾಗಿದ್ದೇನೆ. ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದ ಶಿವಲಿಂಗ ಮಾರುತಿ ಸರವೆ (ವಯಸ್ಸು 20) ಮತ್ತು ಬಸವರಾಜ ಸರವೆ (ವಯಸ್ಸು 38) ಎಂಬ ಕೂಲಿ ಕಾರ್ಮಿಕರು ಈ ದುರ್ಘಟನೆಯಲ್ಲಿ ದುರ್ಮರಣ ಹೊಂದಿದ್ದು, ಅವರ ಕುಟುಂಬದವರಿಗೆ …
Read More »“ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯ ಹಾಗೂ ಒಕ್ಕಲಿಗರನ್ನು ಎದುರಾಕಿಕೊಂಡು ರಾಜ್ಯಭಾರ ಮಾಡೋಕೆ ಆಗುತ್ತಾ?
ದಾವಣಗೆರೆ, ಏಪ್ರಿಲ್ 15: ಜಾತಿಗಣತಿ ವರದಿ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಸ್ವಪಕ್ಷದ ವಿರುದ್ಧವೇ ವಾಗ್ದಾಳಿ ಮಾಡಿದ್ದಾರೆ. “ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯ ಹಾಗೂ ಒಕ್ಕಲಿಗರನ್ನು ಎದುರಾಕಿಕೊಂಡು ರಾಜ್ಯಭಾರ ಮಾಡೋಕೆ ಆಗುತ್ತಾ? ಅವರು ಸುಮ್ಮನೇ ವರದಿ ಬಿಡುಗಡೆ ಮಾಡುತ್ತೇವೆ ಅಂತ ಹೇಳುತ್ತಿದ್ದಾರೆ. ರಾಜ್ಯದಲ್ಲಿ ಫಸ್ಟ್ ಲಿಂಗಾಯತರು, ಸೆಕೆಂಡ್ ಒಕ್ಕಲಿಗರು ಇದ್ದಾರೆ. ಅವರು ನಮ್ಮನ್ನು …
Read More »ದೇವಸ್ಥಾನದ ಜಾತ್ರೆ, ಉತ್ಸವಗಳಿಗೆಬದಿಯ ಸ್ಥಳಾವಕಾಶಕ್ಕೆ ಕ್ರಮ
ದೇವಸ್ಥಾನದ ಜಾತ್ರೆ, ಉತ್ಸವಗಳಿಗೆಬದಿಯ ಸ್ಥಳಾವಕಾಶಕ್ಕೆ ಕ್ರಮ ಕಾರ್ಯಸಿದ್ಧಿ ಆಂಜನೇಯ ದೇವಸ್ಥಾನದಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭರವಸೆ. ಬೆಳಗಾವಿ. ೧೫- ದೇವಸ್ಥಾನದ ಬಳಿಯ ಖುಲ್ಲಾ ಜಾಗೆ ವ್ರದ್ಧರು, ಮಹಿಳೆಯರು, ಮಕ್ಕಳಿಗೆ ವಿಹಾರಕ್ಕೆ ಜಾತ್ರೆ,ಉತ್ಸವಗಳಿಗೆ ಸೂಕ್ತವಾಗಿದ್ದು, ಅಗತ್ಯ ಕ್ರಮ ಕೈಗೊಳ್ಳುವದಾಗಿ ರಾಜ್ಯ ಲೋಕೋಪಯೋಗಿ ಹಾಗೂ ,ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದರು. ಅವರು ಸೋಮವಾರ ಬೆಳಗಾವಿ ರಾಮತೀರ್ಥನಗರದಲ್ಲಿ ಜೀರ್ಣೋದ್ಧಾರಗೊಂಡು, ಹೊಸ ವಿನ್ಯಾಸ ದಲ್ಲಿ ರೂಪುಗೊಂಡಿರುವ ಭಕ್ತರಾಕರ್ಷಣೆಯ ಕೇಂದ್ರವೆನಿಸಿದ …
Read More »ಹೊಲಸೇಲನಲ್ಲಿ ಸಿಗರೇಟು ಬೇಡಿದ್ದನ್ನ ನಿರಾಕರಿಸಿದ್ದಕ್ಕೆ ದಲಿತ ಯುವಕನ ಮೇಲೆ ಗ್ರಾಮ ಪಂಚಾಯತ ಉಪಾದಕ್ಷನಿಂದ ಮಾರಣಾಂತಿಕ ಹಲ್ಲೆ
