Breaking News

ರಾಷ್ಟ್ರೀಯ

ಅಪ್ರಾಪ್ತೆಯ ಅಪಹರಿಸಿ ಅತ್ಯಾಚಾರ: ಇಬ್ಬರಿಗೆ 20 ವರ್ಷ ಶಿಕ್ಷೆ ವಿಧಿಸಿ ಮಂಗಳೂರು ಕೋರ್ಟ್‌ ಆದೇಶ

ಮಂಗಳೂರು : ಅಪ್ರಾಪ್ತ ವಯಸ್ಕ ಬಾಲಕಿಯನ್ನು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಪುಸಲಾಯಿಸಿ ಅಪಹರಣ ಮಾಡಿ ಅತ್ಯಾಚಾರಗೈದಿರುವ ಇಬ್ಬರು ಅಪರಾಧಿಗಳಿಗೆ ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ಎಫ್‌ಟಿಎಸ್‌ಸಿ-2 ನ್ಯಾಯಾಲಯವು 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ಕಾವಳಗದ್ದೆಯ ಸಚಿನ್ ಸಂತೋಷ್ ನಾಯ್ಕ (22) ಮತ್ತು ಹಟ್ಟಿಕೆರೆಯ ಪ್ರವೀಣ್ ಜಯಪಾಲ್ ನಾಯ್ಕ (33) ಶಿಕ್ಷೆಗೊಳಗಾದವರು. ಪ್ರಕರಣದ ವಿವರ: 2022ರ ಏಪ್ರಿಲ್​ 12ರ ಮಧ್ಯಾಹ್ನ 12.45ಕ್ಕೆ ಪಿಯುಸಿ …

Read More »

ವಾಹನ ಸಂಚಾರ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿ ಆರೋಪ: ಸಿಎಂ – ಡಿಸಿಎಂ ಸೇರಿ 36 ಮಂದಿಗೆ ಸಮನ್ಸ್

ಬೆಂಗಳೂರು: ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ಮಾಡುವ ಮೂಲಕ ವಾಹನ ಸಂಚಾರ ಮತ್ತು ಕಾನೂನು ಸುವ್ಯವಸ್ತೆಗೆ ಅಡ್ಡಿ ಪಡಿಸಿದ್ದ ಆರೋಪದಲ್ಲಿ ದಾಖಲಾಗಿದ್ದ ದೂರಿನ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿ ಕಾಂಗ್ರೆಸ್ ಮುಖಂಡರಿಗೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.   ಕೆ.ಎಸ್.ಈಶ್ವರಪ್ಪ ವಿರುದ್ಧ ಭ್ರಷ್ಟಚಾರದ ಆರೋಪ ಎದುರಾಗಿದ್ದ ಸಂದರ್ಭದಲ್ಲಿ ಈಶ್ವರಪ್ಪ ರಾಜೀನಾಮಗೆ ಆಗ್ರಹಿಸಿ ಕಾಂಗ್ರೆಸ್‌ನ ಹಲವು ಮುಖಂಡರು ಕಾಂಗ್ರೆಸ್ ಭವನದಿಂದ ಮುಖ್ಯಮಂತ್ರಿಗಳ ಮನೆಗೆ …

Read More »

ರವಿ ಡಿ ಚನ್ನಣ್ಣವರ್ ವರ್ಗಾವಣೆ ಆದೇಶಕ್ಕೆ ಸಿಎಟಿ ತಡೆಯಾಜ್ಞೆ

ಬೆಂಗಳೂರು: ಅಖಿಲ ಭಾರತ ಸೇವಾ ನಿಯಮಗಳ ಪ್ರಕಾರ ನಿಗದಿ ಪಡಿಸಿರುವ ಕನಿಷ್ಟ ಎರಡು ವರ್ಷಗಳ ಅವಧಿಗೂ ಮುನ್ನ ಕಿಯೋನಿಕ್ಸ್​​ನ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯಿಂದ ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಅವರನ್ನು ವರ್ಗಾವಣೆ ಮಾಡಿದ್ದ ಸರ್ಕಾರದ ಆದೇಶಕ್ಕೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ತಡೆ ನೀಡಿ ಆದೇಶಿಸಿದೆ.   ಕರ್ನಾಟಕ ವಿದುನ್ಮಾನ ಅಭಿವೃದ್ಧಿ ನಿಗಮದ(ಕಿಯೋನಿಕ್ಸ್) ವ್ಯವಸ್ಥಾಪಕ ಹುದ್ದೆಗೆ ಅಧಿಕಾರ ಸ್ವೀಕರಿಸಿದ 6 ತಿಂಗಳಲ್ಲಿ ವರ್ಗಾವಣೆ ಮಾಡಿದ್ದ ಕ್ರಮವನ್ನು ಪ್ರಶ್ನಿಸಿ ರವಿ ಡಿ ಚನ್ನಣ್ಣನವರ್ ಸಿಎಟಿಯಲ್ಲಿ …

