ಜೂನ್ 8 ರಂದು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾಸನ, ಕೊಡಗು, ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ತಾಳಿಕೋಟೆ, ಬೈಲಹೊಂಗಲ, ಬಸವನ …
Read More »ಶವಗಳ ರಾಶಿಯಿಂದ ಮಗನನ್ನು ಜೀವಂತವಾಗಿ ಹೊರ ತೆಗೆದ ತಂದೆ
ಅಲ್ಲಿ ಹೆಣಗಳ ರಾಶಿ, ಎಲ್ಲಾ ಪೋಷಕರು, ಸಂಬಂಧಿಕರು ಮೂಗು ಮುಚ್ಚಿಕೊಂಡು ತಮ್ಮವರ ಹುಡುಕಾಟದಲ್ಲಿ ತೊಡಗಿದ್ದರು. ಆಗಲೇ ಅಪಘಾತ ಸಂಭವಿಸಿ ಹಲವು ಕಳೆದೇ ಬಿಟ್ಟಿತ್ತು. ಅಲ್ಲಿ ಹೆಣಗಳ ರಾಶಿ, ಎಲ್ಲಾ ಪೋಷಕರು, ಸಂಬಂಧಿಕರು ಮೂಗು ಮುಚ್ಚಿಕೊಂಡು ತಮ್ಮವರ ಹುಡುಕಾಟದಲ್ಲಿ ತೊಡಗಿದ್ದರು. ಆಗಲೇ ಅಪಘಾತ ಸಂಭವಿಸಿ ಹಲವು ಕಳೆದೇ ಬಿಟ್ಟಿತ್ತು. ತಮ್ಮವರು ಬದುಕಿರುವುದು ಹಾಗಿರಲಿ ಗುರುತು ಸಿಕ್ಕಿದರೆ ಸಾಕಪ್ಪಾ ಎನ್ನುವಂತಿದ್ದವು ಸಂಬಂಧಿಕರ ಕಣ್ಣುಗಳು. ಒಂದೆಡೆ ತಮ್ಮವರ ಹುಡುಕಾಡಿ ಹುಡುಕಾಡಿ ಕಣ್ಣೀರು ಬತ್ತಿ ಹೋಗಿವೆ, …
Read More »ಸರ್ಕಾರಿ ಬಸ್ನಲ್ಲಿ ಉಚಿತ ಪ್ರಯಾಣ ಗ್ಯಾರಂಟಿ ; ಯೋಜನೆಯಿಂದ ವಂಚಿತರಾಗಲಿರುವ ಕರಾವಳಿ ಮಹಿಳೆಯರು
ಮಂಗಳೂರು : ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಘೋಷಿಸಿದಂತೆ ಐದು ಗ್ಯಾರಂಟಿಗಳನ್ನು ಮಂಜೂರು ಮಾಡಿದೆ. ಈ ಐದು ಗ್ಯಾರಂಟಿಗಳಲ್ಲಿ ಒಂದು ಗ್ಯಾರಂಟಿ ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯಾಗಿದ್ದು, ಈ ಯೋಜನೆಯಿಂದ ಕರ್ನಾಟಕ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಹುತೇಕ ಮಹಿಳೆಯರು ವಂಚಿತರಾಗಲಿದ್ದಾರೆ. ರಾಜ್ಯದ ಮಹಿಳೆಯರಿಗೆ ದೊರೆತ ಉಚಿತ ಬಸ್ ಭಾಗ್ಯ ಕರಾವಳಿಯ ಮಹಿಳೆಯರಿಗೆ ಮರೀಚಿಕೆಯಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ …
Read More »ಗೃಹ ಜ್ಯೋತಿ’ ಯೋಜನೆಯಡಿ ಪ್ರತಿ ಮನೆಗೆ ಉಚಿತ ವಿದ್ಯುತ್ : ಮಾರ್ಗಸೂಚಿ ಹೀಗಿದೆ
ಬೆಂಗಳೂರು : ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಈಗಾಗಲೇ ಅನುಮೋದನೆ ನೀಡಿರುವ ರಾಜ್ಯ ಸರ್ಕಾರ, ಇದೀಗ ಯೋಜನೆಗೆ ಸಂಬಂಧಿಸಿದ ಷರತ್ತು ಹಾಗೂ ನಿಬಂಧನೆಗಳ ಕುರಿತ ಮಾರ್ಗಸೂಚಿಯನ್ನು ಹೊರಡಿಸಿದೆ. ಗೃಹ ಜ್ಯೋತಿ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ …
Read More »ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ ಸಿದ್ದರಾಮಯ್ಯ
ದಾವಣಗೆರೆ : ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮ ಯಶಸ್ಸು ಕಂಡ ಬೆನ್ನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ನಂತರ ಸಿದ್ದರಾಮಯ್ಯ ಪ್ರಪ್ರಥಮ ಬಾರಿಗೆ ದಾವಣಗೆರೆ ಜಿಲ್ಲೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಭೆ ನಡೆಸಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಅಂದು ಸಿದ್ದರಾಮಯ್ಯನವರ ಹುಟ್ಟುಹಬ್ಬಕ್ಕೆ ನಿರೀಕ್ಷೆಗೂ ಮೀರಿ ಜನ ಸೇರಿದ್ದರು. ಇಂದು ಕೈ ನಾಯಕರಿಗೆ ಅದೃಷ್ಟದ ಜಿಲ್ಲೆಯಾಗಿ ಪರಿಣಮಿಸಿದೆ. ಚುನಾವಣೆ ವೇಳೆ ದಾವಣಗೆರೆಯಲ್ಲಿ ಸಮಾವೇಶ ಮಾಡಿದರೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಗ್ಯಾರಂಟಿ ಎಂಬ …
Read More »ಹಾಡಹಗಲೇ ರಿಲಯನ್ಸ್ ಚಿನ್ನದಂಗಡಿ ನುಗ್ಗಿ ಸಿನಿಮೀಯ ರೀತಿ 14 ಕೋಟಿ ರೂ. ಮೌಲ್ಯದ ಚಿನ್ನ ಕಳವು!