ಹೊಲಸೇಲನಲ್ಲಿ ಸಿಗರೇಟು ಬೇಡಿದ್ದನ್ನ ನಿರಾಕರಿಸಿದ್ದಕ್ಕೆ ದಲಿತ ಯುವಕನ ಮೇಲೆ ಗ್ರಾಮ ಪಂಚಾಯತ ಉಪಾದಕ್ಷನಿಂದ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದಲ್ಲಿ ನಡೆದಿದೆ. ಪಿಯುಸಿ ಪಲಿತಾಂಶ ಬಂದ ನಂತರ ಕಾಲೇಜು ಪ್ರಾರಂಬ ಆಗುವ ತನಕ ಕೈಯಲ್ಲಿ ಹಣ ಮಾಡಬೇಕು ಎಂಬ ಉದ್ದೇಶದಿಂದ ಚಹಾ ಅಂಗಡಿಯಲ್ಲಿ ಕೆಲಸ ಮಾಡಲು ಮಿರ್ಜಿ ಗ್ರಾಮದಿಂದ ಯಾದವಾಡ ಗ್ರಾಮಕ್ಕೆ ಬಂದಿದ್ದ ಪ್ರಜ್ವಲ ದೊಡಮನಿ ಎಂಬಾತನೆ ಹಲ್ಲೆಗೊಳಗಾದ ವ್ಯಕ್ತಿ ಎಂದು ತಿಳಿದು ಬಂದಿದ್ದು ಹ*ಲ್ಲೆ …
Read More »ತುರ್ತು ಕರೆಗೆ ಸದಾ ಸ್ಪಂದಿಸುವ ಅಗ್ನಿ ಶಾಮಕ ಠಾಣೆ ಸಿಬ್ಬಂದಿಗಳ ಕರ್ತವ್ಯ ಶ್ಲಾಘನೀಯ: ದೊಡ್ಡಯ್ಯ ಹುತಾತ್ಮರಿಗೆ ಗಣ್ಯರಿಂದ ಪುಷ್ಪ ನಮನ
ತುರ್ತು ಕರೆಗೆ ಸದಾ ಸ್ಪಂದಿಸುವ ಅಗ್ನಿ ಶಾಮಕ ಠಾಣೆ ಸಿಬ್ಬಂದಿಗಳ ಕರ್ತವ್ಯ ಶ್ಲಾಘನೀಯ: ದೊಡ್ಡಯ್ಯ ಹುತಾತ್ಮರಿಗೆ ಗಣ್ಯರಿಂದ ಪುಷ್ಪ ನಮನ ತುರ್ತು ಕರೆಗೆ ಸದಾ ಸ್ಪಂದಿಸುವ ಅಗ್ನಿಶಾಮಕ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ರಕ್ಷಣಾ ಕಾರ್ಯ ಶ್ಲಾಘನೀಯ ಎಂದು ನಿವೃತ್ತ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ದೊಡ್ಡಯ್ಯ ಪ್ರಶಂಸಿಸಿದರು. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯೂ ನಗರದ ಹೊರವಲಯದಲ್ಲಿರುವ ಅಗ್ನಿಶಾಮಕ ಠಾಣೆಯ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಅಗ್ನಿಶಾಮಕ ಹುತಾತ್ಮರ ದಿನಾಚರಣೆಯಲ್ಲಿ ಹುತಾತ್ಮರಿಗೆ …
Read More »ರಾಜಕಾರಣಿಗಳು ಕೇವಲ ತಮ್ಮ ರಾಜಕೀಯ ತೆವಲಿಗೋಸ್ಕರ ಮಠಾಧೀಶರನ್ನು (seers) ಮತ್ತು ಸಮಾಜವನ್ನು ಬಳಸಿಕೊಳ್ಳುತ್ತಿದ್ದಾರೆ
ಬಾಗಲಕೋಟೆ, ಏಪ್ರಿಲ್ 14: ರಾಜಕಾರಣಿಗಳು ಕೇವಲ ತಮ್ಮ ರಾಜಕೀಯ ತೆವಲಿಗೋಸ್ಕರ ಮಠಾಧೀಶರನ್ನು (seers) ಮತ್ತು ಸಮಾಜವನ್ನು ಬಳಸಿಕೊಳ್ಳುತ್ತಿದ್ದಾರೆ ಎಂಬ ಆರೋಪಕ್ಕೆ ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ ಕೂಡಲಸಂಗಮ ಮಠಾಧೀಶ ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರು, ರಾಜಕಾರಣಿಗಳು ಮಠಾಧಿಪತಿಗಳ ಬಗ್ಗೆ ಇಟ್ಟುಕೊಂಡಿರುವ ಧೋರಣೆ ಬಗ್ಗೆ ಗೊತ್ತಿಲ್ಲ ಅದರೆ ತಮ್ಮಲ್ಲಿಗೆ ಬರುವ ಎಲ್ಲರಿಗೂ ತಾವು ಸಹಾಯ ಮಾಡಿ ಸಹಕಾರ ನೀಡಿದ್ದೇವೆ, ತಮ್ಮ ಸಹಾಯವನ್ನು ಸದುಪಯೋಗ ಮಾಡಿಕೊಂಡಿದ್ದರೆ ಎಲ್ಲರಿಗೂ ಒಳ್ಳೆಯದು, ದುರುಪಯೋಗ ಮಾಡಿಕೊಂಡಿದ್ದರೆ ಅದನ್ನು ಭಗವಂತ ನೋಡಿಕೊಳ್ಳುತ್ತಾನೆ ಎಂದು ಹೇಳಿದರು.
Read More »