Read More »

ಮಧ್ಯಪ್ರದೇಶ ಗೆಲ್ಲಲು ಕಾಂಗ್ರೆಸ್​​ನ ಕರ್ನಾಟಕ ಮಂತ್ರ.. ರಾಹುಲ್​ – ಖರ್ಗೆ ಜಂಟಿ ರ‍್ಯಾಲಿಗೆ ಮಹಾಪ್ಲಾನ್​​!

ನವದೆಹಲಿ: ಇದೇ ವರ್ಷದ ಅಂತ್ಯದಲ್ಲಿ ಅಂದರೆ ಡಿಸೆಂಬರ್​ನಲ್ಲಿ ನಾಲ್ಕೈದು ರಾಜ್ಯಗಳ ವಿಧಾನಸಭೆ ಚುನಾವಣೆಗಳು ನಡೆಯಲಿವೆ. ಪ್ರಮುಖವಾಗಿ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್​ಗಢ, ತೆಲಂಗಾಣ ಸೇರಿ ಇತರ ಕಡೆ ಎಲೆಕ್ಷನ್​ ನಡೆಯಲಿವೆ. ಪ್ರಸ್ತುತ ಕಾಂಗ್ರೆಸ್​ ನಾಯಕರು ಮಧ್ಯಪ್ರದೇಶದ ಮೇಲೆ ಚಿತ್ತ ಹರಿಸಿದ್ದಾರೆ. ಕಳೆದ ಎಲೆಕ್ಷನ್​ನಲ್ಲಿ ಅತಿಹೆಚ್ಚು ಸ್ಥಾನ ಗೆದ್ದು ಪಕ್ಷೇತರರ ಸಹಾಯದಿಂದ ಸರ್ಕಾರ ರಚಿಸಿ, ಆ ಬಳಿಕ ಸಿಂದಿಯಾ ಬಂಡಾಯದಿಂದ ಅಧಿಕಾರ ಕಳೆದುಕೊಂಡಿದ್ದ ಕಾಂಗ್ರೆಸ್​, ಈ ಬಾರಿ ಶತಾಯ- ಗತಾಯ ಅಧಿಕಾರ ಹಿಡಿಯಬೇಕು ಎಂದು …

Read More »

ಸ್ತ್ರೀ ಶಕ್ತಿ ಯೋಜನೆಯಿಂದ ಸಾರಿಗೆ ಮಂಡಳಿಗಳು ಪ್ರಯೋಜನ ಪಡೆಯಲಿವೆ:ಸತೀಶ್ ಜಾರಕಿಹೊಳಿ

ಸ್ತ್ರೀ ಶಕ್ತಿ ಯೋಜನೆಯಿಂದ ಸಾರಿಗೆ ಮಂಡಳಿಗಳು ಪ್ರಯೋಜನ ಪಡೆಯಲಿವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭರವಸೆ ವ್ಯಕ್ತಪಡಿಸಿದರು. ಹೆಚ್ಚಿದ ವಿದ್ಯುತ್ ಬಿಲ್ ನ್ನು ಯಾವ ಆಧಾರದಲ್ಲಿ ನೀಡಲಾಗುತ್ತಿದೆ ಎಂಬುದನ್ನೂ ಆಧರಿಸಿ ಮಾತನಾಡುತ್ತೇನೆ ಎಂದು ವಿವರಿಸಿದರು. ಇಂದು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಎದುರು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸತೀಶ ಜಾರಕಿಹೊಳಿ, ಸ್ತ್ರೀ ಶಕ್ತಿ ಯೋಜನೆಯಿಂದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸಲಾಗಿದೆ. ಯೋಜನೆಯನ್ನು ಸರಿಯಾಗಿ ಯೋಜಿಸಲಾಗಿದೆ. ಈ …

Read More »

