ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿ ರಾಮನಗರ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕುಮಾರ್ ನೇತೃತ್ವದಲ್ಲಿ ಸಿಎಂ ಸ್ಥಾನ ನೀಡುವಂತೆ ಆಗ್ರಹಿಸಿ ರಾಮನಗರದ ಐಜೂರು ವೃತ್ತದಲ್ಲಿ ಮೈಸೂರು-ಬೆಂಗಳೂರು ಹಳೇ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಡಿಕೆ… ಡಿಕೆ.. ಎಂದು ಘೋಷಣೆ ಕೂಗಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ಪೋಸ್ಟರ್ ಗಳನ್ನ ಹಿಡಿದು ಹೈಕಮಾಂಡ್ ಗೆ ಸಿಎಂ ಹುದ್ದೆ ನೀಡುವಂತೆ …
Read More »ನನ್ನ ಸೋಲಿಗೆ ಕಾಂಗ್ರೆಸ್ ಅಭ್ಯರ್ಥಿ ಕಾರಣರಲ್ಲ.!: ಸೋಮಣ್ಣ ಆಕ್ರೋಶ
ಚಾಮರಾಜನಗರ: ನನ್ನ ಜತೆಯಲ್ಲೇ ಇದ್ದವರು ನನ್ನ ಕತ್ತು ಕೊಯ್ದರು. ನನ್ನ ಸೋಲಿಗೆ ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ ಕಾರಣರಲ್ಲ. ನಮ್ಮ ಪಕ್ಷದೊಳಗೆ ಇದ್ದವರೇ ಕಾರಣ ಎಂದು ಮಾಜಿ ಸಚಿವ, ಚಾಮರಾಜ ನಗರ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ವಿ. ಸೋಮಣ್ಣ ಆಕ್ರೋಶ ವ್ಯಕ್ತಪಡಿಸಿದರು. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ತಮ್ಮ ಭಾಷಣವಿಡೀ ಹೆಸರು ಪ್ರಸ್ತಾಪ ಮಾಡದೇ ಪಕ್ಷದ ಕೆಲವು ಮುಖಂಡರನ್ನು ತರಾಟೆಗೆ …
Read More »ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿಕೆಶಿಗೆ ಸುಪ್ರೀಂ ಕೋರ್ಟ್ನಿಂದ ಬಿಗ್ ರಿಲೀಫ್
ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದು, ನಾಲ್ಕು ದಿನಗಳ ನಂತರವೂ ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಹಗ್ಗಜಗ್ಗಾಟ ಮುಂದುವರಿದಿದೆ. ಹಲವು ಸುತ್ತಿನ ಹೈಕಮಾಂಡ್ ಮಟ್ಟದ ಮಾತುಕತೆಗಳ ನಂತರವೂ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಈ ನಡುವೆ, ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನಿಂದ ಬಿಗ್ …
Read More »ಸುಪ್ರೀಂ ಕೋರ್ಟ್ನಲ್ಲಿಂದು ಡಿಕೆಶಿ ಪ್ರಕರಣದ ವಿಚಾರಣೆ
ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದು ನಾಲ್ಕು ದಿನಗಳ ನಂತರವೂ ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಹಗ್ಗಜಗ್ಗಾಟ ಮುಂದುವರಿದಿದೆ. ಹಲವು ಸುತ್ತಿನ ಹೈಕಮಾಂಡ್ ಮಟ್ಟದ ಮಾತುಕತೆಗಳ ನಂತರವೂ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಇದರ ನಡುವೆ, ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದ ಮಹತ್ವದ ವಿಚಾರಣೆ ಇಂದು ಸುಪ್ರೀಂ ಕೋರ್ಟ್ನಲ್ಲಿ ನಡೆಯಲಿದೆ. ಡಿಕೆಶಿ …