ಸಾಂಗ್ಲಿ(ಮಹಾರಾಷ್ಟ್ರ): ನೀವು ಸಿನಿಮಾಗಳಲ್ಲಿ ನೋಡಿರಬಹುದು. ಮುಸುಕುಧಾರಿ ಪೊಲೀಸ್ ಅಧಿಕಾರಿಗಳ ರೂಪದಲ್ಲಿ ಚಿನ್ನದಂಗಡಿಗೆ ನುಗ್ಗುವ ಗುಂಪು ಜನರನ್ನು ಆಯುಧ, ಬಂದೂಕಿನಿಂದ ಬೆದರಿಸಿ ಚಿನ್ನಾಭರಣ ಕಳ್ಳತನ ಮಾಡುತ್ತಾರೆ. ಅಂಥದ್ದೇ ಪಕ್ಕಾ ಸಿನಿಮ್ಯಾಟಿಕ್ ರೀತಿಯ ದರೋಡೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಜೂನ್ 4 ರಂದು ನಡೆದಿದೆ. 14 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಎಗರಿಸಿದ್ದು, ಪ್ರಕರಣ ದಾಖಲಾಗಿದೆ. ಖತರ್ನಾಕ್ ಕಳ್ಳರ ಕೈಚಳಕ: ಮಹಾರಾಷ್ಟ್ರದ ಸಾಂಗ್ಲಿ ನಗರದಲ್ಲಿ(ಜೂನ್ 4) ಭಾನುವಾರ ಹಾಡಹಗಲೇ 7 ಜನರಿದ್ದ ದರೋಡೆಕೋರರ ತಂಡವೊಂದು ಮೀರಜ್ ರಸ್ತೆಯಲ್ಲಿರುವ …
Read More »ಕೆಎಲ್ಇ 13ನೇ ಘಟಿಕೋತ್ಸವ: ಗುಣಮಟ್ಟದ ಶಿಕ್ಷಣ, ನೈತಿಕ ಮೌಲ್ಯಗಳಿಂದ ರಾಷ್ಟ್ರ ನಿರ್ಮಾಣ- ಗೆಹ್ಲೋಟ್
ಬೆಳಗಾವಿ: ”1916ರಲ್ಲಿ ಸಪ್ತಋಷಿಗಳಿಂದ ಸ್ಥಾಪಿತವಾದ ಕೆಎಲ್ಇ ಸಂಸ್ಥೆಯನ್ನು ಕಳೆದ 40 ವರ್ಷಗಳಲ್ಲಿ ಸಂಸ್ಥೆಯ ಕಾರ್ಯಾಧ್ಯಕ್ಷ ಹಾಗೂ ಕಾಹೆರ ಕುಲಪತಿ ಡಾ.ಪ್ರಭಾಕರ ಕೋರೆ ಕ್ರಿಯಾಶೀಲ ನಾಯಕತ್ವದಲ್ಲಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನದೇ ಆದ ವಿಶಿಷ್ಟ ಗುರುತು ಕೆತ್ತಿದೆ. ಇದು ಸಾಮೂಹಿಕ ಪ್ರಯತ್ನದ ಫಲ” ಎಂದು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಶ್ಲಾಘಿಸಿದರು. ಬೆಳಗಾವಿಯ ಕೆಎಲ್ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (ಕಾಹೆರ), ಡೀಮ್ಡ್ ಟು ಬಿ ಯೂನಿವರ್ಸಿಟಿಯ 13ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿಂದು ಮುಖ್ಯ …
Read More »ಕಾಂಗ್ರೆಸ್ ಪಕ್ಷದವರು ಕೋಳಕು ಬುದ್ದಿಯವರು ಇದ್ದಾರೆ ಎಂದ ಹುಕ್ಕೇರಿ ಶಾಸಕ ನಿಖಿಲ್ ಕತ್ತಿ
ಕಾಂಗ್ರೆಸ್ ಪಕ್ಷದವರು ಕೋಳಕು ಬುದ್ದಿಯವರು ಇದ್ದಾರೆ ಎಂದು ಹುಕ್ಕೇರಿ ಶಾಸಕ ನಿಖಿಲ್ ಕತ್ತಿ ಹೇಳಿದರು.ಅವರು ಇಂದು ಹುಕ್ಕೇರಿ ನಗರದಲ್ಲಿ ಕೃಷಿ ಇಲಾಖೆಯಿಂದ ಹಮ್ಮಿಕೊಂಡ ಬೀಜ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ರಾಜ್ಯದ ಆಡಳಿತ ಪಕ್ಷ ಕಾಂಗ್ರೆಸ್ ಪಕ್ಷದವರು ಗೋಹತ್ಯೆ ಕಾಯ್ದೆಯನ್ನು ಹಿಂಪಡೆಯುವ ಬಗ್ಗೆ ವಿಚಾರ ಮಾಡುತ್ತಿರುವದು ಹಾಸ್ಯಾಸ್ಪದವಾಗಿದೆ, ಇತ್ತೀಚೆಗೆ ವಿಧಾನಸೌಧದ ಸುತ್ತಲು ಗೋಮೂತ್ರ ಸಿಂಪಡಿಸುವ ಮೂಲಕ ಶುಧ್ಧಿಕರಣ ಮಾಡಿದ್ದಾರೆ ಈಗ ಅದೆ ಗೋವನ್ನು ಹತ್ಯೆ ಮಾಡಲು ಹೋರಟಿರುವ ಕಾಂಗ್ರೆಸ್ …