ಸ್ತ್ರೀ ಶಕ್ತಿ ಯೋಜನೆಯಿಂದ ಸಾರಿಗೆ ಮಂಡಳಿಗಳು ಪ್ರಯೋಜನ ಪಡೆಯಲಿವೆ ಎಂದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ

ಸ್ತ್ರೀ ಶಕ್ತಿ ಯೋಜನೆಯಿಂದ ಸಾರಿಗೆ ಮಂಡಳಿಗಳು ಪ್ರಯೋಜನ ಪಡೆಯಲಿವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭರವಸೆ ವ್ಯಕ್ತಪಡಿಸಿದರು. ಹೆಚ್ಚಿದ ವಿದ್ಯುತ್ ಬಿಲ್ ನ್ನು ಯಾವ ಆಧಾರದಲ್ಲಿ ನೀಡಲಾಗುತ್ತಿದೆ ಎಂಬುದನ್ನೂ ಆಧರಿಸಿ ಮಾತನಾಡುತ್ತೇನೆ ಎಂದು ವಿವರಿಸಿದರು. ಇಂದು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಎದುರು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸತೀಶ ಜಾರಕಿಹೊಳಿ, ಸ್ತ್ರೀ ಶಕ್ತಿ ಯೋಜನೆಯಿಂದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸಲಾಗಿದೆ. ಯೋಜನೆಯನ್ನು ಸರಿಯಾಗಿ ಯೋಜಿಸಲಾಗಿದೆ. ಈ …

Read More »

ಟ್ರಾಪಿಕ್ ಸಮಸ್ಯ ಕುರಿತು ಸ್ವತಃ ಜಿಲ್ಲಾ ಪೋಲಿಸ್ ವರಿಷ್ಠಾದಿಕಾರಿ ಸಂಜೀವ್ ಪಾಟೀಲ್ ಬಗ್ಗೆ ಗಮನ ಹರಿಸಿ ಯೋಗ್ಯ ರೀತಿಯಲ್ಲಿ ಕ್ರಮ ಕೈಗೊಂಡ

ಬೆಳಗಾವಿ ಜಿಲ್ಲೆಯ ಪಟ್ಟಣಗಳ ಮುಖ್ಯ ರಸ್ತೆಗಳಲ್ಲಿ ಟ್ರಾಪಿಕ್ ಸಮಸ್ಯ ಕುರಿತು ಸ್ವತಃ ಜಿಲ್ಲಾ ಪೋಲಿಸ್ ವರಿಷ್ಠಾದಿಕಾರಿ ಸಂಜೀವ್ ಪಾಟೀಲ್ ಬಗ್ಗೆ ಗಮನ ಹರಿಸಿ ಯೋಗ್ಯ ರೀತಿಯಲ್ಲಿ ಕ್ರಮ ಕೈಗೊಂಡರು ತಾಲೂಕಿನ ಪ್ರಮುಖ ರಸ್ತೆಗಳಲ್ಲಿ ಸಂಚರಿಸಲು ತುಂಬ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ಜಿಲ್ಲಾ ಎಸ್ ಪಿ ಸಂಜೀವ್ ಪಾಟೀಲ್ ಅವರಿಗೆ ದೂರು ನೀಡಿದ್ದರು. ಆ ಹಿನ್ನಲೆಯಲ್ಲಿ ಇವತ್ತು ನಿಪ್ಪಾಣಿ ನಗರ ಸವದತ್ತಿ, ಖಾನಾಪುರ, ಕುಡುಚಿ ಹಾರೋಗೇರಿ ಯರಗಟ್ಟಿ,ಗೋಕಾಕ ನಗರಗಳ ಪ್ರಮುಖ ಮಾರುಕಟ್ಟೆ …

Read More »

ಆಸ್ಪತ್ರೆಗಳಲ್ಲಿ ಸಮರ್ಪಕವಾಗಿ ಯಂತ್ರಗಳನ್ನುಅಳವಡಿಸದಿರುವುದಕ್ಕೆ ಮುಖ್ಯಮಂತ್ರಿಗಳು ತೀವ್ರವಾಗಿ ತರಾಟೆ