Read More »ಶೀಘ್ರದಲ್ಲೇ ಸಿಬಿಐ ನಿರ್ದೇಶಕನಾಗಿ ಅಧಿಕಾರ ವಹಿಸಿಕೊಳ್ಳುವೆ: ಪ್ರವೀಣ್ ಸೂದ್ ಟ್ವೀಟ್
ಬೆಂಗಳೂರ: ಸಿಬಿಐನ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಳ್ಳಲಿರುವ ಕರ್ನಾಟಕ ರಾಜ್ಯ ಪೊಲೀಸ್ ಡಿಜಿ ಆಯಂಡ್ ಐಜಿಪಿ ಪ್ರವೀಣ್ ಸೂದ್ ಟ್ವಿಟ್ ಮಾಡಿ ತಮ್ಮ ಅಧಿಕಾರವನ್ನು ಹಸ್ತಾಂತರಿಸುವುದಾಗಿ ತಿಳಿಸಿದ್ದಾರೆ. ಒಟ್ಟು ಮೂರು ಟ್ವೀಟ್ಗಳ ಮೂಲಕ ಮಾಹಿತಿ ನೀಡಿರುವ ಪ್ರವೀಣ್ ಸೂದ್, ಅಧಿಕಾರವನ್ನು ಶೀಘ್ರದಲ್ಲಿಯೇ ಹಸ್ತಾಂತರ ಮಾಡುತ್ತೇನೆ. ಕರ್ನಾಟಕ ಡಿಜಿ, ಐಜಿಪಿ ಅಧಿಕೃತ ಟ್ವಿಟ್ಟರ್ ಖಾತೆ ನಿರ್ವಹಣೆಯಿಂದ ಹೊರಬರುತ್ತಿದ್ದೇನೆ. ಇವು ಕರ್ನಾಟಕ ಡಿಜಿ ಆಯಂಡ್ ಐಜಿಪಿ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಇದು ಕೊನೆಯ ಟ್ವೀಟ್ ಆಗಿವೆ …
Read More »ಕತ್ತು ಹಿಸುಕಿ ಪತ್ನಿ ಕೊಲೆ ; ಅನೈತಿಕ ಸಂಬಂಧ ಶಂಕೆ
ಯಾದಗಿರಿ: ಅನೈತಿಕ ಸಂಬಂಧದ ಶಂಕೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಮಲಗಿದ್ದಾಗ ಪತಿಯೇ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ ಶಹಾಪುರ ಪೊಲೀಸ್ ಠಾಣೆಗೆ ಶರಣಾಗಿರುವ ಘಟನೆ ನಡೆದಿದೆ. ತಾಲೂಕಿನ ದೋರನಹಳ್ಳಿ ಗ್ರಾಮದ ನಿವಾಸಿ ಲಕ್ಷ್ಮಿ ನಿಂಗಪ್ಪ ಕ್ವಾಣಿ (38) ಕೊಲೆಯಾದ ಮಹಿಳೆ. ಕೊಲೆ ಆರೋಪಿ ನಿಂಗಪ್ಪ ಮಲ್ಲಪ್ಪ ಕ್ವಾಣಿ(43) ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಕೌಟುಂಬಿಕ ಕಲಹ ಹಿನ್ನೆಲೆ ಎರಡು ವರ್ಷಗಳಿಂದ ಪತಿ ಪತ್ನಿ …
Read More »ನನ್ನ ಸೋಲಿಗೆ ಪಕ್ಷದ ಕೆಲ ನಾಯಕರೇ ಕಾರಣ : ವಿ ಸೋಮಣ್ಣ
ಚಾಮರಾಜನಗರ : ನನ್ನ ಸೋಲಿಗೆ ಪಕ್ಷದ ಕೆಲ ಮುಖಂಡರೇ ಕಾರಣ ಎಂದು ಮಾಜಿ ಸಚಿವ ವಿ ಸೋಮಣ್ಣ ಆರೋಪಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕ ಚಾಮರಾಜನಗರಕ್ಕೆ ಆಗಮಿಸಿ ಕಾರ್ಯಕರ್ತರ ಕೃತಜ್ಞತಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನ್ನ ಸೋಲಿಗೆ ಪಕ್ಷದ ಕೆಲ ಮುಖಂಡರೇ ಕಾರಣ. ನನಗೆ ಮಾಡಿದ ಪಾಪದ ಕೆಲಸ ಬೇರೆ ಯಾರಿಗೂ ಮಾಡುವುದು ಬೇಡ. ಪಕ್ಷಕ್ಕೆ ದ್ರೋಹ ಮಾಡಿದವರಿಗೆ ಚಪ್ಪಲಿಯಲ್ಲಿ ಹೊಡಿಬೇಕು ಎಂದು ಕಿಡಿಕಾರಿದರು. ಕೆಲವರು ಮಾತ್ರ ಇಂತಹ …