Read More »6.2 ಕೋಟಿ ರೂಪಾಯಿ ಮೌಲ್ಯದ 10 ಕೆ.ಜಿ ಚಿನ್ನವನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಭಾನುವಾರ ವಶಪಡಿಸಿಕೊಂಡಿದೆ.
ಮುಂಬೈ(ಮಹಾರಾಷ್ಟ್ರ): ಡೈರೆಕ್ಟರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ (ಡಿಆರ್ಐ) ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 6.2 ಕೋಟಿ ರೂಪಾಯಿ ಮೌಲ್ಯದ 10 ಕೆ.ಜಿ ಚಿನ್ನವನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಭಾನುವಾರ ವಶಪಡಿಸಿಕೊಂಡಿದೆ. ಈ ಎರಡೂ ಪ್ರಕರಣಗಳಲ್ಲಿ ಒಟ್ಟು 4 ಮಂದಿಯನ್ನು ಬಂಧಿಸಲಾಗಿದೆ. ಮೊದಲ ಪ್ರಕರಣದಲ್ಲಿ ದುಬೈನಿಂದ ಬಂದ ಭಾರತೀಯ ಪ್ರಜೆಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಪರಿಶೀಲಿಸಲಾಯಿತು. ಈ ವೇಳೆ, ಪ್ರಯಾಣಿಕರ ಸಾಮಾನು ಸರಂಜಾಮುಗಳನ್ನು ಪರಿಶೀಲಿಸಲಾಗಿದ್ದು, 56 ಮಹಿಳೆಯರ ಪರ್ಸ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪರ್ಸ್ಗಳಲ್ಲಿ 24 ಕ್ಯಾರೆಟ್ …
Read More »ರಾಜ್ಯಾದ್ಯಂತ ನಿನ್ನೆ (ಬುಧವಾರ) ಲೋಕಾಯುಕ್ತ ಅಧಿಕಾರಿಗಳು ಕೆಲವು ಭ್ರಷ್ಟ ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ
ಬೆಂಗಳೂರು: ರಾಜ್ಯಾದ್ಯಂತ ನಿನ್ನೆ (ಬುಧವಾರ) ಲೋಕಾಯುಕ್ತ ಅಧಿಕಾರಿಗಳು ಕೆಲವು ಭ್ರಷ್ಟ ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿ ವ್ಯಾಪಕ ಶೋಧ ನಡೆಸಿದ್ದರು. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ಕೊಪ್ಪಳ, ಮಂಗಳೂರು, ಹಾವೇರಿ, ಉಡುಪಿ ಸೇರಿದಂತೆ ಒಟ್ಟು 57 ಕಡೆ ನಡೆದ ಕಾರ್ಯಾಚರಣೆಯಲ್ಲಿ ಅಧಿಕಾರಿಗಳ ಕೋಟಿ ಕೋಟಿ ಮೌಲ್ಯದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಅಧಿಕಾರಿಗಳು, ಅಕ್ರಮ ಸಂಪತ್ತು: ಬೆಸ್ಕಾಂ ಚೀಫ್ ಇಂಜಿನಿಯರ್ಎಚ್.ಜೆ. ರಮೇಶ್ – ನಾಲ್ಕು …
Read More »
Laxmi News 24×7