ರಾಯಚೂರು : ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಬೈಕ್ಗೆ ಡಿಕ್ಕಿ ಹೊಡೆದು ರಸ್ತೆ ಬದಿಯ ಹೊಲಕ್ಕೆ ನುಗ್ಗಿರುವ ಘಟನೆ ಜಿಲ್ಲೆಯ ಮಾನವಿ ಪಟ್ಟಣ ಹೊರವಲಯದ ಸಿಂಧನೂರು ರಸ್ತೆಯ ನಂದಿಹಾಳ ಗ್ರಾಮದಲ್ಲಿ ಇಂದು ನಡೆದಿದೆ. ಅಪಘಾತದಲ್ಲಿ ಸುಮಾರು 25ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನಕ್ಕಾಗಿ ಕುರುಬರಹಳ್ಳಿಯ ಚಾಲಕರ ಸಂಘದವರು ಖಾಸಗಿ ಬಸ್ನಲ್ಲಿ ಆಗಮಿಸಿದ್ದರು. ಇಂದು ಗುರುರಾಯರ ದರ್ಶನ ಪಡೆದು ಬೆಂಗಳೂರಿಗೆ ಮರಳುತ್ತಿದ್ದರು. ನಂದಿಹಾಳ ಗ್ರಾಮದಲ್ಲಿ …
Read More »670 ಸಹಾಯಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
ಸರ್ಕಾರಿ ಹುದ್ದೆಗಳ ನಿರೀಕ್ಷೆಯಲ್ಲಿದ್ದವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಹಿ ಸುದ್ದಿ ನೀಡಿದೆ. ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕರ್ನಾಟಕ ಸರ್ಕಾರದ ಹುದ್ದೆಗಳಿಗೆ ತಯಾರಿ ನಡೆಸುತ್ತಾ ಎದುರು ನೋಡುತ್ತಿದ್ದ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶುಭ ಸುದ್ದಿ ನೀಡಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 607 ಜ್ಯೂನಿಯರ್ ಅಸಿಸ್ಟಂಟ್, ಎಸ್ಡಿಎ ಮತ್ತು ಅಸಿಸ್ಟೆಂಟ್ ಹುದ್ದೆ ಭರ್ತಿಗೆ ಕೆಇಎ ಹೊಸ ಅಧಿಸೂಚನೆ ಪ್ರಕಟಿಸಿದೆ. …
Read More »ಬಸ್ ಇಲ್ಲದೆ ಪರದಾಟ ; ಜೆಸಿಬಿಯಲ್ಲಿಯೇ ಶಾಲೆಗೆ ತೆರಳಿದ ವಿದ್ಯಾರ್ಥಿಗಳು.
ಕೊಪ್ಪಳ : ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಶಾಖಾಪುರ ಗ್ರಾಮದಲ್ಲಿ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದ ಕಾರಣ ಪ್ರೌಢಶಾಲೆ ವಿದ್ಯಾರ್ಥಿಗಳು ಜೆಸಿಬಿ ಯಂತ್ರದಲ್ಲಿ ಕುಳಿತು ಶಾಲೆಗೆ ತೆರಳಿದ ಘಟನೆ ನಡೆದಿದೆ. ಸಮವಸ್ತ್ರ ಧರಿಸಿದ್ದ ಹತ್ತಾರು ವಿದ್ಯಾರ್ಥಿಗಳು ಕೊಪ್ಪಳ-ಕುಷ್ಟಗಿ ರಾಜ್ಯ ಹೆದ್ದಾರಿಯಲ್ಲಿ ಜೆಸಿಬಿಯ ಹಿಂದಿನ ಬಕೆಟ್ ಮತ್ತು ಕ್ಯಾಬಿನ್ ಒಳಗೆ ಕುಳಿತು ಶಾಲೆಗೆ ತೆರಳಿದರು. ಶಾಖಾಪುರ ಕ್ರಾಸ್ ಸಮೀಪ ವಿದ್ಯಾರ್ಥಿಗಳು ನಿಂತಿದ್ದರೂ ಕುಷ್ಟಗಿಯಿಂದ ಕೊಪ್ಪಳಕ್ಕೆ ಹೋಗುವ ಸಾರಿಗೆ ಬಸ್ಗಳು ನಿಲ್ಲುವುದಿಲ್ಲ. ಬಹುತೇಕ ಬಸ್ಗಳು …
Read More »ಹೆಂಡತಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಆಕೆಯ ಪತಿ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ.