Read More »ಹೈಕಮಾಂಡ್ ಮೂರನೇ ಆಯ್ಕೆ ಬಯಸಿದರೆ ಸಿಎಂ ಆಗಲು ನಾನು ಸಿದ್ಧ: ಪರಮೇಶ್ವರ್
ಬೆಂಗಳೂರು: ಹೈಕಮಾಂಡ್ನಿಂದ ಮೂರನೇ ಆಯ್ಕೆ ಬಂದರೆ ನಾನು ಸಿದ್ದ ಎಂದು ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಕ್ಷದ ಶಿಸ್ತಿನ ಸಿಪಾಯಿ. ನಾನು ಯಾವಾಗಲೂ ಸಿದ್ದವಾಗಿದ್ದೇನೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ಇಂದು ಆಗಬಹುದು ಎಂಬ ನಿರೀಕ್ಷೆ ಹೊಂದಿದ್ದೇನೆ. ದಿಲ್ಲಿಗೆ ಬರುವಂತೆ ನನಗೆ ಬುಲಾವ್ ಬಂದಿಲ್ಲ, ಕೆಲವರು ಕರೆ ಮಾತನಾಡಿದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಅಭಿಪ್ರಾಯ ಪಡೆದು ಹೋಗಿದ್ದಾರೆ. ಇವತ್ತು …
Read More »ತ್ರಯಂಬಕೇಶ್ವರ ದೇವಾಲಯಕ್ಕೆ ಯಾರೂ ಬಲವಂತವಾಗಿ ಪ್ರವೇಶಿಸಲು ಯತ್ನಿಸಿಲ್ಲ : ಸಂಜಯ್ ರಾವತ್
ನಾಸಿಕ್(ಮಹಾರಾಷ್ಟ್ರ) : ಇಲ್ಲಿನ ಪ್ರಸಿದ್ಧ ತೀರ್ಥ ಕ್ಷೇತ್ರ ಹಾಗೂ ಪವಿತ್ರ ಜ್ಯೋತಿರ್ಲಿಂಗಳಲ್ಲಿ ಒಂದಾದ ತ್ರಯಂಬಕೇಶ್ವರ ದೇವಾಲಯಕ್ಕೆ ಯಾರೂ ಬಲವಂತವಾಗಿ ಪ್ರವೇಶಿಸಲು ಯತ್ನಿಸಿಲ್ಲ ಎಂದು ಸಂಸದ ಸಂಜಯ್ ರಾವತ್ ಹೇಳಿದ್ದಾರೆ. ಥಾಣೆಯಲ್ಲಿರುವ ತ್ರಿಯಂಬಕೇಶ್ವರ ದೇವಾಲಯದ ಶಿಷ್ಟಾಚಾರಕ್ಕೆ ವಿರುದ್ಧವಾಗಿ ಒಂದು ಸಮುದಾಯದ ಕೆಲ ಜನರು ದೇವಾಲಯದ ಒಳಗೆ ಪ್ರವೇಶಿಸಲು ಯತ್ನಿಸಿದ್ದು, ಈ ವೇಳೆ ಭದ್ರತಾ ಸಿಬ್ಬಂದಿಗಳು ಅವರನ್ನು ತಡೆದಿದ್ದರು. ಈ ಸಂಬಂಧ ನಾಸಿಕ್ನಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ನಾಸಿಕ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ …
Read More »ನಕಲಿ ಅಂಕಪಟ್ಟಿ ನೀಡಿದ 51 ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿದ ವಿಟಿಯು
ಬೆಳಗಾವಿ: ನಕಲಿ ಅಂಕಪಟ್ಟಿ ನೀಡಿದ ಹಿನ್ನೆಲೆಯಲ್ಲಿ 51 ವಿದ್ಯಾರ್ಥಿಗಳ ಇಂಜಿನಿಯರಿಂಗ್ ಪ್ರವೇಶಾತಿಯನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ತಿರಸ್ಕರಿಸಿದೆ. ಮೊದಲ ವರ್ಷದ ಇಂಜಿನಿಯರಿಂಗ್ನ ವಿವಿಧ ವಿಭಾಗಗಳಿಗೆ ಈ ವಿದ್ಯಾರ್ಥಿಗಳು ಪ್ರವೇಶ ಬಯಸಿದ್ದರು. ಎಲ್ಲ ವಿದ್ಯಾರ್ಥಿಗಳ ದ್ವಿತೀಯ ಪಿಯುಸಿ ಅಂಕಪಟ್ಟಿ ನಕಲಿ ಎಂದು ಸಾಬೀತಾಗಿದ್ದು ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ನೀಡಿದ ಈ ಪ್ರಮಾಣ ಪತ್ರಗಳು ನಕಲಿ ಎಂದು ತಿಳಿದುಬಂದಿದೆ. ದಾಖಲೆಗಳ ಪರಿಶೀಲನೆಯಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ನಡೆಸಿದಾಗ …
Read More »