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದ ಉದ್ದೇಶ ಸಮರ್ಪಕವಾಗಿ ಜಾರಿಯಾಗದೇ ತಜ್ಞ ವೈದ್ಯರ ಕೊರತೆ ಮತ್ತು ಎಂಆರ್​​ಐ ಹಾಗೂ ಡಯಾಲಿಸಿಸ್ ಯಂತ್ರಗಳನ್ನು ತಾಲೂಕು ಆಸ್ಪತ್ರೆಗಳಲ್ಲಿ ಸಮರ್ಪಕವಾಗಿ ಅಳವಡಿಸದಿರುವುದಕ್ಕೆ ಮುಖ್ಯಮಂತ್ರಿಗಳು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಇದೇ ವೇಳೆ, ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ನರ್ಸ್​​ಗಳ ಕೊರತೆ ತಗ್ಗಿಸಲು ವೇತನ ಹೆಚ್ಚಳ ಪರಿಶೀಲನೆಗೆ ಸೂಚಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಭಿಯಾನದ ಕೊರತೆಗಳನ್ನು ಗುರುತಿಸಿ ಮುಂದಿನ ಸಭೆ ವೇಳೆಗೆ …

Read More »

ವಿದ್ಯುತ್ ಅವಘಡ: ನೂರಾರು ಎಲೆಕ್ಟ್ರಿಕ್ ಉಪಕರಣಗಳು ಸುಟ್ಟು ಭಸ್ಮ, ನಾಲ್ವರಿಗೆ ಗಂಭೀರ ಗಾಯ

ತುಮಕೂರು: ವಿದ್ಯುತ್ ಸ್ಪರ್ಶದಿಂದ ಗಂಭೀರವಾಗಿ ಗಾಯಗೊಂಡ ನಾಲ್ವರು ಆಸ್ಪತ್ರೆಗೆ ದಾಖಲಾಗಿದ್ದು, ನೂರಾರು ಮನೆಗಳ ವಿದ್ಯುತ್ ಉಪಕರಣಗಳು ಸುಟ್ಟು ಭಸ್ಮವಾಗಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ‌ತಾಲೂಕಿನ ಚಿಲುಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿನ 11 ಕೆವಿ ವಿದ್ಯುತ್ ಸಾಮರ್ಥ್ಯದ ತಂತಿ ತುಂಡಾದ ಪರಿಣಾಮ ಅವಘಡ ಸಂಭವಿಸಿದೆ. ಗ್ರಾಮದ 70 ಮನೆಗಳಲ್ಲಿನ ವಿದ್ಯುತ್ ಉಪಕರಣಗಳು ಭಸ್ಮವಾಗಿದ್ದು, ನೂರಾರು ಮನೆಗಳ ವೈರಿಂಗ್ ಸೇರಿದಂತೆ ಗೃಹಪಯೋಗಿ‌ ವಸ್ತುಗಳು, ವಿದ್ಯುತ್ ಮೀಟರ್​ಗಳು ಸುಟ್ಟು ಭಸ್ಮವಾಗಿವೆ. ಲಕ್ಷಾಂತರ ರೂಪಾಯಿ ಬೆಲೆ …

Read More »

ಕಳಪೆ ಬೀಜ ವಿತರಣೆ ಕಂಡು ಬಂದರೆ ಅಧಿಕಾರಿಗಳೇ ಹೊಣೆ : ಸಚಿವ ಚೆಲುವರಾಯಸ್ವಾಮಿ

ಬೆಳಗಾವಿ: ರಾಜ್ಯದಲ್ಲಿ ಮುಂಗಾರು ವಿಳಂಬವಾಗಿದ್ದು, ಬಿತ್ತನೆ ಕೂಡ ತಡವಾಗುತ್ತಿದೆ. ಆದ್ದರಿಂದ ಮಳೆಯಾದ ಕೂಡಲೇ ಎಲ್ಲೆಡೆ ಏಕಕಾಲಕ್ಕೆ ಬಿತ್ತನೆ ಆರಂಭಗೊಳ್ಳಲಿದೆ. ಈ ಸಂದರ್ಭದಲ್ಲಿ ಬೀಜ-ಗೊಬ್ಬರ ಕೊರತೆಯಾಗದಂತೆ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಕಳಪೆ ಬೀಜ ವಿತರಣೆ ಕಂಡುಬಂದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಎಚ್ಚರಿಕೆ ನೀಡಿದರು. ಮುಂಗಾರು ಸಿದ್ಧತೆ ಪರಿಶೀಲನೆಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತ್​​ ಸಭಾಂಗಣದಲ್ಲಿ ಇಂದು ನಡೆದ ಅಧಿಕಾರಿಗಳ ವಿಭಾಗಮಟ್ಟದ ಸಭೆಯ ಅಧ್ಯಕ್ಷತೆ …

Read More »