ಬೆಳಗಾವಿ : ಬೆಳಗಾವಿ ಜಿಲ್ಲೆಯ ಯರಗಟ್ಟಿ (Yaragatti) ತಾಲೂಕಿನ ಹಲಕಿ ಗ್ರಾಮದ ಸಮೀಪ ಹೆಂಡತಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಆಕೆಯ ಪತಿ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ರಮೇಶ್ ಗುಂಜಗಿ(24) ಕೊಲೆಯಾದ ಯುವಕನಾಗಿದ್ದು, ಯಲ್ಲಪ್ಪ ಕಸೊಳ್ಳಿ ಎಂಬಾತ ಬರ್ಬರವಾಗಿ ಹತ್ಯೆಗೈದಿದ್ದಾನೆ. ಬೈಲಹೊಂಗಲ ತಾಲೂಕಿನ ವನ್ನೂರ ಗ್ರಾಮದ ನಿವಾಸಿಯಾಗಿರುವ ರಮೇಶ್ ಗುಂಜಗಿ, ಎರಡು ತಿಂಗಳ ಹಿಂದೆ ಮನೆ ಪಕ್ಕದ ಮಹಿಳೆಯೊಂದಿಗೆ ಸಂಬಂಧ ಇಟ್ಟುಕೊಂಡಿದ್ದನು. ಈ ವಿಷಯ ತಿಳಿದ …
Read More »ಸ್ಮಶಾನ ಭೂಮಿ ನೀಡುವಂತೆ ರಸ್ತೆ ಮಧ್ಯೆ ಶವ ವಿಟ್ಟು ಪ್ರತಿಭಟನೆ
ಧಾರವಾಡ: ಸ್ಮಶಾನ ಭೂಮಿ ನೀಡುವಂತೆ ಶವ ವಿಟ್ಟು ಆಕ್ರೋಶ ಹೊರ ಹಾಕಿರುವ ಘಟನೆ ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ನಡೆದಿದೆ. ತಡವಾಗಿ ಬೆಳಕಿಗೆ ಬಂದ ಪ್ರಕರಣವಾಗಿದ್ದು, ಹಲವಾರು ವರ್ಷಗಳಿಂದ ಸ್ಮಶಾನಕ್ಕೆ ಬೇಡಿಕೆಯಿಟ್ಟರೂ ಉಪಯೋಗವಾಗದೆ. ರಸ್ತೆ ಮಧ್ಯೆ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಗ್ರಾಮದಲ್ಲಿ ಗಂಗವ್ವ ಬೆಳಹಾರ(65) ನಿಧನರಾಗಿದ್ದು, ಅಂತ್ಯಸಂಸ್ಕಾರಕ್ಕೆ ಜಾಗ ಸಿಗದೆ ಆಕ್ರೋಶಗೊಂಡಿದ್ದಾರೆ. ಇನ್ನೂ ಈ ವೇಳೆ ಸ್ಥಳಕ್ಕೆ ಪೊಲೀಸರ ಆಗಮಿಸಿ ಗ್ರಾಮಸ್ಥರ ಮನವೋಲಿಕೆ ಮಾಡಲು ಮುಂದಾಗಿದ್ದರು. ಈ ಮೊದಲಿದ್ದ ಖಾಸಗಿ …
Read More »ಬೆಳಗಾವಿಯ ವ್ಯಾಕ್ಸಿನ್ ಡಿಪೋ ಪ್ರದೇಶದಲ್ಲಿ ಕಾಮಗಾರಿಗೆ 100 ಕೋಟಿ ವೆಚ್ಚ ಮಾಡಿದ್ದಾರೆ. ಆದ್ರೇ ಇದಕ್ಕೆ ಡಿಎಚ್ಒ ಅವರ ಅನುಮತಿಯನ್ನೇ ಪಡೆದಿಲ್ಲವಂತೆ.
Vaccine Depo Under Smart City: ಬೆಳಗಾವಿಯ ವ್ಯಾಕ್ಸಿನ್ ಡಿಪೋ ಪ್ರದೇಶದಲ್ಲಿ ಕಾಮಗಾರಿಗೆ 100 ಕೋಟಿ ವೆಚ್ಚ ಮಾಡಿದ್ದಾರೆ. ಆದ್ರೇ ಇದಕ್ಕೆ ಡಿಎಚ್ಒ ಅವರ ಅನುಮತಿಯನ್ನೇ ಪಡೆದಿಲ್ಲವಂತೆ. ವ್ಯಾಕ್ಸಿನ್ ಡಿಪೋ ಆರೋಗ್ಯ ಇಲಾಖೆಗೆ ಸೇರಿದ ಜಾಗ, ಆದರೆ ಅವರ ಅನುಮತಿಯನ್ನೇ ಪಡೆಯದೇ ಕಾಮಗಾರಿ ಮಾಡಿದ್ದಾರಂತೆ. ಬೆಳಗಾವಿಯಲ್ಲಿ ಹಿರಿಯ ಶ್ರೇಣಿಯ ಅಧಿಕಾರಿಗಳ ನಡುವೆ ಕಾಮಗಾರಿ ಫೈಟ್ ಶುರುವಾಗಿದೆ. ಅದು ಯಾವ ಹಂತಕ್ಕೆ ಹೋಗಿದೆ ಅಂದ್ರೇ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಆಗುವ …
Read More »4 ದಿನದಲ್ಲಿ 12.51 ಲಕ್ಷ ಗ್ರಾಹಕರು ನೋಂದಣಿ: ಸಾರ್ವಜನಿಕರ ಅನುಕೂಲಕ್ಕೆ ಹೊಸ ಲಿಂಕ್ ಬಿಡುಗಡೆ!
ಗೃಹಜ್ಯೋತಿನೋಂದಣಿ ಪ್ರಕ್ರಿಯೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಬುಧವಾರ ಸಂಜೆ ವೇಳೆಗೆ ಒಟ್ಟು 12.51 ಲಕ್ಷ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಗೃಹಜ್ಯೋತಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಜೂನ್ 18ರಂದು ಆರಂಭಗೊಂಡಿದ್ದು, ತಾಂತ್ರಿಕ ದೋಷಗಳ ನಡುವೆಯೂ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೊದಲ ದಿನ- 96,305, 2ನೇ ದಿನ- 3,34,845 3ನೇ ದಿನ- 4,64,225 ಹಾಗೂ 4ನೇ ದಿನ 3.56 ಲಕ್ಷ ಗ್ರಾಹಕರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. …
Read More »1 – 10ನೇ ತರಗತಿ ಮಕ್ಕಳಿಗೆ ಭರ್ಜರಿ ಸುದ್ದಿ: ಶಾಲಾ ಬ್ಯಾಗ್ ಹೊರೆ ಇಳಿಕೆ
ಬೆಂಗಳೂರು: ಯಶಪಾಲ ಶರ್ಮಾ ಸಮಿತಿಯ ಹೊರೆಯಿಲ್ಲದ ಕಲಿಕೆ ಅನುಸಾರ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ತಗ್ಗಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹೊರೆಯಿಲ್ಲದೇ ಸಂತಸದಾಯಕವಾಗಿ ಕಲಿಯುವ ವಾತಾವರಣವನ್ನು ರೂಪಿಸುವ ಸಲುವಾಗಿ Centre for Child and Law, NLSUI, Benga ri ರವರ ಸಹಯೋಗದೊಂದಿಗೆ ಡಿ.ಎಸ್.ಇ.ಆರ್.ಟಿ ರವರು ಅಧ್ಯಯನ …
Read More »ಸರ್ವರ್ ಹ್ಯಾಕ್ ವಿಚಾರಕ್ಕೆ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟೀಕರಣ .
ಚಿಕ್ಕೋಡಿ: ಗ್ಯಾರಂಟಿ ಯೋಜನೆಗಳನ್ನು ಅರ್ಜಿ ಹಾಕಲು ಕೇಂದ್ರ ಸರ್ಕಾರ ಕಂಪ್ಯೂಟರ್ ಸರ್ವರ್ ಹ್ಯಾಕ್ ಮಾಡಿದೆ ಎಂಬ ಹೇಳಿಕೆ ನೀಡಿದ್ದೆನು. ಆದರೆ ಇದೊಂದು ರಾಜಕೀಯ ಹೇಳಿಕೆ. ಬಿಜೆಪಿಯವರು ಇಂಥ ಹೇಳಿಕೆಗಳನ್ನು ಬಹಳ ಸಲ ಹೇಳಿದ್ದುಂಟು. ಇವೆಲ್ಲ ರಾಜಕೀಯ ಎಂದು ಸರ್ವರ್ ಹ್ಯಾಕ್ ವಿಚಾರಕ್ಕೆ ಸಚಿವ ಸತೀಶ್ ಜಾರಕಿಹೊಳಿ ಇಂದು ಸ್ಪಷ್ಟೀಕರಣ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯದ ಕೆಲವು ಸರ್ವರ್ ಹ್ಯಾಕ್ ಮಾಡಿದೆ ಎಂಬ …
Read More »ಸಿದ್ದರಾಮಯ್ಯ- ಅಮಿತ್ ಶಾ ಭೇಟಿ
ನವದೆಹಲಿ/ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಇಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದ ಅನ್ನಭಾಗ್ಯ ಯೋಜನೆ ಹಾಗೂ ಅದರ ಜಾರಿಗೆ ಅಗತ್ಯವಿರುವ ಹೆಚ್ಚುವರಿ ಅಕ್ಕಿಯ ಬಗ್ಗೆ ಪ್ರಸ್ತಾಪಿಸಿದ್ದಾರೆ. ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ 10 ಕೆಜಿ ಅಕ್ಕಿ ನೀಡುವ ಕುರಿತಾದ ಭರವಸೆ ಈಡೇರಿಸುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಕೋರಿ ಎಫ್ಸಿಐಗೆ ಜೂನ್ 9ರಂದು ಪತ್ರ …
Read More »
Laxmi News 24×7